• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುವೆಂಪು ವಿವಿಯು ಮುಚ್ಚುವ ದಿನಗಳು ದೂರವಿಲ್ಲ : ವಿಧಾನ ಪರಿಷತ್‌ ಸದಸ್ಯ ಡಿ.ಎಸ್‌.ಅರುಣ್‌ ಆರೋಪ

ಕುವೆಂಪು ವಿವಿಯ ಘಟಿಕೋತ್ಸವದಂತಹ ಸಮಾರಂಭ ನಿರ್ವಹಿಸಲು ಇವೆಂಟ್ ಮ್ಯಾನೇಜ್ ಮೆಂಟ್‌ಗೆ ಗುತ್ತಿಗೆ ನೀಡುತ್ತಾರೆ ಎಂದರೆ ವಿವಿಯಲ್ಲಿ ಎಷ್ಟರಮಟ್ಟಿಗೆ ಅವ್ಯವಹಾರ ನಡೆಯುತ್ತಿದೆ ಎಂದು ವಿಧಾನ ಪರಿಷತ್‌ ಸದಸ್ಯ ಡಿ.ಎಸ್‌.ಅರುಣ್‌ ಆರೋಪಿಸಿದರು.

ಜಿಲ್ಲೆಯಲ್ಲಿ ಆಕಸ್ಮಿಕ ಅಪಘಾತ, ಸಾವು ನಿಯಂತ್ರಿಸಲು ಗಮನಹರಿಸಿ
ಶಿವಮೊಗ್ಗ: ಜಿಲ್ಲೆಯ ವಿವಿಧ ಜನನಿಬಿಡ ಸ್ಥಳಗಳಲ್ಲಿ ಆಗಾಗ್ಗೆ ಸಂಭವಿಸುತ್ತಿರುವ ವಾಹನ ಅಪಘಾತಗಳು, ಸಾವು-ನೋವುಗಳನ್ನು ನಿಯಂತ್ರಿಸಲು ಸಾರಿಗೆ, ಲೋಕೋಪಯೋಗಿ ಸೇರಿದಂತೆ ಸಂಬಂಧಿಸಿದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ವಿಶೇಷ ಗಮನಹರಿಸುವಂತೆ ಸಂಸದ ಬಿ.ವೈ.ರಾಘವೇಂದ್ರ ಸೂಚಿಸಿದರು.
ಫೆ.4ರಂದು ಬಸವನಬಾಗೇವಾಡಿಯಲ್ಲಿ ಸಾವಿರಾರು ಸ್ವಾಮೀಜಿಗಳ ನೇತೃತ್ವದಲ್ಲಿ ಕ್ರಾಂತಿವೀರ ಬ್ರಿಗೇಡ್’ಗೆ ಚಾಲನೆ

 ಫೆ.4ರಂದು ಬಸವನಬಾಗೇವಾಡಿಯಲ್ಲಿ ಸಾವಿರಾರು ಸ್ವಾಮೀಜಿಗಳ ನೇತೃತ್ವದಲ್ಲಿ ‘ಕ್ರಾಂತಿವೀರ ಬ್ರಿಗೇಡ್’ಗೆ ಚಾಲನೆ ನೀಡಲಾಗುವುದು ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ಕುಷ್ಠರೋಗ ತೊಡೆದು ಹಾಕಲು ಆರೋಗ್ಯ ಇಲಾಖೆಯ ಪಣ
ಶಿವಮೊಗ್ಗ: ಜಿಲ್ಲೆಯಲ್ಲಿ ಈಗಾಗಲೇ 53 ಕುಷ್ಠರೋಗ ಪ್ರಕರಣಗಳು ಇವೆ. ಇದಲ್ಲದೇ ಏಪ್ರಿಲ್‌ನಿಂದ ಇಲ್ಲಿಯವರೆಗೂ 32 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ಡಿಎಚ್‌ಒ ಡಾ.ಕೆ.ಎಸ್.ನಟರಾಜ್ ತಿಳಿಸಿದರು.
ಮಹಾತ್ಮಗಾಂಧಿಯ ಕೊಂದವರ ವೈಭವೀಕರಣವಿಷಾದನೀಯ : ಶಶಿಕುಮಾರ್ ಗೌಡ
ಭದ್ರಾವತಿ: ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ ಮನುವಾದಿಗಳ ಸಂಸ್ಕೃತಿ ಹೆಚ್ಚಾಗಿದ್ದು, ಮಹಾತ್ಮಗಾಂಧಿ ಕೊಂದವರನ್ನು ಮಹಾನ್ ವ್ಯಕ್ತಿಗಳಂತೆ ಬಿಂಬಿಸುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದು ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ವಿಷಾದ ವ್ಯಕ್ತಪಡಿಸಿದರು.
ವಿಐಎಸ್ಸೆಲ್‍ ಕಾರ್ಖಾನೆ ಕೋಮಸ್ಥಿತಿಗೆ ಕಾರಣ ಬಿಜೆಪಿ : ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಆರ್‌.ಪ್ರಸನ್ನಕುಮಾರ್‌

 ವಿಐಎಸ್‍ಎಲ್‍ ಕಾರ್ಖಾನೆಯನ್ನು ಕೋಮಸ್ಥಿತಿಗೆ ತಂದಿದ್ದು ಅಲ್ಲದೇ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಇನ್ನೂ ಜೀವಂತವಾಗಿರುವುದಕ್ಕೇ ಕಾರಣವೇ ಬಿಜೆಪಿ ಸರ್ಕಾರ   ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಆರ್‌.ಪ್ರಸನ್ನಕುಮಾರ್‌ ತಿರುಗೇಟು ನೀಡಿದರು.

ಸಿದ್ರಮುಲ್ಲಾ ಖಾನ್ ಎಂದು ಜರಿದ ನಾಲಿಗೆ ಯಾರದ್ದು ? ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್

  ಶಾಸಕ ಚನ್ನಬಸಪ್ಪನವರೇ, ಸಿದ್ದರಾಮಯ್ಯ ಅವರನ್ನು ಸಿದ್ರಮುಲ್ಲಾ ಖಾನ್ ಎಂದು ಜರಿದ ನಾಲಿಗೆ ಯಾರದ್ದು ? ಸಿದ್ದರಾಮಯ್ಯನವರ ತಲೆ ಕಡಿತಿವಿ ಎನ್ನುವ ಕ್ರೌರ್ಯದ ಪರಾಕಾಷ್ಟೆಯ ಮಾತುಗಳನ್ನಾಡಿದ ನಾಲಿಗೆ ಯಾರದ್ದು ? ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಪ್ರಶ್ನಿಸಿದರು.

ಸಂವಿಧಾನದಿಂದ ಸಮಾನತೆ ಕಾಣಲು ಸಾಧ್ಯವಾಗಿದೆ : ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ

 ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಈ ದೇಶಕ್ಕೆ ಕೊಡುಗೆಯಾಗಿ ನೀಡಿರುವ ಸಂವಿಧಾನದಿಂದಾಗಿ ನಾವೆಲ್ಲರೂ ಸಮಾನತೆ ಕಾಣಲು ಸಾಧ್ಯವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ನಾಳೆಯಿಂದ ಎಬಿವಿಪಿ 44ನೇ ಪ್ರಾಂತ ಸಮ್ಮೇಳನ
ಶಿವಮೊಗ್ಗ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ಕರ್ನಾಟಕ ದಕ್ಷಿಣ ಪ್ರಾಂತದ 44ನೇ ಪ್ರಾಂತ ಸಮ್ಮೇಳನವು ಜ.31 ರಿಂದ ಫೆ.2 ರವರೆಗೆ ನಗರದ ಅಲ್ಲಮಪ್ರಭು ಮೈದಾನ (ಫ್ರೀಡಂ ಪಾರ್ಕ್)ದಲ್ಲಿ ಜರುಗಲಿದೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ರಾಜ್ಯ ಸಂಚಾಲಕ ಎಚ್‌.ಕೆ. ಪ್ರವೀಣ್ ತಿಳಿಸಿದರು.
ಓದಿದ ಶಾಲೆ, ಕಲಿಸಿದ ಶಿಕ್ಷಕರನ್ನು ಮರೆಯದಿರಿ
ಸೊರಬ: ಅಕ್ಷರ ಬೀಜ ಬಿತ್ತುವ ಶಾಲೆ ಬದುಕಿನ ದಾರಿ ದೀವಿಗೆಯಾಗಿ ಸುಸಂಸ್ಕೃತರನ್ನಾಗಿ ಮಾಡುತ್ತದೆ. ಆದ್ದರಿಂದ ನಾವು ಓದಿದ ಶಾಲೆ ಮತ್ತು ಕಲಿಸಿದ ಶಿಕ್ಷಕರನ್ನು ಎಂದಿಗೂ ಮರೆಯಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
  • < previous
  • 1
  • ...
  • 116
  • 117
  • 118
  • 119
  • 120
  • 121
  • 122
  • 123
  • 124
  • ...
  • 487
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved