• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಾತಿಗಣತಿ ವರದಿ ಶೀಘ್ರವೇ ಅನುಷ್ಠಾನಗೊಳಿಸಿ: ಸಿದ್ರಾಮಣ್ಣ ಒತ್ತಾಯ
ಕಾಂತರಾಜ ವರದಿಯನ್ನು ಶೀಘ್ರವೇ ಜಾರಿಗೆ ತರಲು ಅಗತ್ಯಕ್ರಮ ಕೈಗೊಳ್ಳಬೇಕು. ಸಾರ್ವಜನಿಕ ಚರ್ಚೆಗೂ ಅವಕಾಶ ಕೊಡಬೇಕು. ಅಧಿಕಾರಿಗಳ ಮಟ್ಟದಲ್ಲಿ ಅಧ್ಯಯನ ನಡೆಸಬೇಕು ಎಂದು ಜಿಲ್ಲಾ ಹಿಂದುಳಿದ ಜಾತಿಗಳ ಒಕ್ಕೂಟದ ಸಂಚಾಲಕ ಆರ್.ಕೆ.ಸಿದ್ರಾಮಣ್ಣ ಒತ್ತಾಯಿಸಿದರು.
ಸಿಬ್ಬಂಂದಿ ವೇತನ ಪಾವತಿಗೆ ಅನುದಾನ ಸರಿದೂಗಿಸಿಕೊಳ್ಳುವ ನಿಟ್ಟಿನಲ್ಲಿ ಜೋಗ ಪ್ರವೇಶ ಶುಲ್ಕ ಹೆಚ್ಚಳ
ಹೊರ ಸಂಪನ್ಮೂಲ ಸಿಬ್ಬಂಂದಿ ವೇತನ ಪಾವತಿಗೆ ಅನುದಾನ ಸರಿದೂಗಿಸಿಕೊಳ್ಳುವ ನಿಟ್ಟಿನಲ್ಲಿ ಅಲ್ಪ ಪ್ರಮಾಣದ ಪ್ರವೇಶ ಶುಲ್ಕ ಏರಿಕೆ ಅನಿವಾರ್ಯವಾಗಿದೆ ಎಂದು ಜೋಗ ನಿರ್ವಹಣಾ ಪ್ರಾಧಿಕಾರ ಸ್ಪಷ್ಟನೆ ನೀಡಿದೆ.
ವೈಭವೋಪೇತ ಶಿವಮೊಗ್ಗ ದಸರಾಕ್ಕೆ ಕ್ಷಣಗಣನೆ
ಮೈಸೂರು ದಸರಾ ಬಿಟ್ಟರೆ ಶಿವಮೊಗ್ಗ ದಸರಾ ನಾಡಿನಲ್ಲಿಯೇ ಹೆಸರಾಗಿದೆ. ನಮ್ಮೂರ ಈ ನಾಡಹಬ್ಬ ವನ್ನು ಈ ಬಾರಿ ಅತ್ಯಂತ ವಿಜೃಂಭಣೆಯಿಂದ ಅ.3ರಿಂದ ಅ.12ರವರೆಗೆ ಆಚರಿಸಲಾಗುವುದು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.
ಗಾಂಧೀಜಿ ತಿರಸ್ಕರಿಸುವಷ್ಟು ಕೆಲ ಮನಸ್ಸುಗಳು ಕುಬ್ಜಗೊಂಡಿವೆ: ಪ್ರೊ.ನಿತ್ಯಾನಂದ ಬಿ.ಶೆಟ್ಟಿ ಬೇಸರ
ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಬುಧವಾರ ಗಾಂಧಿ ಬಸಪ್ಪ ಮತ್ತು ಹಳದಮ್ಮ ಪ್ರತಿಷ್ಠಾನದ ವತಿಯಿಂದ ಗಾಂಧಿ ಜಯಂತಿಯ 77ನೇ ವಾರ್ಷಿಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಗಾಂಧೀ ಎಂದರೆ ಒಂದು ಆದರ್ಶ ಜೀವನ ವಿಧಾನ: ಪ್ರೊ.ಡಿ.ಎಸ್.ಸೋಮಶೇಖರ್
ಸತ್ಯ ಅಹಿಂಸೆಯನ್ನೇ ತಮ್ಮ ಹೋರಾಟದ ಮಾರ್ಗವಾಗಿರಿಕೊಂಡಿದ್ದ ಮಹಾತ್ಮರ ಆಶಯವನ್ನು ನಾವು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಿದೆ ಎಂದು ಪ್ರೊ.ಡಿ.ಎಸ್.ಸೋಮಶೇಖರ್ ಹೇಳಿದರು.
ನಿತ್ಯ ಹೊಸ ತಲ್ಲಣಗಳಿಂದ ಜಗತ್ತು ಕಂಗಾಲು: ಲೇಖಕ ನಾಗೇಶ್ ಹೆಗಡೆ ಕಳವಳ
ಹೆಗ್ಗೋಡಿನ ನೀನಾಸಮ್‌ನಲ್ಲಿ ‘ಕಲೆಗಳ ಸಂಗಡ ಮಾತುಕತೆ’ ಕಾರ್ಯಕ್ರಮ ಬುಧವಾರ ಆರಂಭಗೊಂಡಿತು.
ಗಾಂಧಿ ತತ್ವದೊಟ್ಟಿಗೆ ಸೌಹಾರ್ದತೆಯಿಂದ ಬಾಳೋಣ: ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ಬುಧವಾರ ಏರ್ಪಡಿಸಿದ್ದ 155 ನೇ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು.
ಕಾಡಾನೆ ಹಾವಳಿ ನಿಯಂತ್ರಣಕ್ಕೆ ಪುರದಾಳು ಗ್ರಾಮಸ್ಥರಿಂದ ಸಚಿವ ಎಸ್.ಮಧು ಬಂಗಾರಪ್ಪಗೆ ಮನವಿ
ಶಿವಮೊಗ್ಗದಲ್ಲಿ ಕಾಡಾನೆ ಹಾವಳಿ ನಿಯಂತ್ರಿಸಬೇಕು ಹಾಗೂ ರೈತರಿಗೆ ಅರಣ್ಯ ಇಲಾಖೆಯಿಂದ ನೋಟಿಸ್‌ಗೆ ನೀಡದಂತೆ ಕ್ರಮವಹಿಸಬೇಕು ಎಂದು ಆಗ್ರಹಿಸಿ ಪುರದಾಳು ಸುತ್ತಮುತ್ತಲ ಗ್ರಾಮಸ್ಥರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಿದರು.
ರೇಬಿಸ್ ಬಂದರೆ ಸಾವು ಖಚಿತ, ಜಾಗ್ರತೆ ಅಗತ್ಯ: ಡಿಎಚ್‌ಒ ಡಾ.ನಟರಾಜ್ ಎಚ್ಚರಿಕೆ
ಜಿಲ್ಲಾಡಳಿತದ ವತಿಯಿಂದ ನಂಜಪ್ಪ ಲೈಫ್ ಕೇರ್ ಆಸ್ಪತ್ರೆಯಲ್ಲಿ ವಿಶ್ವ ರೇಬಿಸ್ ದಿನ ಮತ್ತು ವಿಶ್ವ ಹೃದಯ ದಿನ ಆಚರಿಸಲಾಯಿತು.
ದಾನಿಗಳು ಹೆಚ್ಚಾದರೆ ಸರ್ಕಾರಿ ಶಾಲೆಗಳು ಅಭಿವೃದ್ಧಿ: ಸಚಿವ ಮಧು ಬಂಗಾರಪ್ಪ
ಸಾಗರ ನಗರಸಭೆ ರಂಗಮಂದಿರದಲ್ಲಿ ಮಂಗಳವಾರ ಮಕ್ಕಳಿಗೆ ಮೊಟ್ಟೆ ವಿತರಿಸುವ ಕಾರ್ಯಕ್ರಮಕ್ಕೆ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು.
  • < previous
  • 1
  • ...
  • 129
  • 130
  • 131
  • 132
  • 133
  • 134
  • 135
  • 136
  • 137
  • ...
  • 420
  • next >
Top Stories
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
ಸರ್ಕಾರಿ ನೌಕರರ ವರ್ಗ 15ಕ್ಕೆ ಶುರು - ಒಂದು ತಿಂಗಳು ಪ್ರಕ್ರಿಯೆ : ಸಂಪುಟ ನಿರ್ಧಾರ
ಜಾತಿಗಣತಿ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆಗೆ ನಿರ್ಧಾರ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved