• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಾರಣದಲ್ಲಿ ಪಾಲ್ಗೊಳ್ಳುವುದರಿಂದ ಆತ್ಮವಿಶ್ವಾಸ ವೃದ್ಧಿ: ಎನ್.ಗೋಪಿನಾಥ್
ಚಾರಣದಲ್ಲಿ ಪಾಲ್ಗೊಳ್ಳುವುದರಿಂದ ಆತ್ಮವಿಶ್ವಾಸ ವೃದ್ಧಿಸುವ ಜತೆಯಲ್ಲಿ ಮಾನಸಿಕ ಸಾಮಾರ್ಥ್ಯ ಹೆಚ್ಚಾಗುತ್ತದೆ ಎಂದು ಯೂತ್ ಹಾಸ್ಟೆಲ್ ತರುಣೋದಯ ಘಟಕದ ಅಧ್ಯಕ್ಷ ಎನ್.ಗೋಪಿನಾಥ್ ಹೇಳಿದರು. ಶಿವಮೊಗ್ಗದಲ್ಲಿ ಯೂತ್ ಹಾಸ್ಟೆಲ್‌ನಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಂಗನ ಕಾಯಿಲೆ ಬಗ್ಗೆ ಅರಿವು ಮೂಡಿಸಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ಸಾಗರ, ಸೊರಬ, ತೀರ್ಥಹಳ್ಳಿ, ಹೊಸನಗರ ಈ ನಾಲ್ಕು ತಾಲೂಕುಗಳಲ್ಲಿ ಇಲಾಖೆಯಿಂದ ಡೇಪಾ ತೈಲ ನೀಡಲಾಗಿದೆ. ಮಲೆನಾಡಿನ ಭಾಗದಲ್ಲಿ ಜನರು ಕಾಡಿಗೆ ಹೋಗುವ ವೇಳೆ ಉಣ್ಣೆಗಳಿಂದ ರಕ್ಷಣೆ ಪಡೆಯಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು. ಶಿವಮೊಗ್ಗದಲ್ಲಿ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಯುವ ಸಮೂಹ ಭಾಷೆ, ಸಾಹಿತ್ಯದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು
ಶಿವಮೊಗ್ಗ: ಯುವ ಸಮೂಹ ಕನ್ನಡ ಭಾಷೆ ಮತ್ತು ಸಾಹಿತ್ಯದಲ್ಲಿ ಆಸಕ್ತಿ ಬೆಳೆಸಿಕೊಳ್ಳುವ ಅಗತ್ಯ ಹಿಂದಿಗಿಂತ ವರ್ತಮಾನಕ್ಕೆ ಬಹಳ ಅಗತ್ಯವಿದ್ದು, ನಮ್ಮೊಳಗಿನ ಅರಿವನ್ನು ವಿಸ್ತರಿಸಲು ಪರಿಣಾಮಕಾರಿಯಾಗಿ ನಿಲ್ಲಲಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ.ಮಂಜುನಾಥ ಹೇಳಿದರು.
ಇಂದು ತಾಲೂಕು ೧೧ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ
ಭದ್ರಾವತಿ: ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಘಟಕದಿಂದ ಜ.೯ರ ಗುರುವಾರ ನಗರದ ಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ ಶಾಲೆ ಆವರಣದಲ್ಲಿ ತಾಲೂಕು 11ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆ ಅಧ್ಯಕ್ಷೆ ಎಂ.ಎಸ್.ಸುಧಾಮಣಿ ತಿಳಿಸಿದರು.
ವಿದ್ಯಾರ್ಥಿಗಳು ಆಸೆಯ ಬೆನ್ನಿಗಿಂತ ಆದರ್ಶದ ಬೆನ್ನುಹತ್ತಲಿ
ಶಿವಮೊಗ್ಗ: ನಾವು ನೀಡುವ ಶಿಕ್ಷಣ ಹೃದಯದ ಮೂಲಕ ಮಸ್ತಕ ತಲುಪಬೇಕಾಗಿದ್ದು, ಆಗ ಮಾತ್ರ ಹೃದಯವಂತ ಸಮಾಜಮುಖಿ ವ್ಯಕ್ತಿತ್ವ ನಿರ್ಮಾಣ ಸಾಧ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ ಜಿ.ಎಸ್.ನಾರಾಯಣ ರಾವ್ ಅಭಿಪ್ರಾಯಪಟ್ಟರು.
ಯೋಗದಿಂದ ಶಾರೀರಿಕ ಮಾನಸಿಕ ಸದೃಢತೆ
ಶಿವಮೊಗ್ಗ: ಯೋಗ, ಪ್ರಾಣಾಯಾಮ, ಧ್ಯಾನ ಸದಾ ನಮ್ಮನ್ನು ಸಕಾರಾತ್ಮಕ ಭಾವನೆ ಜೊತೆಗೆ ದೈಹಿಕ ಹಾಗೂ ಮಾನಸಿಕ ಸದೃಢತೆ ಒದಗಿಸುತ್ತದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಕಂಪ್ಯೂಟರ್ ತರಬೇತಿ ಎಲ್ಲಾ ಕ್ಷೇತ್ರದಲ್ಲೂ ಅಗತ್ಯ: ಮಂಜುನಾಥ್
ಹೊಳೆಹೊನ್ನೂರು: ಇಂದಿನ ಆಧುನಿಕ ತಾಂತ್ರಿಕ ಜೀವನದ ಪ್ರತಿಯೊಂದು ಕ್ಷೇತ್ರದಲ್ಲಿ ಕಂಪ್ಯೂಟರ್ ಹಾಸುಕೊಕ್ಕಿದೆ ಎಂದು ಸ್ಥಳೀಯ ಪಟ್ಟಣ ಪಂಚಾಯಿತಿ ಕಾರ್ಯಾಲಯದ ಮುಖ್ಯಾಧಿಕಾರಿ ಮಂಜುನಾಥ್ ಹೇಳಿದರು.
ಧೂಳು ಹಿಡಿದು ನಿಂತಿದ್ದ ಯುದ್ಧ ಟ್ಯಾಂಕರ್‌ಗೆ ಸ್ಥಳ ನಿಗದಿ
ಶಿವಮೊಗ್ಗ: ಕಳೆದ ಒಂದು ವರ್ಷದಿಂದ ಎಂಆರ್‌ಎಸ್ ಸರ್ಕಲ್‌ನಲ್ಲಿ ಧೂಳು ಹಿಡಿಯುತ್ತ ನಿಂತಿರುವ ಯುದ್ಧ ಟ್ಯಾಂಕರ್‌ಗೆ ಕೊನೆಗೂ ಸೂಕ್ತ ಜಾಗ ದೊರಕಿಸಿಕೊಡುವಲ್ಲಿ ಸ್ಥಳೀಯ ಆಡಳಿತ ಯಶಸ್ವಿಯಾಗಿದ್ದು, ಜ.26 ಗಣರಾಜ್ಯೋತ್ಸವದಂದು ಯುದ್ಧ ವಿಜೇತ ಟ್ಯಾಂಕರ್ ಭೂಪತಿ ಜೆಡ್‌ಎಕ್ಸ್ 1878 ಜಿ.ಎಂ. ನಗರದ ಫ್ರೀಡಂ ಪಾರ್ಕ್‌ನಲ್ಲಿ ಶಾಶ್ವತವಾಗಿ ಸ್ಥಾಪನೆಗೊಳ್ಳಲಿದೆ.
ಓಟೂರಲ್ಲಿ ವಿಜೃಂಭಣೆಯಿಂದ ಜರುಗಿದ ಹೋರಿ ಹಬ್ಬ
ಸೊರಬ: ಮಿಂಚಿನ ಓಟ ಓಡುತ್ತಿದ್ದ ಹೋರಿಗಳು, ಬಲ ಪ್ರದರ್ಶನ ತೋರಲು ಮುಂದಾಗಿದ್ದ ಪೈಲ್ವಾನರು, ಹೋರಿ ಪ್ರೀಯರ ಹರ್ಷೋದ್ಗಾರದ ನಡುವೆ ತಾಲೂಕಿನ ಓಟೂರು ಗ್ರಾಮದಲ್ಲಿ ಶ್ರೀ ರಾಮೇಶ್ವರ ಗ್ರಾಮಾಭಿವೃದ್ಧಿ ಸಮಿತಿ ಹಾಗೂ ಊರ ಗ್ರಾಮಸ್ಥರ ಸಹಯೋಗದಲ್ಲಿ ಆಯೋಜಿಸಿದ್ದ ಜನಪದ ಕ್ರೀಡೆ ಹೋರಿ ಬೆದರಿಸುವ ಹಬ್ಬ ವಿಜೃಂಭಣೆಯಿಂದ ನಡೆಯಿತು.
ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ಅನುಕೂಲ
ರಿಪ್ಪನ್‍ಪೇಟೆ: ಟೀಕೆ ಟಿಪ್ಪಣಿಗಳು ಸತ್ತಹೋಗುತ್ತವೆ. ಮಾಡಿದ ಅಭಿವೃದ್ಧಿ ಕಾರ್ಯಗಳು ಮಾತನಾಡುವಂತೆ ಮಾಡುತ್ತವೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
  • < previous
  • 1
  • ...
  • 129
  • 130
  • 131
  • 132
  • 133
  • 134
  • 135
  • 136
  • 137
  • ...
  • 487
  • next >
Top Stories
ನಟ ದರ್ಶನ್‌ ಭದ್ರತೆಗೆ 24 ತಾಸು ಐವರು ಅಧಿಕಾರಿಗಳು!
‘ಕೃಷ್ಣಾ ಮೇಲ್ದಂಡೆ ಪೂರ್ಣ ಸರ್ಕಾರದ ವಾಗ್ದಾನ’
‘ಅಭಿಮಾನ್‌ ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕಕ್ಕೆ 15 ಗುಂಟೆ ಜಾಗ ಕೊಡಿ’
ಅನ್ನಭಾಗ್ಯ ಅಕ್ರಮಕ್ಕೆ ಬ್ರೇಕ್‌ : ಮುಖ್ಯಮಂತ್ರಿ ಸಿದ್ದರಾಮಯ್ಯ
ವಿಶ್ವದ ನಂ.1 ಶ್ರೀಮಂತ ಪಟ್ಟದಿಂದ ಮಸ್ಕ್‌ ಔಟ್‌: ಲ್ಯಾರಿ ಈಗ ನಂ.1
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved