• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿವೇಕಾನಂದರು ಯುವಪೀಳಿಗೆಗೆ ಸ್ಫೂರ್ತಿ: ಶಾಸಕ ಗೋಪಾಲಕೃಷ್ಣ ಬೇಳೂರು
ಸ್ವಾಮಿ ವಿವೇಕಾನಂದರ ತತ್ವಾದರ್ಶ ಯುವಪೀಳಿಗೆಗೆ ಸ್ಪೂರ್ತಿ. ವಿವೇಕಾನಂದರ ಗುರಿ ಮುಟ್ಟುವವರೆಗೂ ನಿಲ್ಲಬೇಡಿ ಸಂದೇಶ ಸಾರ್ವಕಾಲಿಕ ಅನುಕರಣೀಯವಾದದ್ದು ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಸಾಗರದಲ್ಲಿ ಯುವಜನ ಜಯಂತ್ಯುತ್ಸವ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ಶಿಕ್ಷಣ ಇಲಾಖೆಗೆ ಶಿವಮೊಗ್ಗದ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಸ್ಥಿರತೆ ಕಾಯ್ದುಕೊಳ್ಳುವುದೇ ಸವಾಲು
ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಪ್ರಸಕ್ತ ವರ್ಷದಂತೆಯೇ ಸ್ಥಿರತೆ ಕಾಯ್ದುಕೊಂಡು ಇನ್ನಷ್ಟು ಸುಧಾರಣೆ ಮಾಡುವ ಸವಾಲಿನ ಕೆಲಸ ಇದೀಗ ಶಿವಮೊಗ್ಗ ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧಿಕಾರಿಗಳ ಮೇಲಿದೆ.
ಶೀಘ್ರ ಪತ್ತೆಯಿಂದ ಸ್ತನ ಕ್ಯಾನ್ಸರ್‌ನಿಂದ ಗುಣಮುಖ: ತೀರ್ಥಹಳ್ಳಿ ಎಂಐಒ ಆಸ್ಪತ್ರೆಯ ಡಾ.ಭವ್ಯ
ಸ್ವಯಂ ತಪಾಸಣೆಯಿಂದ ಸ್ತನ ಕ್ಯಾನ್ಸರನ್ನು ಬೇಗನೆ ಪತ್ತೆ ಹಚ್ಚಿ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಲು ಸಾಧ್ಯ ಎಂದು ತೀರ್ಥಹಳ್ಳಿ ಎಂಐಒ ಆಸ್ಪತ್ರೆಯ ತಜ್ಞೆ ಡಾ.ಭವ್ಯ ಹೇಳಿದರು. ಶಿವಮೊಗ್ಗದಲ್ಲಿ ಕ್ಯಾನ್ಸರ್ ಕುರಿತ ಅರಿವು ಕಾರ್ಯಕ್ರಮದಲ್ಲಿ ಪ್ರಾತ್ಯಕ್ಷತೆಯ ಮೂಲಕ ವಿವರಿಸಿ ಮಾತನಾಡಿದರು.
ಸೌಂದರ್ಯ ವರ್ಧಕ ಬಳಕೆಯಲ್ಲಿ ಹೆಚ್ಚಿನ ನಿಗಾ ಇರಲಿ: ಉದ್ಯಮಿ ಕಸ್ತೂರಿ ರಾಜು
ಮಹಿಳೆಯರು ಸೌಂದರ್ಯ ಪ್ರಜ್ಞೆಯ ಜೊತೆಗೆ ಅನುಸರಣ ವಿಧಾನದಲ್ಲಿ ಎಚ್ಚರಿಕೆ ವಹಿಸುವುದು ಅವಶ್ಯಕ. ಕೊಂಚ ಎಡವಿದರೂ ಸುಂದರ ವದನಕ್ಕೆ ಆಪತ್ತು ಕಂಡಿತ. ಹಾಗಾಗಿ ಬಳಸುವ ಸೌಂದರ್ಯ ವರ್ಧಕ ಸಾಮಾಗ್ರಿಗಳ ಬಗ್ಗೆ ಹೆಚ್ಚಿನ ನಿಗಾ ಇರಲಿ ಎಂದು ಉದ್ಯಮಿ ಕಸ್ತೂರಿ ರಾಜು ಹೇಳಿದರು. ಸೊರಬದಲ್ಲಿ ಸಂಕ್ರಾಂತಿ ಸಂಭ್ರಮ ಹಾಗೂ ಬ್ರೈಡಲ್ ಮೇಕಪ್ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜೆಸಿಐ ಭಾವನಾ ಸಂಸ್ಥೆಯಿಂದ ಉತ್ತಮ ಸಮಾಜ ನಿರ್ಮಾಣ: ಸಂಸದ ಬಿ.ವೈ.ರಾಘವೇಂದ್ರ
ಯುವಜನರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಜತೆಯಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಜೆಸಿಐ ಸಂಸ್ಥೆ ಮಹತ್ತರ ಕಾರ್ಯ ನಿರ್ವಹಿಸುತ್ತಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಶಿವಮೊಗ್ಗ ಭಾವನಾ ಸಂಸ್ಥೆ ವತಿಯಿಂದ ಆಯೋಜಿಸಿದ್ದ 25ನೇ ವರ್ಷದ ಬೆಳ್ಳಿಹಬ್ಬ ಸಂಭ್ರಮದಲ್ಲಿ ಮಾತನಾಡಿದರು.
ಹೊಳೆಹೊನ್ನೂರಿನಲ್ಲಿ ಅಡಕೆಯ ಸಿಪ್ಪೆಗೋಟು ದರ ಕುಸಿತ: ಖೇಣಿದಾರರು ಕಂಗಾಲು
ರಾಶಿ ಅಡಕೆಯ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದು ರೈತರಲ್ಲಿ ಸಂತಸ ಮೂಡಿಸಿದರೆ, ಹೊಳೆಹೊನ್ನೂರಿನಲ್ಲಿ ಸಿಪ್ಪಗೋಟು ಮತ್ತು ಗೊರಬಲಿನ ದರ ಕುಸಿದಿರುವುದು ಖೇಣಿದಾರರನ್ನು ಕಂಗೆಡಿಸಿದೆ.
ಎಳೆಯ ಪ್ರಾಯದಲ್ಲೇ ಸಾಹಿತ್ಯದ ಆಸಕ್ತಿ ಬೆಳೆಸಿಕೊಳ್ಳಬೇಕು: ಸರ್ವಾಧ್ಯಕ್ಷ ಎಚ್.ವಿ.ವಂಶಿಕ್ ಪ್ರಭು
ಎಳೆಯ ಪ್ರಾಯದಲ್ಲೇ ನಾವು ಸಾಹಿತ್ಯಾಸಕ್ತಿಯನ್ನು ಬೆಳೆಸಿಕೊಳ್ಳುವ ಮೂಲಕ ಈ ಪರಂಪರೆಯನ್ನು ಮುಂದುವರಿಸುವ ಹೊಣೆಗಾರಿಕೆಯನ್ನು ವಹಿಸಬೇಕಿದೆ ಎಂದು ಮಕ್ಕಳ ಸಾಹಿತ್ಯ ಸಮ್ಮೇಳನಾಧ್ಯಕ್ಷ ಎಚ್.ವಿ.ವಂಶಿಕ್ ಪ್ರಭು ಹೇಳಿದರು. ತೀಥಹಳ್ಳಿಯಲ್ಲಿ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿ ಮಾತನಾಡಿದರು.
ಶಿರಾಳಕೊಪ್ಪದಲ್ಲಿ ಶಾಲೆಗೆ ದಾನ ಘೋಷಣೆ ಮಾಡಿದ ಸಂಸದ ಬಿ.ವೈ.ರಾಘವೇಂದ್ರ
ಕಳೆದ ೪೦ ವರ್ಷಗಳಿಂದ ನಡೆಯುತ್ತಿರುವ ಸೇವಾ ವಿಕಾಸ ಶಾಲೆಗೆ ಕೋಟಿ ರು.ಗಳಿಗೂ ಹೆಚ್ಚು ಬೆಲೆಬಾಳುವ ತಮ್ಮ ಕುಟುಂಬ ಒಡೆತನದಲ್ಲಿ ಇರುವ ಅರು ಎಕರೆ ಜಮೀನನ್ನು ಶಾಲೆಗೆ ಕೊಡಿಗೆಯಾಗಿ ಕೊಡುವುದಾಗಿ ಸಂಸದ ಬಿ.ವೈ.ರಾಘವೇಂದ್ರ ಘೋಷಿಸಿದರು. ಶಿರಾಳಕೊಪ್ಪದಲ್ಲಿ ಶಾಲೆ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿದರು.
ತಾಳಗುಪ್ಪದಲ್ಲಿ ಖಾಸಗಿ ಟ್ರಸ್ಟ್‌ ಪಾಲಾದ ಮುಜರಾಯಿ ದೇಗುಲದ ಆಸ್ತಿ!
ರಾಜ್ಯದಲ್ಲಿ ವಕ್ಫ್‌ ಆಸ್ತಿ, ಮುಜರಾಯಿ ಆಸ್ತಿ ಅತಿಕ್ರಮಣ ಸುದ್ದಿಯಲ್ಲಿರುವಾಗಲೇ ತಾಳಗುಪ್ಪ ಗ್ರಾಮದಲ್ಲಿ ಪುರಾತನ ಮಹಾಗಣಪತಿ ವೀರಭದ್ರ ದೇವಸ್ಥಾನದ ನಿವೇಶನ ಖಾಸಗಿ ಟ್ರಸ್ಟ್‌ ಪಾಲಾದ ಘಟನೆ ಬೆಳಕಿಗೆ ಬಂದಿದೆ.
ಸ್ವಾಮಿ ವಿವೇಕಾನಂದರ ಜೀವನ ಆದರ್ಶ ಪಾಲಿಸಿ: ಎನ್‌ಎಸ್‌ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್
ಸ್ವಾಮಿ ವಿವೇಕಾನಂದರ ಜೀವನ ಆದರ್ಶಗಳನ್ನು ಪ್ರತಿಯೊಬ್ಬ ಯುವಕರೂ ಪಾಲಿಸಬೇಕು. ಆ ಮೂಲಕ ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ತಮ್ಮದೇ ಕೊಡುಗೆಗಳನ್ನು ನೀಡಬೇಕು ಎಂದು ಎನ್‌ಎಸ್‌ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಕರೆ ನೀಡಿದರು. ಶಿವಮೊಗ್ಗದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಹಾಗೂ ಸ್ವಾಮಿ ವಿವೇಕಾನಂದರ 162ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 127
  • 128
  • 129
  • 130
  • 131
  • 132
  • 133
  • 134
  • 135
  • ...
  • 487
  • next >
Top Stories
ನಟ ದರ್ಶನ್‌ ಭದ್ರತೆಗೆ 24 ತಾಸು ಐವರು ಅಧಿಕಾರಿಗಳು!
‘ಕೃಷ್ಣಾ ಮೇಲ್ದಂಡೆ ಪೂರ್ಣ ಸರ್ಕಾರದ ವಾಗ್ದಾನ’
‘ಅಭಿಮಾನ್‌ ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕಕ್ಕೆ 15 ಗುಂಟೆ ಜಾಗ ಕೊಡಿ’
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved