• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರೀತಿಸಿ, ಆರಾಧಿಸಿದರೆ ಕನ್ನಡ ಹೃದಯ ಭಾಷೆಯಾಗಿ ಶಾಶ್ವತ: ಶಂಕರ್ ಶೇಟ್
ಮಾತೃ ಪ್ರೇಮದಷ್ಟೇ ಕನ್ನಡ ಭಾಷೆಯನ್ನು ಪ್ರೀತಿಸಿ, ಆರಾಧಿಸಿದರೆ ಹೃದಯದ ಭಾಷೆಯಾಗಿ ಎಂದಿಗೂ ಅಳಿಯಲು ಸಾಧ್ಯವಿಲ್ಲ ಎಂದು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷ ಶಂಕರ್ ಶೇಟ್ ಅಭಿಪ್ರಾಯಪಟ್ಟರು.
ಅರಣ್ಯ, ಕಂದಾಯ ಭೂಮಿಯ ಸಮಸ್ಯೆ ಪರಿಹಾರಕ್ಕೆ ಕ್ರಮ : ಶಿಕ್ಷಣ ಸಚಿವ ಮಧು ಬಂಗಾರಪ್ಪ
ರಾಜ್ಯದಲ್ಲಿ ಅರಣ್ಯ ಮತ್ತು ಕಂದಾಯ ಭೂಮಿಯ ಸಮಸ್ಯೆಗಳನ್ನು ಬಗೆಹರಿಸಿದರೆ ಬಹುತೇಕ ಎಲ್ಲ ಸಮಸ್ಯೆಗಳಿಗೂ ಪರಿಹಾರ ದೊರೆಯುತ್ತದೆ. ಈ ಕಾರಣಕ್ಕಾಗಿ ಜಿಲ್ಲೆಯ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಜನರ ಬಳಿಗೆ ಹೋಗಿ ಅವರ ಸಮಸ್ಯೆಯನ್ನು ಆಲಿಸುವ ಪ್ರಯತ್ನ ಮಾಡುತ್ತಿದ್ದೇನೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಶಿವಮೊಗ್ಗ : ಅಡಕೆ, ಭತ್ತ ಕೃಷಿ ಉತ್ಪನ್ನಗಳ ಸಾಗಾಣಿಕೆ ನಿರ್ಬಂಧ ಸಲ್ಲ - ಸಚಿವ ಮಧು ಬಂಗಾರಪ್ಪ

ಜಿಲ್ಲೆಯ ಸಣ್ಣ, ಅತಿಸಣ್ಣ ರೈತರು ಹಾಗೂ ತೋಟಗಾರಿಕೆ ಬೆಳೆಗಾರರು ಬೆಳೆದ ಅಡಕೆ, ಭತ್ತ ಮತ್ತಿತರರ ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ಅನಗತ್ಯ ನಿರ್ಬಂಧ ವಿಧಿಸುತ್ತಿರುವುದರ ಜತೆಗೆ ಭಾರಿ ಪ್ರಮಾಣದ ತೆರಿಗೆ ವಿಧಿಸುತ್ತಿರುವುದು ಸರಿಯಲ್ಲ - ಸಚಿವ ಮಧು ಬಂಗಾರಪ್ಪ ಹೇಳಿದರು.

ನಾನು ಸಚಿವನಾಗಿದ್ದೇ ದೇವಾಂಗ ಸಮಾಜದಿಂದ: ಸಚಿವ ಮಧು ಬಂಗಾರಪ್ಪ
ನಾನು ಸಚಿವನಾಗಿದ್ದೇನೆ ಎಂದರೆ ಅದಕ್ಕೆ ದೇವಾಂಗ ಸಮಾಜದ ಕೊಡುಗೆ ಇದೆ. ನಿಮ್ಮ ಸಮಾಜದ ಆಶ್ರಯ, ಅನ್ನ ಪಡೆದು ಶಿಕ್ಷಣ ಪಡೆದು ಬಂಗಾರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ಏರಿದ್ದರು. ಅದೇ ರೀತಿ ನಾನು ಸಚಿವನಾಗಿದ್ದೇನೆ ಎಂದು ಜಿಲ್ಲಾ ಉಸ್ತುವಾರ ಸಚಿವ ಮಧು ಬಂಗಾರಪ್ಪ ಹೇಳಿದರು.
ಹೊಳೆಹೊನ್ನೂರಿನಲ್ಲಿ ಇನ್ನೂ ನವೀಕರಣವಾಗದ ಗ್ರಾಮ ಠಾಣಾ ನಕ್ಷೆಗಳು
ಬ್ರಿಟಿಷರ ಕಾಲದಲ್ಲಿ ತಯಾರಾದ ನಕ್ಷೆಗಳು ಇಂದಿಗೂ ದಾಖಲೆಯಲ್ಲಿ ಚಲಾವಣೆಯಲ್ಲಿವೆ. ಅಂದಿನ ಚಿಕ್ಕಪುಟ್ಟ ಗ್ರಾಮಗಳು ಇಂದು ಮೂರು ಪಟ್ಟು ಬೆಳೆದಿವೆ. ಗ್ರಾಮ ನಕ್ಷೆಯಿಂದ ಹೊರಗುಳಿದಿರುವ ಜನರ ಕಷ್ಟಗಳು ಕೊನೆಯಾಗಬೇಕಾದರೆ ಪ್ರಸ್ತುತ ಗ್ರಾಮ ನಕ್ಷೆಗಳ ಗಡಿ ನವೀಕರಣವಾಗಬೇಕಿದೆ. ಆದರೆ ಇದುವರೆಗೂ ಗ್ರಾಮ ಠಾಣಾ ನಕ್ಷೆಗಳು ಬದಲಾಗಿಲ್ಲ.
ಸಮಾಜಮುಖಿ ಕಾರ್ಯಕ್ಕೆ ಎಂದೂ ಸಮಾಜದ ತಿರಸ್ಕಾರ ಇಲ್ಲ: ಎಸ್‌ಪಿ ಟಿ.ಬಿ.ಪ್ರಶಾಂತ್‌ಕುಮಾರ್
ಸಮಾಜಮುಖಿ ಕೆಲಸಗಳಿಗೆ ಸಮಾಜ ಎಂದೂ ತಿರಸ್ಕರಿಸುವುದಿಲ್ಲ. ಪ್ರಶಂಸಿಸುತ್ತದೆ ಎಂದು ಪ್ರೋತ್ಸಾಹಿಸಿ ಕೈಜೋಡಿಸುತ್ತದೆ. ಆದ್ದರಿಂದ ಸಮಾಜವೇ ಪುರಸ್ಕರಿಸುವ ಸಾಮಾಜಿಕ ಕಾರ್ಯಗಳಿಗೆ ನಿರಂತರತೆ ಇರಬೇಕು ಎಂದು ಶಿರಾಳಕೊಪ್ಪ ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್ ಟಿ.ಬಿ. ಪ್ರಶಾಂತ್‌ಕುಮಾರ್ ನುಡಿದರು.
ಫೆಬ್ರವರಿ 25ರಂದು ಲಾಟರಿ ಮೂಲಕ 625 ಮಂದಿಗೆ ಮನೆ: ಎಂಎಲ್‌ಸಿ ಬಲ್ಕಿಶ್‌ ಬಾನು
ಇಲ್ಲಿನ ಗೋವಿಂದಾಪುರ ಗ್ರಾಮದಲ್ಲಿ 2ನೇ ಹಂತದಲ್ಲಿ ನಿರ್ಮಾಣವಾಗಿರುವ 625 ಆಶ್ರಯ ಮನೆಗಳನ್ನು ಫೆ.25ರಂದು ವಸತಿ ಸಚಿವ ಜಮೀರ್‌ ಅಹಮ್ಮದ್‌ ಅವರ ಸಮ್ಮುಖದಲ್ಲಿ ಲಾಟರಿ ಮೂಲಕ ಆಯ್ಕೆ ಮಾಡಿ ಫಲಾನುಭವಿಗಳಿಗೆ ಹಂಚಲಾಗುವುದು ಎಂದು ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್‌ ಬಾನು ತಿಳಿಸಿದರು.
ಕನ್ನಡಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿ, ಕಲಿಯಿರಿ: ತಹಸೀಲ್ದಾರ್ ಪರುಸಪ್ಪ ಕುರುಬರ
ಕಡ್ಡಾಯವಾಗಿ ಎಲ್ಲಾ ಕಛೇರಿಗಳಲ್ಲೂ ಕನ್ನಡ ಭಾಷೆ ಬಳಸಬೇಕು. ಎಲ್ಲರೂ ಕನ್ನಡದಲ್ಲಿ ಮಾತನಾಡುವುದನ್ನು ಕಲಿಯಬೇಕು. ಕನ್ನಡಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕೆಂದು ತಹಸೀಲ್ದಾರ್ ಪರುಸಪ್ಪ ಕುರುಬರ ಹೇಳಿದರು.
ಬೇಳೂರು ಜನ್ಮದಿನ: ವಿವಿಧ ಸಾಮಾಜಿಕ ಕಾರ್ಯಕ್ರಮ
ಕ್ಷೇತ್ರದ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಅವರ ಜನ್ಮದಿನವನ್ನು ಶನಿವಾರ ತಾಲೂಕಿನಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. ತಾಲೂಕಿನ ನಗರ ಹಾಗೂ ಗ್ರಾಮೀಣ ಭಾಗದ ದೇವಸ್ಥಾನಗಳಲ್ಲಿ ಶನಿವಾರ ವಿಶೇಷ ಪೂಜೆ ಸಲ್ಲಿಸಲಾಯಿತು. ಮಕ್ಕಳಿಗೆ ಸಿಹಿ ವಿತರಿಸಲಾಯಿತು.
ಗೋಡ್ಸೆ ಪೂಜೆಯ ಈ ಹೊತ್ತಿನಲ್ಲಿ ಮರೆಯಾಗುತ್ತಿರುವ ಅಂಬೇಡ್ಕರ್: ಸಚಿವ ಮಧು ಬಂಗಾರಪ್ಪ
ಗೋಡ್ಸೆ ಪೂಜೆ ನಡೆಯುವ ಈ ಹೊತ್ತಿನಲ್ಲಿ ಡಾ.ಅಂಬೇಡ್ಕರ್ ಮರೆಯಾಗುತ್ತಿದ್ದಾರೆ. ಹೀಗಾಗಿ ನಮ್ಮ ಸಂವಿಧಾನವನ್ನು ನಾವೇ ಉಳಿಸಿಕೊಳ್ಳಬೇಕಾದ ಪರಿಸ್ಥಿತಿಯೂ ಬಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
  • < previous
  • 1
  • ...
  • 130
  • 131
  • 132
  • 133
  • 134
  • 135
  • 136
  • 137
  • 138
  • ...
  • 517
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved