• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕರ್ತವ್ಯಗಳಲ್ಲಿ ಮೇಲು ಕೀಳಿಲ್ಲ ಎಂದ ಬಸವಣ್ಣ: ಡಾ.ಎಂ.ಎಸ್.ಆಶಾದೇವಿ
ಶಂಕರಘಟ್ಟದ ಕುವೆಂಪು ವಿವಿಯಲ್ಲಿ ಶುಕ್ರವಾರ ಬಸವೇಶ್ವರ ಜಯಂತಿ ಹಾಗೂ ಸಾಂಸ್ಕೃತಿಕ ನಾಯಕ ಬಸವಣ್ಣನವರು ವಿಷಯ ಕುರಿತು ಒಂದು ದಿನದ ವಿಚಾರ ಸಂಕಿರಣ ಆಯೋಜಿಸಲಾಗಿತ್ತು.
ಉದ್ಯಮಶೀಲ ಮಹಿಳೆಯರನ್ನಾಗಿಸುವುದೇ ‘ಅಕ್ಕಮಹಾದೇವಿ ಕಂಪನಿ’ ಧ್ಯೇಯ: ಜಿಪಂ ಸಿಇಒ ಹೇಮಂತ್
ಶಿಕಾರಿಪುರದ ಸಾಂಸ್ಕೃತಿಕ ಭವನದಲ್ಲಿ ಅಕ್ಕಮಹಾದೇವಿ ಮಹಿಳಾ ಕಿಸಾನ್ ಪ್ರೊಡ್ಯೂಸರ್ ಕಂಪನಿಯಿಂದ ಆಯೋಜಿಸಲಾಗಿದ್ದ ವಾರ್ಷಿಕ ಮಹಾಸಭೆಯನ್ನು ಶಿವಮೊಗ್ಗ ಜಿಪಂ ಸಿಇಒ ಹೇಮಂತ್ ಎನ್.ಉದ್ಘಾಟಿಸಿದರು.
ಕ್ರೀಡೆಯಿಂದ ದೈಹಿಕ ಮಾನಸಿಕ ಸದೃಢ: ಚನ್ನಬಸಪ್ಪ
ಶಿವಮೊಗ್ಗದ ಡಿಆರ್‌ ಮೈದಾನದಲ್ಲಿ ಗುರುವಾರ ಆಯೋಜಿಸಿದ್ದ ಪೌರ ಕಾರ್ಮಿಕರ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಶಾಸಕ ಎಸ್‌.ಎನ್‌.ಚನ್ನಬಸಪ್ಪ ಚಾಲನೆ ನೀಡಿದರು.
ಸರ್ಕಾರ ಕಾಯ್ದಿರಿಸಿದ ಜಮೀನಿನಲ್ಲಿ ಅಕ್ರಮ ಪ್ರವೇಶ; ದುರ್ಬಳಕೆ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ: ಡಿಸಿ
ಕೈಗಾರಿಕಾ ಪ್ರದೇಶಾಭಿವೃದ್ಧಿಗಾಗಿ ಕಾಯ್ದಿರಿಸಿದ ಜಮೀನಿನಲ್ಲಿ ಅಕ್ರಮ ಸಾಗುವಳಿ, ಮನೆ ನಿರ್ಮಾಣ, ವಾಣಿಜ್ಯೋದ್ದೇಶಕ್ಕೆ ದುರ್ಬಳಕೆ ಹಾಗೂ ಪರಭಾರೆ ಮಾಡುತ್ತಿರುವ ವಿರುದ್ಧ ತಕ್ಷಣದ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ಹೇಳಿದರು.
ಅಂಗನವಾಡಿ ಕಾರ್ಯಕರ್ತೆಯರದು ದೇಶ ಕಟ್ಟುವ ಕೆಲಸ: ನ್ಯಾ.ಸಂತೋಷ್
ಶಿವಮೊಗ್ಗದ ಆಲ್ಕೊಳದ ಚೈತನ್ಯ ಸಭಾಂಗಣದಲ್ಲಿ ಗುರುವಾರ ಅನೀಮಿಯ ಮುಕ್ತ ಭಾರತ ಕಾರ್ಯಕ್ರಮ, ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಹಾನಗಲ್ ಶ್ರೀಗಳ ಸಂಸ್ಕಾರಯುತ ಚಿಂತನೆ ಇಂದಿನ ಸಮಾಜಕ್ಕೆ ಅಗತ್ಯ: ಮಹಾಂತಶ್ರೀ
ಸೊರಬ ಪಟ್ಟಣದ ಮುರುಘಾ ಮಠದಲ್ಲಿ ಅನಂತನ ಹುಣ್ಣಿಮೆ ಪ್ರಯುಕ್ತ ೨೨೫ನೇ ಮಾಸಿಕ ಶಿವಾನುಭವ ಕಾರ್ಯಕ್ರಮ ಹಮ್ಮಿಕೊಳ್ಳಗಿತ್ತು.
ರಾಗಾ ನಾಲಿಗೆ ಕತ್ತರಿಸಿದವರಿಗೆ ಬಹುಮಾನ; ಹೇಳಿಕೆಗೆ ಖಂಡನೆ
ಶಿವಮೊಗ್ಗ ಜಿಲ್ಲಾಧಿಕಾರಿ ಎದುರು ಗುರುವಾರ ರಾಹುಲ್ ಗಾಂಧಿ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಿರುವ ಅನಿಲ್ ಬೋಂಡೆ, ಸಂಜಯ್ ಗಾಯಕ್ವಾಡ್‌ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು.
ವಿಜೃಂಭಣೆಯಿಂದ ಜರುಗಿದ ಈದ್ ಮಿಲಾದ್ ಮೆರವಣಿಗೆ
ಭದ್ರಾವತಿಯಲ್ಲಿ ಪ್ರವಾದಿ ಮಹಮ್ಮದ್(ಸ.ಸ)ರವರ ಜನ್ಮದಿನ ಈದ್ ಮಿಲಾದ್ ಹಬ್ಬದ ಅಂಗವಾಗಿ ಮುಸ್ಲಿಂ ಸಮುದಾಯದವರು ಪ್ರತಿ ವರ್ಷದಂತೆ ನಗರದ ಅನ್ವರ್ ಕಾಲೋನಿ ವೃತ್ತದಿಂದ ತರೀಕೆರೆ ರಸ್ತೆ ಸಾದತ್ ದರ್ಗಾವರೆಗೆ ಬೃಹತ್ ಮೆರವಣಿಗೆ ನಡೆಸಿದರು.
ಸಾಹಿತ್ಯ, ಸಾಂಸ್ಕೃತಿಕ ಒಡನಾಟ ಬದುಕಿಗೆ ಉತ್ತಮ ಮಾರ್ಗದರ್ಶನ: ಸಿ.ಎಸ್.ಚಂದ್ರಭೂಪಾಲ
ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ವತಿಯಿಂದ ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿರುವ ಜೀವನ ಸಂಜೆ ವೃದ್ಧಾಶ್ರಮದ ಸಭಾಂಗಣದಲ್ಲಿ 229ನೇ ತಿಂಗಳ ಸಾಹಿತ್ಯ ಹುಣ್ಣಿಮೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
'ವಿಶ್ವೇಶ್ವರಯ್ಯ ಜನ್ಮ ದಿನಾಚರಣೆ: ಅವರ ಬುದ್ಧಿವಂತಿಕೆ ಮತ್ತು ಶ್ರದ್ಧೆಯನ್ನು ಅಳವಡಿಸಿಕೊಳ್ಳಬೇಕು'

ಸರ್.ಎಂ. ವಿಶ್ವೇಶ್ವರಯ್ಯ ಅವರ ಜನ್ಮ ದಿನಾಚರಣೆಯಂದು, ಹಿರಿಯ ಸಾಹಿತಿ ಜಿ.ವಿ. ಸಂಗಮೇಶ್ವರ ಅವರು ಯುವಜನರು ವಿಶ್ವೇಶ್ವರಯ್ಯ ಅವರ ಬುದ್ಧಿವಂತಿಕೆ ಮತ್ತು ಶ್ರದ್ಧೆಯನ್ನು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.  

  • < previous
  • 1
  • ...
  • 138
  • 139
  • 140
  • 141
  • 142
  • 143
  • 144
  • 145
  • 146
  • ...
  • 420
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved