• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೋದಿ, ಶಾ ಜೋಡಿ ದೇಶದಲ್ಲೆ ಮಾಡಿದೆ ಮೋಡಿ
ತೀರ್ಥಹಳ್ಳಿ: ಅತ್ಯಂತ ಸಂತೋಷದ ಕ್ಷಣದಲ್ಲಿ ನಾವಿದ್ದೇವೆ. ಒಂದು ಕಾಲು ಶತಮಾನಕ್ಕಿಂತ ಹೆಚ್ಚು ದೆಹಲಿಯಲ್ಲಿ ಅಧಿಕಾರ ವಂಚಿತರಾಗಿದ್ದವು. ಜನಸಂಘ ಕಾಲದಲ್ಲಿ ಮೊದಲು ದೆಹಲಿಯಲ್ಲಿಯೇ ಅಧಿಕಾರ ಸಿಕ್ಕಿದ್ದು. ಆಗಿನ ಸಂದರ್ಭದಲ್ಲಿ ಎಲ್ಲಿಯೂ ಅಧಿಕಾರ ಇಲ್ಲದಿದ್ದರೂ ದೆಹಲಿಯಲ್ಲಿ ಅಧಿಕಾರ ಇದೆ ಎಂದು ನಾವೆಲ್ಲರೂ ಬೀಗುತ್ತಿದ್ದೆವು. ಅಲ್ಲಿನ ಅಧಿಕಾರವನ್ನು ಉಪಯೋಗಿಸಿಕೊಂಡು ಇಡೀ ದೇಶದಲ್ಲೇ ಬಿಜೆಪಿ ಗೆಲುವು ಕಂಡಿತ್ತು ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಅಭಿವೃದ್ಧಿ ಕಾರ್ಯಗಳಿಗೆ ಅನುದಾನದ ಕೊರತೆ ಇಲ್ಲ
ಸಾಗರ: ತಾಲೂಕಿನಲ್ಲಿ ಸಂಪರ್ಕ ಸೇತುವೆ ಹಾಗೂ ಕಾಲುಸಂಕ ನಿರ್ಮಾಣಕ್ಕೆ ೭೫ ಕೋಟಿ ರು. ಪ್ರಸ್ತಾವನೆಯನ್ನು ಉಪ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.
ಸಂಪ್‌ ನೀರು ಪೋಲುತಡೆಗೆ ಸ್ಮಾರ್ಟ್ ಯೋಜನೆ
ಶಿವಮೊಗ್ಗ: ಬಹುತೇಕ ಪಟ್ಟಣದ ಮನೆಗಳ ಎದುರು ಸಂಪ್ ನೀರು ತುಂಬಿ ಪೋಲಾಗುತ್ತಿರುವ ದೃಶ್ಯ ಸರ್ವೆ ಸಮಾನ್ಯವಾಗಿದೆ. ಸಂಪ್ ನೀರು ಉಕ್ಕದಂತೆ ತಡೆದು, ತುಂಬಿದ ತಕ್ಷಣ ನೀರಿನ ಹರಿವು ನಿಲ್ಲುವಂತಾದರೆ. ಅಂತಹ ಸ್ಮಾರ್ಟ್ ಯೋಜನೆಯೊಂದನ್ನು ಜೆಎನ್ಎನ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ರೂಪಿಸಿದ್ದಾರೆ.
ಕ್ರಿಯಾಶೀಲ ಬದುಕು ಜೀವನ ಶ್ರೇಯಸ್ಸಿಗೆ ಮೂಲ
ಶಿರಾಳಕೊಪ್ಪ: ಯೋಗ, ವೈರಾಗ್ಯಗಳನ್ನು ಬಯಸುವ ಮನುಷ್ಯ ಧರ್ಮದ ಪರಿಪಾಲನೆ ಮಾಡದಿದ್ದರೆ ಯಾವ ಪ್ರಯೋಜನವೂ ಇಲ್ಲ. ಕ್ರಿಯಾಶೀಲ ಬದುಕು ಜೀವನ ಶ್ರೇಯಸ್ಸಿಗೆ ಮೂಲವಾಗಿದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರು ಅಭಿಪ್ರಾಯಪಟ್ಟರು.
60 ವರ್ಷಗಳಲ್ಲಿ ಜನಪ್ರಿಯ ಕಾರ್ಯಕ್ರಮಗಳನ್ನು ನೀಡುವ ಮೂಲಕ ಜನಮನ ಗೆದ್ದಿರುವ ಭದ್ರಾವತಿ ಆಕಾಶವಾಣೆ

  ಭದ್ರಾವತಿ ಆಕಾಶವಾಣಿ ಕೇಂದ್ರ ಒಂದು ಕಾಲದಲ್ಲಿ ಶ್ರೋತೃಗಳ ಮನೆಮಾತಾಗಿತ್ತು. ತಾಂತ್ರಿಕವಾಗಿ ಸಾಕಷ್ಟು ಬೆಳವಣಿಗೆಗಳ ನಡುವೆಯೂ ತನ್ನ ತನವನ್ನು ಇಂದಿಗೂ ಉಳಿಸಿಕೊಂಡು ಬಂದಿರುವುದು ಶ್ಲಾಘನೀಯ ಎಂದು ಕುವೆಂಪು ವಿ.ವಿ ವಿಶ್ರಾಂತ ಕುಲಸಚಿವ ಡಾ. ಶ್ರೀಕಂಠ ಕೂಡಿಗೆ ಪ್ರಶಂಸೆ ವ್ಯಕ್ತಪಡಿಸಿದರು

ಕರ್ನಾಟಕ ಬಿಕ್ಕಟ್ಟುಗಳಿಗೆ ಪರಿಹಾರ ದಾರಿ ಸರಿಯಿಲ್ಲ
ಶಿವಮೊಗ್ಗ: ಇಂದು ಕರ್ನಾಟಕ ಬಿಕ್ಕಟ್ಟಿನ ಕಾಲದಲ್ಲಿದೆ. ಈ ಬಿಕ್ಕಟ್ಟುಗಳನ್ನು ಪರಿಹಾರ ಕಂಡುಕೊಳ್ಳುವ ದಾರಿ ಸರಿಯಾಗಿಲ್ಲ ಎಂದು ಪತ್ರಕರ್ತ ದಿನೇಶ್ ಅಮಿನ್‌ ಮಟ್ಟು ಅಭಿಪ್ರಾಯಪಟ್ಟರು.
ನಕಲಿ ಗಾಂಧಿಗಳಿಂದ ಅಂಬೇಡ್ಕರ್ ವ್ಯಕ್ತಿತ್ವಕ್ಕೆ ಮಸಿ
ಸಾಗರ: ಸಂವಿಧಾನವನ್ನು ವಿರೂಪಗೊಳಿಸಿದ್ದು, ಸಂವಿಧಾನದ ಮೇಲೆ ದೌರ್ಜನ್ಯ ನಡೆಸಿ, ಡಾ.ಅಂಬೇಡ್ಕರ್ ಅವರ ಆಶಯಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದು ಮತ್ತು ೭೫ಕ್ಕೂ ಹೆಚ್ಚುಬಾರಿ ಸಂವಿಧಾನ ತಿದ್ದುಪಡಿ ಮಾಡಿದ್ದು ಕಾಂಗ್ರೆಸ್ ಪಕ್ಷ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿದರು.
ದಾಖಲೆ ಡಿಜಿಟಲೀಕರಣ ತಾಲೂಕಿನಲ್ಲಿ ವೇಗ ಪಡೆಯಲಿ
ಶಿಕಾರಿಪುರ: ಪೋಡಿ ಕಾರ್ಯಕ್ಕೆ, ದಾಖಲೆ ಡಿಜಿಟಲ್ ಮಾಡುವ ಕಾರ್ಯ ತಾಲೂಕಿನಲ್ಲಿ ವೇಗ ಪಡೆಯಬೇಕಿದೆ. ಸರ್ವೆ ಇಲಾಖೆ ಕಾರ್ಯವೈಖರಿ ಕುರಿತು ಜನರು ಆರೋಪ ಹೆಚ್ಚಾಗಿದೆ. ಮನೆ ನಿರ್ಮಾಣಕ್ಕೆ ಜನರು ಅರಣ್ಯ, ಕಂದಾಯ ಜಮೀನಿನಲ್ಲಿ ಮಣ್ಣು ಪಡೆದರೆ ಅದಕ್ಕೆ ದುಬಾರಿ ದಂಡ ಹಾಕುವುದು ಬೇಡ. ಅದನ್ನೆ ದಂಧೆ ಮಾಡುವರಿಗೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಹೇಳಿದರು.
ರೈತ ಪರವಾಗಿ ಹೋರಾಟ ನಡೆಸಿದ ತೃಪ್ತಿ ಇದೆ
ಸೊರಬ: ತಮ್ಮ ರಾಜಕೀಯ ಜೀವನದ ಹೆಜ್ಜೆ ಗುರುತಿನಲ್ಲಿ ಹೊಸದನ್ನು ಕಂಡಿದ್ದೆನೆಂದರೆ ಅದು ಭೂ ಹೋರಾಟ ಮತ್ತು ರೈತರಿಗೆ ಭೂಮಿ ಹಕ್ಕು ಕೊಡಿಸಿದ ಕ್ಷಣಗಳು. ಹಾಗಾಗಿ ರೈತ ಪರವಾಗಿ ಹೋರಾಟ ನಡೆಸಿದ ತೃಪ್ತಿ ನನಗಿದೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.
ಭರವಸೆ ನೀಡಿದಂತೆ ನಡೆದುಕೊಳ್ಳದಿದ್ದರೆ ಹೋರಾಟ
ಶಿವಮೊಗ್ಗ: ರೈತರ ತೋಟಗಳ ಮೇಲೆ ಅವೈಜ್ಞಾನಿಕ ಹೈಟೆನ್ಷನ್ ವಿದ್ಯುತ್ ಮಾರ್ಗ ಹಾದು ಹೋಗುವುದನ್ನು ವಿರೋಧಿಸಿ ಪ್ರತಿಭಟನೆ ವೇಳೆ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕ ಬಿ.ವೈ.ವಿಜಯೇಂದ್ರ ಅವರು ನೀಡಿದ ಭರವಸೆ ನೀಡಿದಂತೆ ನಡೆದುಕೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಅನಿವಾರ್ಯ ಎಂದು ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನಾ. ಶ್ರೀನಿವಾಸ್ ಎಚ್ಚರಿಕೆ ನೀಡಿದರು.
  • < previous
  • 1
  • ...
  • 109
  • 110
  • 111
  • 112
  • 113
  • 114
  • 115
  • 116
  • 117
  • ...
  • 486
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved