ವಿಶ್ವಕರ್ಮರು ಪ್ರಪಂಚದ ದೈವಿಕ ಎಂಜಿನಿಯರ್ಗಳು: ಸಂಸದ ಬಿ.ವೈ.ರಾಘವೇಂದ್ರ ಬಣ್ಙನೆಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ವಿಶ್ವಕರ್ಮ ಮಹಾಸಭಾ ಸಹಯೋಗದಲ್ಲಿ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಅಯೋಜಿಸಲಾಗಿತ್ತು.