• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೇವಾ ಅವಧಿಯಲ್ಲಿ ರಜೆಯನ್ನೇ ಹಾಕದ ಕುವೆಂಪು ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುವ ಸೋಮಣ್ಣ

 ಕುವೆಂಪು ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುವ ವ್ಯಕ್ತಿಯೊಬ್ಬರು ಎಲ್ಲರಿಗಿಂತ ಭಿನ್ನರಾಗಿದ್ದಾರೆ. ಹೇಗೆಂದರೆ, ರಜೆ ಪಡೆಯದೇ, ಮದುವೆಯೂ ಆಗದೇ ಕೇವಲ ಸರ್ಕಾರಿ ಕೆಲಸಕ್ಕಾಗಿ ಜೀವನ ತೇಯ್ದಿದ್ದಾರೆ!!

ಪೋಷಕರ ಸಹಕಾರ ಇದ್ದರೆ ಸರ್ಕಾರಿ ಶಾಲೆಗಳು ಜೀವಂತ: ಅನಿಲ್‍ಕುಮಾರ್
ಹೊಳೆಹೊನ್ನೂರು: ಗ್ರಾಮಸ್ಥರ ಹಾಗೂ ಪೋಷಕರ ಸಹಕಾರವಿದ್ದರೆ ಸರ್ಕಾರಿ ಶಾಲೆಗಳು ಜೀವಂತವಾಗಿರುವುದರಲ್ಲಿ ಎರಡು ಮಾತಿಲ್ಲ ಎಂದು ಹೆಚ್ಚುವರಿ ಜಿಲ್ಲಾ ಉಪ ರಕ್ಷಣಾಧಿಕಾರಿ ಅನಿಲ್‍ಕುಮಾರ್ ಬೊಮ್ಮರೆಡ್ಡಿ ಹೇಳಿದರು.
ಜಗತ್ತನ್ನು ಬದಲಾಯಿಸುವ ಶಕ್ತಿ ಶಿಕ್ಷಣಕ್ಕಿದೆ
ರಿಪ್ಪನ್‍ಪೇಟೆ: ಮೌಲ್ಯಗಳ ಪುನರುತ್ಥಾನಕ್ಕೆ ಮೌಲ್ಯಾಧಾರಿತ ಶಿಕ್ಷಣಕ್ಕೆ ಮಹತ್ವ ನೀಡುವುದು ಇಂದಿನ ಅಗತ್ಯವಾಗಿದೆ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಎಲ್ಲಾ ಸಮುದಾಯಗಳಿಗೂ ಸಾಮಾಜಿಕ ನ್ಯಾಯ ಅಗತ್ಯ
ಭದ್ರಾವತಿ: ಸಾಮಾಜಿಕ ನ್ಯಾಯ ಎಂಬುದು ಎಲ್ಲಾ ಸಮುದಾಯಗಳಲ್ಲೂ ಬೇಕು. ಎಲ್ಲರೂ ಸಮಾನವಾಗಿ ಬದುಕಿದಾಗ ಮಾತ್ರ ನೆಮ್ಮದಿ ಕಾಣಲು ಸಾಧ್ಯ ಎಂದು ರಾಜ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಬಿಲ್ಲಪ್ಪ ಹೇಳಿದರು.
ಸಹಕಾರ ಭಾರತಿ ಅಭ್ಯರ್ಥಿಗಳನ್ನು ಬೆಂಬಲಿಸಿ
ಶಿವಮೊಗ್ಗ: ಮಾಮ್‌ಕೋಸ್‌ ಅಡಕೆ ಬೆಳೆಗಾರರ ರಕ್ಷಣೆ ಮಾಡುತ್ತಾ ಬಂದಿದೆ. ಫೆ.4 ರಂದು ಮಾಮ್‌ಕೋಸ್‌ ಚುನಾವಣೆ ನಡೆಯುತ್ತಿದ್ದು, ಸಹಕಾರ ಭಾರತಿ ನೇತೃತ್ವದಲ್ಲಿ ದಕ್ಷ, ಸಮರ್ಥ, ನಾಯಕತ್ವದ ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಭಗವಂತನ ಸೇವೆಯಿಂದ ಕಾಯಕದಲ್ಲಿ ಯಶಸ್ಸು ಸಾಧ್ಯ
ಸೊರಬ: ಭಾರತ ವಿಶಿಷ್ಟ ಪರಂಪರೆಯನ್ನು ಹೊಂದಿರುವುದಕ್ಕೆ ಶಿವಶರಣರ, ಸಂತ ಯೋಗಿಗಳ ಮತ್ತು ದಾರ್ಶನಿಕರ ತಪಸ್ಸು ಅಡಗಿದೆ. ಹಾಗಾಗಿ ಇಂಥ ಪುಣ್ಯ ಭೂಮಿಯಲ್ಲಿ ಜನಿಸಿದ ಪ್ರತಿಯೊಬ್ಬ ಮನುಷ್ಯ ಜನ್ಮ ಸಾರ್ಥಕತೆ ಪಡೆಯುತ್ತದೆ ಎಂದು ತಪೋಕ್ಷೇತ್ರ ಕಣ್ವಕುಪ್ಪೆ ಗವಿಮಠ ಹಾಗೂ ದಕ್ಷಿಣ ಕೇದಾರ ವೈರಾಗ್ಯಧಾಮದ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಮಡಿವಾಳ ಮಾಚಿದೇವ ಜೀವನಾದರ್ಶ ಅನುಸರಿಸಿ
ಶಿವಮೊಗ್ಗ: ಮಡಿವಾಳ ಮಾಚಿದೇವ 12ನೇ ಶತಮಾನದಲ್ಲಿ ಜಾತಿ ಪದ್ಧತಿಯ ವಿರುದ್ಧ ಹೋರಾಡಿದರು. ಆ ಮೂಲಕ ಸರ್ವರಿಗೂ ಸಮಪಾಲು, ಸಮಬಾಳು ಎಂಬ ಆದರ್ಶದ ಮಾರ್ಗವನ್ನು ಹಾಕಿಕೊಟ್ಟವರು. ಪ್ರಸ್ತುತ ನಾವೆಲ್ಲರೂ ಅವರ ಜೀವನಾದರ್ಶಗಳನ್ನು ಅನುಸರಿಸಬೇಕು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.
ಶರಣರ ವಚನಗಳ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ
ಶಿಕಾರಿಪುರ: ಬಸವಾದಿ ಶರಣರ ವಚನಗಳ ಸಂದೇಶ ಸರ್ವಕಾಲಕ್ಕೂ ಪ್ರಸ್ತುತವಾಗಿವೆ ಎಂದು ಇಲ್ಲಿನ ಬನಸಿರಿ ಲಯನ್ಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಸಂದೀಪ್ ಅಭಿಪ್ರಾಯ ವ್ಯಕ್ತಪಡಿಸಿದರು.
ಬೆಂಕಿ ನಂದಿಸುವ ಕಾರ್ಯಕ್ಕೆ ಮೊದಲ ಆದ್ಯತೆ ನೀಡಿ: ರತ್ನಾಪ್ರಭ
ಭದ್ರಾವತಿ: ಅರಣ್ಯದಲ್ಲಿ ಬೆಂಕಿ ಅವಘಡಗಳು ಸಂಭವಿಸಿದ ತುರ್ತು ಸಂದರ್ಭಗಳಲ್ಲಿ ಅರಣ್ಯ ಸಿಬ್ಬಂದಿ ಬೆಂಕಿ ನಂದಿಸುವ ನಿಟ್ಟಿನಲ್ಲಿ ಮೊದಲ ಆದ್ಯತೆ ನೀಡಬೇಕೆಂದು ಚನ್ನಗಿರಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಟಿ.ಎ.ರತ್ನಾಪ್ರಭ ಹೇಳಿದರು.
ಜಿಲ್ಲೆಯ ಎರಡು ಗ್ರಾಮಗಳ ಸರ್ವಾಂಗೀಣ ವಿಕಾಸಕ್ಕೆ ಕ್ರಮ
ಶಿವಮೊಗ್ಗ: ದೂರದೃಷ್ಟಿಯ ಕೇಂದ್ರ ಪುರಸ್ಕೃತ ಬುಡಕಟ್ಟು ಕಲ್ಯಾಣ ಯೋಜನೆಯ ಧರ್ತಿ ಆಭಾ ಜನಜಾತೀಯ ಗ್ರಾಮ ಉತ್ಕರ್ಷ ಅಭಿಯಾನ ಯೋಜನೆಯಡಿ ಜಿಲ್ಲೆಯ ಹಿಂದುಳಿದ ವಿರುಪಿನಕೊಪ್ಪ ಮತ್ತು ಸದಾಶಿವಪುರ ಗ್ರಾಮಗಳನ್ನು ಆಯ್ಕೆ ಮಾಡಿದ್ದು, ಈ ಗ್ರಾಮಗಳ ಸರ್ವಾಂಗೀಣ ವಿಕಾಸಕ್ಕೆ ಯೋಜನೆ ರೂಪಿಸಿ, ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಜಿಪಂ ಸಿಇಒ ಎನ್.ಹೇಮಂತ್ ತಿಳಿಸಿದರು.
  • < previous
  • 1
  • ...
  • 113
  • 114
  • 115
  • 116
  • 117
  • 118
  • 119
  • 120
  • 121
  • ...
  • 486
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved