• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರದ ಭವಿಷ್ಯದ ಬಗ್ಗೆ ಅನುಮಾನ
ಸಂಪುಟ ವಿಸ್ತರಣೆ ವಿಚಾರವಾಗಿ ಸಿಎಂ ಬೆಂಬಲಿಗರು ಡಿಸಿಎಂ ಬಣಕ್ಕೆ ಬೆದರಿಕೆಯೊಡ್ಡುವ ರೀತಿಯಲ್ಲಿ ಹೇಳಿಕೆ ನೀಡುತ್ತಿರುವುದನ್ನು ಗಮನಿಸಿದರೆ ಸರ್ಕಾರದ ಭವಿಷ್ಯದ ಬಗ್ಗೆ ಅನುಮಾನ ಮೂಡುತ್ತಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.
ಸಹ್ಯಾದ್ರಿ ಕಾಲೇಜು ಸೌಹಾರ್ದತೆಯ ತವರೂರು
ಕಾಲೇಜುಗಳ ಇತಿಹಾಸದಲ್ಲಿ ದೊಡ್ಡ ಪರಂಪರ ಹೊಂದಿರುವ ಸಹ್ಯಾದ್ರಿ ಕಾಲೇಜು ಬಡ ವಿದ್ಯಾರ್ಥಿಗಳಿಗೆ ವಿದ್ಯೆಯ ಮೂಲಕ ಬದುಕಿಕೊಂದು ದಾರಿ ತೋರಿ ಆತ್ಮವಿಶ್ವಾಸವನ್ನು ಹೆಚ್ಚಿಸಿ ಜ್ಞಾನದ ಅರಿವನ್ನು ವಿಸ್ತರಿಸಿದ ಜಾಗ ಎಂದು ಚಿಂತಕ ಹಾಗೂ ಕುವೆಂಪು ವಿವಿ ನಿವೃತ್ತ ಪ್ರಾಧ್ಯಾಪಕ ಪ್ರೊ.ರಾಜೇಂದ್ರ ಚೆನ್ನಿ ಬಣ್ಣಿಸಿದರು.
ಆಹಾರ ಉದ್ದಿಮೆದಾರರು ಪರವಾನಗಿ ಪಡೆದು ಉದ್ಯಮ ನಡೆಸಿ
ಪ್ರತಿಯೊಬ್ಬ ಆಹಾರ ಉದ್ದಿಮೆದಾರರು ಮಾರಾಟ ಮಾಡುವ ಕ್ಷೇತ್ರದಲ್ಲಿ ಹಾಗೂ ಕಾರ್ಯನಿರ್ವಹಿಸುತ್ತಿರುವ ಮೇಲ್ವಿಚಾರಕರು ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಪರವಾನಗಿ ಪತ್ರ ಪಡೆದುಕೊಂಡು ಉದ್ಯಮ ನಡೆಸಬೇಕು ಎಂದು ತಹಸೀಲ್ದಾರ್ ಲಿಂಗರಾಜ್ ಹೇಳಿದರು.
ಸಾಗರ ತಾಲೂಕಿನಲ್ಲಿ ಶೇ.೯೮ರಷ್ಟು ಗಣತಿ
ಗಣತಿಗೆ ಬರುವ ಶಿಕ್ಷಕರನ್ನು ನಿಮ್ಮ ಮನೆ ಅತಿಥಿಗಳಂತೆ ನೋಡಿ. ಸರ್ಕಾರ ಗಣತಿಗೆ ನಿಯೋಜಿಸಿರುವ ಶಿಕ್ಷಕರನ್ನು ಬೈಯಬೇಡಿ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಮನವಿ ಮಾಡಿದರು.
ಶಿಕಾರಿಪುರ ಬಂದ್‌ಗೆ ಅಭೂತಪೂರ್ವ ಬೆಂಬಲ
ಪಟ್ಟಣದ ಹೊರವಲಯ ಕುಟ್ರಹಳ್ಳಿ ಸಮೀಪದಲ್ಲಿ ನಿರ್ಮಿಸಲಾದ ಅವೈಜ್ಞಾನಿಕ ಟೋಲ್‌ಗೇಟ್ ತೆರವು ಗೊಳಿಸುವಂತೆ ಆಗ್ರಹಿಸಿ ಗುರುವಾರ ಟೋಲ್‌ಗೇಟ್ ವಿರೋಧಿ ಹೋರಾಟ ಸಮಿತಿ ಕರೆ ನೀಡಿದ್ದ ಶಿಕಾರಿಪುರ ಬಂದ್‌ಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದ್ದು, ಅಂಗಡಿ ಮುಂಗಟ್ಟು ಸಹಿತ ವಾಹನ ಸಂಚಾರ ನಿಶ್ಯಬ್ದವಾಗಿ ಬಂದ್ ಮೂಲಕ ಸೂಕ್ತ ರೀತಿಯ ಎಚ್ಚರಿಕೆಯನ್ನು ರವಾನಿಸಲಾಗಿದೆ.
ನಾಳೆ ಪ್ರಜ್ಞಾ ಬುಕ್ ಗ್ಯಾಲರಿಯನೂತನ ಮಳಿಗೆ ಉದ್ಘಾಟನೆ
ಪ್ರಜ್ಞಾ ಬುಕ್ ಗ್ಯಾಲರಿಯ 2ನೇ ನೂತನ ಪ್ರಜ್ಞಾ-2 ಮಳಿಗೆಯ ಉದ್ಘಾಟನೆ ಅ.11ರಂದು ಬೆಳಗ್ಗೆ 10.30ಕ್ಕೆ ಸರ್ಕಾರಿ ನೌಕರರ ಭವನದ ಹಿಂಭಾಗದ ನೆಲಮಾಳಿಗೆಯಲ್ಲಿ ಶುಭಾರಂಭಗೊಳ್ಳಲಿದೆ ಎಂದು ಪ್ರಜ್ಞಾ ಬುಕ್ ಗ್ಯಾಲರಿಯ ಮುಖ್ಯಸ್ಥೆ ಸೌಮ್ಯ ಕೃಷ್ಣಮೂರ್ತಿ ತಿಳಿಸಿದರು.
ದೇಣಿಗೆ ಮೂಲಕ ಹಣ ಹೊಂದಿಸಿ ರಸ್ತೆ ನಿರ್ಮಿಸುತ್ತೇನೆ: ರಿಪ್ಪನ್‌ಪೇಟೆ ಕೃಷ್ಣಪ್ಪ
ರಿಪ್ಪನ್‌ಪೇಟೆಯ ಪೊಲೀಸ್ ಕ್ವಾಟ್ರಸ್‌ಗೆ ಹೋಗಲು ಅಗತ್ಯವಿರುವ ರಸ್ತೆ ನಿರ್ಮಿಸಲು 10 ಲಕ್ಷ ರು.ಗಳು ಖರ್ಚಾಗಲಿದ್ದು, ಸ್ಥಳೀಯ ಆಡಳಿತ ಈ ಬಗ್ಗೆ ಯಾವುದೇ ರೀತಿ ಸ್ಪಂದಿಸುತ್ತಿಲ್ಲ. ಹೀಗಾಗಿ ನಾನು 1 ಲಕ್ಷ ರು.ಗಳನ್ನು ನೀಡಿ ಇನ್ನೊಂದು ವಾರದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ಕೊಡಿಸುತ್ತೇನೆ. ಉಳಿದ ಹಣವನ್ನು ದೇಣಿಗೆ ಮೂಲಕ ಹಣ ಹೊಂದಿಸಿ ಕಾಮಗಾರಿ ಪೂರ್ಣಗೊಳಿಸಲು ಪ್ರಯತ್ನಿಸುತ್ತೇನೆ ಎಂದು ಸಾಮಾಜಿಕ ಹೋರಾಟಗಾರ ರಿಪ್ಪನ್‌ಪೇಟೆ ಕೃಷ್ಣಪ್ಪ ಹೇಳಿದರು.
ಪಕ್ಷ ನೀಡುವ ವ್ಹಿಪ್‍ಗೆ ಹೆದರುವ ವ್ಯಕ್ತಿ ನಾನಲ್ಲಾ
ತೀರ್ಥಹಳ್ಳಿ ಪಪಂ ಅಧ್ಯಕ್ಷನಾಗಿ ಧರ್ಮ, ಜಾತಿ ರಾಜಕೀಯ ಮೀರಿ ಕಾಂಗ್ರೆಸ್ ಪಕ್ಷಕ್ಕೆ ಹೆಸರು ತರುವಂತೆ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿರುವ ನನ್ನ ವಿರುದ್ಧ ಸ್ವಪಕ್ಷೀಯ ಸದಸ್ಯರೇ ಅವಿಶ್ವಾಸ ನಿರ್ಣಯವನ್ನು ಮಂಡಿಸಿದ್ದು, ಇದಕ್ಕಾಗಿ ಷಡ್ಯಂತ್ರ ರೂಪಿಸಿರುವ ಪಕ್ಷದ ಮುಖಂಡರು ಪಶ್ಚಾತ್ತಾಪ ಪಡುವ ದಿನ ದೂರವಿಲ್ಲ ಎಂದು ಪಪಂ ಅಧ್ಯಕ್ಷ ರಹಮತ್ ಉಲ್ಲಾ ಅಸಾದಿ ಪಕ್ಷದ ಮುಖಂಡತ್ವದ ವಿರುದ್ಧ ಹರಿಹಾಯ್ದರು.
ಜಮೀನು ಕಳೆದುಕೊಂಡ ಸಂತ್ರಸ್ತರಿಗೆ ನಿವೇಶನ ನೀಡಿ
ಸೋಗಾನೆ ವಿಮಾನ ನಿಲ್ದಾಣಕ್ಕೆ ಜಮೀನು ಕಳೆದುಕೊಂಡ ಸಂತ್ರಸ್ತರಿಗೆ ನಿವೇಶನ ಹಂಚದೆ ವಿಳಂಬ ನೀತಿಯನ್ನು ಅನುಸರಿಸುತ್ತಿರುವುದನ್ನು ವಿರೋಧಿಸಿ, ಸೋಗಾನೆ ಭೂಮಿ ಹಕ್ಕು ರೈತರ ಹೋರಾಟ ಸಮಿತಿಯಿಂದ ಗುರುವಾರ ಬೆಳಗ್ಗೆಯಿಂದಲೇ ವಿಮಾನ ನಿಲ್ದಾಣದ ಮುಖ್ಯಧ್ವಾರದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಯಿತು.
ಶಾಲಾ ಜೀವನದಲ್ಲೇ ಕ್ರೀಡಾಕೂಟದಲ್ಲಿ ಭಾಗವಹಿಸಿ: ಎ.ಕೆ.ನಾಗೇಂದ್ರಪ್ಪ
ವಿದ್ಯಾರ್ಥಿಗಳು ತಮ್ಮ ಶಾಲೆ ಜೀವನದಲ್ಲಿ ಕ್ರೀಡಾಕೂಟದಲ್ಲಿ ಭಾಗವಹಿಸುವುದು ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ ಹೇಳಿದರು. ಪಟ್ಟಣದ ವಿವೇಕಾನಂದ ಲಯನ್ಸ್ ವಿದ್ಯಾ ಸಂಸ್ಥೆ ಆವರಣದಲ್ಲಿ ಬುಧವಾರ ನಡೆದ ಪ್ರೌಢಶಾಲೆಗಳ ತಾಲೂಕು ಮಟ್ಟದ ಕ್ರಿಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 515
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved