• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಚ್ಚಲನ್ನು ಕತ್ತರಿಸಿದವಿರಿಗೆ ಕಠಿಣ ಶಿಕ್ಷೆ ವಿಧಿಸಿ
ಶಿವಮೊಗ್ಗ: ಚಾಮರಾಜಪೇಟೆಯಲ್ಲಿ ಗೋವುಗಳ ಕೆಚ್ಚಲನ್ನು ಕತ್ತರಿಸಿದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಬಿಜೆಪಿ ಮುಖಂಡರು, ಶಿವಮೊಗ್ಗದ ಗೋ ರಕ್ಷಾ ಪರಿವಾರದ ಕಾರ್ಯಕರ್ತರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಅಡಕೆ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಸಮಾವೇಶ
ಸಾಗರ: ಪ್ರಾಂತ್ಯ ಅಡಕೆ ಬೆಳೆಗಾರರ ಸಂಘ ಜ.೧೮ರಂದು ಹಮ್ಮಿಕೊಂಡಿರುವ ಅಡಕೆ ಬೆಳೆಗಾರರ ಬೃಹತ್ ಸಮಾವೇಶ ಅಡಕೆ ಬೆಳೆ ಮತ್ತು ಬೆಳೆಗಾರರ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಮಹತ್ತರ ಹೆಜ್ಜೆ ಇರಿಸಲಿದೆ ಎಂದು ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಹೇಳಿದರು.
ಗೋವಿನ ಮೇಲಿನ ದೌರ್ಜನ್ಯಕ್ಕೆ ಖಂಡನೆ
ಸಾಗರ: ಬೆಂಗಳೂರಿನ ಚಾಮರಾಜಪೇಟೆ ಮತ್ತು ಮೈಸೂರಿನ ನಂಜನಗೂಡಿನಲ್ಲಿ ಗೋವಿನ ಮೇಲೆ ನಡೆದ ಪೈಶಾಚಿಕ ಕೃತ್ಯ ಖಂಡಿಸಿ ಶುಕ್ರವಾರ ಹಿಂದೂ ಹಿತರಕ್ಷಣಾ ಸಮಿತಿ ವತಿಯಿಂದ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಯಿತು.
ಮಕ್ಕಳನ್ನು ಆಧ್ಯಾತ್ಮದ ವಾರಸುದಾರರನ್ನಾಗಿ ಮಾಡಿ
ಸೊರಬ: ಮಕಳನ್ನು ಹೆತ್ತು ದೊಡ್ಡವರಾನ್ನಾಗಿ ಮಾಡಿ ಅವರ ಸುಖಕ್ಕಾಗಿ ಆಸ್ತಿಯನ್ನು ಮಾಡಿಟ್ಟು ಮುಂದೆ ಕಷ್ಟ ಕಾಲದಲ್ಲಿ ಅವರ ದುಃಖವನ್ನು ನೋಡುವುದಕ್ಕಿಂತಲೂ ಅವರನ್ನು ಆಧ್ಯಾತ್ಮದ ನೆಲೆಯಲ್ಲಿ ಬೆಳೆಸಿ ಅವರನ್ನು ನಿಮ್ಮ ಆಧ್ಯಾತ್ಮಕ್ಕೆ ವಾರಸೂದಾರಾರನ್ನಾಗಿಸಿ ಎಂದು ಸಮಾಧಾನ ಹಿರೇಮಠ ಜಡೆ ಬಂಕಸಾಣ ಹಾಗೂ ಸೊರಬ ಕಾನುಕೇರಿ ಮಠದ ಘನಬಸವ ಅಮರೇಶ್ವರ ಮಹಾಸ್ವಾಮಿಗಳು ಹೇಳಿದರು.
ಮಕ್ಕಳ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ
ಶಿವಮೊಗ್ಗ: ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಪೋಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಪೋಕ್ಸೋ ಕಾಯ್ದೆಯಂತಹ ಅನೇಕ ಕಠಿಣ ಕಾಯ್ದೆಗಳು ಜಾರಿಗೆ ಬಂದಿದ್ದು, ಅವುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ಎಸ್.ಸಂತೋಷ್ ಹೇಳಿದರು.
ನಾಳೆ ಶಿವರಾಜ್ ಸಿಂಗ್ ಚೌಹಾಣ್ ಶಿವಮೊಗ್ಗಕ್ಕೆ
ಶಿವಮೊಗ್ಗ : ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಜ.18 ರಂದು ಶಿವಮೊಗ್ಗ ಜಿಲ್ಲೆಗೆ ಆಗಮಿಸಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಸರ್ಕಾರಕ್ಕೆ ಗೋ ಮಾತೆಯ ಶಾಪ ತಟ್ಟದೆ ಬಿಡಲ್ಲ
ಶಿವಮೊಗ್ಗ: ಬೆಂಗಳೂರಿನಲ್ಲಿ ಗೋವುಗಳ ಕೆಚ್ಚಲು ಕಟ್ ಮಾಡಿದ ಕಿಡಿಕೇಡಿಗಳ ವಿರುದ್ಧ ಶಿವಮೊಗ್ಗದಲ್ಲಿ ರಾಷ್ಟ್ರಭಕ್ತ ಬಳಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.
ಸಚಿವ ಜಮೀರ್ ಗೆ ಡಿಸಿಎಂ ಸ್ಥಾನ ನೀಡಿ : ಸೈಯದ್ ಮುಜೀಬುಲ್ಲಾ
ಶಿವಮೊಗ್ಗ: ಸಚಿವ ಜಮೀರ್ ಅಹಮದ್‍ರವರಿಗೆ ಉಪಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್‌ ಸದಸ್ಯೆ ಬಲ್ಕಿಶ್ ಬಾನು ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಹಿತರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸೈಯದ್ ಮುಜೀಬುಲ್ಲಾ ಆಗ್ರಹಿಸಿದರು.
ಗ್ರೂಪ್ ‘ಬಿ’ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಸಿದ್ಧತೆ ಕೈಗೊಳ್ಳಿ
ಶಿವಮೊಗ್ಗ: ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ ಹುದ್ದೆಗಳ ನೇಮಕಾತಿ ಸಂಬಂಧ ಜ.19 ಮತ್ತು 25 ರಂದು ಪರೀಕ್ಷೆಗಳನ್ನು ನಡೆಸಲಿದ್ದು, ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಯಶಸ್ವಿಯಾಗಿ ನಡೆಯಲು ಅಗತ್ಯವಾದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಂದಿನಿಂದ ಶರಣ ಸಾಹಿತ್ಯ ಸಮ್ಮೇಳನ
ಶಿವಮೊಗ್ಗ: ಪರಮ ತಪಸ್ವಿ ಲಿಂಗೈಕ್ಯ ಜಗದ್ಗುರು ಶ್ರೀ ಗುರುಬಸವ ಮಹಾಸ್ವಾಮಿಗಳವರ 113ನೇ ಪುಣ್ಯ ಸ್ಮರಣೋತ್ಸವ ಅನುಭಾವ ಸಮ್ಮೇಳನ, ಶರಣ ಸಾಹಿತ್ಯ ಸಮ್ಮೇಳನ ಹಾಗೂ ಭಾವೈಕ್ಯ ಸಮ್ಮೇಳನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜ.16, 17 ಮತ್ತು 18 ರಂದು ನಗರದ ಶ್ರೀ ಬೆಕ್ಕಿನಕಲ್ಮಠದ ಶ್ರೀ ಗುರುಬಸವ ಭವನದಲ್ಲಿ ಆಯೋಜಿಸಲಾಗಿದೆ ಎಂದು ಬೆಕ್ಕಿನ ಕಲ್ಮಠದ ಶ್ರೀ ಮನ್ಮಹಾರಾಜ್ ನಿರಂಜನ ಜಗದ್ಗುರು ಶ್ರೀ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ ತಿಳಿಸಿದರು.
  • < previous
  • 1
  • ...
  • 124
  • 125
  • 126
  • 127
  • 128
  • 129
  • 130
  • 131
  • 132
  • ...
  • 487
  • next >
Top Stories
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
ಎಸ್ಸಿ ಒಳ ಮೀಸಲಿಗೆ 4 ಸಮುದಾಯ ಕಿಡಿ
ಮೋದಿ ಜತೆ ಮಾತನಾಡಲು ಉತ್ಸುಕ: ಟ್ರಂಪ್‌
ನೇಪಾಳ ಆಯ್ತು ಈಗ ಫ್ರಾನ್ಸಲ್ಲೂ ಜನರ ದಂಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved