• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನ.3ಕ್ಕೆ ಸುಗಮ ಸಂಭ್ರಮ, ಹಿರಿಯ ಸಾಧಕರಿಗೆ ಸನ್ಮಾನ
ಸುದ್ದಿಗೋಷ್ಠಿಯಲ್ಲಿ ಶ್ರೀಗಂಧ ಸಂಸ್ಥೆಯ ಅಧ್ಯಕ್ಷ ಕೆ.ಎಸ್.ಈಶ್ವರಪ್ಪ ಮಾತನಾಡಿದರು. ವಿನಯ್, ಉಮೇಶ್ ಆರಾಧ್ಯ, ಬಾಲು, ಹರೀಶ್ ಕಾರ್ಣಿಕ್, ಕುಪೇಂದ್ರ, ಮೋಹನ್‍ರಾವ್ ಜಾಧವ್ ಉಪಸ್ಥಿತರಿದ್ದರು.
ಕಾಡುಪ್ರಾಣಿಗಳ ಹಾವಳಿ ಸಂತ್ರಸ್ತರಿಗೆ ಪರಿಹಾರ ನೀಡಿ
ಆಗುಂಬೆಯಲ್ಲಿ ನಡೆದ ಸಭೆಯಲ್ಲಿ ಶಾಸಕ ಆರಗ ಜ್ಞಾನೇಂದ್ರ ಮಾತನಾಡಿದರು. ಆಗುಂಬೆ ಗ್ರಾಪಂ ಅಧ್ಯಕ್ಷ ಜಯಪ್ರಕಾಶ್, ಡಿಸಿಎಫ್ ಶಿವಶಂಕರ್ ಇದ್ದರು.
ಶಿವಮೊಗ್ಗದಲ್ಲಿ ಕನ್ನಡದ ರಥಕ್ಕೆ ಅದ್ಧೂರಿ ಸ್ವಾಗತ
ಶಿವಮೊಗ್ಗ ನಗರಕ್ಕೆ ಸೋಮವಾರ ಆಗಮಿಸಿದ್ದ 87ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯದ ಕನ್ನಡ ಜ್ಯೋತಿ ಹೊತ್ತ ಕನ್ನಡ ರಥಯಾತ್ರೆಯನ್ನು ಗಣ್ಯರು ಸ್ವಾಗತಿಸಿದರು.
(ಲೀಡ್‌) ರೈಲ್ವೆ ಕಾಮಗಾರಿಗೆ ಕೇಂದ್ರದಿಂದ ₹1,900 ಕೋಟಿ ಅನುದಾನ
ಶಿವಮೊಗ್ಗದ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ನಡೆದ ಸಂವಾದ ಕಾರ್ಯಕ್ರಮವನ್ನು ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸಿದರು.
(ಮಿಡಲ್‌) ಜಿಲ್ಲಾ ಬಂಜಾರ ಸಂಘದಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಂಜಾರ ಸಂಘದ ನಿರ್ದೇಶಕ ನಾನ್ಯಾನಾಯ್ಕ್ ಮಾತನಾಡಿದರು.
ದಲಿತರಿಗೆ ಭೂಮಿ ವಾಪಾಸ್‌ ನೀಡುವಂತೆ ಆಗ್ರಹ
ಡಿಎಸ್‌ಎಸ್‌ ಕಚೇರಿಯಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ
(ಮಿಡಲ್‌) ಸರ್ಕಾರ ಚನ್ನಯ್ಯ ಸಮಾಜಕ್ಕೆ ಒಳ ಮೀಸಲಾತಿ ನೀಡಬೇಕು
ಸೊರಬ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಸಮಿತಿಯ ರಾಜ್ಯಾಧ್ಯಕ್ಷ ಬಸವರಾಜ ದೊಡ್ಮನಿ ಮಾತನಾಡಿದರು.
ವರ್ಷದಲ್ಲೇ ನೂತನ ಶಿಲಾಮಯಿ ದೇವಾಲಯ ನಿರ್ಮಾಣ
ಆನಂದಪುರ ಕಡ್ಲೆ ಹಂಕ್ಲು ಮಾರಿಕಾಂಬಾ ದೇವಿಯ ತವರು ಮನೆಯಲ್ಲಿ ನೂತನ ಶಿಲಾಮಯಿ ದೇವಾಲಯಕ್ಕೆದೇವಸ್ಥಾನ ಸಮಿತಿಯ ಅಧ್ಯಕ್ಷ ಎಲ್. ವೆಂಕಟೇಶ್, ಭೂಮಿ ಪೂಜೆ ನೆರವೇರಿಸಿದರು.
ವೃತ್ತಿ ನಿಷ್ಠೆ, ನೈಜ ಹೋರಾಟದಿಂದ ಗೌರವ ಸ್ಥಾನಮಾನ ಸಾಧ್ಯ
ಶಿವಮೊಗ್ಗದ ಪತ್ರಿಕಾಭವನದಲ್ಲಿ ಮೊಹರೆ ಹಣಮಂತರಾಯ ಪತ್ರಿಕಾ ಪ್ರಶಸ್ತಿ ಪುರಸ್ಕೃತ ಎನ್.ಮಂಜುನಾಥ್‌ ಹಾಗೂ ಕರ್ನಾಟಕ ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿಗೆ ಭಾಜನರಾದ ಹೊನ್ನಾಳಿ ಚಂದ್ರಶೇಖರ್ ಅವರನ್ನು ಸನ್ಮಾನಿಸಲಾಯಿತು.
ರೈತರ ಪಹಣಿಯಲ್ಲಿ ವಕ್ಫ್‌ ಬೋರ್ಡ್ ಹೆಸರು: ಆಂತಕ ಸೃಷ್ಟಿ
ಅಧಿಕಾರಿಗಳ ಮೇಲೆ ಕ್ರಮ ತಗೆದುಕೊಳ್ಳಲು ಶಾಸಕ ಆರಗ ಜ್ಞಾನೇಂದ್ರ ಒತ್ತಾಯ
  • < previous
  • 1
  • ...
  • 111
  • 112
  • 113
  • 114
  • 115
  • 116
  • 117
  • 118
  • 119
  • ...
  • 419
  • next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್‌ವೆಲ್ ಕೊರೆಸಿದ ಮಹಿಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved