• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಚ್ಚರಿಕೆ ಸ್ಥಿತಿಯಲ್ಲಿ ವಿಶ್ರಾಂತಿ ಪಡೆಯುವುದೇ ಧ್ಯಾನ
ಧ್ಯಾನ ಎಂದರೆ ಕೇವಲ ಏಕಾಗ್ರತೆಯಲ್ಲ. ಎಚ್ಚರಿಕೆ ಸ್ಥಿತಿಯಲ್ಲಿ ವಿಶ್ರಾಂತಿ ಪಡೆಯುವುದೇ ಧ್ಯಾನ ಸ್ಥಿತಿ. ಇದರಿಂದ ಬಳಲಿದ ದೇಹ, ಮನಸ್ಸಿಗೆ, ತಂಪು, ನೆಮ್ಮದಿ ಶಾಂತಿ ನೀಡುತ್ತದೆ ಎಂದು ಆರ್ಟ್ ಆಫ್ ಲಿವಿಂಗ್ ಶಿವಮೊಗ್ಗ ಜ್ಞಾನ ಕ್ಷೇತ್ರದ ಶ್ರೀ ಬ್ರಹ್ಮಪಾದ್ ಸ್ವಾಮೀಜಿ ಹೇಳಿದರು.
ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಆರ್ಥಿಕ ಸಬಲತೆ
ತೀರ್ಥಹಳ್ಳಿ: ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಬಡತನದ ರೇಖೆಯಿಂದ ಕೆಳಗಿರುವವರನ್ನು ಆರ್ಥಿಕ ಭದ್ರತೆ ಮತ್ತು ಸಬಲತೆಯೊಂದಿಗೆ ಮೇಲಕ್ಕೆ ತರುವಲ್ಲಿ ನಡೆದಿರುವ ಯೋಜನೆಗಳು ಸಾಕಾರಗೊಳ್ಳುತ್ತಿದ್ದು, ವಿಶೇಷವಾಗಿ ಗ್ರಾಮೀಣ ಭಾಗದ ಮಹಿಳೆಯರು ಸಂತೃಪ್ತ ಜೀವನ ನಡೆಸುತ್ತಿದ್ದಾರೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ರೈತರು ಕೃಷಿಯಲ್ಲಿ ಸ್ವಾವಲಂಬಿಗಳಾಗಿ ಬದುಕಿ
ರೈತರು ಕೃಷಿ ತಾಂತ್ರಿಕತೆಗಳನ್ನು ಅಳವಡಿಸಿಕೊಂಡು ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಆದಾಯ ಗಳಿಸಬೇಕು. ರೈತರು ನರ್ಸರಿ ಉದ್ಯಮಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ಅಣಬೆ, ಹಣ್ಣು, ತರಕಾರಿ, ಕಸಿ ಗಿಡ, ಔಷಧಿ ಗಿಡ ಸಸ್ಯಗಳನ್ನು ಉತ್ಪಾದನೆ ಮಾಡಿದರೆ ಹೆಚ್ಚಿನ ಲಾಭ ಪಡೆಯಬಹುದು ಎಂದು ತಿಳಿಸಿದರು.
1ಕೋಟಿ ವೆಚ್ಚದಲ್ಲಿ ಶಿಲಾಮಯಿ ದೇಗುಲ ನಿರ್ಮಾಣ
ಆನಂದಪುರದಲ್ಲಿ ಒಂದು ಕೋಟಿಗೂ ಅಧಿಕ ವೆಚ್ಚದ ಮಾರಿಕಾಂಬಾ ದೇವಿಯ ಶಿಲಾಮಯಿ ದೇವಾಲಯದ ನಿರ್ಮಾಣ ಮಾಡಲಾಗುವುದು ಎಂದು ಕಡ್ಲೆ ಹಂಕ್ಲು ಮಾರಿಕಾಂಬ ಸೇವಾ ಸಮಿತಿಯ ಅಧ್ಯಕ್ಷ ವೆಂಕಟೇಶ್ ತಿಳಿಸಿದರು.
ಭ್ರಷ್ಟಾಚಾರ ಮಾಡಿಲ್ಲ ಎಂದರೆ ಪ್ರಮಾಣಕ್ಕೆ ಬರಲಿ
ವರ್ಗಾವಣೆ ಮತ್ತು ಗುತ್ತಿಗೆದಾರರಲ್ಲಿ ಭ್ರಷ್ಟಾಚಾರ ಮಾಡಿಲ್ಲವೆಂದು ಶಾಸಕರು ಹಾಗೂ ಅವರ ಆಪ್ತ ( ಸೋಮಶೇಖರ್ ಲೌಗೆರೆ ) ಪ್ರಮಾಣಕ್ಕೆ ಬರಲಿ ಎಂದು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ರತ್ನಾಕರ ಹೊನಗೋಡು ಆಹ್ವಾನ ನೀಡಿದ್ದಾರೆ.
ಸಂಸ್ಥೆಗಳು ಸದೃಢವಾಗಲು ಸಂಘಟನೆ ಮುಖ್ಯ
ಸಂಸ್ಥೆಗಳು ಸದೃಢವಾಗಬೇಕಾದರೆ ಕ್ರಿಯಾಶೀಲತೆ, ಪ್ರಾಮಾಣಿಕತೆಯ ಸಂಘಟನೆ ಮುಖ್ಯ ಎಂದು ಶಾಂತಲಾ ಗ್ರೂಪ್ ಇಂಡಸ್ಟ್ರಿ ಚೇರ್ಮನ್, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್. ರುದ್ರೇಗೌಡ ಹೇಳಿದರು.
ಎಂಪಿಎಂ ಮುಚ್ಚುವ ಹುನ್ನಾರ: ಆರಂಭಗೊಳ್ಳುವ ಕನಸು ಹುಸಿ
ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಕಾಗದ ಕಾರ್ಖಾನೆ ಸ್ಥಗಿತಗೊಂಡು ಸುಮಾರು 9ವರ್ಷ ಕಳೆದಿವೆ. ಆದರೆ ಪುನಃ ಆರಂಭಗೊಳ್ಳುವ ಲಕ್ಷಣಗಳು ಮಾತ್ರ ಕಂಡು ಬರುತ್ತಿಲ್ಲ. ಇದೀಗ ನೀಲಗಿರಿ ನಿಷೇಧ ಬಹುದೊಡ್ಡ ಕಾರಣವನ್ನಾಗಿ ಮಾಡಿ ಸಂಪೂರ್ಣವಾಗಿ ಮುಚ್ಚುವ ಹುನ್ನಾರ ನಡೆಸಲಾಗುತ್ತಿದೆ ಎಂಬ ಆರೋಪ ಕಾರ್ಮಿಕ ವಲಯದಲ್ಲಿ ಕೇಳಿ ಬರುತ್ತಿವೆ.
ಸಿಟಿ ರವಿ ಬಂಧನ ರಾಜಕೀಯ ದುರುದ್ದೇಶ
ಸಿಟಿ ರವಿ ಅವರ ಬಂಧನ ರಾಜಕೀಯ ದುರುದ್ದೇಶ. ಉದ್ದೇಶ ಪೂರ್ವಕವಾಗಿ ಅವರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಆಕ್ರೋಶ ವ್ಯಕ್ತಪಡಿಸಿದರು.
ನೆಮ್ಮದಿ ಬದುಕಿಗೆ ಗ್ಯಾರೆಂಟಿ ಯೋಜನೆ ಅಗತ್ಯ
ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಿಂದಾಗಿ ರಾಜ್ಯದ ಜನಸಾಮಾನ್ಯರ ನೆಮ್ಮದಿಯ ಬದುಕಿಗೆ ಸಹಕಾರಿಯಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್. ಬಂಗಾರಪ್ಪ ಹೇಳಿದರು.
ಸಿ.ಟಿ. ರವಿ ಮೇಲೆ ಹಲ್ಲೆ: ಬೀದಿಗಿಳಿದ ಬಿಜೆಪಿ
ಪ್ರಜಾಪ್ರಭುತ್ವದ ದೇಗುಲ ಸುವರ್ಣ ಸೌಧಕ್ಕೆ ಗೂಂಡಾಗಳನ್ನು ಛೂ ಬಿಟ್ಟು ಜನಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸುವ ಕಾಂಗ್ರೆಸ್ಸಿನ ದುಷ್ಕೃತ್ಯ ಖಂಡನೀಯ. ಇದರ ವಿರುದ್ಧ ಬಿಜೆಪಿ ರಾಜ್ಯಾದಾದ್ಯಂತ ಹೋರಾಟ ನಡೆಸಲಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್ ತಿಳಿಸಿದರು.
  • < previous
  • 1
  • ...
  • 138
  • 139
  • 140
  • 141
  • 142
  • 143
  • 144
  • 145
  • 146
  • ...
  • 487
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved