• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚೀನಾ ಬೆಳ್ಳುಳ್ಳಿ ಮಾರಾಟ ಶಂಕೆ: ಅಧಿಕಾರಿಗಳ ದಿಢೀರ್ ದಾಳಿ
ಶಿವಮೊಗ್ಗ ನಗರದಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ ಶಂಕೆ ಹಿನ್ನೆಲೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಅಂಕಿತ ಅಧಿಕಾರಿಗಳ ತಂಡವು ವಿವಿಧೆಡೆ ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಲಾಯಿತು.
ಕಾಯ್ದೆ ಅನುಗುಣ ಕಾರ್ಯನಿರ್ವಹಣೆಗೆ ತರಬೇತಿ ಅವಶ್ಯ
ಸಹಕಾರಿ ವ್ಯವಸ್ಥೆಯಲ್ಲಿ ಕಾಯ್ದೆಗೆ ಅನುಗುಣವಾಗಿಯೇ ಕೆಲಸ ಮಾಡುವ ಅಗತ್ಯತೆ ಇರುವುದರಿಂದ ಪ್ರತಿಯೊಬ್ಬ ಸಹಕಾರಿಗೂ ತರಬೇತಿ ಎನ್ನುವುದು ಅವಶ್ಯ ಎಂದು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಎಚ್.ಯು.ಸುರೇಶ್ ವಾಟಗೋಡು ಹೇಳಿದರು.
ಸೊರಬದಲ್ಲಿ ಆಕಳು ಅಪಹರಿಸಿ ಪರಾರಿಯಾದ ದುಷ್ಕರ್ಮಿಗಳು
ಪುರಸಭೆ ಸದಸ್ಯ ಪ್ರಸನ್ನಕುಮಾರ್ ದೊಡ್ಮನೆ ಅವರ ಮನೆಯ ಎದುರಿಗೆ ಮಲಗಿದ್ದ ಆಕಳನ್ನು ಖದೀಮರು ಕಳ್ಳತನ ಮಾಡಿದ್ದಾರೆ. ಆಕಳು ಗರ್ಭಾವಸ್ಥೆಯಲ್ಲಿದ್ದು, ಅನಾರೋಗ್ಯದಿಂದ ಬಳಲುತ್ತಿತ್ತು ಎನ್ನಲಾಗಿದೆ.
ಸಹಕಾರ ಸಂಘದಿಂದ ರೈತರ ಸಬಲತೆ: ಟಿ.ಶಿವಾನಂದ ನಾಯ್ಕ
ಸೊರಬ ಸಹಕಾರ ಸಂಘಗಳಿಂದ ರೈತರಿಗೆ ಸಾಲ ಸೌಲಭ್ಯ ನೀಡುವುದರಿಂದ ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತಿದೆ. ಪಡೆದ ಸಾಲದ ಮರುಪಾವತಿಯಿಂದ ಸಂಘದ ಬೆಳವಣಿಗೆ ಮತ್ತು ಲಾಭಾಂಶ ಅಧಿಕವಾಗುತ್ತದೆ ಎಂದು ಹರೀಶಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಟಿ.ಶಿವಾನಂದ ನಾಯ್ಕ ತೆಲಗುಂದ್ಲಿ ಹೇಳಿದರು.
ಸಮಾಜವಾದಿ ಚಿಂತನೆಗೆ ಗೇಣಿ ರೈತರ ನಿರಾಸಕ್ತಿ: ಕಾಗೋಡು ತಿಮ್ಮಪ್ಪ ಬೇಸರ
ತುಮರಿಯ ಶಾಂತವೇರಿ ಗೋಪಾಲ ಗೌಡ ರಂಗಮಂದಿರದಲ್ಲಿ ನಡೆದ, ಹಾ.ಮ.ಭಟ್ಟ ನೆನಪಿನ ಹಬ್ಬ ಹಾಗೂ ಶಾಂತವೇರಿ ಗೋಪಾಲ ಗೌಡರ ಶತಮಾನೋತ್ಸವ ವಿಚಾರ ಸಂಕಿರಣ ಕಾರ್ಯಕ್ರಮಕ್ಕೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಚಾಲನೆ ನೀಡಿದರು.
ಮಾತೃಭಾಷೆಯಿಂದ ಬಹುಭಾಷಾ ಪ್ರಾವೀಣ್ಯತೆ ಸಾಧ್ಯ: ಡಾ.ಕೆ.ವಿ.ಜಯಕುಮಾರ್
ಶಿವಮೊಗ್ಗದ ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ ವರ್ಷಕ್ಕೆ ಪ್ರವೇಶಾತಿ ಪಡೆದ ಬಿಇ ವಿದ್ಯಾರ್ಥಿಗಳಿಗಾಗಿ ಶನಿವಾರ ಅಭಿವಿನ್ಯಾಸ (ಓರಿಯಂಟೇಷನ್) ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಲಿ : ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್
ಕೋರ್ಟ್ ತೀರ್ಪಿಗಿಂತ ಯಾರೂ ದೊಡ್ಡವರಲ್ಲ. ಮುಡಾ ಹಗರಣದಲ್ಲಿ ತನಿಖೆ ಮಾಡುವಂತೆ ನ್ಯಾಯಾಲಯ ಹೇಳಿದೆ. ಹೀಗಿರುವಾಗ ತಮ್ಮ ಮೇಲಿನ ಆರೋಪ ನಿರಾಧಾರ ಎಂದರೆ ಸಿಎಂ ಸಿದ್ದರಾಮಯ್ಯ ತನಿಖೆಯ ಮೂಲಕ ಆರೋಪದಿಂದ ಹೊರ ಬರಲಿ ಎಂದು ಈಶ್ವರಪ್ಪ ಸವಾಲೆಸೆದರು.
ಆಗುಂಬೆ ಘಾಟ್‌ ಸುರಂಗಮಾರ್ಗ ವರದಿಗೆ ಸೂಚನೆ: ಸಂಸದ ಬಿ.ವೈ.ರಾಘವೇಂದ್ರ ಮಾಹಿತಿ
ಶಿವಮೊಗ್ಗದ ಪ್ರವಾಸಿ ಮಂದಿರದಲ್ಲಿ ಕೇಂದ್ರ ಭೂ ಸಾರಿಗೆ ಸಚಿವಾಲಯದ ಡೈರೆಕ್ಟರ್ ಜನರಲ್ ಧರ್ಮೇಂದ್ರ ಸಾರಂಗಿ ಅವರನ್ನು ಸಂಸದ ಬಿ.ವೈ.ರಾಘವೇಂದ್ರ ಭೇಟಿ ಮಾಡಿ, ಚರ್ಚೆ ನಡೆಸಿದರು.
ಶ್ರಮಿಕ ವರ್ಗ ಮಕ್ಕಳ ವಿದ್ಯಾಭ್ಯಾಸದ ಕಡೆ ಗಮನ ಹರಿಸಬೇಕು: ಶಾಸಕ ಗೋಪಾಲಕೃಷ್ಣ ಬೇಳೂರು
ಸಾಗರ ತಾಲ್ಲೂಕು ಪೈಂಟ್ ಗುತ್ತಿಗೆದಾರರು ಹಾಗೂ ಕೆಲಸಗಾರರ ಕ್ಷೇಮಾಭಿವೃದ್ಧಿ ಟ್ರಸ್ಟ್‌ಗೆ ಶಾಸಕ ಬೇಳೂರು ಗೋಪಾಲಕೃಷ್ಣ ಚಾಲನೆ ನೀಡಿದರು.
ವಿಕಸಿತ ಭಾರತದಿಂದ ಸಹಕಾರಿ ಕ್ಷೇತ್ರಕ್ಕೆ ದೊಡ್ಡ ಶಕ್ತಿ: ಸಂಸದ ಯದುವೀರ್‌ ಒಡೆಯರ್
ಶಿವಮೊಗ್ಗದಲ್ಲಿ ಶನಿವಾರ ಫ್ರೀಡಂ ಪಾರ್ಕ್‍ನಲ್ಲಿ ಆಯೋಜಿಸಿದ್ದ ಆರ್ಯವೈಶ್ಯ ಶ್ರೀರಾಮ ಸೊಸೈಟಿಯ 100ನೇ ವರ್ಷ ವರ್ಷಾಚಾರಣೆ ಸಂಭ್ರಮಕ್ಕೆ ಮೈಸೂರು ಸಂಸದ ಯದುವೀರ ಕೃಷ್ಣದತ್ತ ಜಯಚಾಮರಾಜ ಒಡೆಯರ್ ಚಾಲನೆ ಮಾತನಾಡಿದರು.
  • < previous
  • 1
  • ...
  • 132
  • 133
  • 134
  • 135
  • 136
  • 137
  • 138
  • 139
  • 140
  • ...
  • 420
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved