• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭರವಸೆ ನೀಡಿದಂತೆ ನಡೆದುಕೊಳ್ಳದಿದ್ದರೆ ಹೋರಾಟ
ಶಿವಮೊಗ್ಗ: ರೈತರ ತೋಟಗಳ ಮೇಲೆ ಅವೈಜ್ಞಾನಿಕ ಹೈಟೆನ್ಷನ್ ವಿದ್ಯುತ್ ಮಾರ್ಗ ಹಾದು ಹೋಗುವುದನ್ನು ವಿರೋಧಿಸಿ ಪ್ರತಿಭಟನೆ ವೇಳೆ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕ ಬಿ.ವೈ.ವಿಜಯೇಂದ್ರ ಅವರು ನೀಡಿದ ಭರವಸೆ ನೀಡಿದಂತೆ ನಡೆದುಕೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಅನಿವಾರ್ಯ ಎಂದು ಮಲೆನಾಡು ರೈತ ಹೋರಾಟ ಸಮಿತಿ ಸಂಚಾಲಕ ತೀ.ನಾ. ಶ್ರೀನಿವಾಸ್ ಎಚ್ಚರಿಕೆ ನೀಡಿದರು.
ಶಾಲೆಗಳನ್ನು ಪ್ರಾರಂಭಿಸಿದ ಮಹನೀಯರನ್ನು ನೆನೆಯಿರಿ
ಶಿರಾಳಕೊಪ್ಪ : ರಾಜ್ಯದಲ್ಲಿ ದಾನಿಗಳ ಸಹಕಾರದಿಂದಲೇ ಅನುದಾನ ಪಡೆದು ಬಹುತೇಕ ಸರ್ಕಾರಿ ಶಾಲೆಗಳು ಪ್ರಾರಂಭವಾಗಿವೆ ಎಂದು ಹೇಳಲು ಸಂತಸ ವಾಗುತ್ತದೆ, ಹಾಗೆಯೇ ಅಂದು ಶಾಲೆಗಳನ್ನು ಪ್ರಾರಂಭಿಸಿದ ಮಹನೀಯರನ್ನು ನಾವು ನೆನೆಯಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ಅಂಬೇಡ್ಕರನ್ನು ಕಾಂಗ್ರೆಸ್‌ ಅವಮಾನೀಯ ರೀತಿ ನಡೆಸಿಕೊಂಡಿದೆ
ಶಿವಮೊಗ್ಗ: ಕಳೆದೊಂದು ದಶಕದಿಂದ ಬಹಳ ದೊಡ್ಡ ಪ್ರಮಾಣದಲ್ಲಿ ಸಂವಿಧಾನ ಹಾಗೂ ಡಾ.ಬಿ.ಆರ್‌.ಅಂಬೇಡ್ಕರ್‌ ಅವರನ್ನು ವಿವಾದದ ವಿಷಯನ್ನಾಗಿಸುವ ಕೆಲಸವನ್ನು ಒಂದು ವಲಯ ವ್ಯವಸ್ಥಿತವಾಗಿ ಮಾಡಿಕೊಂಡು ಬಂದಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಹೇಳಿದರು.
ಸಾಹಿತ್ಯ, ಕಥೆಗಳಿಗೆ ಯಾವತ್ತೂ ಸಾವಿಲ್ಲ
ಶಿವಮೊಗ್ಗ: ಕಥೆಗಳ ಪ್ರೇರಣೆಯು ಮಗುವಿನಿಂದ ಹಿಡಿದು ವಯಸ್ಕರವರೆಗೆ ಎಲ್ಲರಲ್ಲಿಯೂ ಕಲ್ಪನೆ, ಭಾವ ಮತ್ತು ವ್ಯಕ್ತಿತ್ವದ ವಿಕಸನಕ್ಕೆ ಪೂರಕವಾಗುತ್ತವೆ ಎಂದು ಹಿರಿಯ ಪತ್ರಕರ್ತ, ಸಾಹಿತಿ ಗೋಪಾಲ್‌ ಯಡಗೆರೆ ಹೇಳಿದರು.
14ಕ್ಕೆ ತೆರೆ ಮೇಲೆ ರಾಜು ಜೇಮ್ಸ್ ಬಾಂಡ್
ಶಿವಮೊಗ್ಗ: ‘ಫಸ್ಟ್ ರ್‍ಯಾಂಕ್’ ರಾಜು ಖ್ಯಾತಿಯ ನಟ ಗುರುನಂದನ್ ಅಭಿನಯದ ರಾಜು ಜೇಮ್ಸ್ ಬಾಂಡ್ ಚಿತ್ರ ಫೆ.14 ರಂದು ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಚಿತ್ರದಲ್ಲಿ ಗುರುನಂದನ್ ಜೋಡಿಯಾಗಿ ಹುಬ್ಬಳ್ಳಿಯ ಚೆಲುವೆ ಮೃಧುಲಾ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಲಂಡನ್‌ನಲ್ಲಿ ನೆಲೆಸಿರುವ ಕರ್ನಾಟಕ ಮೂಲದ ಮಂಜುನಾಥ್ ವಿಶ್ವಕರ್ಮ ಹಾಗೂ ಕಿರಣ್ ಬರ್ತೂರು ಈ ಚಿತ್ರವನ್ನು ನಿರ್ಮಾಣ ಮಾಡಿ, ತೆರೆಗೆ ತರುತ್ತಿದ್ದಾರೆ.
ಕನ್ನಡ ಎಲ್ಲಿದೆ ಎಂದು ಸಂಶೋಧಿಸುವ ಸ್ಥಿತಿ ಬಂದಿದೆ: ಡಾ.ಜಿ.ಕೆ.ರಮೇಶ್
ಶಿಕ್ಷಣ ಕ್ಷೇತ್ರ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಕನ್ನಡ ಭಾಷೆಯನ್ನು ಹೊರದಬ್ಬಲಾಗುತ್ತಿದ್ದು, ಕನ್ನಡ ಭಾಷೆ ಎಲ್ಲಿದೆ ಎಂದು ಸಂಶೋಧಿಸುವಂತಹ ಹೊತ್ತು ಈಗ ಬಂದಿದೆ ಎಂದು 19ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಡಾ.ಜಿ.ಕೆ.ರಮೇಶ್ ಆತಂಕ ವ್ಯಕ್ತಪಡಿಸಿದರು.
ಮೊದಲ ಬಾರಿಗೆ ಮಲೆನಾಡಿನಲ್ಲಿ ಕಂಬಳ ಆಯೋಜನೆ: ಮುಚ್ಚೂರು ಕಲ್ಕುಡೆ ಲೋಕೇಶ್ ಶೆಟ್ಟಿ
ಇದೇ ಮೊದಲ ಬಾರಿಗೆ ಮಲೆನಾಡಿನಲ್ಲಿ ಕಂಬಳ ಆಯೋಜನೆ ಮಾಡಲಾಗಿದ್ದು, ನಗರದ ಹೊರವಲಯದಲ್ಲಿರುವ ಮಾಚೇನಹಳ್ಳಿಯ ತುಂಗಭದ್ರಾ ಜಂಕ್ಷನ್‌ನಲ್ಲಿ (ಜಯಲಕ್ಷ್ಮೀ ಪೆಟ್ರೋಲ್ ಬಂಕ್ ಹಿಂಭಾಗ) 16 ಎಕರೆ ಜಾಗದಲ್ಲಿ ಏ.19, 20ಕ್ಕೆ ತುಂಗಭದ್ರಾ ಜೋಡುಕರೆ ಕಂಬಳ ನಡೆಯಲಿದೆ ಎಂದು ಕಂಬಳ ಸಮಿತಿಯ ಅಧ್ಯಕ್ಷ ಮುಚ್ಚೂರು ಕಲ್ಕುಡೆ ಲೋಕೇಶ್ ಶೆಟ್ಟಿ ತಿಳಿಸಿದರು.
ಹೊಳೆಹೊನ್ನೂರು ಜನರ ಸೇತುವೆಯ ಕನಸು ನನಸು
ಕಳೆದ ಎರಡು ಮೂರು ದಶಕಗಳಿಂದ ಕಿರಿದಾದ ಹಳೆಯ ಸೇತುವೆಯಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆಯಿಂದ ಕಿರಿಕಿರಿ ಅನುಭವಿಸಿದ್ದ ಪಟ್ಟಣದ ಹಾಗೂ ಸುತ್ತಮುತ್ತಲಿನ ಜನರ ಕನಸು ಸುಸಜ್ಜಿತವಾದ ಹೊಸ ಸೇತುವೆ ನಿರ್ಮಾಣದಿಂದ ನನಸಾಗಿದೆ.
ದುಶ್ಚಟಗಳಿಂದ ದೇಹದ ದಂಡನೆ ಮಾಡಬಾರದು: ಅಮರೇಶ್ವರ ಶ್ರೀ
ಮನುಷ್ಯ ಜನ್ಮ ದೊರಕುವುದು ಬಹು ದುರ್ಲಭ. ಅದರಲ್ಲೂ ಇಂತಹ ನಾಡಿನಲ್ಲಿ ಹುಟ್ಟುವುದು ಬಹು ದುರ್ಲಭ. ಅಂತಹ ಜನ್ಮವನ್ನು ದುಶ್ಚಟ ಮಾಡುವ ಮೂಲಕ ಹಾಳು ಗೆಡವಬಾರದು ಎಂದು ಸಮಾಧಾನ ಹಿರೇಮಠ ಜಡೆ ಬಂಕಸಾಣ ಹಾಗೂ ಸೊರಬ ಕಾನುಕೇರಿ ಮಠದ ಘನಬಸವ ಅಮರೇಶ್ವರ ಶಿವಾಚಾರ್ಯ ಮಹಾಸ್ವಾಮಿ ಹೇಳಿದರು.
ಖಾಸಗಿ ಶಾಲೆಗಳ ಶುಲ್ಕ ವಸೂಲಾತಿ, ದಾಖಲಾತಿ ಮಾಹಿತಿ ಪ್ರಕಟ ಕಡ್ಡಾಯ: ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ
ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ೨೦೨೫-೨೬ನೇ ಸಾಲಿನ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿಗಳ ದಾಖಲಾತಿ ಮತ್ತು ಶುಲ್ಕ ವಸೂಲಾತಿ ಪ್ರಕ್ರಿಯೆಗೆ ಸಂಬಂಧಿಸಿದ ಮಾಹಿತಿಯನ್ನು ಕಡ್ಡಾಯವಾಗಿ ಪ್ರಕಟಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸೂಚಿಸಿದರು.
  • < previous
  • 1
  • ...
  • 141
  • 142
  • 143
  • 144
  • 145
  • 146
  • 147
  • 148
  • 149
  • ...
  • 517
  • next >
Top Stories
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
ಬದುಕಿಗೆ ಮೌಲ್ಯಾಧಾರಿತ ಸಾಹಿತ್ಯ ಕೊಟ್ಟ ಕನಕದಾಸರು
ಸೂಕ್ತ ಸಮಯದಲ್ಲಿ ಸರಿಯಾದ ಹೆಜ್ಜೆ : ರಾಜನಾಥ್‌
ಇಂಡೋನೇಷ್ಯಾ ಮಸೀದಿಯಲ್ಲಿ ಸ್ಫೋಟ: 54 ಜನರಿಗೆ ಗಾಯ
ಆರ್‌ಸಿಬಿ ಖರೀದಿ ರೇಸಲ್ಲಿ ಕಾಮತ್‌, ರಂಜನ್‌ ಪೈ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved