• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರೂಪ್ ‘ಬಿ’ ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಸಿದ್ಧತೆ ಕೈಗೊಳ್ಳಿ
ಶಿವಮೊಗ್ಗ: ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ ಹುದ್ದೆಗಳ ನೇಮಕಾತಿ ಸಂಬಂಧ ಜ.19 ಮತ್ತು 25 ರಂದು ಪರೀಕ್ಷೆಗಳನ್ನು ನಡೆಸಲಿದ್ದು, ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಯಶಸ್ವಿಯಾಗಿ ನಡೆಯಲು ಅಗತ್ಯವಾದ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಂದಿನಿಂದ ಶರಣ ಸಾಹಿತ್ಯ ಸಮ್ಮೇಳನ
ಶಿವಮೊಗ್ಗ: ಪರಮ ತಪಸ್ವಿ ಲಿಂಗೈಕ್ಯ ಜಗದ್ಗುರು ಶ್ರೀ ಗುರುಬಸವ ಮಹಾಸ್ವಾಮಿಗಳವರ 113ನೇ ಪುಣ್ಯ ಸ್ಮರಣೋತ್ಸವ ಅನುಭಾವ ಸಮ್ಮೇಳನ, ಶರಣ ಸಾಹಿತ್ಯ ಸಮ್ಮೇಳನ ಹಾಗೂ ಭಾವೈಕ್ಯ ಸಮ್ಮೇಳನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜ.16, 17 ಮತ್ತು 18 ರಂದು ನಗರದ ಶ್ರೀ ಬೆಕ್ಕಿನಕಲ್ಮಠದ ಶ್ರೀ ಗುರುಬಸವ ಭವನದಲ್ಲಿ ಆಯೋಜಿಸಲಾಗಿದೆ ಎಂದು ಬೆಕ್ಕಿನ ಕಲ್ಮಠದ ಶ್ರೀ ಮನ್ಮಹಾರಾಜ್ ನಿರಂಜನ ಜಗದ್ಗುರು ಶ್ರೀ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ ತಿಳಿಸಿದರು.
ಇ- ಸ್ವತ್ತಿನ ಹೆಸರಿನಲ್ಲಿ ಅಧಿಕಾರಿಗಳಿಂದ ಹಗಲು ದರೋಡೆ
ಶಿವಮೊಗ್ಗ: ಮಹಾನಗರ ಪಾಲಿಕೆಯಲ್ಲಿ ಇ- ಸ್ವತ್ತಿನ ಹೆಸರಿನಲ್ಲಿ ಪಾಲಿಕೆ ಅಧಿಕಾರಿಗಳು ಸಹ ಹಗಲು ದರೋಡೆ ಮಾಡುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಬಿ.ಪ್ರಸನ್ನಕುಮಾರ್ ಆರೋಪಿಸಿದರು.
ಬಿಜಿಪಿ ಎಂದಿಗೂ ದಲಿತರ ವಿರೋಧಿಯಲ್ಲ
ಶಿಕಾರಿಪುರ: ಭಾರತೀಯ ಜನತಾಪಕ್ಷ ಎಂದಿಗೂ ದಲಿತ ವಿರೋಧಿಯಲ್ಲ. ದಲಿತರ ಉದ್ಧಾರ ಪರಮಗುರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು.
ರಾಜ್ಯ ಸರ್ಕಾರದಿಂದಲೇ ಗೋ ಹಂತಕರಿಗೆ ಕುಮ್ಮಕ್ಕು
ಶಿವಮೊಗ್ಗ: ರಾಜ್ಯ ಸರ್ಕಾರ ಗೋ ಹಂತಕರಿಗೆ ಬೆಂಬಲ ನೀಡುತ್ತಿದ್ದು, ಗೋಮಾತೆ ಕೆಚ್ಚಲು ಕೊಯ್ದದ್ದರ ಹಿಂದೆ ದೊಡ್ಡ ಷಡ್ಯಂತ್ರ ಇದೆ. ಗೋ ಮಾತೆಯ ಶಾಪಕ್ಕೆ ಬಲಿಯಾಗಲಿದೆ ಎಂದು ಮಾಜಿ ಡಿಸಿಎಂ, ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಜೈನ ಪರಂಪರೆ ಸಮಾಜಕ್ಕೆ ನೀಡುತ್ತಿರುವ ಕೊಡುಗೆ ಅಸಾಧಾರಣ
ತೀರ್ಥಹಳ್ಳಿ: ಸಾಮಾಜಿಕವಾಗಿ ಧಾರ್ಮಿಕ ಮತ್ತು ಆಧ್ಯಾತ್ಮಿಕವಾಗಿಯೂ ಜೈನ ಪರಂಪರೆ ಈ ಸಮಾಜಕ್ಕೆ ನೀಡುತ್ತಿರುವ ಕೊಡುಗೆ ಅಸಾಧಾರಣವಾದುದು. ಪಶ್ಚಿಮಘಟ್ಟದ ಎತ್ತರದ ಸ್ಥಾನದಲ್ಲಿರುವ ಈ ಕ್ಷೇತ್ರವೂ ಜ್ಞಾನದ ಸಂಕೇತದಂತಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಜಿಲ್ಲೆಗೆ ಮೆಕ್ಕೆಜೋಳ ಸಂಶೋಧನಾ ಕೇಂದ್ರ
ಶಿವಮೊಗ್ಗ: ಜಿಲ್ಲೆಯಲ್ಲಿ ಭಾರತೀಯ ಮೆಕ್ಕೆಜೋಳ ಸಂಶೋಧನಾ ಕೇಂದ್ರ ಸ್ಥಾಪನೆಗೆ ಕೇಂದ್ರದಿಂದ ಆನುಮತಿ ದೊರಕಿದೆ. ನಗರದ ನವುಲೆಯ ಕೃಷಿ ವಿಶ್ವವಿದ್ಯಾಲಯದ 45 ಎಕ್ಕರೆ ಜಾಗದಲ್ಲಿ ಈ ಕೇಂದ್ರ ಕಾರ್ಯನಿರ್ವಹಿಸಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಸಾಹಿತ್ಯದಿಂದ ಮನುಕುಲದ ಕಣ್ತೆರೆಸಿದ ಸಿದ್ದರಾಮೇಶ್ವರ
ಶಿವಮೊಗ್ಗ: ತಮ್ಮ ಕಾಯಕ ನಿಷ್ಠೆ ಮತ್ತು ಶರಣ ಸಾಹಿತ್ಯದ ಮೂಲಕ ಮನುಕುಲದ ಕಣ್ತೆರೆಸಿದ ಮಹನೀಯ ಶಿವಯೋಗಿ ಸಿದ್ದರಾಮೇಶ್ವರರು ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಸಿಗಂದೂರು ಕ್ಷೇತ್ರದ ಮೇಲೆ ಅನಗತ್ಯ ಹಸ್ತಕ್ಷೇಪ ಸಲ್ಲ
ಶಿವಮೊಗ್ಗ: ಸಿಗಂದೂರು ಕ್ಷೇತ್ರದ ಮೇಲೆ ಅನಗತ್ಯ ಹಸ್ತಕ್ಷೇಪ ಯಾರೇ ಮಾಡಿದರೂ ಸಹಿಸುವುದಿಲ್ಲ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಜಗದೀಶ ಹೇಳಿದರು.
ಮಕ್ಕಳಿಗೆ ಹಬ್ಬಗಳ ಆಚರಣೆಯ ಅರಿವು ಮೂಡಿಸಿ
ಶಿವಮೊಗ್ಗ: ಹಬ್ಬಗಳನ್ನು ಆಚರಿಸುವ ಮೂಲಕ ಭಾರತೀಯ ಸಂಸ್ಕೃತಿ, ಸಂಪ್ರದಾಯದ ವೈಜ್ಞಾನಿಕ ಹಿನ್ನೆಲೆಯ ಅರಿವನ್ನು ಮುಂದಿನ ಪೀಳಿಗೆಗೆ ಹಬ್ಬಗಳ ವಿಶೇಷತೆ, ಆಹಾರ ಕ್ರಮ ಉಡುಗೆ-ತೊಡುಗೆಗಳನ್ನು ಪರಿಚಯಿಸಿದಂತಾಗುತ್ತದೆ ಎಂದು ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪರಿಸರ ವಿಜ್ಞಾನ ವಿಭಾಗದ ಮುಖ್ಯಸ್ಥ ಡಾ.ನಾಗರಾಜ ಪರಿಸರ ಹೇಳಿದರು.
  • < previous
  • 1
  • ...
  • 155
  • 156
  • 157
  • 158
  • 159
  • 160
  • 161
  • 162
  • 163
  • ...
  • 517
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved