ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
shivamogga
shivamogga
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಹುಮುಖ ವ್ಯಕ್ತಿತ್ವದ ಜನಾನುರಾಗಿ ಕೆ.ಎಚ್.ಶ್ರೀನಿವಾಸ್
ಅರಸು, ಹೆಗಡೆ ನಿಟಕವರ್ತಿಯಾಗಿ ಹಲವು ಹುದ್ದೆ ನಿರ್ವಹಣೆ ಮಾಡಿದ್ದ ಕೆ.ಎಚ್.ಶ್ರೀನಿವಾಸ್ ಅಪಾರ ಓದಿನ ಹಸಿವಿದ್ದ ಮುತ್ಸದ್ದಿಯಾಗಿದ್ದರಲ್ಲದೆ, ಸಾಹಿತ್ಯ ಕ್ಷೇತ್ರದಲ್ಲೂ ಕೃಷಿ ಮಾಡಿದ್ದರು.
ಶಿವಮೊಗ್ಗದಲ್ಲೂ ಮರಿ ಮುಡಾ ಹಗರಣ ನಡೆದಿದೆ: ಆಯನೂರು ಆರೋಪ
ಹುಡ್ಕೋ ಕಾಲೋನಿ ನಿವೇಶನ ಅಕ್ರಮ ಹಂಚಿಕೆ ಬಗ್ಗೆಯೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿ, ಹಾಗೂ ಸಂಸದ ಬಿ.ವೈ.ರಾಘವೇಂದ್ರ ಸ್ಪಷ್ಟನೆ ನೀಡಬೇಕೆಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ ಒತ್ತಾಯಿಸಿದ್ದಾರೆ.
ಗೌರಿ-ಗಣೇಶ ಹಬ್ಬ, ಈದ್ಮಿಲಾದ್ ಸೌಹಾರ್ದತೆಯ ಹಬ್ಬವಾಗಲಿ: ಎಸ್ಸೈ ಗುರಣ್ ಹೆಬ್ಬಾಳ್
ರಿಪ್ಪನ್ಪೇಟೆಯ ಗ್ರಾಮ ಪಂಚಾಯಿತ್ ಕುವೆಂಪು ಸಭಾಭವನದಲ್ಲಿ ಗೌರಿಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಶಾಂತಿ ಸಮಿತಿ ಸಭೆ ಆಯೋಜಿಸಲಾಗಿತ್ತು.
ಸಹಕಾರ ಸಂಘದಲ್ಲಿ ಅಕ್ರಮ; ಕ್ರಮಕ್ಕೆ ಆಗ್ರಹ
ಸಾಗರ ತಾಲ್ಲೂಕಿನ ಕಲ್ಲುಮನೆ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದಿರುವ ಅವ್ಯವಹಾರದ ಕುರಿತು ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಸಂತ್ರಸ್ತ ಗ್ರಾಹಕರು ಡಿಸಿಸಿ ಬ್ಯಾಂಕ್ ಉಪ ನಿಬಂಧಕರು ಹಾಗೂ ಉಪವಿಭಾಗಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಅಡಕೆ ಬೆಳೆನಷ್ಟ ಪರಿಹಾರಕ್ಕೆ ಆಗ್ರಹಿಸಿ ಬೆಳೆಗಾರರ ಸಂಘ ಪ್ರತಿಭಟನೆ
ಅಡಕೆ ಬೆಳೆಗಾರರು ಉಪ ವಿಭಾಗಾಧಿಕಾರಿಗಳ ಕಚೇರಿ ಎದುರು ಕೊಳೆ ಅಡಕೆ ಸುರಿದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ತೊಗರ್ಸಿ ದೇವಳ ‘ಎ’ಗ್ರೇಡ್ ಶ್ರೇಣಿ ಹೆಚ್ಚಳಕ್ಕೆ ಶಿಫಾರಸ್ಸು: ತಹಶೀಲ್ದಾರ್
ತೊಗರ್ಸಿ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ಗುರುವಾರ ನಡೆದ ಸಭೆಯಲ್ಲಿ ತಹಸೀಲ್ದಾರ್ ಮಲ್ಲೇಶ ಪೂಜಾರ್ ಮಾತನಾಡಿ, ದೇವಳದ ಎ ಗ್ರೇಡ್ ಶ್ರೇಣಿಗೆ ಹೆಚ್ಚಳಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಭರವಸೆ ನೀಡಿದರು.
ಸೂಡಾ ಅನಧಿಕೃತ ಶೆಡ್ ತೆರವಿಗೆ ಆಗ್ರಹ
ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ವತಿಯಿಂದ ರಸ್ತೆ ಮೇಲೆ ಸೂಡಾದವರು ಕಚೇರಿ ನೌಕರರ ವಾಹನ ನಿಲುಗಡೆಗೆ ನಿರ್ಮಿಸಿರುವ ಅನಧಿಕೃತ ಶೆಡ್ ಕೂಡಲೇ ತೆರುವಗೊಳಿಸಬೇಕು ಎಂದು ಆಗ್ರಹಿಸಿ ಪಾಲಿಕೆ ಮುಂಭಾಗ ಗುರುವಾರವೂ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಯಿತು.
ಭಾಷೆಯ ನಿಖರತೆ ವಿಷಯ ಕಲಿಕೆಗೆ ಪೂರಕ: ಬಿಇಒ ಲೋಕೇಶಪ್ಪ
ಶಿಕಾರಿಪುರ ಬಾಪೂಜಿ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಕನ್ನಡ ಬಾಷಾ ಶಿಕ್ಷಕರ ಕಾರ್ಯಾಗಾರವನ್ನು ಬಿಇಒ ಲೋಕೇಶಪ್ಪ ಉದ್ಘಾಟಿಸಿ₹ ಮಾತನಾಡಿದರು.
ವಿದ್ಯೆಯ ಜತೆ ಕಾನೂನಿನ ಅರಿವು ಅಗತ್ಯ: ಎಸ್ಪಿ ಮಿಥುನ್ಕುಮಾರ್
ಶಿವಮೊಗ್ಗದ ಡಿವಿಎಸ್ ಆಡಳಿತ ಮಂಡಳಿ ಜಿಲ್ಲಾ ಪೊಲೀಸ್ ಇಲಾಖೆ ಸಹಯೋಗದಲ್ಲಿ ಡಿವಿಎಸ್ ಪದವಿ ಪೂರ್ವ (ಸ್ವ) ಕಾಲೇಜಿನಲ್ಲಿ ಆಯೋಜಿಸಿದ್ದ ಕಾನೂನು-ಅಪರಾಧ-ಜಾಗೃತಿ-ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಆಹಾರ ಕಲಬೆರಕೆ ಕಂಡುಬಂದ್ರೆ ಕೇಸ್ ದಾಖಲಿಸಿ: ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗ್ರಾಹಕರ ಸಂರಕ್ಷಣಾ ಸಭೆ ಏರ್ಪಡಿಸಲಾಗಿತ್ತು.
< previous
1
...
153
154
155
156
157
158
159
160
161
...
420
next >
Top Stories
ಗ್ರಾಪಂ ವ್ಯಾಪ್ತೀಲಿ ಆಸ್ತಿ ತೆರಿಗೆ ಬಾಕಿ ಹೆಚ್ಚಳ
ಸಾಲ ಮರುಪಾವತಿಯಲ್ಲಿ ದ.ಕ.ದಲ್ಲಿ ಶಿಸ್ತಿದೆ : ಡಿಕೆಶಿ
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ