• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯೆ ನಮ್ಮನ್ನು ಮುಕ್ತಿಯ ಕಡೆಗೆ ಕೊಂಡೊಯ್ಯುತ್ತದೆ
ಶಿವಮೊಗ್ಗ : ಯಾವುದು ನಮ್ಮನ್ನು ಮುಕ್ತಿಯ ಕಡೆಗೆ ಕೊಂಡೊಯ್ಯುತ್ತದೆಯೋ ಅದೇ ವಿದ್ಯೆ. ವಿದ್ಯೆಯ ವಿಧಾನ ಭಾರತೀಯವಾಗಿರಬೇಕು ಎಂದು ಶ್ರೀ ಕ್ಷೇತ್ರ ಕೂಡಲಿ ಮಹಾಸಂಸ್ಥಾನ ಮಠದ ಶ್ರೀ ಅಭಿನವ ಶಂಕರ ಮಹಾಸ್ವಾಮೀಜಿ ಹೇಳಿದರು.
ಸಂವಿಧಾನದ ಆಶಯಗಳ ಬಗ್ಗೆ ಜಾಗೃತಿ ಅಗತ್ಯ
ಶಿವಮೊಗ್ಗ : ದೇಶದ ಸಂವಿಧಾನದ ಆಶಯಗಳ ಬಗ್ಗೆ ರಾಷ್ಟ್ರವ್ಯಾಪಿ ಜಾಗೃತಿ ಅಗತ್ಯ ಎಂದು ಅಹಿಂದ ಚಳವಳಿಯ ಪ್ರಧಾನ ಸಂಚಾಲಕ ಎಸ್. ಮೂರ್ತಿ ಹೇಳಿದರು.
ಜಿಲ್ಲೇಲಿ ಬಾಲ್ಯ ವಿವಾಹ, ಪೋಕ್ಸೊ ಪ್ರಕರಣ ಹೆಚ್ಚಳ
ಶಿವಮೊಗ್ಗ : ಜಿಲ್ಲೆಯಲ್ಲಿ ಬಾಲ್ಯ ವಿವಾಹ ಮತ್ತು ಪೋಕ್ಸೊ ಪ್ರಕರಣಗಳು ಹೆಚ್ಚು ದಾಖಲಾಗುತ್ತಿವೆ. ಇದರಲ್ಲಿ ಸರ್ಕಾರಿ ಶಾಲೆಯ 8, 9 ನೇ ತರಗತಿ ಹಾಗೂ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳೆ ಹೆಚ್ಚಾಗಿದ್ದಾರೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸದಸ್ಯೆ ಅಪರ್ಣಾ.ಎಂ ಕೊಳ್ಳಾ ಅಸಮಾಧಾನ ವ್ಯಕ್ತಪಡಿಸಿದರು.
ಹಕ್ಕುಪತ್ರ ವಿತರಣೆಗೆ ಬಾಕಿ ಇರುವ ಕಡತ ಶೀಘ್ರ ವಿಲೇ ಮಾಡಿ
ಹೊಸನಗರ: 94ಸಿ ಅಥವಾ ಬಗರ್‌ಹುಕುಂ ಅಡಿಯಲ್ಲಿ ಅರ್ಜಿ ಸಲ್ಲಿಸಿರುವವರಿಗೆ ನಿಯಮಾನುಸಾರ ಹಕ್ಕುಪತ್ರ ವಿತರಣೆಗೆ ಅಧಿಕಾರಿಗಳು ತ್ವರಿತಗತಿಯಲ್ಲಿ ಕ್ರಮ ವಹಿಸಬೇಕು. ಜನ ಸಾಮಾನ್ಯರು ಕಚೇರಿ ಅಲೆಯುವಂತೆ ಆಗಬಾರದು ಎಂದು ಶಾಸಕ ಆರಗಜ್ಞಾನೇಂದ್ರ ಹೇಳಿದರು.
ನಾಗರಿಕರ ಗಮನ ಸೆಳೆದ ಜಾಗೃತಿ ಪ್ರದರ್ಶನ
ಶಿವಮೊಗ್ಗ: ಜಿಲ್ಲಾ ಪೊಲೀಸ್ ಇಲಾಖೆಯಿಂದ ಶಿವಮೊಗ್ಗ ನಗರದ ಟ್ರಾಫಿಕ್ ಪೊಲೀಸರು ಹಮ್ಮಿಕೊಂಡಿರುವ ‘ರಸ್ತೆ ಸಂಚಾರ ನಿಯಮಗಳ ಜಾಗೃತಿ ಪ್ರದರ್ಶನ – 2025’ ವಿನೂತನ ಕಾರ್ಯಕ್ರಮ ನಾಗರಿಕರ ಗಮನ ಸೆಳೆಯಿತು.
ಅಭಿವೃದ್ಧಿ ಕಾರ್ಯಗಳಿಗೆ ಬಿಜೆಪಿ ಸದಸ್ಯರ ಅಡ್ಡಿ
ತೀರ್ಥಹಳ್ಳಿ: ಪಪಂಯಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಪಕ್ಷ ರಾಜಕಾರಣಕ್ಕೆ ಅವಕಾಶವಾಗದಂತೆ ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತಿದ್ದರೂ ಪ್ರತಿ ಪಕ್ಷದ ಬಿಜೆಪಿ ಸದಸ್ಯರು ಅಡ್ಡಗಾಲು ಹಾಕುವುದಲ್ಲದೇ ಅಧಿಕಾರಿಗಳನ್ನು ಬೆದರಿಸುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೂ ಅಡ್ಡಿ ಪಡಿಸುತ್ತಿದ್ದಾರೆ ಎಂದು ಪಪಂ ಅಧ್ಯಕ್ಷ ರಹಮತ್ ಉಲ್ಲಾ ಅಸಾದಿ ಗಂಭೀರವಾಗಿ ಆರೋಪಿಸಿದರು.
2500 ಕೋಟಿ ರು. ವೆಚ್ಚದಲ್ಲಿ ಕೆಪಿಎಸ್ ಶಾಲೆಗಳ ಅಭಿವೃದ್ಧಿ
ಶಿವಮೊಗ್ಗ: ಕೆಪಿಎಸ್ ಶಾಲೆ ಅಭಿವೃದ್ಧಿಗಾಗಿ ಏಷಿಯನ್ ಡೆವಲಪ್ಮೆಂಟ್ ಬ್ಯಾಂಕ್ 2 ಸಾವಿರ ಕೋಟಿ ರು. ನೀಡಲು ಒಪ್ಪಿದೆ, ಅದಕ್ಕೆ ರಾಜ್ಯ ಸರ್ಕಾರ 500 ಕೋಟಿ ರು. ಸೇರಿಸಿ ಒಟ್ಟು 2500 ಕೋಟಿ ರು. ವೆಚ್ಚದಲ್ಲಿ ಕೆಪಿಎಸ್ ಶಾಲೆಯನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಅಪಘಾತದಿಂದ ಜಿಲ್ಲೆಯಲ್ಲಿ ವರ್ಷಕ್ಕೆ 363 ಜನ ಸಾವು
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಅಪಘಾತದಲ್ಲಿ 2024-25ನೇ ಸಾಲಿನಲ್ಲಿ 363 ಜನ ಪ್ರಾಣ ತೆತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ತಿಳಿಸಿದರು.
ಬಾಣಂತಿ ಸಾವು ಪ್ರಕರಣದ ಕುರಿತು ವರದಿ ನೀಡಿ
ಶಿವಮೊಗ್ಗ: ಜಿಲ್ಲೆಯಲ್ಲಿ ಕೆಲವು ಬಾಣಂತಿಯರ ಸಾವಿನ ಪ್ರಕರಣಗಳಲ್ಲಿ ವೈದ್ಯರ ನಿರ್ಲಕ್ಷ್ಯ ಇರುವ ಬಗ್ಗೆ ದೂರುಗಳಿದ್ದು, ವಾಸ್ತವ ವರದಿಯನ್ನು ಪಡೆದು ಕೂಡಲೇ ವರದಿ ನೀಡುವಂತೆ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದರು.
ಬಂದಳಿಕೆ ಗ್ರಾಮಕ್ಕೆ ಮಾಜಿ ಸಂಸದೆ ಮೀನಾಕ್ಷಿ ನಟರಾಜನ್ ಭೇಟಿ
ಶಿರಾಳಕೊಪ್ಪ: ಭಾರತದಲ್ಲಿ ಕೇವಲ ೩ ಜನ ಮಹಿಳೆಯರು ಪ್ರಾಚೀನ ಕಾಲದಲ್ಲಿ ಉತ್ತಮ ಆಡಳಿತಗಾರರಾಗಿ ಪ್ರಸಿದ್ಧಿ ಪಡೆದಿದ್ದು, ಅದರಲ್ಲಿ ಕರ್ನಾಟಕದ ಬಂದಳಿಕೆ ಗ್ರಾಮದ ಜಕ್ಕಿಯಬ್ಬೆ ಮುಂಚೂಣಿಯಲ್ಲಿ ನಿಲ್ಲುತ್ತಾರೆ ಎಂದು ಮಧ್ಯಪ್ರದೇಶದ ಮಾಜಿ ಸಂಸದೆ ಮೀನಾಕ್ಷಿ ನಟರಾಜನ್ ಹೇಳಿದರು.
  • < previous
  • 1
  • ...
  • 115
  • 116
  • 117
  • 118
  • 119
  • 120
  • 121
  • 122
  • 123
  • ...
  • 487
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved