• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ನಿತ್ಯ ಬಳಕೆಯ ಭಾಷೆಯಾಗಲಿ
ಕನ್ನಡಿಗರು ಸಾಂಕೇತಕವಾಗಿ ನವೆಂಬರ್ ತಿಂಗಳಲ್ಲಿ ಮಾತ್ರ ಕನ್ನಡಿಗರಾಗದೇ ನಿತ್ಯದಲ್ಲಿ ಕನ್ನಡ ಭಾಷೆಯನ್ನು ಆರಾಧಿಸಬೇಕು. ಆಗಾದಾಗ ಮಾತ್ರ ಕನ್ನಡ ನಿತ್ಯದ ಭಾಷೆಯಾಗುವುದು ಎಂದು ಬಿಜೆಪಿ ಮುಖಂಡ ರಾಜೇಶ್ ಪಾಟೇಲ್ ಹೇಳಿದರು.
ಮಕ್ಕಳನ್ನು ಫಾಸ್ಟ್, ಜಂಕ್ ಫುಡ್‍ನಿಂದ ದೂರವಿಡಿ
ಅನೇಕ ಕಡೆ ಫಾಸ್ಟ್ ಫುಡ್ ಮತ್ತು ಜಂಕ್‍ಫುಡ್‍ಗಳಲ್ಲಿ ಟೇಸ್ಟಿಂಗ್ ಪೌಡರ್ ಬಳಸಲಾಗುತ್ತಿದ್ದು, ಇವುಗಳ ಸೇವನೆಯಿಂದ ಆರೋಗ್ಯಕ್ಕೆ ಹಾನಿಯಾಗುತ್ತದೆ. ಅದ್ದರಿಂದ ಜಂಕ್‍ಫುಡ್‍ಗಳಿಂದ ಮಕ್ಕಳನ್ನು ದೂರವಿಡಬೇಕು ಎಂದು ಡಯಟ್‍ನ ಹಿರಿಯ ಉಪನ್ಯಾಸಕ ಡಾ. ಹರಿಪ್ರಸಾದ್ ಸಲಹೆ ನೀಡಿದರು.
ರೈತರನ್ನು ಒಕ್ಕಲೆಬ್ಬಿಸದಂತೆ ಸೂಚನೆ: ಸಚಿವ ಮಧುಬಂಗಾರಪ್ಪ
ಶಿವಮೊಗ್ಗ ಜಿಪಂ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನಡೆಸಿದರು. ಸಂಸದ ಬಿ.ವೈ. ರಾಘವೇಂದ್ರ ಮತ್ತಿತರರು ಇದ್ದರು.
ಮಹಾನಗರ ಪಾಲಿಕೆಗೆ ಸಚಿವ ಭೈರತಿ ಸುರೇಶ್ ಭೇಟಿ
ಶಿವಮೊಗ್ಗ ಮಹಾನಗರ ಪಾಲಿಕೆಗೆ ಶನಿವಾರ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಭೇಟಿ ಪರಿಶೀಲನೆ ನಡೆಸಿದರು.
ಶೀಘ್ರದಲ್ಲೇ ಕನಕದಾಸ ಸಮುದಾಯ ಭವನ ಲೋಕಾರ್ಪಣೆಗೊಳಿಸಿ
ಶಿವಮೊಗ್ಗದ ಬಾಲರಾಜ್ ರಸ್ತೆಯಲ್ಲಿರುವ ಕುರುಬರ ಹಾಸ್ಟೆಲ್‍ನಲ್ಲಿ ಆಯೋಜಿಸಿದ್ದ ಸಮುದಾಯ ಭವನದ ಭೂಮಿ ಪೂಜೆಯನ್ನು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ನೆರವೇರಿಸಿದರು.
ಎಸ್.ಬಂಗಾರಪ್ಪ ಕಲಿತ ಶಾಲೆಯ ಅಭಿವೃದ್ಧಿಗೆ ಪಣ
ಶಿರಾಳಕೊಪ್ಪ ಸರ್ಕಾರಿ ಪ್ರೌಢಶಾಲೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ ನೀಡಿದರು.
ಉನ್ನತ ಸಾಧನೆಯ ಹಾದಿಯಲ್ಲಿ ಭಾರತ
ಡಿವಿಎಸ್ ರಂಗಮಂದಿರದಲ್ಲಿ ನಡೆದ ಪ್ರತಿಭಾ ಪುರಸ್ಕಾರ 2024 ಕಾರ್ಯಕ್ರಮವನ್ನು ಡಾ.ಬಿ.ಜೆ.ಗಿರೀಶ್ ಉದ್ಘಾಟಿಸಿದರು.
ಅಂಗವೈಕಲ್ಯ ಮೀರಿ ನಿತಿನ್ ಜೋಸ್‌ ಸಾಧನೆ
ಪ್ಯಾರಾ ಬ್ಯಾಡ್ಮಿಂಟನ್ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿರುವ ನಿತಿನ್ ಜೋಸ್‌ರನ್ನು ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ಹಾಗು ಸಾರ್ವಜನಿಕ ಸಂಪರ್ಕ ಇಲಾಖೆ ಮಹಾಪ್ರಬಂಧಕ ಎಲ್. ಪ್ರವೀಣ್ ಕುಮಾರ್ ಅಭಿನಂದಿಸಿದರು.
ಮಕ್ಕಳ ಪಠ್ಯೇತರ ಚಟುವಟಿಕೆಗೆ ಪ್ರೋತ್ಸಾಹ ನೀಡಿ
ಯಲಸಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಶ್ರೀಪಾದ ಬಿಚ್ಚುಗತ್ತಿ ಉದ್ಘಾಟಿಸಿದರು.
12ಕೋಟಿ ವೆಚ್ಚದ ಕನಕದಾಸ ಭವನ ನಿರ್ಮಾಣಕ್ಕೆ ಭೂಮಿ ಪೂಜೆ
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಆರ್.ಪ್ರಸನ್ನಕುಮಾರ್ ಮಾತನಾಡಿದರು.
  • < previous
  • 1
  • ...
  • 153
  • 154
  • 155
  • 156
  • 157
  • 158
  • 159
  • 160
  • 161
  • ...
  • 487
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved