• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿವಯೋಗಿ ಶ್ರೀಗಳ ತತ್ವ ಸಿದ್ಧಾಂತ ಅಳವಡಿಸಿಕೊಳ್ಳಿ
ಕಾಯಕ, ದಾಸೋಹ, ಲಿಂಗಪೂಜೆ ಮೂಲಕ ದೈವತ್ವ ಸಾಧಿಸಬಹುದು ಎನ್ನುವುದಕ್ಕೆ ಲಿಂ. ರುದ್ರಮುನಿ ಶಿವಯೋಗಿಗಳು ನಿದರ್ಶನ. ಅವರ ತತ್ವ ಸಿದ್ಧಾಂತ ನಾವೆಲ್ಲರೂ ಅಳವಡಿಸಿಕೊಳ್ಳಬೇಕಿದೆ ಎಂದು ತುಮಕೂರು ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.
ಆರ್ಥಿಕ ಉನ್ನತಿ ಸಾಧಿಸಲು ಸಮುದಾಯದ ಅಭಿವೃದ್ಧಿ ಅವಶ್ಯ
ಸಮುದಾಯದ ಅಭಿವೃದ್ಧಿ ಕಾರ್ಯಕ್ರಮಗಳು ಸಾಮಾಜಿಕ ಒಗ್ಗಟ್ಟು ಹಾಗೂ ಆರ್ಥಿಕ ಉನ್ನತಿ ಸಾಧಿಸುತ್ತದೆ ಎಂದು ನಿವೃತ್ತ ಪ್ರಾಚಾರ್ಯ ಪ್ರೊ. ಬಿ.ಎಂ. ಕುಮಾರಸ್ವಾಮಿ ಹೇಳಿದರು.
ಕನ್ನಡ ರಾಜ್ಯೋತ್ಸವ ಅಗತ್ಯ ಸಿದ್ಧತೆ ಮಾಡಿಕೊಳ್ಳಿ
ನ.1 ರಂದು ನಗರದ ಡಿಎಆರ್ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಏರ್ಪಡಿಸಿದ್ದು, ಸಮಾರಂಭಕ್ಕೆ ಅಗತ್ಯವಾದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದರು.
ಬಹುಸಂಸ್ಕೃತಿಯ ನಾಡಲ್ಲಿ ಹಿಂದಿ ಹೇರಿಕೆ ಸಲ್ಲದು
ರಾಜ್ಯಕ್ಕೆ ಕರ್ನಾಟಕವೆಂದು ನಾಮಕರಣಗೊಂಡು ಐವತ್ತು ವರ್ಷ ಪೂರ್ಣಗೊಂಡ ಹಿನ್ನೆಲೆ, ಪಟ್ಟಣದ ಪುರಸಭೆ ಮುಂಭಾಗದ ವೃತ್ತದಲ್ಲಿ ತಾಲೂಕು ಆಡಳಿತ, ಪುರಸಭೆ, ಕನ್ನಡ ಸಾಹಿತ್ಯ ಪರಿಷತ್, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಕನ್ನಡ ಜಾನಪದ ಪರಿಷತ್ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳಿಂದ ಕರ್ನಾಟಕ ಸುವರ್ಣ ಸಂಭ್ರಮ ರಥವನ್ನು ಗುರುವಾರ ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ಶಿಕಾರಿಪುರದಲ್ಲಿ ಸರ್ವಾಂಗೀಣ ಪ್ರಗತಿಗೆ ಶ್ರಮ
ರಾಜಕೀಯ ಜನ್ಮ ನೀಡಿದ ತಾಲೂಕಿಗೆ ಮೂಲಭೂತ ಸೌಲಭ್ಯ ಸಹಿತ ಆರೋಗ್ಯ ಶಿಕ್ಷಣ ಕ್ಷೇತ್ರದ ಸಮಗ್ರ ಅಭಿವೃದ್ಧಿ ಮಾಡುವುದು ಯಡಿಯೂರಪ್ಪನವರ ಕನಸಾಗಿದ್ದು, ಮುಖ್ಯಮಂತ್ರಿಯಾದ ಅವಧಿಯಲ್ಲಿ ತಾಲೂಕಿನ ಸರ್ವಾಂಗೀಣ ಪ್ರಗತಿಗೆ ಶ್ರಮಿಸಲಾಗಿದೆ ಎಂದು ಕ್ಷೇತ್ರದ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೆಮ್ಮೆ ವ್ಯಕ್ತಪಡಿಸಿದರು.
ಇತಿಹಾಸದ ಕೃತಿ ರಚನೆಗೆ ಅಧ್ಯಯನ ಅಗತ್ಯ
ಇತಿಹಾಸ ಕುರಿತಾದ ಕೃತಿ ರಚನೆಗೆ ಗರಿಷ್ಟ ಪ್ರಮಾಣದ ಅಧ್ಯಯನ ಮುಖ್ಯ. ಅಧ್ಯಯನದ ಸ್ಪಷ್ಟತೆ ಇಲ್ಲದೇ ರಚನೆಯಾದ ಕೃತಿಗಳಿಂದ ಮುಂದಿನ ಪೀಳಿಗೆಗೆ ತಪ್ಪು ಸಂದೇಶ ರವಾನೆಯಾಗುತ್ತದೆ. ಅಲ್ಲದೇ ನೈಜ ಇತಿಹಾಸಕ್ಕೂ ಅಪಚಾರ ಮಾಡಿದಂತಾಗುತ್ತದೆ ಎಂದು ಕಥೆಗಾರ ವಸುಧೇಂದ್ರ ಎಚ್ಚರಿಸಿದರು.
ಕನ್ನಡ ಭಾಷೆ ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲರದ್ದು
ಶಿಕಾರಿಪುರ: ಕನ್ನಡ ಭಾಷೆ, ಸಂಸ್ಕೃತಿ, ಪರಂಪರೆ ಉಳಿಸಿ ಬೆಳೆಸುವ ದಿಸೆಯಲ್ಲಿ ಸಂಚರಿಸುತ್ತಿರುವ ರಥಯಾತ್ರೆಯು ತಾಲೂಕಿಗೆ ಆಗಮಿಸಿದ್ದು ಪ್ರತಿಯೊಬ್ಬ ಕನ್ನಡಿಗ ಹೆಮ್ಮೆ ಪಡಬೇಕಾಗಿದೆ. ಕನ್ನಡ ಭಾಷೆ, ಸಂಸ್ಕೃತಿಗೆ ದೊಡ್ಡ ಕೊಡುಗೆ ನೀಡಿದ ತಾಲೂಕಿನ ಶ್ರೇಷ್ಠತೆಯನ್ನು ಯಾತ್ರೆ ಎತ್ತಿಹಿಡಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಹೆಮ್ಮೆ ವ್ಯಕ್ತಪಡಿಸಿದರು.
ಮಠಗಳ ರಕ್ಷಣೆಗೆ ಸಮಾಜವು ಆದ್ಯತೆ ನೀಡಲಿ
ಸೊರಬ: ಮಠ, ಮಂದಿರಗಳ ಸಮಾಜಮುಖಿ ಕಾರ್ಯಗಳಲ್ಲಿ ಪ್ರತಿಯೊಬ್ಬರೂ ಕೈಜೋಡಿಸಿದಾಗ ಮಠ ಮತ್ತು ಸಮಾಜದ ಬೆಳವಣಿಗೆ ಸಾಧ್ಯವಾಗುತ್ತದೆ ಎಂದು ಶಿವಮೊಗ್ಗ ಬೆಕ್ಕಿನಕಲ್ಮಠದ ಜಗದ್ಗುರು ಶ್ರೀ ಮಲ್ಲಿಕಾರ್ಜುನ ಮುರುಘಾ ರಾಜೇಂದ್ರ ಮಹಾಸ್ವಾಮಿಗಳು ನುಡಿದರು
ನಾಳೆ ಸಂಪೂರ್ಣ ಋಗ್ವೇದ ಘನ ಪಾರಾಯಣ ಸಮಾರೋಪ
ಶಿವಮೊಗ್ಗ: ನಗರದ ಗಾಯತ್ರಿ ಮಾಂಗಲ್ಯ ಮಂದಿರದಲ್ಲಿ ಅ.19ರಂದು ಸಂಜೆ 7ಕ್ಕೆ ಕಂಠಸ್ಥ ಹಾಗೂ ಏಕಾಕೀ ದಶಗ್ರಂಥ ಸಹಿತ ಸಂಪೂರ್ಣ ಋಗ್ವೇದ ಘನ ಪಾರಾಯಣ ಸಮಾರೋಪ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ನಟರಾಜ್ ಭಾಗವತ್ ತಿಳಿಸಿದರು.
ಜಿಲ್ಲೆಯಲ್ಲಿ ಸಂಭ್ರಮದ ಭೂಮಿ ಹುಣ್ಣಿಮೆ ಹಬ್ಬ
ಶಿವಮೊಗ್ಗ: ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ಅದರಲ್ಲೂ ಗ್ರಾಮೀಣ ಪ್ರದೇಶಗಳಲ್ಲಿ ರೈತಾಪಿ ವರ್ಗ ಭೂಮಿ ಹುಣ್ಣಿಮೆ ಹಬ್ಬವನ್ನು ಗುರುವಾರ ಸಡಗರ ಸಂಭ್ರಮದಿಂದ ಆಚರಿಸಿದರು.
  • < previous
  • 1
  • ...
  • 119
  • 120
  • 121
  • 122
  • 123
  • 124
  • 125
  • 126
  • 127
  • ...
  • 419
  • next >
Top Stories
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved