• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಜಿ ಸಿಎಂ ಬಂಗಾರಪ್ಪನವರ ಪ್ರತಿಮೆ ಸ್ಥಾಪಿಸಿ
ಶಿವಮೊಗ್ಗ: ನಾಡು ಕಂಡ ಧೀಮಂತ ರಾಜಕಾರಣಿ, ಬಡವರ ಬಂಧು, ಅಲ್ಪಸಂಖ್ಯಾತರು, ದಲಿತರು, ಹಿಂದುಳಿದವರು ಸೇರಿದಂತೆ ಎಲ್ಲಾ ವರ್ಗದವರ ಕ್ಷೇಯೋಭಿವೃದ್ಧಿಗೆ ಶ್ರಮಿಸಿದ ಜನಪರ ನಾಯಕ, ದಿಟ್ಟ ಹೋರಾಟಗಾರ, ಮಾಜಿ ಮುಖ್ಯಮಂತ್ರಿ ದಿ.ಎಸ್.ಬಂಗಾರಪ್ಪನವರ ಪ್ರತಿಮೆಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿ ಸ್ಥಾಪಿಸಬೇಕು ಎಂದು ಕೆಪಿಸಿಸಿ ಸಂಯೋಜಕ ಹಾಗೂ ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷ ಆರ್.ಮೋಹನ್ ಆಗ್ರಹಿಸಿದರು.
ಓಕಳಿಯೊಂದಿಗೆ ಮುಕ್ತಯಗೊಂಡರೇಣುಕಾಂಬೆಯ ರಥೋತ್ಸವ
ಸೊರಬ: ತಾಲೂಕಿನ ಚಂದ್ರಗುತ್ತಿ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಿಯ ರಥೋತ್ಸವ ಓಕಳಿ ಉತ್ಸವದಲ್ಲಿ ಪಾಲ್ಗೊಂಡಿದ್ದ ಸಾವಿರಾರು ಭಕ್ತರ ಸಮ್ಮುಖದಲ್ಲಿ ಭಾನುವಾರ ವಿಜೃಂಭಣೆಯಿಂದ ಸಂಪನ್ನಗೊಂಡಿತು.
ಮಕ್ಕಳ ಮನಸ್ಸಿನಲ್ಲಿ ಕನ್ನಡ ಬಿತ್ತಲು ಪ್ರಯತ್ನಿಸಿ
ತೀರ್ಥಹಳ್ಳಿ: ಪ್ರಸ್ತುತ ಕನ್ನಡ ನಾಡಿನ ಮಧ್ಯಮ ವರ್ಗ ಇಂಗ್ಲೀಷ್ ಭಾಷೆಯ ಹಿಂದೆ ಬಿದ್ದಿದ್ದು, ಭಾಷೆ ಮತ್ತು ಶಿಕ್ಷಣ ವ್ಯಾಪಾರಿ ಸರಕುಗಳಾಗಿವೆ. ಇಲ್ಲಿ ಉಪಯುಕ್ತತೆಯೇ ಮಾನದಂಡವಾಗಿರುವ ಕಾರಣ ಕನ್ನಡ ಅನ್ನದ ಭಾಷೆಯಾಗಿಲ್ಲ. ಈ ಹಂತದಲ್ಲಿ ಕನ್ನಡಿಗರಾದ ನಾವುಗಳು ಕೈ ಚೆಲ್ಲಿ ಕೂರದೇ ಕನ್ನಡದ ಬೀಜವನ್ನು ಎಳವೆಯಲ್ಲೇ ಮಕ್ಕಳ ಮನಸ್ಸಿನಲ್ಲಿ ಕನ್ನಡವನ್ನು ಬಿತ್ತುವ ಪ್ರಯತ್ನ ಮಾಡಬೇಕಿದೆ ಎಂದು ತಾಲೂಕಿನ 11ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆ, ಸಾಹಿತಿ ಕೆ.ಆರ್.ಉಮಾದೇವಿ ಉರಾಳ್ ಹೇಳಿದರು.
ಪ್ರಾಥಮಿಕ ಶಿಕ್ಷಣದಿಂದಲೇ ಜಾನಪದ ಪಠ್ಯ ಪುಸ್ತಕ ಅಳವಡಿಸಿ: ಬಿ.ಟಾಕಪ್ಪ
ಆನಂದಪುರ: ಜಾನಪದ ಕಲೆಗಳು ಉಳಿಯಬೇಕಾದರೆ ಪ್ರಾಥಮಿಕ ಶಿಕ್ಷಣದಿಂದಲೇ ಮಕ್ಕಳಿಗೆ ಜಾನಪದ ಪಠ್ಯ ಪುಸ್ತಕ ಅಳವಡಿಕೆಯಾಗಬೇಕು ಎಂದು ಸರ್ಕಾರಕ್ಕೆ ಜಿಲ್ಲಾ ಜಾನಪದ ಸಮ್ಮೇಳನದ ಸರ್ವಾಧ್ಯಕ್ಷ ಬಿ.ಟಾಕಪ್ಪ ಕಣ್ಣೂರ್ ಆಗ್ರಹಿಸಿದರು.
ರಾಜಕಾರಣಿಗೆ ಜನಸೇವೆ ಮಾಡುವ ಬದ್ಧತೆ ಇರಲಿ: ಡಿ.ಆರ್.ಪಾಟೀಲ್
ತೀರ್ಥಹಳ್ಳಿ: ರಾಜಕಾರಣಿಯಾದವನು ಯಾವುದೇ ಫಲಾಪೇಕ್ಷೆ ಇಲ್ಲದೆ ಜನಪರವಾಗಿ ಜನಸೇವೆ ಮಾಡುವ ಬದ್ಧತೆಯನ್ನು ಹೊಂದಿರಬೇಕು. ಈ ರಾಜ್ಯ ಕಂಡಿರುವ ಪ್ರಾಮಾಣಿಕ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದ ಮಾಜಿ ಮುಖ್ಯಮಂತ್ರಿ ಕಡಿದಾಳು ಮಂಜಪ್ಪನವರು ಇಂದಿನ ರಾಜಕಾರಣಿಗಳಿಗೆ ಆದರ್ಶಪ್ರಾಯರಾಗಿದ್ದಾರೆ ಎಂದು ಹಿರಿಯ ರಾಜಕಾರಣಿ, ಮಾಜಿ ಶಾಸಕ ಡಿ.ಆರ್.ಪಾಟೀಲ್ ಅಭಿಪ್ರಾಯಪಟ್ಟರು.
ಅಸಮರ್ಪಕ ವಿದ್ಯುತ್ ಪೂರೈಕೆಗೆ ಖಂಡನೆ
ಸಾಗರ: ಗ್ರಾಮಾಂತರ ಪ್ರದೇಶದಲ್ಲಿನ ಅಸಮರ್ಪಕ ವಿದ್ಯುತ್ ಪೂರೈಕೆ ಖಂಡಿಸಿ ಹಾಗೂ ಟಿ.ಸಿ. ಕೊರತೆ ನೀಗಿಸುವಂತೆ ಒತ್ತಾಯಿಸಿ ಸೋಮವಾರ ಬಿಜೆಪಿ ವತಿಯಿಂದ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಇಂದಿನಿಂದ ರಾಜಗೋಪುರ ಲೋಕಾರ್ಪಣೆ ಕಾರ್ಯಕ್ರಮ
ಶಿವಮೊಗ್ಗ: ನಗರದ ಸೋಮಿನ ಕೊಪ್ಪ ಮುಖ್ಯರಸ್ತೆಯಲ್ಲಿರುವ ಪಂಚಮುಖಿ ಆಂಜನೇಯ ಸ್ವಾಮಿ ಹಾಗೂ ಶ್ರೀ ಬನಶಂಕರಿ ದೇವಾಲಯದ ದಶಮಾನೋತ್ಸವ ಹಾಗೂ 108 ಅಡಿ ಎತ್ತರದ ರಾಜಗೋಪುರ ಶಿಖರ ಕಲಶ ಪ್ರತಿಷ್ಠಾಪನೆ ಕಾರ್ಯಕ್ರಮ ಮಾ.10 ರಿಂದ 12 ರವರೆಗೆ ಮೂರು ದಿನಗಳ ಕಾಲ ನಡೆಯಲಿದೆ ಎಂದು ದೇವಸ್ಥಾನ ಸಮಿತಿಯ ಸಲಹೆ ಮತ್ತು ಸಹಕಾರಿ ಸುರೇಶ್ ಕೆ. ಬಾಳೆಗುಂಡಿ ತಿಳಿಸಿದರು.
ಮುಖ್ಯಮಂತ್ರಿಗಳಿಂದ ಉತ್ತಮ ಬಜೆಟ್ ಮಂಡನೆ
ಸಾಗರ: ಕೆಜೆಪಿ ಕಟ್ಟಿದಾಗ ಯಡಿಯೂರಪ್ಪ ಅಲ್ಪಸಂಖ್ಯಾತರಿಗೆ ಹೆಚ್ಚು ಅನುದಾನ ಕೊಡುತ್ತೇನೆ ಎಂದು ಘೋಷಣೆ ಮಾಡಿದ್ದರು. ಇದೀಗ ಬಜೆಟ್‌ನ ಶೇ.೧ರಷ್ಟನ್ನು ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗೆ ಮುಖ್ಯಮಂತ್ರಿಗಳು ಘೋಷಣೆ ಮಾಡಿದರೆ ಬಿಜೆಪಿಯವರು ಹಲಾಲ್ ಬಜೆಟ್ ಎಂದು ಟೀಕಿಸುವ ಮೂಲಕ ತಮ್ಮ ಹಲಾಲ್ಕೋರ್ ಬುದ್ಧಿ ಪ್ರದರ್ಶನ ಮಾಡುತ್ತಿದ್ದಾರೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಂಚೆ ನಂಬಿಕೆ, ಪ್ರಾಮಾಣಿಕತೆಯ ತಳಹದಿ
ಸಾಗರ: ಈ ದೇಶದಲ್ಲಿ ಅಂಚೆ ನಂಬಿಕೆ ಮತ್ತು ಪ್ರಾಮಾಣಿಕತೆ ತಳಹದಿಯಾಗಿ ಉಳಿದುಕೊಂಡು ಬಂದಿದೆ ಎಂದು ಕ್ಷೇತ್ರದ ಶಾಸಕ ಹಾಗೂ ಅರಣ್ಯ ಕೈಗಾರಿಕ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಅಭಿಪ್ರಾಯಪಟ್ಟರು.
ಗಮನ ಸೆಳೆದ ಮ್ಯಾರಥಾನ್‌ ಓಟ
ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಭಾನುವಾರ “ನಮ್ಮ ಪೊಲೀಸ್ ನಮ್ಮ ಹೆಮ್ಮೆ, ಎಲ್ಲರಿಗಾಗಿ ಫಿಟ್‌ನೆಸ್” ಮತ್ತು “ಮಾದಕ ದ್ರವ್ಯ ಮುಕ್ತ ಕರ್ನಾಟಕ” ಧ್ಯೇಯ ವಾಖ್ಯದೊಂದಿಗೆ ಹಮ್ಮಿಕೊಂಡಿದ್ದ ಮ್ಯಾರಥಾನ್‌ ಓಟ ಗಮನ ಸೆಳೆಯಿತು.
  • < previous
  • 1
  • ...
  • 122
  • 123
  • 124
  • 125
  • 126
  • 127
  • 128
  • 129
  • 130
  • ...
  • 517
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved