• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೆದುಳು ಜ್ವರ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಅತ್ಯಗತ್ಯ : ಡಿಎಚ್‌ಒ ಡಾ. ನಟರಾಜ್

 ಮೆದುಳು ಜ್ವರಕ್ಕೆ ಹೆಚ್ಚಾಗಿ ಮಕ್ಕಳು ತುತ್ತಾಗುತ್ತಾರೆ. ಈ ರೋಗ ತಗುಲಿದ ಶೇ.30 ರಿಂದ 50 ರಷ್ಟು ಮಕ್ಕಳು ಮರಣ ಹೊಂದುವ ಸಂಭವ ಇರುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಡಿಎಚ್‌ಒ ಡಾ.ನಟರಾಜ್ ಹೇಳಿದರು.

ರಾಷ್ಟ್ರೀಯ ಸಹಕಾರಿ ಪ್ರತಿಷ್ಠಾನಕ್ಕೆ ಷೇರುದಾರರಿಂದ ತಕ್ಕ ಉತ್ತರ
ಶಿವಮೊಗ್ಗ: ಮಾಮ್ಕೋಸ್‌ ಚುನಾವಣೆಯಲ್ಲಿ ಅಧಿಕಾರಿ ಚುಕ್ಕಾಣಿ ಹಿಡಿಯುವ ದುರುದ್ದೇಶದಿಂದ ಎದುರಾಳಿ ರಾಷ್ಟ್ರೀಯ ಸಹಕಾರಿ ಪ್ರತಿಷ್ಠಾನದ ಅಭ್ಯರ್ಥಿಗಳು ಹಣದ ಅಮೀಷ ಜೊತೆಗೆ ವಾಮಮಾರ್ಗದ ಹಾದಿಯ ಮೂಲಕ ಷೇರುದಾರರ ದಿಕ್ಕು ತಪ್ಪಿಸುವ ಪ್ರಯತ್ನ ನಡೆಸಿದರ ನಡುವೆಯೂ ಷೇರುದಾರು ಸಹಕಾರ ಭಾರತಿ ಅಭ್ಯರ್ಥಿಗಳನ್ನು ಕೈ ಹಿಡಿದಿದ್ದಾರೆ ಎಂದು ಸಹಕಾರ ಭಾರತಿ ಜಿಲ್ಲಾಧ್ಯಕ್ಷ ಮಹೇಶ್ ಎಚ್.ಎಸ್.ಹುಲ್ಕುಳಿ ಹೇಳಿದರು.
ಮುಕ್ತಾಯ ಹಂತದಲ್ಲಿ ದೇಶದ ಎರಡನೇ ಅತೀ ಉದ್ದನೆಯ ಸಿಗಂದೂರು ಸೇತುವೆ: ಲಾಂಚ್ ನೌಕರರಿಗೆ ಅಭದ್ರತೆ !
ದೇಶದ ಎರಡನೇ ಅತೀ ಉದ್ದನೆಯ ಸೇತುವೆ ಎಂದು ಹೆಗ್ಗಳಿಕೆಗೆ ಪಾತ್ರವಾದ ಸಿಗಂದೂರು ಸೇತುವೆ ಕಾಮಗಾರಿ ಬಹುತೇಕ ಮುಗಿಯುವ ಹಂತದಲ್ಲಿದ್ದು, ಸೇತುವೆ ಕಾಮಗಾರಿ ನಂತರ ಇಲ್ಲಿನ ಲಾಂಚ್ ನೌಕರರಿಗೆ ಮುಂದೇನು ಎಂಬ ಅಭದ್ರತೆ ಕಾಡುತ್ತಿದೆ.
ಮಾಮ್ಕೋಸ್: ಸಹಕಾರ ಭಾರತಿಗೆ ಭರ್ಜರಿ ಗೆಲುವು
ಶಿವಮೊಗ್ಗ: ಮಲೆನಾಡಿನ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾದ ಒಂದಾದ ಮಾಮ್ಕೋಸ್ (ಮಲೆನಾಡು ಅಡಕೆ ಮಾರಾಟ ಸಹಕಾರ ಸಂಘ)ನ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿ ಆಯ್ಕೆಯ ಚುನಾವಣೆಯಲ್ಲಿ ಸಹಕಾರ ಭಾರತಿಯ ಎಲ್ಲ ಅಭ್ಯರ್ಥಿಗಳು ಗೆಲುವಿನ ಮತ ಪಡೆದಿದ್ದು, ಈ ಸಂಸ್ಥೆಯಲ್ಲಿ ಸಹಕಾರ ಭಾರತಿ ಸಂಘಟನೆ ಸತತವಾಗಿ ಐದನೇ ಬಾರಿಗೆ ಭರ್ಜರಿ ಜಯ ಸಾಧಿಸಿದೆ.
ಕಂತನಹಳ್ಳಿ ಕಾಡು ನಾಶಕ್ಕೆ ಅರಣ್ಯಾಧಿಕಾರಿಗಳೇ ಹೊಣೆ
ಸೊರಬ: ರಾಜ್ಯದಲ್ಲೇ ಅತಿ ಹೆಚ್ಚು ಅರಣ್ಯ ನಾಶವಾದ ಜಿಲ್ಲೆ ಶಿವಮೊಗ್ಗ ಎಂದು ತಜ್ಞ ವರದಿ ಹೇಳಿದ್ದಾಗ್ಯೂ ಜಿಲ್ಲೆಯ ಅರಣ್ಯ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಗಮನಹರಿಸದ ಪರಿಣಾಮ ಈಚೆಗೆ ಜಿಲ್ಲೆಯ ಸೊರಬ ತಾಲೂಕಿನಲ್ಲಿ ಅತಿ ಹೆಚ್ಚು ಅರಣ್ಯ ನಾಶ, ಅಕ್ರಮ ಮರಳು ದಂಧೆ, ವನ್ಯ ಮೃಗಗಳ ಬೇಟೆ ವ್ಯಾಪಕವಾಗಿ ನಡೆಯುತ್ತಿದೆ ಎಂದು ರಾಜ್ಯ ಜೀವವೈವಿಧ್ಯ ಮಂಡಳಿ ಮಾಜಿ ಅಧ್ಯಕ್ಷ ಅನಂತ ಹೆಗಡೆ ಅಶಿಸರ ಖೇದ ವ್ಯಕ್ತಪಡಿಸಿದರು.
ಕೈಗಾರಿಕಾ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಕ್ಕೆ ಆದ್ಯತೆ
ಶಿವಮೊಗ್ಗ: ಕೈಗಾರಿಕಾ ಪ್ರದೇಶಗಳಲ್ಲಿ ಕುಡಿಯುವ ನೀರು, ಬೀದಿ ದೀಪ, ಯುಜಿಡಿ ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡಿ, ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.
ಕರ್ನಾಟಕದ ಆರ್ಥಿಕ ಪ್ರಗತಿಯಲ್ಲಿ ವಿತರಕರ ಕೊಡುಗೆ ಮಹತ್ವದ್ದು
ಶಿವಮೊಗ್ಗ: ದೇಶದಲ್ಲಿ ಕರ್ನಾಟಕವನ್ನು ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿ ನಿಲ್ಲಿಸುವಲ್ಲಿ ವಿತರಕರ ಪಾತ್ರ ಮಹತ್ವದ್ದಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು.
ಬಿರುಸಿನಲ್ಲಿ ನಡೆದ ಮಾಮ್ಕೋಸ್ ಮತದಾನ
ಶಿವಮೊಗ್ಗ: ಪ್ರತಿಷ್ಠಿತ ಮಾಮ್ಕೋಸ್ (ಮಲೆನಾಡು ಅಡಕೆ ಮಾರಾಟ ಸಹಕಾರ ಸಂಘ) ದ ಆಡಳಿತ ಮಂಡಳಿಯ 19 ನಿರ್ದೇಶಕ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಡೆದಿದ್ದು, ಬಿರುಸಿನ ಪೈಪೋಟಿ ನಡೆದಿದೆ. ಸಂಜೆ 4 ಗಂಟೆಗೆ ಮತದಾನ ಮುಗಿದಿದ್ದು, ಸರಿ ಸುಮಾರು 60-70 ರಷ್ಟು ಮತದಾನ ನಡೆದಿದೆ.
ಸೂರ್ಯ ನಮಸ್ಕಾರದಿಂದ ಸದೃಢ ಆರೋಗ್ಯ
ಶಿವಮೊಗ್ಗ: ಸೂರ್ಯ ನಮಸ್ಕಾರದಿಂದ ಸರ್ವ ರೋಗವು ಗುಣವಾಗುವುದರ ಜೊತೆಗೆ ನಮ್ಮ ಆಯಸ್ಸು ವೃದ್ಧಿಯಾಗುತ್ತದೆ ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ, ಶಿವಗಂಗಾ ಯೋಗ ಕೇಂದ್ರದ ಯೋಗಾಚಾರ್ಯ ಡಾ.ಸಿ.ವಿ.ರುದ್ರಾರಾಧ್ಯ ಹೇಳಿದರು.
ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡಿ
ಭದ್ರಾವತಿ: ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕು ಪತ್ರ ನೀಡುವ ಜೊತೆಗೆ ಗ್ರಾಮೀಣ ಪ್ರದೇಶದಲ್ಲಿ ಮೈಕ್ರೋ ಫೈನಾನ್ಸ್‌ನವರ ಕಿರುಕುಳಕ್ಕೆ ಸರ್ಕಾರ ತಕ್ಷಣ ಕಡಿವಾಣ ಹಾಕಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಿರಿಯ ರೈತ ಮುಖಂಡ ಕೆ.ಟಿ.ಗಂಗಾಧರ್ ಆಗ್ರಹಿಸಿದರು.
  • < previous
  • 1
  • ...
  • 111
  • 112
  • 113
  • 114
  • 115
  • 116
  • 117
  • 118
  • 119
  • ...
  • 486
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved