• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನುದಾನ ಸದ್ಬಳಕೆ ಮಾಡಿ ನಿಗದಿತ ಅವಧಿಯಲ್ಲಿ ಶೇ.100 ಪ್ರಗತಿ ಸಾಧಿಸಿ: ಬಿ.ಬಿ.ಕಾವೇರಿ
ಶಿವಮೊಗ್ಗ ಜಿಪಂ ಸಭಾಂಗಣದಲ್ಲಿ ಶನಿವಾರ ಮಾಸಿಕ ಕೆಡಿಪಿ ಸಭೆ ಏರ್ಪಡಿಸಲಾಗಿತ್ತು. ಈ ವೇಳೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ ಮಾತನಾಡಿ, ಅಧಿಕಾರಿಗಳಿಗೆ ಸೂಚನೆ ನೀಡಿದರು.
ಭೂಮಿಗೆ ವಿಷ ಸಿಂಪಡಿಸಿ ಜೈವಿಕ ಗುಣ ನಾಶ: ಪ್ರೊ.ಎಸ್.ಜಿ.ಸಿದ್ದರಾಮಯ್ಯ ವಿಷಾದ
ಆನಂದಪುರ ಇಲ್ಲಿಗೆ ಸಮೀಪದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಿಗಳ ವಿಶ್ವವಿದ್ಯಾನಿಲಯದ 12ನೆಯ ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮವನ್ನು ಬೆಂಗಳೂರು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವಿಶ್ರಾಂತ ಅಧ್ಯಕ್ಷ ಪ್ರೊಫೆಸರ್ ಎಸ್.ಜಿ. ಸಿದ್ದರಾಮಯ್ಯ ಉದ್ಘಾಟಿಸಿದರು.
ಅರಣ್ಯಾಧಿಕಾರಿಗಳ ವಿರುದ್ದ ಭುಗಿಲೆದ್ದ ಆಕ್ರೋಶ
ಹೊಸನಗರ ತಾಲೂಕಿನ ಬುಕ್ಕಿವರೆ ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು ಬಳಿಕ ಅರಣ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಇಂದಿನಿಂದ ರಂಗಾಯಣದಲ್ಲಿ ನಾಟಕೋತ್ಸವ: ಡಿ.ಪ್ರಸನ್ನ
ಅಶೋಕನಗರದಲ್ಲಿನ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಿದ್ದ ನಾಟಕೋತ್ಸವದ ಸಂದರ್ಭದಲ್ಲಿ ಪೋಸ್ಟರ್‌ ಬಿಡುಗಡೆ ಮಾಡಲಾಯಿತು.
ಕೇಂದ್ರ ಸರ್ಕಾರದಿಂದ ಸ್ವದೇಶಿ ಕೃಷಿ ವ್ಯವಸ್ಥೆಗೆ ಇತಿಶ್ರೀ: ಕೆ.ಟಿ.ಗಂಗಾಧರ್
ಬಹುರಾಷ್ಟ್ರೀಯ ಕಂಪನಿಗಳನ್ನು ಬಹಿಷ್ಕರಿಸಲು ಆಗ್ರಹಿಸಿ ರಾಜ್ಯ ರೈತ ಸಂಘದ ವತಿಯಿಂದ ಸೆ.26ರಂದು ಪ್ರತಿಭಟನೆ ನಡೆಸಲಾಗುವುದೆಂದು ರಾಜ್ಯ ರೈತ ಸಂಘದ ಮುಖಂಡ ಕೆ.ಟಿ.ಗಂಗಾಧರ್ ಎಚ್ಚರಿಸಿದರು.
ಕಾರ್ಮಿಕರ ಶ್ರಮದಿಂದ ಸಮಾಜ ಸುವ್ಯವಸ್ಥಿತವಾಗಿ ನಡೆಯುತ್ತಿದೆ: ನ್ಯಾ.ಎಂ.ಎಸ್.ಸಂತೋಷ್
ಶಿವಮೊಗ್ಗದಲ್ಲಿ ಕಾರ್ಮಿಕರಿಗೆ ಸರ್ಕಾರ ಜಾರಿಗೊಳಿಸಿರುವ ಸಾಮಾಜಿಕ ಭದ್ರತಾ ಯೋಜನೆಗಳ ಕುರಿತು ಮಾಲೀಕರು, ಕಾರ್ಮಿಕರಿಗೆ ಅರಿವು ಮೂಡಿಸುವ ಕಾರ್ಯಾಗಾರಕ್ಕೆ ನ್ಯಾ.ಎಂ.ಎಸ್. ಸಂತೋಷ್ ಚಾಲನೆ ನೀಡಿದರು.
ಸರ್ಕಾರಿ ಶಾಲಾಭಿವೃದ್ಧಿಗೆ ದಾನಿಗಳ ನೆರವು ಅಗತ್ಯ: ಶಾಸಕ ಆರಗ ಜ್ಞಾನೇಂದ್ರ
ಶಾಸಕ ಆರಗ ಜ್ಞಾನೇಂದ್ರ ಆರಗ ಸಮೀಪದ ಹಿರೇಗದ್ದೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಅಂಕಾಲಜಿ ಸಂಸ್ಥೆಯವರು ಕೊಡುಗೆಯಾಗಿ ನೀಡಿರುವ ಗ್ರಂಥಾಲಯಕ್ಕೆ ಚಾಲನೆ ನೀಡಿದರು.
ವಾರದೊಳಗೆ ಬಗರ್ ಹುಕುಂ ಸಮಿತಿ ರಚಿಸದಿದ್ದರೆ ಬೀದಿಗಿಳಿದು ಹೋರಾಟ: ಕಾಂತರಾಜ್
ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಬಗರ್ ಹುಕುಂ ಸಮಿತಿ ರಚನೆ ಮಾಡಲಾಗಿದೆ. ಶಿವಮೊಗ್ಗ ತಾಲೂಕಿನಲ್ಲಿ ಮಾತ್ರ ಮಾಡಿಲ್ಲ. ಇದರಿಂದಾಗಿ ಅರಣ್ಯ ಇಲಾಖೆಯವರು ರೈತರನ್ನು ಒಕ್ಕಲೆಬ್ಬಿಸಲು ಯತ್ನಿಸುತ್ತಿದ್ದಾರೆ. ನೋಟಿಸ್ ಜೊತೆಗೆ ಜೆಸಿಬಿಯನ್ನು ತರುತ್ತಿದ್ದಾರೆ ಎಂದು ಆಕ್ರೋಶ ಕಾಂತರಾಜ್ ವ್ಯಕ್ತಪಡಿಸಿದರು.
ತಿರುಪತಿ ಪ್ರಸಾದಕ್ಕೆ ದನದ ಕೊಬ್ಬು ಬಳಕೆ: ಸಿಬಿಐ ತನಿಖೆಗೆ ಕೆ.ಎಸ್‌.ಈಶ್ವರಪ್ಪ ಆಗ್ರಹ
ತಿರುಪತಿ ಲಡ್ಡು ಕೇವಲ ಪ್ರಸಾದವಲ್ಲ, ಅದು ಭಕ್ತಿಯ ಒಂದು ರೂಪ. ಈಗ ಆಗಿರುವ ಘಟನೆಯಿಂದ ವಿಶ್ವದಲ್ಲಿರುವ ಕೋಟ್ಯಂತರ ಭಕ್ತರ ಭಾವನೆಗೆ ಧಕ್ಕೆ ತರುವಂತಹ ವಿಷಯವಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮಾಂತರ ಪ್ರದೇಶದಲ್ಲಿ ಮೆಸ್ಕಾಂ ದಬ್ಬಾಳಿಕೆ ಹೆಚ್ಚುತ್ತಿದೆ
ಸಾಗರ ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ವಿದ್ಯುತ್ ಬಿಲ್ ಪಾವತಿ ಮಾಡಿಲ್ಲವೆಂದು ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡಿಸಿ ರೈತರು ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 137
  • 138
  • 139
  • 140
  • 141
  • 142
  • 143
  • 144
  • 145
  • ...
  • 420
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved