• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲರೂ ಸಮಾನತೆಯಿಂದ ಬದುಕುವುದು ಅಂಬೇಡ್ಕರ್‌ ಆಶಯ
ಭದ್ರಾವತಿ: ಅಂಬೇಡ್ಕರ್‌ರವರು ಜಾತಿ ಬೇಧಭಾವವಿಲ್ಲದ, ಸಮಾನತೆಯಿಂದ ಕೂಡಿರುವ, ಸತ್ಯ, ನ್ಯಾಯ ಹಾಗೂ ಪ್ರಜ್ಞಾವಂತಿಕೆಯಿಂದ ಉತ್ತಮ ಬದುಕು ನಿರ್ಮಾಣಮಾಡಿಗೊಳ್ಳುವ ಆಶಯದೊಂದಿಗೆ ಸದೃಢ ಸಮಾಜಕ್ಕೆ ಅಗತ್ಯವಿರುವ ಸಂವಿಧಾನ ನೀಡಿದ್ದಾರೆ. ನಾವುಗಳು ಇದನ್ನು ಅರ್ಥಮಾಡಿಕೊಂಡಾಗ ಅಂಬೇಡ್ಕರ್ ಜಯಂತಿ ಆಚರಣೆ ಸಾರ್ಥವಾಗುತ್ತದೆ ಎಂದು ಬೆಂಗಳೂರಿನ ಬೌದ್ಧ ಭಿಕ್ಕು ನ್ಯಾನಲೋಕ ಬಂತೇಜಿ ಹೇಳಿದರು.
ಜಗತ್ತನ್ನು ಬೆಳಕಿನೆಡೆಗೆ ಕೊಂಡೊಯ್ಯುವ ಶಕ್ತಿ ಸಂವಿಧಾನಕ್ಕಿದೆ
ಶಿಕಾರಿಪುರ: ಸಂಪೂರ್ಣ ಜಗತ್ತನ್ನು ಬೆಳಕಿನ ಕಡೆಗೆ ತೆಗೆದುಕೊಂಡು ಹೋಗುವ ಶಕ್ತಿ ಡಾ.ಬಿ.ಆರ್.ಅಂಬೇಡ್ಕರ್ ರವರು ರಚಿಸಿದ ಸಂವಿಧಾನಕ್ಕೆ ಇದೆ ಎಂದು ಇಲ್ಲಿನ ಪುರಸಭಾ ಅಧ್ಯಕ್ಷೆ ಸುನಂದ ಮಂಜುನಾಥ್ ಬಾಳೆಕಾಯಿ ಹೇಳಿದರು.
ಅಂಬೇಡ್ಕರ್‌ ಹಾದಿಯಲ್ಲಿ ಒಟ್ಟಾಗಿ ನಡೆಯೋಣ
ಶಿವಮೊಗ್ಗ: ಅಂಬೇಡ್ಕರ್‌ರವರು ತಮ್ಮ ಜೀವನದುದ್ದಕ್ಕೂ ಸಾಮಾಜಿಕ ಸಮಾನತೆಗಾಗಿ ಹೋರಾಡಿದ್ದರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಪರಿಸರ ಉಳಿಸಲು ಪರಿಣಾಮಕಾರಿ ಪ್ರಯತ್ನ ನಡೆಯುತ್ತಿಲ್ಲ
ಸಾಗರ: ಪರಿಸರಕ್ಕೆ ಸಂಬಂಧಪಟ್ಟ ಮಾತುಗಳು ತೋರಿಕೆಯದ್ದಾಗುತ್ತಿದ್ದು, ಪರಿಸರ ಉಳಿಸಿ ಬೆಳೆಸಿಕೊಂಡು ಹೋಗುವಲ್ಲಿ ಪರಿಣಾಮಕಾರಿ ಪ್ರಯತ್ನಗಳು ನಡೆಯುತ್ತಿಲ್ಲ ಎಂದು ಬೆಂಗಳೂರು ಅದಮ್ಯ ಚೇತನಾ ಸಂಸ್ಥೆ ಅಧ್ಯಕ್ಷೆ ತೇಜಸ್ವಿನಿ ಅನಂತ ಕುಮಾರ್ ಅಭಿಪ್ರಾಯಪಟ್ಟರು.
ಶಿಕ್ಷಕರಿಂದ ಸದೃಢ ಸಮಾಜ ನಿರ್ಮಿಸಲು ಸಾಧ್ಯ
ಶಿಕಾರಿಪುರ: ಶ್ರದ್ಧೆ, ಪ್ರಾಮಾಣಿಕ ಶಿಕ್ಷಕರು ಮಾತ್ರ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಿ, ಸದೃಢ ಸಮಾಜ ನಿರ್ಮಿಸುವ ಶಕ್ತಿಯನ್ನು ಹೊಂದಿದ್ದು, ವಿದ್ಯಾರ್ಥಿಗಳ ಮೂಲಕ ದೇಶದ ಭವಿಷ್ಯವನ್ನು ರೂಪಿಸುವ ಶಿಕ್ಷಕರು ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಸನಾತನ ಸಂಸ್ಕೃತಿಯಲ್ಲಿ ಗುರುವಿಗೆ ಪೂಜನೀಯ ಸ್ಥಾನ
ರಿಪ್ಪನ್‍ಪೇಟೆ: ಸನಾತನ ಸಂಸ್ಕೃತಿಯಲ್ಲಿ ಭಗವಂತನಿಂಗಿತ ಪೂಜ್ಯನೀಯ ಸ್ಥಾನ ಗುರುವಿಗೆ ನೀಡಲಾಗಿದೆ ಎಂದು ಹೊಂಬುಜ ಜೈನಮಠದ ಡಾ.ದೇವೇಂದ್ರ ಕೀರ್ತಿಭಟ್ಟಾರಕ ಸ್ವಾಮೀಜಿ ತಿಳಿಸಿದರು.
ಮೂಡಲವಿಠಲಾಪುರದಲ್ಲಿ ಆಂಜನೇಯ ಸ್ವಾಮಿಯ ಅದ್ಧೂರಿ ರಥೋತ್ಸವ
ಹೊಳೆಹೊನ್ನೂರು: ಸಮೀಪದ ಮೂಡಲವಿಠಲಾಪುರ ಗ್ರಾಮದಲ್ಲಿ ಶ್ರೀದೇವಿ ಭೂದೇವಿ ಸಹಿತ ಶ್ರೀ ಆಂಜನೇಯಸ್ವಾಮಿಯ ಬ್ರಹ್ಮರಥೋತ್ಸವವು ಅದ್ಧೂರಿಯಾಗಿ ನೆರವೇರಿತು.
ಕೇಂದ್ರದ ತಪ್ಪುಗಳನ್ನು ಮರೆಮಾಚಲು ಬಿಜೆಪಿ ಜನಾಕ್ರೋಶ ಯಾತ್ರೆ: ಹರ್ಷಿತ್ ಗೌಡ
ಶಿವಮೊಗ್ಗ: ಜನಾಕ್ರೋಶ ಯಾತ್ರೆ ವಿರುದ್ಧ ಪ್ರತಿಭಟನೆ ನಡೆಸಿದ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ನಡೆಯಿತು.
ಸಮೀಕ್ಷೆಯಲ್ಲಿ ಯಾರೂ ಹಸ್ತಕ್ಷೇಪ ಮಾಡಿಲ್ಲ
ಶಿವಮೊಗ್ಗ: ಜಾತಿ ಗಣತಿ ವರದಿ ವೇಳೆ ಯಾವುದೇ ರಾಜಕಾರಣಿಗಳು ಹಸ್ತಕ್ಷೇಪ ಮಾಡಿಲ್ಲ ಎಂದು ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜ್ ಹೇಳಿದರು.
ಕುಲ ಕಸುಬಿನಿಂದಾಗಿ ಅನೇಕ ಜಾತಿಳಿಗೆ ಹಿನ್ನಡೆ
ಶಿವಮೊಗ್ಗ: ಕುಲ ಕಸುಬನ್ನು ಗೌರವಿಸಿದ ಸ್ಥಿತಿಯಿಂದಾಗಿ ಬಹುತೇಕ ಸಮಾಜದ ಜನರಲ್ಲಿ ಆತ್ಮವಿಶ್ವಾಸವೇ ಇಲ್ಲದಂತಾಗಿದ್ದು, ವ್ಯವಸ್ಥೆಯ ದುರಂತವಾಗಿದೆ ಎಂದು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜ್ ವಿಷಾದಿಸಿದರು.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • ...
  • 517
  • next >
Top Stories
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
ಸಕ್ಕರೆ ಕಾರ್ಖಾನೆ, ರೈತರ ಜತೆಗಿಂದು ಸಿಎಂ ಸಭೆ
ಅಮೆರಿಕಕ್ಕೂ ತಲುಪಿತು ಭಾರತದ ಗ್ಯಾರಂಟಿ ಭರಾಟೆ !
ವಂದೇ ಮಾತರಂ - 150ನೇ ವಾರ್ಷಿಕೋತ್ಸವ : ಸಾಂಸ್ಕೃತಿಕ ರಾಷ್ಟ್ರೀಯತೆಯ ಘೋಷಣೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved