• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ
ಶಿವಮೊಗ್ಗ: ಪ್ರತಿ ವರ್ಷ ಬೇಸಿಗೆಯಲ್ಲಿ ಉಲ್ಬಣಗೊಳ್ಳಬಹುದಾದ ಡೇಂಘೀ, ಚಿಕೂನ್ ಗುನ್ಯಾ ಮತ್ತು ಮಂಗನ ಕಾಯಿಲೆಯಂತಹ ರೋಗಗಳು ಉಲ್ಬಣಗೊಳ್ಳದಂತೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಹಿಂದುಳಿದ ಸಮಾಜಗಳು ಒಗ್ಗಟ್ಟಾಗಲಿ
ಶಿವಮೊಗ್ಗ: ಹಿಂದುಳಿದ ಸಮಾಜಗಳು ಒಗ್ಗಟ್ಟಾಗಬೇಕಿದೆ. ಆ ಮೂಲಕ ಸಾಮಾಜಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ಮುಂದೆ ಬರಬೇಕು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಸಿ.ಎಸ್.ಚಂದ್ರಭೂಪಾಲ್ ಹೇಳಿದರು.
ಮಾಚಿದೇವ ವಚನ ಸಾಹಿತ್ಯದ ಜೀರ್ಣೋದ್ಧಾರಕ
ಸಾಗರ: ಹನ್ನೆರಡನೆಯ ಶತಮಾನದಲ್ಲಿ ಆನೆಯಂತೆ ನಡೆದಾಡಿದ ಬಸವಾದಿ ಶಿವ ಶರಣರು ಅಶಕ್ತರಿಗೆ ಬದುಕುವ ದಾರಿ ತೋರಿಸಿಕೊಟ್ಟರು. ಅಂತಹ ಗಜ ಸಮೂಹದಲ್ಲಿ ಒಂಟಿ ಸಲಗದಂತೆ ಮುನ್ನಡೆದವರು ಮಾಚಿದೇವರು ಎಂದು ಉಪನ್ಯಾಸಕ ಎಲ್.ಎಂ.ಹೆಗಡೆ ಅಭಿಪ್ರಾಯಪಟ್ಟರು.
ಶಿಳ್ಳೇಕ್ಯಾತ ಸಮುದಾಯದ ಅಭಿವೃದ್ಧಿಗೆ ಮಾನವೀಯ ನೆಲೆಯಲ್ಲಿ ಕಾರ್ಯನಿರ್ವಹಿ
ಶಿವಮೊಗ್ಗ: ಜಿಲ್ಲೆಯಲ್ಲಿ ಅಸಂಘಟಿತರಾಗಿರುವ ಶಿಳ್ಳೇಕ್ಯಾತ ಸಮುದಾಯದ ವಿಕಾಸಕ್ಕೆ ಸರ್ಕಾರದ ವಿವಿಧ ಇಲಾಖೆಗಳಿಂದ ಅನುಷ್ಠಾನಗೊಳಿಸಲಾದ ಯೋಜನೆಗಳಲ್ಲಿ ಸೌಲಭ್ಯವನ್ನು ಒದಗಿಸಿಕೊಟ್ಟು, ಸಾಮಾಜಿಕವಾಗಿ ಮುಖ್ಯವಾಹಿನಿಗೆ ಕರೆತರುವಲ್ಲಿ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ಕಾರ್ಯನಿರ್ವಹಿಸುವಂತೆ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ, ವರ್ಗ ಅಲೆಮಾರಿಗಳ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ಹೇಳಿದರು.
ವಿದ್ಯುತ್ ಲೈನ್ ನಿರ್ಮಾಣ ಮಾರ್ಗದ ಯೋಜನೆ ಬದಲಿಸಿ
ಶಿಕಾರಿಪುರ: ತಾಲೂಕಿನ ಈಸೂರು-ಅಂಜನಾಪುರ ಮದ್ಯದ 11ಕೆವಿ ವಿದ್ಯುತ್ ಲೈನ್ ನಿರ್ಮಾಣ ಮಾರ್ಗದ ಯೋಜನೆ ಬದಲಿಸಬೇಕು ಎಂದು ಒತ್ತಾಯಿಸಿ ಸೋಮವಾರ ತಹಸೀಲ್ದಾರ್ ಕಚೇರಿ ಎದುರು ರೈತ ಸಂಘದ ನೇತೃತ್ವದಲ್ಲಿ ನಡೆದ ರೈತರ ಪ್ರತಿಭಟನೆಯಲ್ಲಿ ರೈತನೋರ್ವ ವಿಷ ಸೇವಿಸಲು ಯತ್ನಿಸಿ ಕೆಲ ಕಾಲ ಆತಂಕದ ಸ್ಥಿತಿ ನಿರ್ಮಾಣವಾಯಿತು.
ಆರ್ಥಿಕ, ಆಧ್ಯಾತ್ಮಿಕ ಪ್ರಗತಿ ಧರ್ಮಸ್ಥಳ ಸಂಸ್ಥೆಯ ಗುರಿ
ಸೊರಬ: ಮನುಷ್ಯ ಕೇವಲ ಆರ್ಥಿಕವಾಗಿ ಬೆಳೆದರಷ್ಟೇ ಸಾಲದು. ಆತ ಆಧ್ಯಾತ್ಮ ಕ್ಷೇತ್ರದಲ್ಲೂ ಪ್ರಗತಿ ಸಾಧಿಸಬೇಕು. ಆತ್ಮ ಸಾಧನೆ ಮಾಡಿಕೊಳ್ಳಬೇಕು. ಅಂದಾಗ ಮಾತ್ರ ಮನುಷ್ಯ ಜನ್ಮ ಸಾರ್ಥಕವಾಗುತ್ತದೆ. ಇದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುರಿಯಾಗಿದೆ ಎಂದು ಸಮಾಧಾನ ಹಿರೇಮಠ ಜಡೆ ಬಂಕಸಾಣದ ಘನಬಸವ ಅಮರೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
6ರಿಂದ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ
ಶಿವಮೊಗ್ಗ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಫೆ.6 ಮತ್ತು 7 ರಂದು ಎರಡು ದಿನಗಳ ಕಾಲ ಗೋಪಿಶೆಟ್ಟಿಕೊಪ್ಪದ ಸಾಹಿತ್ಯ ಗ್ರಾಮದಲ್ಲಿ ಜಿಲ್ಲಾ 19ನೇ ಕನ್ನಡ ಸಾಹಿತ್ಯ ಸಮ್ಮೇಳನ ಏರ್ಪಡಿಸಲಾಗಿದೆ ಎಂದು ಜಿಲ್ಲಾಧ್ಯಕ್ಷ ಡಿ.ಮಂಜುನಾಥ ತಿಳಿಸಿದರು.
ಕೆಎಫ್‌ಡಿ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ
ತೀರ್ಥಹಳ್ಳಿ: ತಾಲೂಕಿನಲ್ಲಿ ಈಗಾಗಲೇ ಆರು ಕೆಎಫ್‍ಡಿ ಪ್ರಕರಣ ದಾಖಲಾಗಿದ್ದು, ಈವರೆಗೆ ಈ ಸೋಂಕು ಕಾಣಿಸಿಕೊಳ್ಳದಿರುವ ಭಾಗಗಳಲ್ಲಿ ಈ ಬಾರಿ ಸೋಂಕು ಪಾಸಿಟಿವ್ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಮಳೆಗಾಲ ಆರಂಭವಾಗುವವರೆಗೂ ಇದರ ಭೀಕರತೆಯ ಅಪಾಯ ಇದ್ದು ಇದರ ನಿಯಂತ್ರಣಕ್ಕೆ ಸರ್ಕಾರದ ಎಲ್ಲಾ ಇಲಾಖೆಗಳು ಸಮರೋಪಾದಿಯಲ್ಲಿ ಎಲ್ಲಾ ಮುನ್ನೆಚ್ಚರಿಕೆ ಕ್ರಮವನ್ನು ತೆಗೆದುಕೊಳ್ಳಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ರೈತರ ಜಮೀನುಗಳಿಗೆ ಅತಿಕ್ರಮಣ: ಕಚೇರಿಗೆ ಮುತ್ತಿಗೆ
ಹೊಳೆಹೊನ್ನೂರು: ರೈತರ ಸಾಗುವಳಿ ಜಮೀನುಗಳಿಗೆ ಅರಣ್ಯ ಇಲಾಖೆ ಅತಿಕ್ರಮಿಸಬಾರದು ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಎಚ್.ಆರ್.ಬಸವರಾಜಪ್ಪ ಅರಣ್ಯಾಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
ಮೇಲು ಕೀಳು ಭಾವಗಳ ವಿರುದ್ಧ ಹೋರಾಡಿ
ಶಿವಮೊಗ್ಗ: ಬ್ರಿಟಿಷ್ ಅಧಿಪತ್ಯಕ್ಕೆ ನೇತಾಜಿ ಅಂತಹ ಹಲವರು ನಡುಕ ಹುಟ್ಟಿಸಿದ್ದರು. ಅದರಿಂದಲೇ ನಮಗೆ ಸ್ವಾತಂತ್ರ್ಯ ಬಂದಿತು. ಕೆಲವು ದಾಳಿಕಾರರು ನಮ್ಮ ಮನಸ್ಥಿತಿಯ ವಿರುದ್ಧ ಆಡಳಿತ ನಡೆಸಿದ್ದರು. ಅವರನ್ನು ನಂತರ ಹೊಡೆದೋಡಿಸಿದ್ದೇವೆ ಎಂದು ನಟ, ನಿರ್ದೇಶಕ ಎಸ್.ಎನ್‌.ಸೇತುರಾಮ್‌ ಹೇಳಿದರು.
  • < previous
  • 1
  • ...
  • 112
  • 113
  • 114
  • 115
  • 116
  • 117
  • 118
  • 119
  • 120
  • ...
  • 486
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved