• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲೆಯಾದ್ಯಂತ ಶ್ರದ್ಧಾಭಕ್ತಿಯ ವರಮಹಾಲಕ್ಷ್ಮಿ
ನಗರದಲ್ಲಿ ಶುಕ್ರವಾರ ವರ ಮಹಾಲಕ್ಷ್ಮೀ ಹಬ್ಬ ಸಂಭ್ರಮ ಸಡಗರದಿಂದ ಆಚರಣೆಗೊಂಡಿತು. ಮಹಿಳೆಯರು ಸಂಪತ್ತಿನ ಅಧಿದೇವತೆ ವರಮಲಕ್ಷ್ಮೀಯನ್ನು ಶ್ರದ್ಧಾ ಭಕ್ತಿಯಿಂದ ಪೂಜಿಸಿದರು.
ದಸರಾ: ಮತ್ತೆ ಸಮಸ್ಯೆ ಆಗದಂತೆ ನಿಗಾ ಇರಲಿ
ಮೈಸೂರು ಮಾದರಿಯಲ್ಲಿ 9 ದಿನಗಳ ಕಾಲ ನಡೆಯುವ ಶಿವಮೊಗ್ಗ ದಸರಾದಲ್ಲಿ ಕಳೆದ ಬಾರಿ ಆದ ಸಮಸ್ಯೆಗಳು ಪುನರಾವರ್ತನೆ ಆಗದಂತೆ ಎಚ್ಚರ ವಹಿಸಬೇಕು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಸೂಚಿಸಿದರು.
ಸರ್ಕಾರಿ ಶಾಲೆ ಕೆಡವಿ ಪುರಸಭೆ ಕಟ್ಟಡ ನಿರ್ಮಿಸಬೇಡಿ
ಪುರಸಭೆ ಕಟ್ಟಡ ನಿರ್ಮಾಣಕ್ಕೆ ಉದ್ದೇಶಿಸಿರುವ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಯನ್ನು ಉಳಿಸಿ, ಯಥಾ ಸ್ಥಳದಲ್ಲಿಯೇ ಅಭಿವೃದ್ಧಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಸೇನೆ ವತಿಯಿಂದ ಶುಕ್ರವಾರ ಪಟ್ಟಣದ ತಾಲೂಕು ಕಚೇರಿಗೆ ತೆರಳಿ ತಹಸೀಲ್ದಾರ್ ಮಂಜುಳಾ ಹೆಗಡಾಳ್ ಅವರಿಗೆ ಮನವಿ ಸಲ್ಲಿಸಲಾಯಿತು.
ಧರ್ಮಸ್ಥಳ ಕ್ಷೇತ್ರವನ್ನು ಅಪವಿತ್ರ ಮಾಡಬೇಡಿ
ಧರ್ಮಸ್ಥಳ ಕ್ಷೇತ್ರ ನಮ್ಮ ರಾಜ್ಯದಲ್ಲಿ ಉತ್ತರ ಕಾಶಿಯ ಹಾಗೇ ಭಾರಿ ಪ್ರಸಿದ್ಧ ವಾದ ಧಾರ್ಮಿಕ ಕ್ಷೇತ್ರ, ಆ ಕ್ಷೇತ್ರವನ್ನು ಯಾರೂ ಅಪವಿತ್ರ ಮಾಡಲು ಹೋಗಬೇಡಿ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಮನವಿ ಮಾಡಿದರು.
ಮೋದಿಯನ್ನು ಹೊಗಳಿದವರು ಮಾತ್ರ ಜಾಣರೇ?
ಎಸ್.ಎನ್.ಚನ್ನಬಸಪ್ಪ ಅವರು ತಾವು ಶಾಸಕರು ಎಂಬುದನ್ನು ಮರೆತು ಬಾಯಿಗೆ ಬಂದ್ದಂತೆ ಹೇಳಿಕೆ ನೀಡುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಪ್ರಸನ್ನಕುಮಾರ್ ಟೀಕಿಸಿದರು.
ವರಮಹಾಲಕ್ಷ್ಮಿ ಹಬ್ಬಕ್ಕೆ ಖರೀದಿ ಜೋರು
ಮಹಿಳೆಯರ ನೆಚ್ಚಿನ ವರಮಹಾಲಕ್ಷ್ಮಿ ಹಬ್ಬಕ್ಕೆ ಎಲ್ಲಡೆ ಸಿದ್ಧತೆ ಜೋರಾಗಿ ನಡೆಯುತ್ತಿದೆ. ಮನೆಯಲ್ಲೇ ಸ್ವಚ್ಛಗೊಳಿಸಿರುವ ಮಹಿಳೆಯರು ಹಬ್ಬವನ್ನು ಸಂಭ್ರಮದಿಂದ ಆಚರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ರಸಗೊಬ್ಬರದ ಕೊರತೆಯಾಗದಂತೆ ಕ್ರಮಕೈಗೊಳ್ಳಿ
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ರಸಗೊಬ್ಬರದ ಹಾಹಾಕಾರ ಉಂಟಾಗಿದ್ದು, ಈ ತಾಲೂಕಿಗೆ ರಸಗೊಬ್ಬರದ ಕೊರತೆಯಾಗದಂತೆ ಕ್ರಮಕೈಗೊಳ್ಳುವುದಲ್ಲದೇ ಒಂದು ಕಾಳು ರಸಗೊಬ್ಬರ ತಾಲೂಕಿನಿಂದ ಹೊರಹೋಗದಂತೆ ಅಧಿಕಾರಿಗಳು ಹಾಗೂ ಗೊಬ್ಬರದ ವಿತರಕರು ಎಚ್ಚರ ವಹಿಸಬೇಕಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಆ.11ರಿಂದ ಚುಂಚಾದ್ರಿ ಕಪ್ ವಾಲಿಬಾಲ್
ನಗರದ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನಿಂದ ಆ.11 ರಿಂದ 14ರವರೆಗೆ ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಚುಂಚಾದ್ರಿ ಕಪ್ 23ನೇ ವರ್ಷದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಆದಿಚುಂಚನಗಿರಿ ಆಂಗ್ಲ ಶಾಲೆಯ ಪ್ರಾಂಶುಪಾಲರಾದ ದಿವ್ಯ ಕರಣಂ ತಿಳಿಸಿದರು
ಅಮಿತ್ ಶಾಗೆ ಶುಭ ಹಾರೈಸಿದ ಬಿವೈಆರ್
ಭಾರತದ ಇತಿಹಾಸದಲ್ಲಿ ಅತಿ ಹೆಚ್ಚು ಕಾಲ ಗೃಹ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದ ಸಂಸದ ಬಿ.ವೈ.ರಾಘವೇಂದ್ರ ಅವರು ಅಭಿನಂದನೆ ಸಲ್ಲಿಸಿದರು.
ಆಗಸ್ಟ್‌ 9ಕ್ಕೆ ಹುಚ್ಚರಾಯನ ದೇಗುಲದಲ್ಲಿ ಬೃಹತ್‌ ಅನ್ನ ಸಂತರ್ಪಣೆ: ಕರಿಬಸಪ್ಪ ಅಂಗಡಿ
ಇದೇ 9 ರ ಶನಿವಾರ ಪಟ್ಟಣದ ಇತಿಹಾಸ ಪ್ರಸಿದ್ದ ಶ್ರೀ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ಅಂಗವಾಗಿ ಇಲ್ಲಿನ ಎಪಿಎಂಸಿ ವರ್ತಕರು ಹಾಗೂ ರೈಸ್ ಮಿಲ್ ಮಾಲೀಕರ ವತಿಯಿಂದ ಆಗಮಿಸುವ ಸರ್ವ ಭಕ್ತಾದಿಗಳಿಗೆ ಬೃಹತ್ ಅನ್ನ ಸಂತರ್ಪಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವರ್ತಕರ ಸಂಘದ ಪ್ರಮುಖ ಕರಿಬಸಪ್ಪ ಅಂಗಡಿ ತಿಳಿಸಿದರು.
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 483
  • next >
Top Stories
ಈ ತಿಂಗಳಲ್ಲಿ ನೀವು ಗಮನ ಹರಿಸಬೇಕಾದ 5 ಹಣಕಾಸು ವಿಚಾರಗಳು
ದಕ್ಷಿಣ ಭಾರತದ ಮೊದಲ ಆ್ಯಪಲ್ ಸ್ಟೋರ್ ಬೆಂಗಳೂರಲ್ಲಿ ಆರಂಭ
ಶ್ರೀರಂಗಪಟ್ಟ ಯುವತಿ ಜತೆ ನಟ್ಟ ಚಿಕ್ಕಣ್ಣ ಶೀಘ್ರ ನಿಶ್ಚಿತಾರ್ಥ
ಜೈಲಲ್ಲಿರುವ ಸಿಎಂ, ಸಚಿವರ ಆಗಬೇಕು. ಏಕೆ ಗೊತ್ತಾ?
ಡು ಯು ನೋ ಕನ್ನಡ’: ಮುರ್ಮುಗೆ ಸಿದ್ದು ಪ್ರಶ್ನೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved