• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಾಧಕರನ್ನು ಸನ್ಮಾನಿಸುವುದು ಸತ್ಸಂಪ್ರದಾಯ
ಸಾಗರ: ಸ್ಥಳೀಯವಾಗಿ ನಡೆಯುವ ಸಾಹಿತ್ಯ ಸಮ್ಮೇಳನಗಳಲ್ಲಿ ಸಾಧಕರನ್ನು ಸನ್ಮಾನಿಸುವುದು ಸತ್ಸಂಪ್ರದಾಯ ಎಂದು ಹೊಸನಗರ ಕೊಡಚಾದ್ರಿ ಪ್ರಥಮದರ್ಜೆ ಕಾಲೇಜಿನ ಪ್ರಾಧ್ಯಾಪಕ ಡಾ.ಕೆ.ಪ್ರಭಾಕರ ರಾವ್ ಅಭಿಪ್ರಾಯಪಟ್ಟರು.
ಮೀನುಗಾರರಿಗೆ ಸೌಲಭ್ಯಗಳ ವಿತರಿಸಿದ ಶಾಸಕ ಸಂಗಮೇಶ್ವರ
ಭದ್ರಾವತಿ: ಮೀನುಗಾರಿಕೆ ಇಲಾಖೆಯಿಂದ ಮಂಜೂರಾದ ವೃತ್ತಿ ಚಟುವಟಿಕೆಗಳಿಗೆ ಪೂರಕ ಸೌಲಭ್ಯಗಳನ್ನು ಸುಮಾರು ೨೦ಕ್ಕೂ ಹೆಚ್ಚು ಫಲಾಭವಿಗಳಿಗೆ ಕರ್ನಾಟಕ ರಾಜ್ಯ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ಬಿ.ಕೆ. ಸಂಗಮೇಶ್ವರ್ ಶನಿವಾರ ವಿತರಿಸಿದರು.
ರೈತರಿಗೆ ಸಮಸ್ಯೆ ಆದರೆ ನಾನು ಸಹಿಸಲ್ಲ
ಶಿರಾಳಕೊಪ್ಪ: ಶಿಕಾರಿಪುರ ಸವರ್ತೋಮುಖವಾಗಿ ಅಭಿವ್ರದ್ಧಿ ಹೊಂದಿದೆ ಎಂದು ನಿಶ್ಚಿಂತೆಯಿಂದ ಇದ್ದ ನಮಗೆ ರೈತರೊಂದಿಗೆ ಟೀಸಿ ಸುಟ್ಟಾಗ ಮೆಸ್ಕಾ ಇಲಾಖೆ ಸರಿಯಾಗಿ ಸ್ಪಂದಿಸದೇ ಹೊಸತಲೆನೋವು ಪ್ರಾರಂಭವಾಗಿದೆ. ರೈತರಿಗೆ ಸಮಸ್ಯೆ ಆದಲ್ಲಿ ನಾವು ಸಹಿಸಲು ಸಾಧ್ಯವಿಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಗುಡುಗಿದರು.
ಮಹಿಳೆಯರು ಸದಾ ಕಾಲ ಕ್ರಿಯಾಶೀಲರಾಗಿರಲಿ: ಸಿಸ್ಟರ್ ವಿಲ್ಮಾ ರೆಬೆಲ್ಲೊ
ಭದ್ರಾವತಿ: ಮಹಿಳೆಯರು ಸದಾ ಕಾಲ ಕ್ರಿಯಾಶೀಲರಾಗಿರಬೇಕು. ತಮ್ಮಲ್ಲಿನ ಸ್ವಾಭಾವಿಕ ಶಕ್ತಿ, ನೇತೃತ್ವ ಶಕ್ತಿ ಮತ್ತು ಕ್ರಿಯಾ ಶಕ್ತಿ ಕುರಿತು ತಿಳುವಳಿಕೆ ಹೊಂದಬೇಕೆಂದು ಹಳೇ ನಗರದ ನಿರ್ಮಲ ಆಸ್ಪತ್ರೆ ವ್ಯವಸ್ಥಾಪಕಿ ಹಾಗೂ ನಿರ್ಮಲ ಕಾನ್ವೆಂಟ್ ಸುಪೀರಿಯರ್ ಸಿಸ್ಟರ್ ವಿಲ್ಮಾ ರೆಬೆಲ್ಲೊ ಹೇಳಿದರು.
ಭಾರತ ವಿಶ್ವಗುರು ಎನ್ನುವುದಕ್ಕೆ ಕುಂಭಮೇಳ ಸಾಕ್ಷಿ
ಶಿವಮೊಗ್ಗ: ಭಾರತ ವಿಶ್ವಗುರು ಎನ್ನುವುದಕ್ಕೆ 45 ದಿನಗಳ ಕಾಲ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನ ತ್ರಿವೇಣಿ ಸಂಗಮದಲ್ಲಿ ನಡೆದ ಕುಂಭಮೇಳವೇ ಸಾಕ್ಷಿಯಾಗಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.
ಕನ್ನಡ ಭಾಷೆ ಬೆಳವಣಿಗೆಗೆಸರ್ಕಾರ ಹೆಚ್ಚು ಒತ್ತು ನೀಡಲಿ
ಸಾಗರ: ಕೇಂದ್ರ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ೨೫ ಕೋಟಿ ರು. ಆರ್ಥಿಕ ಸಹಕಾರ ನೀಡಿದಂತೆ ಜಿಲ್ಲಾ ಸಮ್ಮೇಳನಕ್ಕೆ ೨೫ ಲಕ್ಷ ರು. ತಾಲೂಕು ಸಮ್ಮೇಳನಕ್ಕೆ ಕನಿಷ್ಠ ೧೦ ಲಕ್ಷ ರು. ಆರ್ಥಿಕ ಸಹಕಾರ ನೀಡುವಂತೆ ಸರ್ಕಾರದ ಮೇಲೆ ಒತ್ತಡ ತರಲಾಗುವುದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಭರವಸೆ ನೀಡಿದರು.
ಮಾಲ್‌ ಫಲಕದಲ್ಲಿ ಕನ್ನಡಕ್ಕೆ ಅಗ್ರಸ್ಥಾನಕ್ಕೆ ವಿಶ್ವ ಕರವೇ ದಾವಣಗೆರೆಯಲ್ಲಿ ಒತ್ತಾಯ
ದಾವಣಗೆರೆಯಲ್ಲಿ ನೂತನವಾಗಿ ಆರಂಭವಾಗಿರುವ ಶಾಪಿಂಗ್‌ ಮಾಲ್‌ನಲ್ಲಿ ಕನ್ನಡವೇ ಮಾಯವಾಗಿದ್ದು, ಸರ್ಕಾರದ ಆದೇಶಕ್ಕೆ ಚೆನ್ನಯ್ ಶಾಪಿಂಗ್ ಮಾಲ್‌ ಕಿಮ್ಮತ್ತು ಕೊಟ್ಟಿಲ್ಲವೆಂದು ಕನ್ನಡ ಪರ ಸಂಘಟನೆಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದವು.
ಗುರುಕುಮಾರ್ ಪಾಟೀಲ್ ಕ್ಷಮೆಯಾಚಿಸಲು ಆಗ್ರಹ
ಸೊರಬ: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಸಂಸದ ಬಿ.ವೈ.ರಾಘವೇಂದ್ರ ಅವರ ಬಗ್ಗೆ ಸಲ್ಲದ ಆರೋಪಗಳನ್ನು ಮಾಡಿ ತುಚ್ಛವಾಗಿ ಕಾಣುತ್ತಿರುವ ವೀರಶೈವ ಮಹಾಸಭಾದ ತಾಲೂಕು ಘಟಕದ ಅಧ್ಯಕ್ಷ ಗುರುಕುಮಾರ್ ಪಾಟೀಲ್ ಅವರ ವರ್ತನೆಯನ್ನು ಖಂಡಿಸುತ್ತೇವೆ ಮತ್ತು ಕೂಡಲೇ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ವೀರಶೈವ ಮಹಾಸಭಾದ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ವಿ.ಎ.ಬಸವರಾಜ ಅಗಸನಹಳ್ಳಿ ಆಗ್ರಹಿಸಿದರು.
ಶರಾವತಿ ನದಿಗೆ ಹಲವು ಯೋಜನೆ ಖಂಡನೀಯ
ಸಾಗರ: ಪರಿಸರದ ಮೇಲಿನ ದೌರ್ಜನ್ಯ ದಿನೆ ದಿನೆ ಹೆಚ್ಚಾಗುತ್ತಿದ್ದು ಮನುಷ್ಯ ಕೇಂದ್ರಿತ ಅಭಿವೃದ್ಧಿಯ ಎದುರು ನಿಸರ್ಗ ಗೌಣ ಎನಿಸ ತೊಡಗಿದೆ ಎಂದು ಸಾಹಿತಿ ಅ.ರಾ.ಶ್ರೀನಿವಾಸ್ ಕಳವಳ ವ್ಯಕ್ತಪಡಿಸಿದರು.
ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳಿಸಿಕೊಳ್ಳಲಿ: ಡಿಡಿಪಿಐ ಮಂಜುನಾಥ್
ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ಬೆಳಿಸಿಕೊಂಡು, ವಿಜ್ಞಾನದ ಅಧ್ಯಯನದಲ್ಲಿ ತೊಡಗಿಕೊಳ್ಳಬೇಕು. ಹೊಸ ಅನ್ವೇಷಣೆಗಳನ್ನು ಮಾಡಬೇಕು ಎಂದು ಡಿಡಿಪಿಐ ಮಂಜುನಾಥ್ ಹೇಳಿದರು.
  • < previous
  • 1
  • ...
  • 126
  • 127
  • 128
  • 129
  • 130
  • 131
  • 132
  • 133
  • 134
  • ...
  • 517
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved