ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಲಾವಿದರ ಸೃಷ್ಟಿ ಮನಸ್ಸನ್ನು ಹಗುರಗೊಳಿಸಿದೆ: ಗುರುದತ್ ಹೆಗಡೆ
ಶಿವಮೊಗ್ಗದಲ್ಲಿ ನಡೆದ ಕಲಾ ದಸರಾ ಕಾರ್ಯಕ್ರಮದಲ್ಲಿ ಕಲಾವಿದರು ರಚಿಸಿದ ಕಲಾಕೃತಿಗಳನ್ನು ಜಿಲ್ಲಾಧಿಕಾರಿ ಗುರುದತ್ ಹೆಗಡೆ ವೀಕ್ಷಿಸಿದರು.
ಅಂಗನವಾಡಿ ಕಾರ್ಯಕರ್ತೆ, ಸಹಾಯಕರ ಹುದ್ದೆಗೆ ಉರ್ದು ಕಡ್ಡಾಯ ರದ್ದಿಗೆ ಆಗ್ರಹ
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರ ಹುದ್ದೆಗಾಗಿ ಉರ್ದು ಭಾಷೆ ಕಡ್ಡಾಯ ಗೊಳಿಸಿರುವುದನ್ನ ಕೂಡಲೇ ರದ್ದುಗೊಳಿಸುವಂತೆ ಆಗ್ರಹಿಸಿ ಶಿಕಾರಿಪುರದ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಾಲೂಕು ಕಚೇರಿಯಲ್ಲಿ ಮನವಿ ಸಲ್ಲಿಸಲಾಯಿತು.
ದೇವರ ಆರಾಧನೆಯಿಂದ ಮನಸ್ಸು ಶುದ್ಧಿ
ಸೊರಬ ತಾಲೂಕಿನ ಚಂದ್ರಗುತ್ತಿಯಲ್ಲಿ ನಡೆದ ದಸರಾ ಉತ್ಸವದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ಕುಮಾರ್ ಅವರನ್ನು ದಸರಾ ಉತ್ಸವ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಅಜೀಂ ಪ್ರೇಮ್ ಜಿ ವಿವಿಯಲ್ಲಿ ನೂತನ ಡಿಪೋಮಾ ಕೋರ್ಸ್ ಆರಂಭ
ವಿಶ್ವ ವಿಶ್ವವಿದ್ಯಾಲಯದ ಉಪ ಕುಲಪತಿ ಇಂದು ಪ್ರಸಾದ್ ಮಾಹಿತಿ
ಶಿಗೇಹಳ್ಳಿ ಗ್ರಾಮಸ್ಥರಿಗಿಲ್ಲ ಸ್ವಚ್ಛ ನೀರು ಭಾಗ್ಯ
ಸೊರಬ ತಾಲೂಕಿನ ಶಿಗೇಹಳ್ಳಿ ಗ್ರಾಮದ ಕುಡಿಯುವ ನೀರಿನ ಬೋರ್ವೆಲ್ನಿಂದ ಮಣ್ಣು ಮಿಶ್ರಿತ ಕಲುಷಿತ ನೀರು ಸರಬರಾಜು ಆಗುತ್ತಿದೆ.
ಹುಚ್ಚುರಾಯಸ್ವಾಮಿ ದೇವಸ್ಥಾನಲ್ಲಿ ವಸ್ತ್ರ ಸಂಹಿತೆ ಕಡ್ಡಾಯಗೊಳಿಸಲು ಆಗ್ರಹ
ಶಿಕಾರಿಪುರದ ಇತಿಹಾಸ ಪ್ರಸಿದ್ಧ ಹುಚ್ಚುರಾಯಸ್ವಾಮಿ ದೇವಸ್ಥಾನದಲ್ಲಿ ಮೂಲಭೂತ ಸೌಲಭ್ಯಕ್ಕೆ ಆಗ್ರಹಿಸಿ ಕರ್ನಾಟಕ ಜನಜಾಗೃತ ವೇದಿಕೆ ನೇತೃತ್ವದಲ್ಲಿ ತಾಲೂಕು ಕಚೇರಿ ಮುಂಬಾಗ ಆಹೋರಾತ್ರಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.
ಹೊಸ ತಲೆಮಾರಿನ ಕಲಾವಿದರಿಗೆ ವೇದಿಕೆ ಕಲ್ಪಿಸಿ: ರಂಗಕರ್ಮಿ ಸುನಿಲ್ ಶಾನಭಾಗ್
ಸಾಗರ ತಾಲೂಕಿನ ನೀನಾಸಂನಲ್ಲಿ ಆಯೋಜಿಲಾಗಿದ್ದ ‘ಕಲೆಗಳ ಸಂಗಡ ಮಾತುಕತೆ’ ಕಾರ್ಯಕ್ರಮದ ಸಮಾರೋಪದಲ್ಲಿ ಮುಂಬೈನ ಹಿರಿಯ ರಂಗಕರ್ಮಿ ಸುನಿಲ್ ಶಾನಭಾಗ್ ಭಾಗವಹಿಸಿ, ಹೊಸ ತಲೆಮಾರಿನ ಕಲಾವಿದರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಿಕೊಡಬೇಕು ಎಂದು ಸಲಹೆಯಿತ್ತರು.
ಬದುಕಿನ ಅಭ್ಯುದಯಕ್ಕೆ ನಾಗರಿಕ ಕೌಶಲ್ಯ ಅತ್ಯಗತ್ಯ: ಡಾ.ವಿ.ಎಲ್.ಎಸ್.ಕುಮಾರ್
ಸುವರ್ಣ ಸಂಸ್ಕೃತಿ ಭವನದಲ್ಲಿ ಪ್ರಥಮ ವರ್ಷದ ಬಿಕಾಂ, ಬಿಬಿಎ, ಬಿಸಿಎ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ‘ಅಭ್ಯುದಯ’ ಓರಿಯಂಟೇಷನ್ ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳಲ್ಲಿ ಅತಿ ಹೆಚ್ಚು ಅಂಕ ಪಡೆದು ಉತ್ತೀರ್ಣರಾದ ಕಾಲೇಜಿನ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕೈಗಾರಿಕಾ ಕ್ಷೇತ್ರಕ್ಕೆ ಸರ್ಎಂ.ವಿ. ಕೊಡುಗೆ ಅಪಾರ: ಎಸ್.ಎಸ್.ವಾಗೇಶ್ ಬಣ್ಣನೆ
ನಗರದ ಗಂಗೋತ್ರಿ ಪಿಯು ಕಾಲೇಜಿನಲ್ಲಿ ಆಯೋಜಿಸಿದ್ದ ಇಂಜಿನಿಯರ್ಸ್ ಡೇ ಅಂಗವಾಗಿ ಲಕ್ಷ್ಮೀ ನಾರಾಯಣ್, ಭಾರದ್ವಾಜ್, ರಾಜಶೇಖರ್, ರಮೇಶ್, ವೆಂಕಟೇಶ್, ಸಂಪತ್ ಕುಮಾರ್ ಅವರನ್ನು ಗೌರವಿಸಲಾಯಿತು.
ಕಿತ್ತೂರು ರಾಣಿ ನಾಡಿನ ಸ್ವಾಭಿಮಾನದ ಸಂಕೇತ: ಶಾಸಕ ಎಸ್.ಎನ್.ಚನ್ನಬಸಪ್ಪ ಬಣ್ಣನೆ
ಶಿವಮೊಗ್ಗಕ್ಕೆ ಐತಿಹಾಸಿಕ ಕಿತ್ತೂರು ಉತ್ಸವ-2024ರ ವಿಜಯಜ್ಯೋತಿ ರಥಯಾತ್ರೆ ಆಗಮಿಸಿದ ಸಂದರ್ಭದಲ್ಲಿ ಜಿಲ್ಲಾಡಳಿತದ ಪರವಾಗಿ ನಗರದ ಪ್ರವಾಸಿ ಮಂದಿರದಲ್ಲಿ ಆತ್ಮೀಯವಾಗಿ ಸ್ವಾಗತಿಸಲಾಯಿತು.
< previous
1
...
125
126
127
128
129
130
131
132
133
...
420
next >
Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ