• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಸಿರೀಕರಣದ ನೆಪಕ್ಕೆ ಅರಣ್ಯ ಇಲಾಖೆಯಿಂದ ಕೋಟ್ಯಾಂತರ ಹಣ ಅಪವ್ಯಯ : ರೈತ ಸಂಘ ಆರೋಪ

ಆನಂದಪುರ ಬೆಳಂದೂರು ಗ್ರಾಮದಲ್ಲಿ ಅರಣ್ಯ ಇಲಾಖೆ ಹಸಿರಿಕರಣ ಯೋಜನೆಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಸಸಿಗಳನ್ನು ಹಾಳು ಮಾಡಿದೆ ಎಂಬ ಆರೋಪ 

ಸಮಾಜ ಸುಧಾರಣೆಗಾಗಿ ಬ್ರಹ್ಮಶ್ರೀ ನಾರಾಯಣ ಗುರು ನೀಡಿದ ಕೊಡುಗೆ ಅಪಾರ: ರಾಮಪ್ಪ
ಆನಂದಪುರ ಸಮೀಪದ ಯಡೇಹಳ್ಳಿಯಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೆಯ ಜಯಂತ್ಯುತ್ಸವ ಕಾರ್ಯಕ್ರಮಕ್ಕೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪಚಾಲನೆ ನೀಡಿದರು.
ಬೆಂಗಳೂರಿನ ಟೌನ್‌ಹಾಲ್‍ನಲ್ಲಿ ನಾಳೆ ಬ್ರಹ್ಮಶ್ರೀ ರಾಜ್ಯ ಮಹಿಳಾ ಸಮಾವೇಶ
ರಾಜ್ಯಮಟ್ಟದ ಶ್ರೀನಾರಾಯಣ ಗುರು ಮಹಿಳಾ ಸಮಾವೇಶವನ್ನು ಸೆ.29ರಂದು ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಟೌನ್‌ಹಾಲ್‍ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ ಲೇಖನ ನಾಯ್ಕ್‌ ತಿಳಿಸಿದರು.
ಪಹಣಿ ಇದ್ದರೂ ಸಾಗುವಳಿ ಜಮೀನು ತೆರವು: ಅರಣ್ಯ ಅಧಿಕಾರಿಗಳ ವಿರುದ್ಧ ರೈತ ಸಂಘ ಆಕ್ರೋಶ
ಅರಣ್ಯ ಅಧಿಕಾರಿಗಳು ಸಾಗುವಳಿ ಪಡೆದ ಜಮೀನನ್ನು ಒಕ್ಕಲೆಬ್ಬಿಸುತ್ತಿರುವುದನ್ನು ಖಂಡಿಸಿ ರೈತ ಪರ ಸಂಘಟನೆಗಳಿಂದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಅಸ್ಪೃಶ್ಯರಿಂದ ಅಧಿಕಾರ, ಒಡೆತನ, ಸವಲತ್ತು ಕಸಿಯಲಾಗಿದೆ: ಪ್ರಾಧ್ಯಾಪಕ ಬಿ.ಎಲ್.ರಾಜು
ಅಸ್ಪೃಶ್ಯ ಸಮುದಾಯಗಳಿಗೆ ಆಸರೆಯಾಗಿ ನಿಂತವರೇ ಡಾ.ಬಿ.ಆರ್.ಅಂಬೇಡ್ಕರ್. ಅವರು ಇಲ್ಲದಿದ್ದರೆ ಇಂದಿನ ಲಿಂಗಾಯತ ಸಮುದಾಯಂತಹ ಬಲಾಢ್ಯ ಜಾತಿಗಳನ್ನೂ ಒಳಗೊಂಡಂತೆ ಎಲ್ಲರೂ ಜಾತಿಯ ಅವಹೇಳನಕ್ಕೆ ಗುರಿಯಾಗಬೇಕಾಗಿತ್ತು ಎಂದು ಪ್ರಾಧ್ಯಾಪಕ ಬಿ.ಎಲ್.ರಾಜು ಅಭಿಪ್ರಾಯಪಟ್ಟರು.
ಅವಳಿ ನಗರ ಸರ್ವಾಂಗೀಣ ವಿಕಾಸಕ್ಕೆ ನೀಲನಕ್ಷೆ: ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್
ಶಿವಮೊಗ್ಗ-ಭದ್ರಾವತಿ ಅವಳಿ ನಗರಗಳ ಸರ್ವಾಂಗೀಣ ವಿಕಾಸಕ್ಕೆ 2041ರ ಅಭಿವೃದ್ಧಿ ರೇಖೆ ಜತೆ 15 ವರ್ಷಗಳ ದೂರದೃಷ್ಟಿಯ ಕ್ರಿಯಾ ಯೋಜನೆಯನ್ನುಸಿದ್ಧಪಡಿಸಲಾಗಿದೆ ಎಂದು ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಮಾಹಿತಿ ನೀಡಿದರು.
ಹೆಲ್ಪ್ ಡೆಸ್ಕ್ ಆರಂಭಿಸಲು ರೈಲ್ವೆ ಪ್ರಯಾಣಿಕರ ಸಂಘದಿಂದ ಸಚಿವ ವಿ.ಸೋಮಣ್ಣಗೆ ಮನವಿ
ಶಿವಮೊಗ್ಗದ ರೈಲ್ವೆ ಪ್ರಯಾಣಿಕ ನಾಗರಿಕರ ಸಂಘದಿಂದ ಸಾರ್ವಜನಿಕ ಹೆಲ್ಪ್ ಡೆಸ್ಕ್ ಆರಂಭಿಸುವಂತೆ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಲಾಯಿತು.
ಹೆಸರಿ ಗ್ರಾಮದಲ್ಲಿ ನರಬಲಿ ಬೈರವನ ಪಾದಶಿಲ್ಪ ಪತ್ತೆ
ಸೊರಬ ತಾಲೂಕಿನ ಹೆಸರಿ ಗ್ರಾಮದ ಬಳಿ ನರಬಲಿ ಭೈರವನ ಪಾದ ಸ್ಮಾರಕ ಶಿಲ್ಪವನ್ನು ಇತಿಹಾಸ ಸಂಶೋಧಕರ ತಂಡಪತ್ತೆ ಹಚ್ಚಿದೆ.
ಅಹಿಂದ ನೇತೃತ್ವದ ಶಿಕಾರಿಪುರ ಬಂದ್‌ ಕರೆಗೆ ಮಿಶ್ರ ಪ್ರತಿಕ್ರಿಯೆ
ಸಿದ್ದರಾಮಯ್ಯನವರ ವಿರುದ್ಧದ ತನಿಖೆಗೆ ಬಿಜೆಪಿ ಜೆಡಿಎಸ್ ಕುಮ್ಮಕ್ಕು ಕಾರಣ ಎಂದು ಶಿಕಾರಿಪುರ ತಾಲೂಕು ಅಹಿಂದ ಯುವಘಟಕದ ಕರೆಗೆ ಬಸ್ ನಿಲ್ದಾಣ ಸುತ್ತಮುತ್ತ ಅಂಗಡಿ ಮುಂಗಟ್ಟು ಮುಚ್ಚಿದ್ದವು.
ಬಿವೈಆರ್‌ ಜನರ ಭಾವನೆಗೆ ಸ್ಪಂದಿಸುವ ಸಂಸದ: ಸಚಿವ ವಿ.ಸೋಮಣ್ಣ ಶ್ಲಾಘನೆ
ಶಿರಾಳಕೊಪ್ಪ ಬಸವೇಶ್ವರ ಪಟ್ಟಣ ಸಹಕಾರ ಬ್ಯಾಂಕಿಗೆ ಆಗಮಿಸಿದ ಕೇಂದ್ರ ರೇಲ್ವೆ ಸಚಿವ ಸೋಮಣ್ಣ ಅವರನ್ನು ಸಂಸದ ರಾಘವೇಂದ್ರ ಸಮ್ಮುಖದಲ್ಲಿ ಬ್ಯಾಂಕಿನ ಅಧ್ಯಕ್ಷ ವೇದಮೂರ್ತಿ ಸನ್ಮಾನಿಸಿದರು.
  • < previous
  • 1
  • ...
  • 133
  • 134
  • 135
  • 136
  • 137
  • 138
  • 139
  • 140
  • 141
  • ...
  • 420
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved