• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರ್‍ಯಾಪಿಡೋ ಬೈಕ್‌ ಸೇವೆಗೆ ಆಟೋ ಚಾಲಕರ ವಿರೋಧ
ಶಿವಮೊಗ್ಗ: ದ್ವಿಚಕ್ರ ವಾಹನದಿಂದ ಪ್ರಯಾಣ ಸೇವೆ ಒದಗಿಸಲು ಅವಕಾಶವಿಲ್ಲದಿದ್ದರೂ ಶಿವಮೊಗ್ಗ ನಗರದಲ್ಲಿ ರ್‍ಯಾಪಿಡೋ ಬೈಕ್‌ ಸೇವೆ ಒದಗಲಿಸು ಆಗಮಿಸಿದ್ದ ರ್‍ಯಾಪಿಡೋ ಬೈಕ್ ಸವಾರರ ವಿರುದ್ಧ ಆಟೋ ಚಾಲಕರು ತಿರುಗಿ ಬಿದ್ದಿದ್ದಾರೆ.
ರಾಜ್ಯ ಸರ್ಕಾರದಿಂದ ನೀರಾವರಿಗೆ ಹೆಚ್ಚು ಅನುದಾನ
ಆನವಟ್ಟಿ: ಶರಾವತಿಯಿಂದ ಪೈಪ್‌ಲೈನ್‌ ಮೂಲಕ ತಾಲೂಕಿಗೆ ನೀರು ತರುವ ಜೊತೆಗೆ ದಂಡಾವತಿ ಯೋಜನೆ ಗೆ 900 ಕೋಟಿ ರು. ವೆಚ್ಚದಲ್ಲಿ ಯೋಜನೆ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದ್ದು, ಅದಕ್ಕೆ 200 ಕೋಟಿ ರು. ಅನುದಾನ ಸಿದ್ಧವಿದೆ. ಈ ಯೋಜನೆಗಳು ಅನುಷ್ಠಾನಗೊಳುವುದು ಶತಸಿದ್ಧ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ರೈತರ ಆಶೋತ್ತರಗಳಿಗೆ ದಿಟ್ಟ ಹೆಜ್ಜೆ ಇಟ್ಟಿದ್ದ ಬಂಗಾರಪ್ಪ
ಸೊರಬ: ರಾಜ್ಯದಲ್ಲಿ ರೈತರ ಆಶೋತ್ತರಗಳನ್ನು ಈಡೇರಿಸುವಲ್ಲಿ ಮಾಜಿ ಮುಖ್ಯ ಮಂತ್ರಿ ಎಸ್.ಬಂಗಾರಪ್ಪ ಉಚಿತ ವಿದ್ಯುತ್ ನೀಡುವ ಮೂಲಕ ದಿಟ್ಟ ಹೆಜ್ಜೆ ಇಟ್ಟಿದ್ದರು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ಕೆಎಫ್‌ಡಿ ಪ್ರಕರಣ ಹೆಚ್ಚದಂತೆ ಎಚ್ಚರಿಕೆ ವಹಿಸಿ
ಶಿವಮೊಗ್ಗ: ತಾಲೂಕುಗಳಲ್ಲಿ ಕೆಎಫ್‌ಡಿ ಪ್ರಕರಣಗಳು ಹೆಚ್ಚದಂತೆ ಎಚ್ಚರಿಕೆ ವಹಿಸಬೇಕು. ಕೆಎಫ್‌ಡಿ ಕುರಿತು ಜನರಲ್ಲಿರುವ ಭಯ ಮುಕ್ತಗೊಳಿಸಿ, ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಾಗೃತಿ ಮೂಡಿಸಬೇಕು ಎಂದು ತಹಸೀಲ್ದಾರ್ ವಿ.ಎಸ್.ರಾಜೀವ್ ಸಲಹೆ ನೀಡಿದರು.
ಫೆಬ್ರವರಿ 14ರಿಂದ ಆರ್ಯವೈಶ್ಯ ಸಮಿತಿಯ ಶತಮಾನೋತ್ಸವ: ಡಿ.ಎಸ್. ಅರುಣ್
ಆರ್ಯವೈಶ್ಯ ಮಹಾಜನ ಸಮಿತಿ ವತಿಯಿಂದ ಫೆ.14ರಿಂದ 16ರವರೆಗೆ ಶತಮಾನೋತ್ಸವ ಸಂಭ್ರಮ ಹಾಗೂ ಸುವರ್ಣ ಸೀರೆ ಸಮರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಶತಮಾನೋತ್ಸವ ಸಮಿತಿ ಅಧ್ಯಕ್ಷ ಡಿ.ಎಸ್. ಅರುಣ್ ಹೇಳಿದರು.
ಮೈಕ್ರೋ ಫೈನಾನ್ಸ್‌: ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತಕ್ಕೆ ಕರ್ನಾಟಕ ರೈತ ಸಂಘ ಒತ್ತಾಯ
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕುವಂತೆ ಒತ್ತಾಯಿಸಿ ಮಂಗಳವಾರ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಪ್ರಗತಿಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಉಪ ವಿಭಾಗಾಧಿಕಾರಿಗಳ ಕಚೇರಿಗೆ ಮನವಿ ಸಲ್ಲಿಸಲಾಯಿತು.
ಸಾಲ ನೀಡಿಕೆ-ವಸೂಲಾತಿ ಕಾನೂನುಬದ್ಧ ಇರಲಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ಮೈಕ್ರೋ ಫೈನಾನ್ಸ್, ಹಣಕಾಸು ಸಂಸ್ಥೆಗಳು, ಲೇವಾದೇವಿಗಾರರು ಯಾವುದೇ ವ್ಯಕ್ತಿಗೆ ಸಾಲ ನೀಡುವ ಮುನ್ನ ಅವರಿಗೆ ಈ ಮುಂಚೆ ಇರುವ ಸಾಲಗಳ ಬಗ್ಗೆ ಪರಿಶೀಲಿಸಿ ನೀಡಬೇಕು. ಸಾಲ ನೀಡಿದ ಬಳಿಕ ಕಾನೂನುಬದ್ದವಾಗಿ ಸಾಲ ವಸೂಲಾತಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.
ಮಾರ್ಚ್ ಅಂತ್ಯದೊಳಗೆ ಜೆಜೆಎಂ ಕಾಮಗಾರಿ ಪೂರ್ಣಗೊಳಿಸಿ: ಸಚಿವ ಮಧು ಬಂಗಾರಪ್ಪ
ಜಿಲ್ಲೆಯಲ್ಲಿ ಪ್ರತಿ ಮನೆಗೆ ಶುದ್ದ ಕುಡಿಯುವ ನೀರು ಪೂರೈಸುವ ಜಲ ಜೀವನ ಮಿಷನ್ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಗಾಂಜಾ, ಮೀಟರ್ ಬಡ್ಡಿ ಅಡ್ಡವಾಗಿರುವ ಭದ್ರಾವತಿ : ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದಾ ಅಪ್ಪಾಜಿ

ಭದ್ರಾವತಿಯಲ್ಲಿ ಕಳೆದ ಎರಡು ವರ್ಷದಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ.  ಈ ಎಲ್ಲಾ ಅಕ್ರಮಗಳು ಶಾಸಕರ ನೆರಳಿನಲ್ಲಿಯೇ ನಡೆಯುತ್ತಿವೆ. ಅವರೊಂದಿಗೆ ಅಧಿಕಾರಿಗಳೂ ಶಾಮೀಲಾಗಿದ್ದಾರೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದಾ ಅಪ್ಪಾಜಿ ಆರೋಪಿಸಿದರು.

ಬಾಲ್ಯವಿವಾಹ ಪ್ರಕರಣ ‘ಹಾಟ್‌ಸ್ಪಾಟ್’ ಎಂದು ಪರಿಗಣಿಸಿ
ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೇ ಬಾಲ್ಯ ವಿವಾಹ ಪ್ರಕರಣ ನಡೆದರೂ ಅದನ್ನು ಹಾಟ್‌ಸ್ಪಾಟ್ ಎಂದು ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು. ಸಮುದಾಯವನ್ನೊಳಗೊಂಡ ಪರಿಣಾಮಕಾರಿ ಕ್ರಮ ಕೈಗೊಂಡು ಶಾಶ್ವತ ಪರಿಹಾರಕ್ಕೆ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 486
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved