• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿಯ ಅರಿವು ಮೂಡಿಸಿ: ಶಿಕ್ಷಕಿ ನಾಗರತ್ನ ನಿಲ್ಸ್‌ಕಲ್
ವಿದ್ಯಾರ್ಥಿಗಳನ್ನು ಕೇವಲ ಪಾಠಪ್ರವಚನಗಳಿಗೆ ಸೀಮಿತಗೊಳಿಸದೇ ಅವರಲ್ಲಿ ಕಲೆ, ಸಾಹಿತ್ಯ, ಸಂಸ್ಕೃತಿಯ ಕುರಿತು ಸೃಜನಶೀಲತೆ ಮೂಡಿಸಬೇಕು. ಆ ನಿಟ್ಟಿನಲ್ಲಿ ಹೊಸ ಚಿಗುರು ಕೈ ಬರಹದ ಹೊತ್ತಿಗೆ ಪರಿಕಲ್ಪನೆ ಮಾದರಿಯಾಗಿದೆ ಎಂದು ಕವಿಯಿತ್ರಿ ಹಾಗೂ ಶಿಕ್ಷಕಿ ನಾಗರತ್ನ ನಿಲ್ಸ್‌ಕಲ್ ಮೆಚ್ಚುಗೆ ವ್ಯಕ್ತಪಡಿಸಿದರು.
ಮೈಕ್ರೋ ಫೈನಾನ್ಸ್‌ಗಳ ಹಾವಳಿ ಖಂಡಿಸಿ ಜ.29 ಧರಣಿ
ಶಿವಮೊಗ್ಗ: ರಾಜ್ಯದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್‌ಗಳು ರೈತರ ಜೀವ ಹಿಂಡುತ್ತಿವೆ. ಇದಕ್ಕೆ ಕಡಿವಾಣ ಹಾಕಲೇಬೇಕಿದೆ. ಆದ್ದರಿಂದ, ಜ.29 ರಂದು ಬೆಳಗ್ಗೆ 11ಕ್ಕೆ ಬೆಂಗಳೂರಿನ ನೃಪತುಂಗ ರಸ್ತೆಯಲಿರುವ ರಿಸರ್ವ್ ಬ್ಯಾಂಕ್ ಕಚೇರಿ ಎದುರು ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಿವಾನಂದ ಕುಗ್ವೆ ಹೇಳಿದರು.
ಹೆಣ್ಣುಮಕ್ಕಳು ಎಲ್ಲ ಕ್ಷೇತ್ರಗಳಲ್ಲಿ ಮುಂದುವರೆಯಲಿ
ಶಿರಾಳಕೊಪ್ಪ: ಹೆಣ್ಣು ಮಕ್ಕಳು ಅಡಿಗೆ ಮನೆಗೆ ಸೀಮಿತವಾಗದೇ ಎಲ್ಲ ಕ್ಷೇತ್ರಗಳಲ್ಲಿ ಮುಂದುವರೆಯಬೇಕು. ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಶೇ.೩೫ ರಷ್ಟು ಮೀಸಲಾತಿಕೊಟ್ಟು ಮಹಿಳೆಯರನ್ನು ಮುಂದೆ ತರಲು ದೇಶ ಮುಂದಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಗರ್ಭಕೋಶದಿಂದ ಹೊರಬಂದ ಪ್ಲಾಸೆಂಟ: ಶಸ್ತ್ರಚಿಕಿತ್ಸೆ
ಶಿವಮೊಗ್ಗ: ಅತ್ಯಂತ ಕ್ಲಿಷ್ಟಕರವಾದ ಶಸ್ತ್ರಚಿಕಿತ್ಸೆಯನ್ನು ನಿರ್ವಹಿಸಿ ತಾಯಿ ಹಾಗೂ ಮಗುವಿನ ಪ್ರಾಣವನ್ನು ಉಳಿಸಿದ ಕೀರ್ತಿ ಸಹ್ಯಾದ್ರಿ ನಾರಾಯಣ ಹೃದಯಾಲಯ ಆಸ್ಪತ್ರೆಯ ಪ್ರಸೂತಿ ವಿಭಾಗದ ವೈದ್ಯರಿಗೆ ಸಲ್ಲಲಿದೆ ಎಂದು ಪ್ರಸೂತಿ ಮತ್ತು ಸ್ತ್ರೀ ರೋಗ ವಿಭಾಗದ ತಜ್ಞ ವೈದ್ಯ ಡಾ.ರಾಘವೇಂದ್ರ ಭಟ್ ಹೇಳಿದರು.
ಆಶ್ರಯ ಮನೆಗಳ ಮೂಲಭೂತ ಸೌಕರ್ಯಕ್ಕೆ ಕ್ರಮ
ಶಿವಮೊಗ್ಗ: ಆಶ್ರಯ ಯೋಜನೆಯಡಿ ಗೋವಿಂದಾಪುರದಲ್ಲಿ ನಿರ್ಮಿಸಲಾಗಿರುವ ವಸತಿ ಸಮುಚ್ಚಯಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ, ರಸ್ತೆ, ಬೀದಿ ದೀಪ, ಚರಂಡಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಿ ಮನೆಗಳನ್ನು ಫಲಾನುಭವಿಗಳಿಗೆ ಹಂಚಿಕೆ ಮಾಡಲು ದಿನಾಂಕ ನಿಗದಿಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಹೇಳಿದರು.
ಮತದಾನ ಕೇವಲ ಹಕ್ಕಲ್ಲ, ನಮ್ಮ ಕರ್ತವ್ಯ: ನ್ಯಾ.ಮಂಜುನಾಥ ನಾಯಕ್
ಶಿವಮೊಗ್ಗ : ಮತದಾನ ಕೇವಲ ಹಕ್ಕಲ್ಲ. ಅದು ನಮ್ಮ ಕರ್ತವ್ಯ. ಹಾಗಾಗಿ ಎಲ್ಲರೂ ತಪ್ಪದೇ ಮತದಾನ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಮಂಜುನಾಥ ನಾಯಕ್ ಹೇಳಿದರು.
ಕಣ್ಮನ ಸೆಳೆಯುತ್ತಿರುವ ಫಲಪುಷ್ಪ ಪ್ರದರ್ಶನ
ಶಿವಮೊಗ್ಗ: ಹೂವಿನಲ್ಲಿ ಅರಳಿದ ರಾಷ್ಟ್ರ ಕವಿ ಕುವೆಂಪುರವರ ಕವಿಶೈಲ, ಪುರಾಣ ಪ್ರಸಿದ್ಧ ಚಂದ್ರಗುತ್ತಿ ರೇಣುಕಾಂಬೆ ದೇಗುಲ. ಉದ್ದ ಗರಿಬಿಚ್ಚಿ ನರ್ತಿಸುತ್ತಿರುವ ನವಿಲು, ನೋಡುಗರ ಕಣ್ಮನ ಸೆಳೆಯುವ ರಂಗುರಂಗಿನ ಮತ್ಸ್ಯಗಳು, ವರ್ಣಮಯ ಲೋಕವನ್ನೇ ತೆರದಿಟ್ಟಿರುವ ಫಲಪುಷ್ಪಗಳು.
ಪ್ರವಾಸಿಗರಿಗೆ ವಂಚಿತವಾದ ಜೋಗ ಜಲಪಾತದ ಸುತ್ತಮುತ್ತಲಿನ ವೈಜ್ಞಾನಿಕ ಕೌತುಕದ ಹಲವು ವೈಶಿಷ್ಟ್ಯ

ಜೋಗ ಜಲಪಾತದ ಸುತ್ತಮುತ್ತಲಿನ ಪ್ರದೇಶದಲ್ಲಿ ಹಬ್ಬಿಕೊಂಡಿರುವ ಯೋಜನಾ ಜಾಲವು ಆಣೆ ಕಟ್ಟೆ, ಕಾಲುವೆ, ಸುರಂಗ, ಸಂತುಲನ ಜಲಾಶಯ ವಿದ್ಯುದಾಗಾರ ಮೊದಲಾದವು ವೈಜ್ಞಾನಿಕ ಕೌತುಕದ ಹಲವು ವೈಶಿಷ್ಠವನ್ನು ಹೊಂದಿದೆ. ಆದರೆ ಈಗ ಜೋಗ ಪ್ರವಾಸಿಗರಿಗೆ ಅದನ್ನು ಕಾಣುವ ಭಾಗ್ಯವಿಲ್ಲ.

ಸರಕಾರಿ ಶಾಲೆಗಳ ಅಭಿವೃದ್ಧಿಗೆ ಶಾಸಕನಾಗಿ ಸದಾ ಬದ್ಧ
ಹೊಸನಗರ: ಸರಕಾರಿ ಶಾಲೆಗಳ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡಲು ಶಾಸಕನಾಗಿ ನಾನು ಸದಾ ಬದ್ಧನಿದ್ದೇನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
ಕಾಡಾನೆಗಳನ್ನು ಸ್ಥಳಾಂತರಿಸುವಂತೆ ಆಗ್ರಹಿಸಿ ಪ್ರತಿಭಟನೆ
ಶಿವಮೊಗ್ಗ : ರೈತರ ಬೆಳೆ ನಾಶ ಮಾಡುತ್ತಿರುವ ಹಾಗೂ ರೈತರ ಜೀವ ಪಡೆಯುತ್ತಿರುವ ಕಾಡಾನೆಗಳನ್ನು ಸ್ಥಳಾಂತರಿಸುವಂತೆ ಆಗ್ರಹಿಸಿ ಮಲೆನಾಡು ಪ್ರದೇಶದ ರೈತರು ನಗರದ ಮುಖ್ಯ ಸಂರಕ್ಷಣಾಧಿಕಾರಿ ಕಚೇರಿ (ಸಿಸಿಎಫ್) ಎದುರು ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 119
  • 120
  • 121
  • 122
  • 123
  • 124
  • 125
  • 126
  • 127
  • ...
  • 487
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved