• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ಪಕ್ಷದಿಂದ ಪ್ರಜಾತಂತ್ರ ವ್ಯವಸ್ಥೆಯೇ ಬುಡಮೇಲು: ಮಯೂರ್ ಜಯ್ ಕುಮಾರ್
ಮತಗಳ್ಳತನದ ದರೋಡೆಯ ಮೂಲಕ ಬಿಜೆಪಿ ಪಕ್ಷವು ದೇಶದ ಪ್ರಜಾತಂತ್ರ ವ್ಯವಸ್ಥೆಯನ್ನೆ ಬುಡಮೇಲು ಮಾಡುತ್ತಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಮಯೂರ್ ಜಯ್ ಕುಮಾರ್ ಆರೋಪಿಸಿದರು.
ಪಂಪ್ಡ್ ಸ್ಟೋರೇಜ್ ಯೋಜನೆ ಕೈಬಿಡುವಂತೆ ಒತ್ತಾಯ
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಕೈಬಿಡುವಂತೆ ಒತ್ತಾಯಿಸಿ ಜಿಲ್ಲಾ ರೈತ ಸಂಘದ ವತಿಯಿಂದ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ಪಂಪ್ಡ್ ಸ್ಟೋರೇಜ್ ಅಣುಕು ಶವಯಾತ್ರೆ ನಡೆಸುವ ಮೂಲಕ ಶನಿವಾರದಿಂದ ಪ್ರಾರಂಭಿಸಲಾಗಿದೆ. ಮಾಜಿ ಶಾಸಕ ಬಿ.ಸ್ವಾಮಿರಾವ್ ಹಸಿರು ನಿಶಾನೆ ತೋರಿ ಯೋಜನೆ ಕೈಬಿಡುವ ಹಕ್ಕೊತ್ತಾಯದ ಪತ್ರಕ್ಕೆ ಸಹಿ ಹಾಕುವ ಮೂಲಕ ಚಾಲನೆ ನೀಡಿದರು.
ಖಾದಿ ವಸ್ತ್ರ ಖರೀದಿಸಿ ಕೈಮಗ್ಗ ಚಳವಳಿ ಪ್ರೋತ್ಸಾಹಿಸಿ: ಮೈತ್ರಿ
ಬಿಜೆಪಿಯು ಸೇವಾ ಪ್ರಾಕ್ಷಿಕದ ಮೂಲಕ ಸಾಮಾಜಿಕ ಚಟುವಟಿಕೆ, ರಾಜಕೀಯಕ್ಕಿಂತ ಮಿಗಿಲು ಎನ್ನುವುದನ್ನು ತೋರಿಸಿ ಕೊಟ್ಟಿದೆ ಎಂದು ನಗರಸಭೆ ಅಧ್ಯಕ್ಷೆ ಮೈತ್ರಿ ಪಾಟೀಲ್ ಹೇಳಿದರು.
ಶಿಕಾರಿಪುರ ತಾಲೂಕಿನ ಅಭಿವೃದ್ಧೀಲಿ ಬಿಎಸ್‌ವೈ ಕೊಡುಗೆ ಅಪಾರ
ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಸಂಸದ ರಾಘವೇಂದ್ರರ ಕೊಡುಗೆ ಅಪಾರವಾಗಿದ್ದು, ರಾಜ್ಯದಲ್ಲಿಯೇ ಮಾದರಿ ತಾಲೂಕು ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ತಾಲೂಕಿನ ಅಭಿವೃದ್ಧಿಯಲ್ಲಿ ಯಡಿಯೂರಪ್ಪನವರ ಕೊಡುಗೆಯನ್ನು ಜನತೆ ಮರೆಯಲು ಸಾಧ್ಯವಿಲ್ಲ ಎಂದು ಶಾಸಕ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.
ಪ್ರತಿಯೊಬ್ಬರೂ ಕನಿಷ್ಠ ಏಳು ಗಿಡಗಳನ್ನಾದರೂ ನೆಡಿ
ಹಸಿರು ಜೀವನಕ್ಕೆ ಅತಿ ಅವಶ್ಯಕ. ಪರಿಸರ ಇದ್ದರೆ ಮನುಕುಲದ ಉಳಿವು. ಆರೋಗ್ಯ ಮತ್ತು ಆಯಸ್ಸು ವೃದ್ಧಿಸಲು ಹಸಿರು ನೆರವಾಗುತ್ತದೆ. ಪ್ರತಿಯೊಬ್ಬರೂ ಜೀವನದಲ್ಲಿ ಕನಿಷ್ಠ ಏಳು ಗಿಡಗಳನ್ನಾದರೂ ನೆಟ್ಟು ಬೆಳೆಸಿದರೆ, ಅದಕ್ಕಿಂತ ಉತ್ತಮ ಕಾರ್ಯ ಬೇರೊಂದಿಲ್ಲ ಎಂದು ದೊಡ್ಡಮ್ಮ ದೇವಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ, ಮಧ್ಯಪ್ರದೇಶದ ಇಂದೋರ್ ನ ನಿವಾಸಿ, ಪರಿಸರ ಪ್ರೇಮಿ ಡಾ. ಶಂಕರ್ ಲಾಲ್ ಗಾರ್ಗ್ ಹೇಳಿದರು.
ಸಮೀಕ್ಷೆ ವಿರೋಧಿಸುವ ಬಿಜೆಪಿಯವರು ದೇಶದ್ರೋಹಿಗಳು
ಸಮೀಕ್ಷೆಯನ್ನು ವಿರೋಧಿಸುವ ಬಿಜೆಪಿಯವರು ದೇಶದ್ರೋಹಿಗಳು. ಸಮಾನತೆಯನ್ನು ತರುವ ಈ ಪ್ರಯತ್ನಕ್ಕೆ ಅಡ್ಡಿಪಡಿಸುತ್ತಿರುವ ಬಿಜೆಪಿ ಉದ್ದೇಶವೇನು? ಬಡವರು, ತಳವರ್ಗದವರು ಏಕೆ ಮೇಲಕ್ಕೆ ಬರಬಾರದೇ? ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಶ್ನಿಸಿದರು.
ಇಂದಿನಿಂದ ಕುಪ್ಪಳ್ಳಿ ಕವಿಶೈಲದಲ್ಲಿ ಉಪನ್ಯಾಸ ಶಿಬಿರ
ಬಳ್ಳಾರಿ, ವಿಜಯನಗರ, ತಮಕೂರು ಹಾಗೂ ಚಿತ್ರದುರ್ಗ ಸೇರಿದಂತೆ ರಾಜ್ಯದ ಗಣಿ ಬಾಧಿತ ಪರಿಸರ ಮತ್ತು ಜನ ಬದುಕಿನ ಪುನಶ್ಚೇತನಕ್ಕಾಗಿ ವಿಸ್ತೃತ ಜನಾಂದೋಲನಕ್ಕೆ ಕಾರ್ಯಕರ್ತರಲ್ಲಿ ನಾಯಕತ್ವ ಗುಣ ಬೆಳೆಸುವ ಉದ್ದೇಶದೊಂದಿಗೆ ತೀರ್ಥಹಳ್ಳಿ ತಾಲೂಕಿನ ಕುಪ್ಪಳ್ಳಿ ಕವಿಶೈಲದಲ್ಲಿ ಅ.4 ಮತ್ತು 5 ರಂದು ಉಪನ್ಯಾಸ ಶಿಬಿರ ಆಯೋಜಿಸಲಾಗಿದೆ ಎಂದು ಸಮಾಜ ಪರಿವರ್ತನಾ ಟ್ರಸ್ಟ್ ಸ್ಥಾಪಕ ಅಧ್ಯಕ್ಷ ಎಸ್.ಆರ್.ಹಿರೇಮಠ್ ತಿಳಿಸಿದರು.
ಮಹಾತ್ಮರ ದಿನ ಕೇವಲ ಆಚರಣೆಗೆ ಸೀಮಿತವಾಗದಿರಲಿ: ಶಾಸಕ ಆರಗ ಜ್ಞಾನೇಂದ್ರ
ಗಾಂಧೀಜಿ ಬದುಕು ನಡವಳಿಕೆಯಿಂದ ಇಂದಿಗೂ ಪ್ರಸ್ತುತರಾಗಿ, ಲೌಖಿಕವಾದ ಯಾವುದೇ ಆಕಾಂಕ್ಷೆ ಇಲ್ಲದೇ ಬದುಕಿ ಆದರ್ಶಪ್ರಾಯರಾಗಿರುವ ಮಹಾತ್ಮ ಪ್ರಜೆಗಳ ದೈವಸ್ವರೂಪಿಯಾಗಿದ್ದಾರೆ.
ವೈಭವದ ಶಿವಮೊಗ್ಗ ದಸರಾಗೆ ಸಂಭ್ರಮದ ತೆರೆ
ಮೈಸೂರು ದಸರಾ ಮಾದರಿಯಲ್ಲೇ ಕಳೆದ 11 ದಿನ ಸಂಭ್ರಮದ ಹೊನಲು ಹರಿಸಿದ ನಾಡಹಬ್ಬ, ಶಿವಮೊಗ್ಗ ದಸರಾ ಚಾಮುಂಡೇಶ್ವರಿ ದೇವಿಯ ಅಂಬಾರಿ ಮೆರವಣಿಗೆಯೊಂದಿಗೆ ಗುರುವಾರ ಸಂಪನ್ನಗೊಂಡಿತು.
ತೀರ್ಥಹಳ್ಳಿಯಲ್ಲಿ ಅದ್ಧೂರಿ ರಾಮೇಶ್ವರ ಮಹೋತ್ಸವ ಮೆರವಣಿಗೆ
ಪ್ರತಿ ವರ್ಷದಂತೆ ವಿಜಯದಶಮಿಯಂದು ನಡೆಯುವ ತೀರ್ಥಹಳ್ಳಿಯ ಶ್ರೀರಾಮೇಶ್ವರ ದೇವರ ಮಹೋತ್ಸವ ಮೆರವಣಿಗೆ ಗುರುವಾರ ಸ್ಥಬ್ಧಚಿತ್ರಗಳು ಹಾಗೂ ವಿವಿಧ ಜಾನಪದ ಕಲಾತಂಡಗಳ ಮೇಳೈಕೆಯೊಂದಿಗೆ ಪಟ್ಟಣದಲ್ಲಿ ಅದ್ಧೂರಿಯಾಗಿ ಸಂಪನ್ನಗೊಂಡಿತು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 515
  • next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved