• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭದ್ರಾವತಿಯಲ್ಲಿ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ ಬಿ.ಕೆ.ಶಿವಕುಮಾರ್ ಆಯ್ಕೆ
ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಸಹೋದರ ಬಿ.ಕೆ. ಶಿವಕುಮಾರ್ ಭದ್ರಾವತಿ ತಾಲೂಕಿನ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಸೊರಬದ ಗುಡ್ಡೆಕೊಪ್ಪದಲ್ಲಿ ಕದಂಬರ ಕಾಲದ ಜನವಸತಿ ಪಳೆಯುಳಿಕೆ ಪತ್ತೆ: ಇತಿಹಾಸ ಸಂಶೋಧಕ ರಮೇಶ ಬಿ. ಹಿರೇಜಂಬೂರು
ಸೊರಬ ತಾಲೂಕಿನ ಗುಡ್ಡೆಕೊಪ್ಪ ಗ್ರಾಮದ ದೇವರ ಬಾವಿಯ ಬಳಿ ಆದಿ ಕದಂಬರ ಅವಧಿಯ ಜನವಸತಿ ಸ್ಥಳವಿದ್ದ ಪಳೆಯುಳಿಕೆ ದೊರೆತಿದೆ. ಇದನ್ನು ಇತಿಹಾಸ ಸಂಶೋಧಕ ರಮೇಶ ಬಿ. ಹಿರೇಜಂಬೂರು ಪತ್ತೆ ಮಾಡಿದ್ದಾರೆ.
ಜನಪ್ರತಿನಿಧಿಗಳು, ಪೋಷಕರ ಸಹಕಾರ ಮಕ್ಕಳಿಗೆ ಮುಖ್ಯ: ದಿಶಾ ಸಮಿತಿಯ ಮಲ್ಲಿಕಾರ್ಜುನ್ ಹಕ್ರೆ
ಸರ್ಕಾರಿ ಶಾಲಾ ಮಕ್ಕಳಿಗೆ ಪೋಷಕರು ಹಾಗೂ ಜನಪ್ರತಿನಿಧಿಗಳು ಹೆಚ್ಚಿನ ಸಹಕಾರ ನೀಡಿದ್ದಲ್ಲಿ ಖಾಸಗಿ ಶಾಲಾ ಮಕ್ಕಳೊಂದಿಗೆ ಪೈಪೋಟಿ ನೀಡಿ ಮುನ್ನಡೆಯಲು ಸಾಧ್ಯವಾಗುತ್ತದೆ ಎಂದು ದಿಶಾ ಸಮಿತಿಯ ಸದಸ್ಯ ಮಲ್ಲಿಕಾರ್ಜುನ್ ಹಕ್ರೆ ಹೇಳಿದರು. ತ್ಯಾಗರ್ತಿಯಲ್ಲಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತ ಬ್ಯಾಗ್ ವಿತರಿಸಿ ಮಾತನಾಡಿದರು.
ರಾಜ್ಯ ಸರ್ಕಾರದ ವಿರುದ್ಧ ತೀರ್ಥಹಳ್ಳಿಯಲ್ಲಿ ಬಿಸಿಯೂಟ ತಯಾರಕರ ಆಕ್ರೋಶ
ರಾಜ್ಯದ ಮುಂಗಡಪತ್ರದಲ್ಲಿ ಸಬೂಬು ಹೇಳದೆ ಎಲ್ಲ ಬೇಡಿಕೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ತಾಲೂಕು ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೇಡರೇಷನ್ ವತಿಯಿಂದ ಸೋಮವಾರ ತೀರ್ಥಹಳ್ಳಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಜನವರಿ 14ರಿಂದ ಸೊರಬದಲ್ಲಿ ಹೊಳೆಲಿಂಗೇಶ್ವರ ಸ್ವಾಮಿಯ ರಥೋತ್ಸವ
ಸೊರಬದ ವರದಾ ಮತ್ತು ದಂಡಾವತಿ ನದಿಗಳ ಸಂಗಮವೂ ಒಂದಾಗಿದ್ದು, ನದಿಗಳ ಸಂಗಮ ಕ್ಷೇತ್ರದಲ್ಲಿ ನೆಲೆಸಿರುವ ಗ್ರಾಮದ ಅದಿ ದೇವತೆ ಶ್ರೀ ಹೊಳೆಲಿಂಗೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ ಜ. ೧೪ ರಿಂದ ೧೬ ರವರೆಗೆ ಜರುಗಲಿದೆ.
ವಿಶ್ವಮಾನವ ತತ್ವ ಬಾಲ್ಯದಿಂದಲೇ ಉಳಿಯಲಿ: ಸರ್ವಾಧ್ಯಕ್ಷೆ ಬಿ.ಬಿಂದು
ಸರ್ವೋದಯ, ಸಮನ್ವಯದಂತಹ ವಿಶ್ವಮಾನವ ತತ್ವಗಳು ಬಾಲ್ಯದ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯಲಿ ಎಂದು ಜಿಲ್ಲಾ 20ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷೆ ಬಿ.ಬಿಂದು ಕರೆ ನೀಡಿದರು. ಶಿವಮೊಗ್ಗದಲ್ಲಿ ಜಿಲ್ಲಾ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಉದ್ದೇಶಿಸಿ ಮಾತನಾಡಿದರು.
ಯುವತಿಯರು ಸರ್ಕಾರದ ಸೌಲಭ್ಯ ಉಪಯೋಗಿಸಿಕೊಳ್ಳಿ: ಸಂಸದ ಬಿ.ವೈ.ರಾಘವೇಂದ್ರ
ಉತ್ತಮ ಭವಿಷ್ಯ ಕಟ್ಟಿಕೊಳ್ಳಬೇಕು. ಹದಿಹರೆಯದಲ್ಲಿ ಮನಸ್ಸು ಚಂಚಲವಾಗುತ್ತದೆ ಅದನ್ನು ಅರ್ಥ ಮಾಡಿಕೊಂಡು ತಪ್ಪು ಹೆಜ್ಜೆ ಇಡದೆ ಸರಿಯಾದ ದಿಕ್ಕಿನಲ್ಲಿ ಹೆಜ್ಜೆ ಇಡಿ. ತಂದೆ-ತಾಯಿ ಕಟ್ಟಿಕೊಂಡ ಕನಸನ್ನು ಈಡೇರಿಸುವ ಸಂಕಲ್ಪ ಮಾಡಿ ಎಂದು ಸಂಸದ ಬಿ.ವೈ.ರಾಘವೇಂದ್ರ ಸಲಹೆ ನೀಡಿದರು. ಶಿವಮೊಗ್ಗದಲ್ಲಿ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ವಿತರಿಸಿ ಮಾತನಾಡಿದರು.
ಕಿಡಿಗೇಡಿಗಳಿಂದ ಹಿಂದೂ ಸಮುದಾಯ ಭಾವನೆಗೆ ಧಕ್ಕೆ: ಶಾಸಕ ಎಸ್‌.ಎನ್‌.ಚನ್ನಬಸಪ್ಪ
ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಗೋ ಹತ್ಯೆಗೆ ಪ್ರಯತ್ನ ನಡೆದಿರುವುದನ್ನು ಖಂಡನೀಯ.ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಸತ್ತುಹೋಗಿದೆ ಎಂದು ಶಾಸಕ ಎಸ್‌.ಎನ್‌.ಚನ್ನಬಸಪ್ಪ ಕಿಡಿಕಾರಿದರು. ಶಿವಮೊಗ್ಗದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ವಿವೇಕರು ವಿಶ್ವಕ್ಕೆ ಮಾನವೀಯತೆಯ ರಾಯಭಾರಿ: ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲೇಶಪ್ಪ
ಸ್ವಾಮಿ ವಿವೇಕಾನಂದರು ಇಡೀ ವಿಶ್ವಕ್ಕೆ ಶಾಂತಿ ಮತ್ತು ಮಾನವೀಯತೆಯನ್ನು ಸಾರಿದ ರಾಯಭಾರಿ ಎಂದು ಹೊಳೆಹೊನ್ನೂರು ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲೇಶಪ್ಪ ಹೇಳಿದರು. ಹೊಳೆಹೊನ್ನೂರಿನಲ್ಲಿ ಸ್ವಾಮಿ ವಿವೇಕಾನಂದರ 161ನೇ ಜಯಂತಿ ಪ್ರಯುಕ್ತ ಆಯೋಜಿಸಿದ್ದ ವಾಕಥಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಯುವಜನತೆ ವ್ಯಸನಕ್ಕೆ ಈಡಾಗಿರುವುದು ಆತಂಕದ ಸಂಗತಿ: ಡಿವೈಎಸ್‍ಪಿ ಗಜಾನನ ವಾಮನ ಸುತಾರ್
ವ್ಯಸನಗಳಿಗೆ ಬಲಿಯಾಗುತ್ತಿರುವುದು ಆತಂಕದ ಸಂಗತಿಯಾಗಿದೆ. ಇದನ್ನು ನಿಯಂತ್ರಿಸಲು ಪೋಷಕರಿಗೂ ಕಷ್ಟಸಾಧ್ಯವಾಗಿದ್ದು ಈ ಜಾಲವನ್ನು ಮಟ್ಟ ಹಾಕುವಲ್ಲಿ ನಮ್ಮ ಇಲಾಖೆಯ ಹೊಣೆಗಾರಿಕೆ ನಿರ್ಣಾಯಕವಾಗಿದೆ ಎಂದು ಇಲ್ಲಿಂದ ಬಾಗಲಕೋಟೆಗೆ ವರ್ಗಾವಣೆಗೊಂಡಿರುವ ಡಿವೈಎಸ್‍ಪಿ ಗಜಾನನ ವಾಮನ ಸುತಾರ್ ಹೇಳಿದರು. ತೀರ್ಥಹಳ್ಳಿಯಲ್ಲಿ ನಾಗರಿಕ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.
  • < previous
  • 1
  • ...
  • 126
  • 127
  • 128
  • 129
  • 130
  • 131
  • 132
  • 133
  • 134
  • ...
  • 487
  • next >
Top Stories
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
ಎಸ್ಸಿ ಒಳ ಮೀಸಲಿಗೆ 4 ಸಮುದಾಯ ಕಿಡಿ
ಮೋದಿ ಜತೆ ಮಾತನಾಡಲು ಉತ್ಸುಕ: ಟ್ರಂಪ್‌
ನೇಪಾಳ ಆಯ್ತು ಈಗ ಫ್ರಾನ್ಸಲ್ಲೂ ಜನರ ದಂಗೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved