• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೊರಬದಲ್ಲಿ ಅರಣ್ಯದ ಅತಿಕ್ರಮಣದಿಂದ ನೀರಿಗೂ ತತ್ವಾರ
ಅರಣ್ಯ ಭೂಮಿ ವಾಣಿಜ್ಯ ಬೆಳೆಗಾಗಿ ಪರಿವರ್ತನೆ ಹೊಂದುತ್ತಿರುವ ಕಾರಣ ಮತ್ತು ಯಥೇಚ್ಛವಾಗಿ ಲಭ್ಯವಿರುವ ಕಾನನ ಮುಂದಿನ ದಿನಗಳಲ್ಲಿ ತಾಲೂಕಿನಲ್ಲಿ ಸಂಪೂರ್ಣ ನಾಶವಾಗುವ ಮತ್ತು ನೀರಿನ ಅಭಾವದ ಜತೆಗೆ ಆಹಾರ ಬೆಳೆಗಳಿಗೆ ಧಕ್ಕೆಯಾಗಿರುವುದು ಪರಿಸರ ತಜ್ಞರ, ಅಧ್ಯಯನಕಾರರ ಆತಂಕಕ್ಕೆ ಕಾರಣವಾಗಿದೆ.
ಸಂವಿಧಾನದ ಪೀಠಿಕೆ ಸಾಮಾಜಿಕ ನ್ಯಾಯದ ಪ್ರತೀಕ: ಸಚಿವ ಎಸ್.ಮಧು ಬಂಗಾರಪ್ಪ
ಬಾಬಾ ಸಾಹೇಬ್ ಅಂಬೇಡ್ಕರರ ಆಶಯದಂತೆ ಇಂದು ಸಂವಿಧಾನದ ಪೀಠಿಕೆಯನ್ನು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಲೋಕಾರ್ಪಣೆಗೊಳಿಸಲಾಗುತ್ತಿರುವುದು ಹರ್ಷದ ಸಂಗತಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.
ದೇಶದ ಸಂವಿಧಾನದಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿ: ತಹಸೀಲ್ದಾರ್ ಪರುಸಪ್ಪ ಕುರುಬರ
ಭಾರತ ದೇಶದ ಸಂವಿಧಾನ ಸರಳವಾದ ಬೃಹತ್ ಸಂವಿಧಾನವಾಗಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಿದೆ ಎಂದು ತಹಸೀಲ್ದಾರ್ ಪರುಸಪ್ಪ ಕುರುಬರ ಹೇಳಿದರು.
ಪ್ರತಿಯೊಬ್ಬರೂ ದೇಶಕ್ಕಾಗಿ ಬದುಕುವ ಪ್ರತಿಜ್ಞೆ ಮಾಡಬೇಕು: ಶಾಸಕ ಆರಗ ಜ್ಞಾನೇಂದ್ರ
ಈ ದೇಶಕ್ಕೆ ಹೊರಗಿನ ಶತ್ರುಗಳಿಗಿಂತ ದೇಶದ ಒಳಗಿರುವ ರಾಷ್ಟ್ರ ವಿರೋಧಿ ಶಕ್ತಿಗಳ ಬಗ್ಗೆ ಆತಂಕವಿದ್ದು ಗಣರಾಜ್ಯೋತ್ಸವದ ಈ ದಿನದಂದು ಪ್ರತಿಯೊಬ್ಬ ಪ್ರಜೆಯೂ ದೇಶಕ್ಕಾಗಿ ಸಮರ್ಪಿತ ಬದುಕನ್ನು ಬದುಕುವ ಪ್ರತಿಜ್ಞೆಯನ್ನು ತೊಡಬೇಕಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಭಾರತ ಐಕ್ಯತೆ, ಸಮಗ್ರತೆಯ ಬಲಿಷ್ಠ ರಾಷ್ಟ್ರ: ಸಚಿವ ಮಧು ಬಂಗಾರಪ್ಪ
ವಿಶ್ವದ ಭೂಪಟದಲ್ಲಿ ಹಲವು ಭಾಷೆ, ಧರ್ಮ, ಪ್ರಾಂತ್ಯಗಳಿಂದ ಕೂಡಿರುವ, ವಿವಿಧತೆಯಲ್ಲಿ ಏಕತೆಯನ್ನು ಸಾರುವ ರಾಷ್ಟ್ರ ನಮ್ಮ ಭಾರತ. ಐಕ್ಯತೆ, ಸಮಗ್ರತೆ ಕಾಪಾಡಿಕೊಳ್ಳುವ ಮೂಲಕ ಬಲಿಷ್ಠ ರಾಷ್ಟ್ರವಾಗಿ ನಮ್ಮ ದೇಶ ಬೆಳೆದು ನಿಂತಿದೆ ಎಂದು‌ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ಭಾರತ ಸಂವಿಧಾನ ದೇಶವಾಸಿಗಳಿಗೆ ಸಮಾನತೆ ಕಲ್ಪಿಸಿದೆ: ತಹಸೀಲ್ದಾರ್ ಮಂಜುಳಾ ಹೆಗಡಾಳ್
ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ದೇಶವಾಸಿಗಳಿಗೆ ಸಮಾನತೆಯನ್ನು ಕಲ್ಪಿಸಿದ್ದು, ದೇಶದಲ್ಲಿ ಸಂವಿಧಾನ ಜಾರಿಯಾದ ದಿನವನ್ನು ಗಣರಾಜ್ಯೋತ್ಸವ ಎಂದು ಎಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತದೆ ಎಂದು ತಹಸೀಲ್ದಾರ್ ಮಂಜುಳಾ ಹೆಗಡಾಳ್ ನುಡಿದರು.
ಶಿರಾಳಕೊಪ್ಪದಲ್ಲಿ ಸಂಭ್ರಮದ ಗಣರಾಜ್ಯ ದಿನ
ಶಿರಾಳಕೊಪ್ಪ ಪಟ್ಟಣದಲ್ಲಿ ೭೬ನೇ ಗಣರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಣೆ ಮಾಡಲಾಯಿತು. ಇಂದಿರಾಗಾಂಧಿ ಕೀಡಾಂಗಣದಲ್ಲಿ ನಡೆದ ಧ್ವಜಾರೋಹಣವನ್ನು ಪುರಸಭೆ ಅಧ್ಯಕ್ಷೆ ಮಮತಾ ನಿಂಗಪ್ಪ ನೆರವೇರಿಸಿದರು.
ಹಸಿವು, ಅಸಮಾನತೆ ತೊಡೆವ ತುರ್ತು ನಮ್ಮ ಮುಂದೆ: ಕುವೆಂಪು ವಿವಿ ಕುಲಪತಿ ಪ್ರೊ.ಶರತ್ ಅನಂತಮೂರ್ತಿ
ಗಣರಾಜ್ಯೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಬಡವರು ಮತ್ತು ಶ್ರೀಮಂತರ ನಡುವಿನ ಬೃಹದಾಕಾರದ ಅಸಮಾನತೆಯನ್ನು ತೊಡೆದು ಹಾಕಬೇಕಾದ ತುರ್ತು ನಮ್ಮ ಮುಂದಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶರತ್ ಅನಂತಮೂರ್ತಿ ಅಭಿಪ್ರಾಯಪಟ್ಟರು.
ಪ್ರಜೆಗಳೇ ಪ್ರಭುಗಳಾದ ದಿನವೇ ಗಣರಾಜ್ಯ: ನೋಪಿ ಶಂಕರ್
ಪ್ರಜೆಗಳೇ ಪ್ರಭುಗಳಾದ ದಿನ ಗಣರಾಜ್ಯವಾಗಿದೆ. ದೇಶದಲ್ಲಿ ಅಂಬೇಡ್ಕರ್ ನೇತೃತ್ವದ ಸಂವಿಧಾನ ಜಾರಿಗೆ ಬಂದ ಮೇಲೆ ಪ್ರಜೆಗಳ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ ಎಂದು ಎಸ್.ಡಿ.ಎಂ.ಸಿ. ಅಧ್ಯಕ್ಷ ಎಂ.ಎಲ್. ನೋಪಿ ಶಂಕರ್ ಹೇಳಿದರು.
ಪ್ರಯೊಬ್ಬರೂ ಸಂವಿಧಾನ ಗೌರವಿಸಿ: ರಾಘವೇಂದ್ರ
ಸಂವಿಧಾನವು ಸಾರ್ವಜನಿಕವಾಗಿ ಬದುಕಲು ಸಹಕರಿಯಾಗಿದೆ. ಈ ಸಂವಿಧಾನದ ಆಶಯವನ್ನು ಪ್ರತಿಯೊಬ್ಬರೂ ಪಾಲಿಸಬೇಕೆಂದು ನಿವೃತ್ತ ಶಿಕ್ಷಕ ರಾಘವೇಂದ್ರ ಕರೆ ನೀಡಿದರು.
  • < previous
  • 1
  • ...
  • 118
  • 119
  • 120
  • 121
  • 122
  • 123
  • 124
  • 125
  • 126
  • ...
  • 487
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved