ರಿಪ್ಪನ್ಪೇಟೆಯಲ್ಲಿ ತುರ್ತು ವಾಹನವಿಲ್ಲದೆ ಅಪಘಾತ, ಇತರ ರೋಗಿಗಳ ಪರದಾಟಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಸೋಮವಾರ ಮಧ್ಯಾಹ್ನ ಸುಮಾರು 2ಕ್ಕೆ ಸಮಯದಲ್ಲಿ ಜಮೀನಿನಲ್ಲಿ ಕೆಲಸ ಮಾಡುವ ಕೂಲಿಯಾಳಿಗೆ ಹಾವು ಕಡಿತ, ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಆಪಘಾತದಲ್ಲಿ ತೀವ್ರ ಗಾಯಗೊಂಡ ಗಾಯಳು ಮತ್ತು ಪರೀಕ್ಷೆ ಕುಳಿತ ವೇಳೆ ತೀವ್ರ ಅಸ್ವಸ್ತಗೊಂಡ ವಿದ್ಯಾರ್ಥಿನಿ, ಮೊದಲಾದ ರೋಗಿಗಳು ಸಕಾಲದಲ್ಲಿ 108 ವಾಹನವಿಲ್ಲದೆ ಪರದಾಡಿದರು.