• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಫಲಾನುಭವಿಗಳನ್ನು ಭೇಟಿ ಮಾಡಿ ಸಮಸ್ಯೆ ಆಲಿಸಿ
ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಪದಾಧಿಕಾರಿಗಳು ಗ್ರಾ.ಪಂ ಮತ್ತು ವಾರ್ಡುವಾರು ಫಲಾನುಭವಿಗಳನ್ನು ಭೇಟಿ ಮಾಡಿ ಕುಂದು ಕೊರತೆ ಆಲಿಸಿ ಪಟ್ಟಿ ಮಾಡಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಸಿ.ಎಸ್. ಚಂದ್ರಭೂಪಾಲ್ ತಿಳಿಸಿದರು.
ಶಿವಮೊಗ್ಗ ರೈತರ ಸಮಸ್ಯೆ ಪರಿಹಾರಕ್ಕೆ ಸೂಚನೆ
ಜಿಲ್ಲೆಯ ಜಲವಿದ್ಯುತ್ ಯೋಜನೆ, ನೀರಾವರಿ ಯೋಜನೆಗಳ ಸಂತ್ರಸ್ತರ ಪುನರ್ವಸತಿ, ರೈತರ ಭೂಮಿ ಸಮಸ್ಯೆ ಹಾಗೂ ಇತರೆ ಭೂ ಹಕ್ಕಿನ ಸಮಸ್ಯೆಗಳ ಪರಿಹಾರಕ್ಕಾಗಿ ಹಿರಿಯ ಐ.ಎ.ಎಸ್. ಅಧಿಕಾರಿ ನೇತೃತ್ವದಲ್ಲಿ ಟಾಸ್ಕ್‌ ಫೋರ್ಸ್ ರಚನೆಯಾಗಬೇಕು ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಅವರು ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಿದರು.
ಮಲೆನಾಡಲ್ಲಿ ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ
ಬೆಳಕಿನ ಹಬ್ಬ ದೀಪಾವಳಿ ಆಚರಣೆಗೆ ನಗರ ಸೇರಿದಂತೆ ಜಿಲ್ಲಾದ್ಯಂತ ಬಿರುಸಿನ ಸಿದ್ಧತೆ ನಡೆದಿದ್ದು, ಮಾರುಕಟ್ಟೆಯಲ್ಲಿ ಹೊಸ ಬಟ್ಟೆ, ಹೂ, ಹಣ್ಣು, ಪಟಾಕಿ ಖರೀದಿ ಭರಾಟೆ ಜೋರಾಗಿ ಸಾಗಿದೆ. ಹಬ್ಬದ ಹಿನ್ನೆಲೆ ಬುಧವಾರ ಗಾಂಧಿ ಬಜಾರ್‌ನಲ್ಲಿ ಜನಜಂಗುಳಿ ಕಂಡುಬಂತು. ಮಹಿಳೆಯರು ಆಕಾಶಬುಟ್ಟಿ, ದೀಪ ಖರೀದಿಯಲ್ಲಿ ಬಿಜಿಯಾಗಿದ್ದರು. ವಿವಿಧ ರೀತಿಯ ಹಣತೆಗಳು, ಲೈಟ್‌ಗಳು, ಆಕಾಶಬುಟ್ಟಿ, ಪ್ಲಾಸ್ಟಿಕ್ ಹೂವುಗಳ ಮಾರಾಟ ಜೋರಾಗಿತ್ತು.
ಜಾತಿಗಣತಿ ಬಹಿರಂಗಕ್ಕೆ ಪೀಪಲ್ಸ್‌ ಲಾಯರ್ಸ್‌ ಗಿಲ್ಡ್ ಗಡುವು
ದಾವಣಗೆರೆಯಲ್ಲಿ ಬುಧವಾರ ರಾಜ್ಯ ಸಂಚಾಲಕ, ಹಿರಿಯ ವಕೀಲ ಅನೀಸ್ ಪಾಷ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಜಮೀರ್ ಅಹಮ್ಮದ್ ಒಬ್ಬ ರಾಷ್ಟ್ರದ್ರೋಹಿ: ಈಶ್ವರಪ್ಪ
ರೈತರ ಜಮೀನನ್ನು ಕಬಳಿಸಲು ಹೊರಟಿರುವ ಜಮೀರ್ ಅಹಮ್ಮದ್ ಒಬ್ಬ ರಾಷ್ಟ್ರದ್ರೋಹಿ. ಅವರ ಮಾತಿಗೆ ಕಿಮ್ಮತ್ತು ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ರಾಷ್ಟ್ರದ್ರೋಹಿಯೇ ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.
ರಿಪ್ಪನ್‍ಪೇಟೆ ಸುತ್ತಮುತ್ತಲ ಗ್ರಾಮದಲ್ಲಿ ದೀಪಾವಳಿ ನೋನಿ ಹಬ್ಬ
ಸುತ್ತಮುತ್ತಲಿನ ಊರುಗಳಲ್ಲಿ ಗ್ರಾಮದೇವರುಗಳಿಗೆ ಕುರಿ ಕೋಳಿಗಳ ಬಲಿ ನೀಡುವ ಮೂಲಕ ದೀಪಾವಳಿಯ ನೋನಿ ಆಚರಣೆಯನ್ನು ಶ್ರದ್ದಾ ಭಕ್ತಿಯಿಂದ ನಾಗರೀಕರು ಆಚರಿಸುವುದು ವಿಶೇಷ!
ಸದೃಢ ದೇಶ ನಿರ್ಮಾಣ ಮಾಡುವಲ್ಲಿ ಯುವಜನರ ಪಾತ್ರ ಅಪಾರ
ಸದೃಢ ದೇಶ ನಿರ್ಮಾಣ ಮಾಡುವಲ್ಲಿ ಯುವಜನರ ಪಾತ್ರ ಮಹತ್ವದ್ದು. ಆದ್ದರಿಂದ ದೇಶದ ಪ್ರಗತಿಗೆ ಯುವಜನತೆ ಕೈಜೋಡಿಸಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ. ಗೋಪಿನಾಥ್ ಅಭಿಪ್ರಾಯಪಟ್ಟರು.
ಅಪ್ಪು ಸೇವಾ ಕಾರ್ಯ ಸಮಾಜಕ್ಕೆ ಮಾದರಿ
ಕರ್ನಾಟಕ ರತ್ನ, ನಟ, ಸಮಾಜ ಸೇವಕ ದಿವಂಗತ ಪುನೀತ್‌ರಾಜ್‌ಕುಮಾರ್ ಸಮಾಜಕ್ಕೆ ಮಾದರಿಯಾಗಿದ್ದು, ಅವರ ಸೇವಾ ಕಾರ್ಯಗಳನ್ನು ನಾವೂ ಸಹ ಮೈಗೂಡಿಸಿಕೊಳ್ಳಬೇಕೆಂದು ಯುವ ಮುಖಂಡ ಬಿ.ಎಸ್ ಗಣೇಶ್ ಹೇಳಿದರು.
ಜಮೀನು ಬಿಟ್ಟುಕೊಡಲ್ಲ ಎನ್ನಲು ನಿಮ್ಮಪ್ಪನ ಆಸ್ತಿಯಲ್ಲ
ಪ್ರಾಣ ಹೋದರು ವಕ್ಫ್ ಜಮೀನು ಬಿಟ್ಟುಕೊಡಲ್ಲ ಎಂಬ ಸಚಿವ ಜಮೀರ್ ಹೇಳಿಕೆಗೆ ಶಿವಮೊಗ್ಗದಲ್ಲಿ ಶಾಸಕ ಎಸ್‌.ಎನ್‌. ಚನ್ನಬಸಪ್ಪ ಅಸಮಾಧಾನ ವ್ಯಕ್ತಪಡಿಸಿದ್ದು, ಬಿಟ್ಟುಕೊಡಲ್ಲ ಎನ್ನಲು ಇದು ನಿಮ್ಮಪ್ಪನ ಆಸ್ತಿಯಲ್ಲ ಎಂದು ಕಿಡಿಕಾರಿದ್ದಾರೆ.
ಕರ್ತವ್ಯ ನಿರ್ಲಕ್ಷ್ಯ ಮಾಡುವ ವೈದ್ಯರ ಮೇಲೆ ಕ್ರಮ
ವೈದ್ಯರು ಕಡ್ಡಾಯವಾಗಿ ಸಮಯಪಾಲನೆ ಮಾಡಬೇಕು. ಎಷ್ಟೋ ಹೊತ್ತಿಗೆ ಕರ್ತವ್ಯಕ್ಕೆ ಬರುವುದು, ಹೋಗುವುದು ಮಾಡಲು ಸರ್ಕಾರಿ ಆಸ್ಪತ್ರೆ ಛತ್ರವಲ್ಲ. ಸಮಯಪಾಲನೆ, ಕರ್ತವ್ಯ ನಿರ್ಲಕ್ಷ್ಯ ಮಾಡುವ ವೈದ್ಯರ ವರ್ತನೆ ಸಹಿಸುವುದಿಲ್ಲ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.
  • < previous
  • 1
  • ...
  • 109
  • 110
  • 111
  • 112
  • 113
  • 114
  • 115
  • 116
  • 117
  • ...
  • 419
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved