• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೂರು ಎಫ್‍ಐಆರ್ ಹಾಕಿದರೂ ಜಗ್ಗುವುದಿಲ್ಲ: ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ: ವಕ್ಫ್‌ ವಿಚಾರದಲ್ಲಿ ಸಾಧು-ಸಂತರ ನೇತೃತ್ವದಲ್ಲಿ ದಂಗೆ ಹೇಳುವ ಕಾಲ ಬರುತ್ತದೆ ಎಂದು ಹೇಳಿದ್ದೆ, ನಾನೆಲ್ಲೂ ಕೊಲ್ಲಿ ಎಂದು ಕರೆ ನೀಡಿಲ್ಲ. ಆದರೂ ಕೋಮು ಪ್ರಚೋದಿತ ಭಾಷಣದ ಆರೋಪದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ನನಗೆ ಎರಡು ಜಾಮೀನು ರಹಿತ ವಾರೆಂಟ್ ಬಂದಿವೆ. ಹಿಂದುತ್ವವನ್ನು ರಕ್ಷಣೆ ಮಾಡುವ ವಿಚಾರದಲ್ಲಿ ತಮ್ಮ ವಿರುದ್ಧ ಇಂತಹ ನೂರು ಎಫ್‍ಐಆರ್ ಹಾಕಿದರೂ, ಜಗ್ಗುವುದಿಲ್ಲ ಎಂದು ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.
ತಂಗಳವಾಡಿ ಅಡಿಕೆ ತೋಟಕ್ಕೆ ಕಾಡಾನೆಗಳ ದಾಳಿ: ರೈತರಲ್ಲಿ ಆತಂಕ
ಆನಂದಪುರ: ಸಮೀಪದ ಆಚಾಪುರ ಗ್ರಾಮ ಪಂಚಾಯಿತಿಯ ತಂಗಳವಾಡಿ ಗ್ರಾಮದಲ್ಲಿ ಕಳೆದ ರಾತ್ರಿ ಕಾಡಾನೆಗಳು ಅಡಿಕೆ ತೋಟಕ್ಕೆ ನುಗ್ಗಿ ಅಡಿಕೆ ಮರಗಳನ್ನು ಧ್ವಂಸಗೊಳಿಸಿದ್ದು, ರೈತರಿರಲ್ಲಿ ಆತಂಕ ಉಂಟಾಗಿದೆ.
ಎಸ್‌.ಎಂ.ಕೃಷ್ಣರ ಪತ್ನಿ ತವರೂರಲ್ಲಿ ನೀರವಮೌನ
ತೀರ್ಥಹಳ್ಳಿ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರವರ ನಿಧನದ ವಾರ್ತೆ ತಿಳಿಯುತ್ತಿದ್ದಂತೆ ಅವರ ಪತ್ನಿಯ ತವರಾದ ತಾಲೂಕಿನ ಕುಡುಮಲ್ಲಿಗೆಯಲ್ಲಿರುವ ದಿವಂಗತ ಚಿನ್ನಯ್ಯಗೌಡರ ಮನೆಯಲ್ಲಿ ನೀರವ ಮೌನ ಆವರಿಸಿತ್ತು.
ತಪ್ಪಿತಸ್ಥನನ್ನೂ ಮಾನವಿಯತೆಯಿಂದ ನೋಡುವ ವ್ಯವಸ್ಥೆ ದೇಶದಲ್ಲಿದೆ
ಶಿವಮೊಗ್ಗ : ಓರ್ವ ವ್ಯಕ್ತಿ ಅಪರಾಧ ಕೃತ್ಯವೆಸಗಿ, ತಪ್ಪಿತಸ್ಥ ಎಂದು ಸಾಬೀತಾಗಿ ಜೈಲು ಸೇರಿದ ನಂತರವೂ ಆತನನ್ನು ಮಾನವೀಯ ದೃಷ್ಟಿಯಿಂದ ನೋಡಿಕೊಳ್ಳುವ ವ್ಯವಸ್ಥೆ ನಮ್ಮ ದೇಶದಲ್ಲಿದ್ದು, ಇದು ಮಾನವ ಹಕ್ಕುಗಳ ಮೌಲ್ಯದ ಒಂದು ಉದಾಹರಣೆಯಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯಕ್ ತಿಳಿಸಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಯೋಜನೆಗಳು ರಾಷ್ಟ್ರಮಟ್ಟಕ್ಕೂ ವಿಸ್ತಾರಗೊಳ್ಳಲಿ : ಆರಗ ಜ್ಞಾನೇಂದ್ರ

 ಸರ್ಕಾರಗಳು ಜಾರಿಗೆ ತರುವ ಎಷ್ಟೋ ಯೋಜನೆಗಳು ಪೂರ್ಣ ಪ್ರಮಾಣದಲ್ಲಿ ಫಲಾನುಭವಿಗಳನ್ನು ತಲುಪುವುದು ಕಷ್ಟ. ಆದರೆ ಧರ್ಮಾಧಿಕಾರಿ ವೀರೇಂದ್ರ ಹೆಗ್ಡೆಯವರ ನಿರ್ದೆಶನದ ಗ್ರಾಮಾಭಿವೃದ್ಧಿಯ ಜನಪರ ಯೋಜನೆಗಳು ಯಥಾವತ್ತಾಗಿ ಜಾರಿಗೆ ಬರುತ್ತಿರುವುದು ಪ್ರಶಂಸನೀಯವಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಸರ್ಕಾರಿ ಯೋಜನೆ ಬಳಸಿಕೊಂಡು ಆರ್ಥಿಕ ಸಬಲತೆ ಸಾಧಿಸಿ
ಹೊಸನಗರ: ಸರ್ಕಾರದ ಯೋಜನೆಯನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳುವ ಮೂಲಕ ಫಲಾನುಭವಿಗಳು ಸಮಾಜದಲ್ಲಿ ಆರ್ಥಿಕ ಸಬಲತೆ ಸಾಧಿಸಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ತೆಪ್ಪೋತ್ಸವ ಸಮಿತಿ ಸಭೆಯಲ್ಲಿ ವಿನಃ ಕಾರಣ ನನ್ನ ಹೆಸರನ್ನು ಎಳೆದು ತಂದಿದ್ದಾರೆ
ತೀರ್ಥಹಳ್ಳಿ: ನನ್ನ ಶಾಸಕತ್ವದ ಅವಧಿಯಲ್ಲಿ ನಡೆದಿದ್ದ ಪಟ್ಟಣದ ಶ್ರೀರಾಮೇಶ್ವರ ದೇವಸ್ಥಾನ ಜೀರ್ಣೊದ್ಧಾರ ಸಮಿತಿಯ ಹಣಕಾಸಿನ ವ್ಯವಹಾರದ ವಿವರವನ್ನು ಸಾರ್ವಜನಿಕವಾಗಿ ನೀಡುವ ಮುನ್ನ ಸೌಜನ್ಯಕ್ಕೂ ನನ್ನ ಗಮನಕ್ಕೆ ತಾರದೇ ಶನಿವಾರ ನಡೆದ ತೆಪ್ಪೋತ್ಸವ ಸಮಿತಿ ಸಭೆಯಲ್ಲಿ ನನ್ನ ಹೆಸರನ್ನು ಎಳೆದು ತಂದಿರುವ ಸಮಿತಿಯ ಸಂಚಾಲಕರಾಗಿದ್ದ ಸೊಪ್ಪುಗುಡ್ಡೆ ರಾಘವೇಂದ್ರ ಹೇಳಿಕೆ ಖಂಡನೀಯವಾಗಿದೆ ಎಂದು ಮಾಜಿ ಶಾಸಕ ಕಿಮ್ಮನೆ ರತ್ನಾಕರ್ ಹೇಳಿದರು.
ಮಕ್ಕಳನ್ನು ಕ್ರಿಯಾಶೀಲರಾಗಿ ರೂಪಿಸಲು ಕಮ್ಮಟಗಳು ಸಹಕಾರಿ: ಡಿ.ಮಂಜುನಾಥ್
ಭದ್ರಾವತಿ: ನಮ್ಮ ಮಕ್ಕಳ ಸೃಜನಶೀಲ ಮನಸ್ಸುಗಳನ್ನು ಕ್ರಿಯಾಶೀಲರಾಗಿ ರೂಪಿಸಲು ಕಮ್ಮಟಗಳು ಸಹಕಾರಿಯಾಗಿವೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಡಿ.ಮಂಜುನಾಥ್ ಹೇಳಿದರು.
ಒಳ ಮೀಸಲಾತಿ ಜಾರಿ ವಿರೋಧಿಸಿ ಪ್ರತಿಭಟನೆ
ಶಿವಮೊಗ್ಗ : ಒಳ ಮೀಸಲಾತಿ ಜಾರಿ ವಿರೋಧಿಸಿ ಜಿಲ್ಲಾ ಬಂಜಾರ ಸಮಾಜ, ಬಂಜಾರ ಧರ್ಮಗುರುಗಳ ಮಹಾಸಭಾ ಹಾಗೂ ಜಿಲ್ಲೆಯ ಬಂಜಾರ ಸಮಾಜದ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಸೋಮವಾರ ಬಂಜಾರ ಸಮಾಜದವರು ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್‌ ಪ್ರತಿಭಟನೆ ನಡೆಸಿದರು.
ಜಂತು ಹುಳು ಆಗದಂತೆ ಮುಂಜಾಗ್ರತೆ ವಹಿಸಿ
ಶಿವಮೊಗ್ಗ: ವಿಶ್ವದಲ್ಲಿ 150 ಕೋಟಿ, ಭಾರತದಲ್ಲಿ 61 ಕೋಟಿಗೂ ಹೆಚ್ಚು ಜನ ಜಂತು ಹುಳು ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಆರ್‌ಸಿಎಚ್ ಅಧಿಕಾರಿ ಡಾ.ಓ.ಮಲ್ಲಪ್ಪ ತಿಳಿಸಿದರು.
  • < previous
  • 1
  • ...
  • 146
  • 147
  • 148
  • 149
  • 150
  • 151
  • 152
  • 153
  • 154
  • ...
  • 487
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved