ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಮೂಲಕ ಸಾಕಷ್ಟು ಕುಟುಂಬಗಳು ಭರವಸೆಯಲ್ಲಿ ಬದುಕು ಕಟ್ಟಿಕೊಂಡಿವೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಅಭಿಪ್ರಾಯಪಟ್ಟರು.