• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭಯೋತ್ಪಾದಕ ಚಟುವಟಿಕೆಯಲ್ಲಿ ತೀರ್ಥಹಳ್ಳಿ 2ನೇ ಭಟ್ಕಳ
ದೇಶದ ಗಮನ ಸೆಳೆದ ಕುಕ್ಕರ್ ಬಾಂಬ್ ಹಾಗೂ ರಾಮೇಶ್ವರಂ ಕೆಫೆಯ ಭಯೋತ್ಪಾದಕ ಚಟುವಟಿಕೆಗಳು ಹಾಗೂ ಇಸ್ಲಾಮಿಕ್ ಮಾನಸಿಕತೆ ವ್ಯಕ್ತಿಗಳಿಂದಾಗಿ ತೀರ್ಥಹಳ್ಳಿ ಎರಡನೇ ಭಟ್ಕಳವಾಗಿ ಪರಿವರ್ತನೆಗೊಳ್ಳುತ್ತಿದೆ ಎಂದು ಶ್ರೀ ರಾಮಸೇನೆಯ ಮುಖ್ಯಸ್ಥರಾದ ಪ್ರಮೋದ್ ಮುತಾಲಿಕ್ ಹೇಳಿದರು.
ಬಿಜೆಪಿಯಲ್ಲಿನ ಒಳಬೇಗುದಿ ಸ್ಪೋಟ : ವರಿಷ್ಠರ ವಿರುದ್ಧ ತಿರುಗಿ ಬೀಳುವ ಮೂಲಕ ಸೊರಬ ಬಿಜೆಪಿ ಬಣ ರಾಜಕೀಯ ಉಲ್ಬಣ
ಕಳೆದ ವಿಧಾನಸಭೆ ಮತ್ತು ಲೋಕಸಭಾ ಚುನಾವಣಾ ಕಾಲಕ್ಕೆ ಬೂದಿ ಮುಚ್ಚಿದ ಕೆಂಡವಾಗಿದ್ದ ತಾಲೂಕು ಬಿಜೆಪಿಯಲ್ಲಿನ ಒಳಬೇಗುದಿ ಸ್ಪೋಟಗೊಂಡಿದ್ದು, ಜಿಲ್ಲಾ ವರಿಷ್ಠರ ವಿರುದ್ಧ ತಿರುಗಿ ಬೀಳುವ ಮೂಲಕ ತಾಲೂಕು ಬಿಜೆಪಿಯಲ್ಲಿ ಬಣ ರಾಜಕೀಯ ಇನ್ನಷ್ಟು ಉಲ್ಬಣವಾಗುವ ಲಕ್ಷಣಗಳು ಗೋಚರಿಸುತ್ತಿವೆ.
ಕೇಂದ್ರ ಸರ್ಕಾರದಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೊಬೈಲ್ ಟವರ್‌ ಸ್ಥಾಪನೆ ಬಗ್ಗೆ ಪ್ರಸ್ತಾಪಿಸಿದ ಬಿವೈಆರ್‌

ಮೊಬೈಲ್ ಟವರ್‌ಗಳ ನಿರ್ಮಾಣದ ವೇಗವು ಕುಂಠಿತವಾಗಿರುವ ಬಗ್ಗೆ ಲೋಕಸಭೆ ಚಳಿಗಾಲದ ಅಧಿವೇಶನದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಪ್ರಸ್ತಾಪಿಸಿದರು.

ಲೋಕಾಯುಕ್ತ ಕಾರ್ಯದ ಬಗ್ಗೆ ಮಾಹಿತಿ ನೀಡಿ
ಜನರಿಗೆ ಮಾಧ್ಯಮಗಳಿಂದ ಮಾಹಿತಿ ದೊರೆತರೆ, ನಾಲ್ಕಾರು ಮಂದಿ ತಮ್ಮ ಬಳಿ ನೋವನ್ನು ಹೇಳಿಕೊಳ್ಳುತ್ತಾರೆ. ಅವರಲ್ಲಿ ಒಬ್ಬರಿಗಾದರೂ ನ್ಯಾಯ ಸಿಕ್ಕರೆ ಲೋಕಾಯುಕ್ತ ಇರುವುದಕ್ಕೂ ಸಾರ್ಥಕವಾಗುತ್ತದೆ. ಈ ಹಿನ್ನಲೆಯಲ್ಲಿ ಇಲಾಖೆಯ ಸಭೆ, ಕಾರ್ಯ ಚಟುವಟಿಕೆಗಳ ಕುರಿತು ಮಾಧ್ಯಮಗಳಿಗೆ ಸರಿಯಾಗಿ ಮಾಹಿತಿ ನೀಡಬೇಕು. ಇಲ್ಲದಿದ್ದಲ್ಲಿ ನಿರ್ದಾಕ್ಷಿಣ್ಯ ಕ್ರಮ ಅನುಸರಿಸಬೇಕಾಗುತ್ತದೆ ಎಂದು ಲೋಕಾಯುಕ್ತ ನಿರೀಕ್ಷಕ ವೀರಬಸಪ್ಪ ಎಲ್. ಕುಸಲಾಪುರ ಎಚ್ಚರಿಸಿದರು.
ಜೋಗದಲ್ಲಿ ₹185 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ
ವಿಶ್ವವಿಖ್ಯಾತ ಜೋಗ ಜಲಾಪತವನ್ನು ಅದ್ಭುತವಾದ ಪ್ರವಾಸಿತಾಣವಾಗಿಸುವ ನಿಟ್ಟಿನಲ್ಲಿ 185 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕೆಲಸ ಕೈಗೊಳ್ಳಲಾಗಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.
ಕುಡಿಯುವ ನೀರು ಪೂರೈಕೆಗೆ ಯೋಜನೆ ಸಿದ್ಧ: ಸಚಿವ ಮಧು ಬಂಗಾರಪ್ಪ
ತಾಲೂಕಿನ ಪ್ರತಿ ಗ್ರಾಮಗಳಿಗೂ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಲು ಯೋಜನೆ ಸಿದ್ಧಪಡಿಸಲಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಅಕ್ರಮವಾಗಿ ಕೆರೆ ಹೂಳು ತೆಗೆದವರ ಮೇಲೆ ಕ್ರಮಯಾಕಿಲ್ಲ
ಶಿವಮೊಗ್ಗ: ಅಬ್ಬಲಗೆರೆ ಗ್ರಾಮದ ಮುದ್ದಣ್ಣನ ಕೆರೆಯಲ್ಲಿ ಅಕ್ರಮವಾಗಿ ಕೆರೆ ಹೂಳು ತೆಗೆದು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಆಸ್ಪತ್ರೆಯಲ್ಲಿನ ಸಮಸ್ಯೆಗಳ ಕುರಿತು ಕ್ರಮ ಕೈಗೊಳ್ಳುವೆ
ಭದ್ರಾವತಿ: ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಬುಧವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್‌ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲಾ ಬಿಜೆಪಿಯಿಂದ ಸಂವಿಧಾನ ಸನ್ಮಾನ್ ಅಭಿಯಾನ
ಶಿವಮೊಗ್ಗ: ಜಿಲ್ಲಾ ಬಿಜೆಪಿಯಿಂದ ಜಿಲ್ಲಾದ್ಯಂತ ನ.26ರಿಂದ ಜ.26ರವರೆಗೆ ಸಂವಿಧಾನ ಸನ್ಮಾನ್ ಅಭಿಯಾನ ಆಯೋ ಜಿಸಲಾಗಿದೆ ಎಂದು ಅಭಿಯಾನದ ರಾಜ್ಯ ಸಂಚಾಲಕ ಎಸ್.ದತ್ತಾತ್ರಿ ಹೇಳಿದರು.
ಕೆಳದಿ ಅರಸರ ಕಾಲದ ಸ್ಥಳಗಳ ಸಂರಕ್ಷಣೆ ಅಗತ್ಯ
ಆನಂದಪುರ: ಕೆಳದಿ ಅರಸರ ಕಾಲದಲ್ಲಿ ನಿರ್ಮಿತಗೊಂಡ ದೇವಾಲಯಗಳು, ಐತಿಹಾಸಿಕ ಸ್ಥಳಗಳ ಸಂರಕ್ಷಣೆ ಮತ್ತು ಅಭಿವೃದ್ಧಿಯ ಕಾರ್ಯವಾದಾಗ ಮಾತ್ರ ಕೆಳದಿ ಅರಸರ ಗತವೈಭವ ಮತ್ತೆ ಮರುಕಳಿಸಲು ಸಾಧ್ಯ ಎಂದು ಮುರುಘಾ ಮಠದ ಡಾ.ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮಿ ಹೇಳಿದರು.
  • < previous
  • 1
  • ...
  • 155
  • 156
  • 157
  • 158
  • 159
  • 160
  • 161
  • 162
  • 163
  • ...
  • 488
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved