• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಒಂದೇ ದಿನ ಎರಡು ಗೌರವ ಡಾಕ್ಟರೇಟ್‌ ಸ್ವೀಕರಿಸಿದ ಕಾಗೋಡು
ಶಿವಮೊಗ್ಗ: ಹಿರಿಯ ಮುತ್ಸದ್ಧಿ ಹಾಗೂ ವಿಧಾನ ಸಭೆಯ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ಒಂದೇ ದಿನ ಎರಡು ಕಡೆ ಗೌರವ ಡಾಕ್ಟರೇಟ್‌ ಪದವಿ ಸ್ವೀಕರಿಸಿ ಗಮನ ಸೆಳೆದರು.
ಸಾರ್ವಜನಿಕ ಸೇವೆಗೆ ಶಿಕ್ಷಣ ಮುಡಿಪಾಗಿಡಿ
ಶಿವಮೊಗ್ಗ : ನಮ್ಮ ದೇಶದಲ್ಲಿ ಬಹು ಸಂಖ್ಯೆಯ ಅನಕ್ಷರಸ್ಥ ಹಾಗೂ ಕಡಿಮೆ ಶಿಕ್ಷಣ ಹೊಂದಿದವರಿದ್ದಾರೆ. ಇವರಿಗೆ ತಾವು ಪಡೆದ ಶಿಕ್ಷಣದಿಂದ ನೀಡುವ ಅಮೂಲ್ಯ ಸೇವೆ ವಿಶಿಷ್ಟ ಬದಲಾವಣೆಯನ್ನು ತರುತ್ತದೆ ಎಂದು ಹೈದ್ರಾಬಾದ್‍ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಪ್ರೊ.ರಾಮ್‍ ರಾಮಸ್ವಾಮಿ ಹೇಳಿದರು.
ದೇಶದಲ್ಲಿ ಮಹಾಭಾರತ ಕಾಲದಲ್ಲೇ ಕ್ವಿಜ್ ಪರಿಕಲ್ಪನೆ ಇತ್ತು
ಶಿವಮೊಗ್ಗ: ಪ್ರಪಂಚದಲ್ಲಿ ಮೊಟ್ಟ ಮೊದಲ ಕ್ವಿಜ್ ಎಂಬ ಪರಿಕಲ್ಪನೆ ಜನಿಸಿ, ಅದು ಸಾಕಾರಗೊಂಡಿದ್ದು ನಮ್ಮ ಭಾರತದಲ್ಲಿ ಎಂಬುದು ಸಮಸ್ತ ಭಾರತೀಯರಿಗೆ ಹೆಮ್ಮೆಯ ವಿಚಾರ ಎಂದು ಥಟ್ ಅಂತ ಹೇಳಿ ಖ್ಯಾತಿಯ ನಾ. ಸೋಮೇಶ್ವರ ಹೇಳಿದರು.
ನಾಳೆ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ರಸಪಶ್ನೆ ಸ್ಪರ್ಧೆ
ಶಿವಮೊಗ್ಗ: ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಇಲಾಖೆಗಳ ಸಹಯೋಗದಲ್ಲಿ ಜ.23 ರಂದು ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ರಸಪಶ್ನೆ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಶ್ರೀ ಆದಿಚುಂಚನಗಿರಿ ಸ್ವತಂತ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್.ವಿ.ಗುರುರಾಜ್ ತಿಳಿಸಿದರು.
ಸಹಕಾರಿ ಕ್ಷೇತ್ರದಲ್ಲಿ ಜೆಡಿಎಸ್‌ ಮುಖಂಡರ ಜಯ ಜವಾಬ್ದಾರಿ ಹೆಚ್ಚಿಸಿದೆ
ಶಿವಮೊಗ್ಗ: ನಗರದಲ್ಲಿ ನಡೆದ ಸಹಕಾರಿ ಕ್ಷೇತ್ರ ಹಾಗೂ ವಿವಿಧ ಸಂಘ ಸಂಸ್ಥೆಗಳ ಚುನಾವಣೆಯಲ್ಲಿ ಬಹುಪಾಲು ಜೆಡಿಎಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಜಯಶೀಲರಾಗಿರುವುದು ನಮ್ಮೆಲ್ಲರ ಜವಾಬ್ದಾರಿ ಹೆಚ್ಚಿಸಿದೆ ಎಂದು ಮಾಜಿ ಶಾಸಕ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಕೆ.ಬಿ.ಪ್ರಸನ್ನಕುಮಾರ್ ಹೇಳಿದರು.
ಭದ್ರಾವತಿ ಆಕಾಶವಾಣಿ: ಎಫ್ಎಂ ಗೆ ಬದಲಿಸಲು ಕ್ರಮ
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿರುವ ಭದ್ರಾವತಿ ಆಕಾಶವಾಣಿ ಕೇಂದ್ರಕ್ಕೆ ಈಗ 60 ರ ಸಂಭ್ರಮ. ಈ ಕೇಂದ್ರದ ಸಾಮರ್ಥ್ಯ ಹೆಚ್ಚಿಸುವುದಕ್ಕೆ ಕೇಂದ್ರ ಸರ್ಕಾರವು ಮುಂದಾಗಿದ್ದು, ಈಗ ಇರುವ ಮಧ್ಯಮ ತರಂಗಾಂತರದಿಂದ (ಮೀಡಿಯಂ ವೇವ್) ಅದು ಫ್ರೀಕ್ವೆನ್ಸಿ ಮಾಡ್ಯುಲೇಷನ್ ಟ್ರಾನ್ಸ್ ಮಿಷನ್ (ಎಫ್.ಎಂ)ಗೆ ಬದಲಾಗುತ್ತಿದೆ.
ವಚನಕಾರರು-ದಾಸರು ಶ್ರೇಷ್ಠ ಪರಂಪರೆ ಉಳಿಸಿದ್ದಾರೆ
ಶಿವಮೊಗ್ಗ: ದಾಸರು, ಮಹನೀಯರು ಒಂದೊಂದು ಶ್ರೇಷ್ಠ ಪರಂಪರೆಯನ್ನು ಉಳಿಸಿದ್ದಾರೆ. ಹಾಗಾಗಿ ಈ ದೇಶ ಸಾಂಸ್ಕೃತಿಕ ರಾಷ್ಟ್ರವಾಗಿದೆ ಎಂದು ವಿಧಾನಸಭಾ ಶಾಸಕರಾದ ಎಸ್‌.ಎನ್‌.ಚನ್ನಬಸಪ್ಪ ಹೇಳಿದರು.
24ರಿಂದ ಮಲೆನಾಡ ಕರಕುಶಲ ಉತ್ಸವ ಫಲಪುಷ್ಪ ಪ್ರದರ್ಶನ
ಶಿವಮೊಗ್ಗ: ಜಿಲ್ಲೆಯಲ್ಲಿ ಪ್ರಪ್ರಥಮವಾಗಿ ದೊಡ್ಡ ಮಟ್ಟದ ಮಲೆನಾಡ ಕರಕುಶಲ ಉತ್ಸವ ಮತ್ತು ಫಲಪುಷ್ಪ ಪ್ರದರ್ಶನವನ್ನು ಜ.24ರಿಂದ ಮೂರು ದಿನಗಳ ಕಾಲ ನಗರದ ಅಲ್ಲಮಫ್ರಭು ಉದ್ಯಾನವನದಲ್ಲಿ ಏರ್ಪಡಿಸಲಾಗಿದೆ ಎಂದು ಜಿ.ಪಂ ಸಿಇಒ ಎನ್.ಹೇಮಂತ್ ತಿಳಿಸಿದರು.
ಸಾಗರ : ನಾವೆಲ್ಲರೂ ಭಾರತೀಯರು ಎಂಬ ಮನೋಭಾವ ಗಟ್ಟಿಯಾಗಬೇಕು - ಶಾಸಕ ಗೋಪಾಲಕೃಷ್ಣ ಬೇಳೂರು
ಕುರಾನ್ನಲ್ಲಿರುವ ತತ್ವಾದರ್ಶಗಳನ್ನು ಪರಿಪಾಲನೆ ಮಾಡುವ ಮೂಲಕ ಪರಸ್ಪರ ಸಹೋದರತ್ವದಿಂದ ಬದುಕಬೇಕು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.
ಶಿವಮೊಗ್ಗದ ಮ್ಯಾಮ್ಕೋಸ್‌ ಚುನಾವಣೆಯಲ್ಲಿ ಸಹಕಾರ ಭಾರತಿಯ ಸಂಘದ 19 ಮಂದಿ ಕಣಕ್ಕೆ
ಮ್ಯಾಮ್ಕೋಸ್‌ಗೆ ಫೆ.4 ರಂದು ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ಸಹಕಾರ ಭಾರತಿಯ ತಂಡದ 19 ಜನ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಅಭ್ಯರ್ಥಿಗಳಿಗೆ ಮತ ನೀಡಿ ಸದಸ್ಯರ ಸೇವೆ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಸಹಕಾರ ಭಾರತಿಯ ರಾಜ್ಯ ಕಾರ್ಯದರ್ಶಿ ಪ್ರಸನ್ನಕುಮಾರ್ ಹೇಳಿಡರು.
  • < previous
  • 1
  • ...
  • 121
  • 122
  • 123
  • 124
  • 125
  • 126
  • 127
  • 128
  • 129
  • ...
  • 487
  • next >
Top Stories
ರಾಜ್ಯದಲ್ಲಿ ಇನ್ನೂ 3-4 ದಿನ ಮಳೆ ಸಾಧ್ಯತೆ
‘ಬಳ್ಳಾರಿ ಜೈಲಿಗೆ ದರ್ಶನ್‌ ಸ್ಥಳಾಂತರ ಇಲ್ಲ’
ಶಾಸಕ ಪಪ್ಪಿ ಬಳಿ ಇದ್ದ 21 ಕೇಜಿ ಚಿನ್ನ ಇ.ಡಿ. ಜಪ್ತಿ!
ಎಂಎಲ್ಸಿಗಳ ಜತೆ ಸಿಎಂ ಸಭೆ, ಅನುದಾನ ಭರವಸೆ
‘ಕೈ’ ಸರ್ಕಾರ ಇದೆ ಎಂದು ದುಸ್ಸಾಹಸ : ಜೋಶಿ ಟೀಕೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved