ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದುಬಾರಿಯಾದ ಜೋಗ ಜಲಪಾತ ದರ್ಶನ
ಜೋಗ ಜಲಪಾತದ ಪ್ರದೇಶದಲ್ಲಿ ಕಳೆದ ಎರಡು ವರ್ಷದಿಂದ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿದೆ. ಅಷ್ಟರಲ್ಲಿಯೇ ಪ್ರಾಧಿಕಾರ ಪ್ರವೇಶ ಶುಲ್ಕವನ್ನು ಅವೈಜ್ಞಾನಿಕವಾಗಿ ಮೂರು ಪಟ್ಟು ಹೆಚ್ಚಿಸಿರುವುದು ಪ್ರವಾಸಿಗರ ಕಣ್ಣು ಕೆಂಪಾಗಿಸಿದೆ.
ಸುಜ್ಞಾನದ ಜ್ಯೋತಿಯ ಬೆಳಗಿಸುವವನೇ ‘ಗುರು’: ಡಾ. ಧನಂಜಯ ಸರ್ಜಿ
ಶಿವಮೊಗ್ಗದ ರ್ಜಿ ಕನ್ವ್ಷನ್ ಹಾಲ್ನಲ್ಲಿ ಸಿಬಿಎಸ್ಸ್ಸಿ ಶಾಲೆಗಳ ಒಕ್ಕೂಟವಾದ ಸಹ್ಯಾದ್ರಿ ಸಹೋದಯ ಸ್ಕೂಲ್ಸ್ ಕಾಂಪ್ಲೆಕ್ಸ್ ವತಿಯಿಂದ ‘ಅಧ್ಯಯನ-5 ಶಿಕ್ಷಕರ ಒಂದು ದಿನದ ವಾರ್ಷಿಕ ಸಮ್ಮೇಳನ’ ಹಮ್ಮಿಕೊಳ್ಳಲಾಗಿತ್ತು.
ಸದೃಢ ಮನಸ್ಸು ರೂಪಿಸಲು ಕ್ರೀಡೆ ಸಹಕಾರಿ: ಎಸ್.ಆರ್.ಮಂಜುನಾಥ
ಶಿವಮೊಗ್ಗದ ಗೋಪಾಳದಲ್ಲಿರುವ ಜಿಲ್ಲಾ ಕ್ರೀಡಾ ಸಂಕೀರ್ಣದಲ್ಲಿ ಆಯೋಜಿಸಿದ್ದ ಬಾಲಕ ಮತ್ತು ಬಾಲಕಿಯರ ಜಿಲ್ಲಾ ಮಟ್ಟದ ಈಜು ಸ್ಪರ್ಧೆಗೆ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಆರ್.ಮಂಜುನಾಥ ಚಾಲನೆ ನೀಡಿದರು.
ಕೆಸರ ನಡುವೆಯೇ ಸ್ಮಾರ್ಟ್ಸಿಟಿ ಬಸ್ ತಂಗುದಾಣ
ಸ್ಮಾರ್ಟ್ಸಿಟಿ ಯೋಜನೆಯನ್ನೇ ಅಣಕಿಸುವ ಅಧ್ವಾನಗಳ ಆಗರವಾಗಿರುವ ಊರುಗಡೂರಿನ ಬಸ್ ತಂಗುದಾಣದ ಅವ್ಯವ್ಯಸ್ಥೆಗೆ ಬೇಸತ್ತ ಜನರು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.
ಲಿಂಗಾಯಿತ ಮಠಗಳಿಂದ ಶಿಕ್ಷಣ ಕ್ರಾಂತಿಗೆ ಮುನ್ನುಡಿ:
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ವತಿಯಿಂದ ಭದ್ರಾವತಿ ಹಳೇನಗರದ ಶ್ರೀ ವೀರಭದ್ರೇಶ್ವರ ಸಮುದಾಯ ಭವನ ದಲ್ಲಿ ಸಂಸ್ಥಾಪಕರ ದಿನ ಮತ್ತು ದತ್ತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ತ್ರಿಕರಣ ಪೂರ್ವಕವಾದ ಇಷ್ಟಾರ್ಥ ಪೂಜೆಯಿಂದ ಅಂತರಂಗ ಶುದ್ಧಿ: ಶ್ರೀ
ಹೊಂಬುಜ ಶ್ರೀ ಜೈನ ಮಠದ ಪೀಠಾಧೀಶರಾದ ಜಗದ್ಗುರು ಸ್ವಸ್ತಿಶ್ರೀ ಡಾ.ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿ ಅಂತಿಮ ಶ್ರಾವಣದ ವಿಶೇಷಪೂಜೆ ಸಲ್ಲಿಸಿದ ಭಕ್ತರಿಗೆ ಆಶೀರ್ವದಿಸಿದರು.
ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಸಹರಿಸಿ: ಸಿ.ಎಸ್.ಚಂದ್ರಭೂಪಾಲ್
ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಪಂಚಾಯಿತಿಯಲ್ಲಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನಷ್ಠಾನ ಸಮಿತಿ ಸಭೆ ನಡೆಯಿತು.
ಮೀಸಲ್ಸ್ ರುಬೆಲ್ಲಾ ಲಸಿಕೆ ಗುರಿ ಸಾಧನೆಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಸಂಘ ಹಾಗೂ ವಿವಿಧ ಆರೋಗ್ಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ಏರ್ಪಡಿಸಲಾಗಿತ್ತು.
ವರದಿ ಮಾಡುವಾಗ ವಸ್ತುನಿಷ್ಠತೆ ಕಾಯ್ದುಕೊಳ್ಳಿ: ಶಾಸಕ ಬೇಳೂರು ಸಲಹೆ
ಸಾಗರದ ಅಣಲೆಕೊಪ್ಪ ಬಡಾವಣೆಯಲ್ಲಿ ಪತ್ರಕರ್ತರ ಸಭಾಭವನಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಶಂಕುಸ್ಥಾಪನೆ ನೆರವೇರಿಸಿದರು.
ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಬೇಡಿ: ಸಂಸದ ರಾಘವೇಂದ್ರ
ವಿವಿಧ ಯೋಜನೆಗಳಲ್ಲಿ ಮುಳುಗಡೆಯಾದ ಸಂತ್ರಸ್ತರ ಭೂಮಿಯನ್ನು ಯಾವುದೇ ಕಾರಣಕ್ಕೂ ತೆರವು ಮಾಡಬಾರದು ಎಂದು ಸಂಸದ ರಾಘವೇಂದ್ರ ತಿಳಿಸಿದರು.
< previous
1
...
151
152
153
154
155
156
157
158
159
...
420
next >
Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್ ಯತ್ನ