• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಂಸಿ, ಅರಸಾಳಲ್ಲಿ ಇಂಟರ್‌ಸಿಟಿ ರೈಲು ನಿಲುಗಡೆ ಸೌಲಭ್ಯ: ಸಂಸದ ಬಿ.ವೈ. ರಾಘವೇಂದ್ರ
ಜಿಲ್ಲೆಯ ಕುಂಸಿ ಮತ್ತು ಅರಸಾಳು ರೈಲ್ವೆ ನಿಲ್ದಾಣದಲ್ಲಿ ಇಂಟರ್‌ಸಿಟಿ ರೈಲನ್ನು 2025ರ ಅಕ್ಟೋಬರ್‌ 6ರಿಂದ 2026ರ ಜನವರಿ 5 ರವರೆಗೆ ಪ್ರಾಯೋಗಿಕ ಆಧಾರದ ಮೇಲೆ ನಿಲುಗಡೆ ಸೌಲಭ್ಯ ಜಾರಿಗೊಳಿಸಿ, ಆದೇಶ ಹೊರಡಿಸಲಾಗಿದೆ.
ವೈಭವದ ಶಿವಮೊಗ್ಗ ದಸರಾಗೆ ಸಂಭ್ರಮದ ತೆರೆ
ಮೈಸೂರು ದಸರಾ ಮಾದರಿಯಲ್ಲೇ ಕಳೆದ 11 ದಿನ ಸಂಭ್ರಮದ ಹೊನಲು ಹರಿಸಿದ ನಾಡಹಬ್ಬ, ಶಿವಮೊಗ್ಗ ದಸರಾ ಚಾಮುಂಡೇಶ್ವರಿ ದೇವಿಯ ಅಂಬಾರಿ ಮೆರವಣಿಗೆಯೊಂದಿಗೆ ಗುರುವಾರ ಸಂಪನ್ನಗೊಂಡಿತು
.ಗಾಂಧೀಜಿ ಸತ್ಯ, ಶಾಸ್ತ್ರೀಜಿ ನಿಷ್ಠೆ ದೇಶದ ಜೀವಾಳ: ಶಾಸಕ ಎಸ್.ಎನ್.ಚನ್ನಬಸಪ್ಪ
ಮಹಾತ್ಮ ಗಾಂಧೀಜಿಯವರ ಸತ್ಯ, ಅಹಿಂಸೆ ಹಾಗೂ ನುಡಿದಂತೆ ನಡೆದ ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಅಪ್ರತಿಮ ದೇಶಪ್ರೇಮ, ನಿಷ್ಠೆ ಮತ್ತು ಪ್ರಾಮಾಣಿಕತೆ ಈ ದೇಶದ ಭವ್ಯ ಪರಂಪರೆಯ ಜೀವ- ಜೀವಾಳವಾಗಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.
ಕಾಡಾನೆ ಉಪಟಳ: ರೈತರ ಆಕ್ರೋಶ
ಕಾಡಾನೆ ಉಪಟಳದಿಂದ ಹಾನಿಗೊಳಗಾದ ಭತ್ತದ ಸಸಿ, ಅಡಕೆ ಸಸಿ, ಬಾಳೆ, ಕಬ್ಬು ಹಾಗೂ ಮೆಕ್ಕೆಜೋಳವನ್ನು ತಂದು ಶಿವಮೊಗ್ಗ ವನ್ಯಜೀವಿ ವಲಯದ ಉಪಸಂರಕ್ಷಣಾಧಿಕಾರಿ ಕಚೇರಿ ಎದುರು ಸುರಿದು ಪುರದಾಳು ಗ್ರಾಮದ ರೈತರು ಮಂಗಳವಾರ ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು.
ಆಯುಧ ಪೂಜೆಗೆ ಸಿದ್ಧತೆ ಜೋರು
ನಗರದೆಲ್ಲೆಡೆ ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬದ ಸಂಭ್ರಮ-ಸಡಗರ ಮನೆ ಮಾಡಿದ್ದು, ಆಯುಧ ಪೂಜೆ ಹಿನ್ನೆಲೆ ಮಂಗಳವಾರ ಅಗತ್ಯವಾದ ಹೂವು-ಹಣ್ಣು, ಬೂದ ಗುಂಬಳ ಖರೀದಿ ಜೋರಾಗಿತ್ತು.
ಮಹಾತ್ಮ ಗಾಂಧಿ ಕನಸನ್ನು ಪೂರ್ಣಗೊಳಿಸಿ
ಯುವ ಸಮೂಹ ಭ್ರಾತೃತ್ವದಿಂದ ಸಮಾಜವನ್ನು ಮುನ್ನಡೆಸಬೇಕೆ ವಿನಃ ಐಕ್ಯತೆಯನ್ನು ಮುರಿದು ಮುನ್ನಡೆಸುವುದಲ್ಲ ಎಂದು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಕಿವಿಮಾತು ಹೇಳಿದರು.
ಶಿವಮೊಗ್ಗ ದಸರಾ: ಕಣ್ಮನ ಸೆಳೆದ ಆಹಾರ ಸ್ಪರ್ಧೆ
ಮಹಾನಗರ ಪಾಲಿಕೆ ವತಿಯಿಂದ ನಡೆಯುತ್ತಿರುವ ಶಿವಮೊಗ್ಗ ದಸರಾದ ಭಾಗವಾಗಿ ಮೆಸ್ಕಾಂ ನೌಕರರಿಗೆ ಮತ್ತು ಸಾರ್ವಜನಿಕರಿಗೆ ನಗರದ ಶಿವಪ್ಪ ನಾಯಕ ವೃತ್ತದ ಬಳಿ ಸೋಮವಾರ ಆಯೋಜಿಸಿದ್ದ ಆಹಾರ ದಸರಾದಲ್ಲಿ ಬಾಳೆ ಹಣ್ಣು ಹಾಗೂ ಇಡ್ಲಿ ತಿನ್ನುವ ಸ್ಪರ್ಧೆ ವೀಕ್ಷಕರ ಗಮನ ಸೆಳೆಯಿತು.
ಭೈರಪ್ಪ ಕನ್ನಡ ಸಾರಸ್ವತ ಲೋಕದ ಧ್ರುವತಾರೆ: ಶಾಸಕ ಆರಗ
ಕನ್ನಡ ಸಾರಸ್ವತ ಲೋಕದ ಧೃವತಾರೆಯಂತಿದ್ದ ಎಸ್.ಎಲ್.ಭೈರಪ್ಪನವರು ವಿಶ್ವಕವಿಯಾಗಿದ್ದು ಕೃತಿಯ ಜತೆಗೆ ಶಾಶ್ವತವಾಗಿ ಉಳಿದಿದ್ದಾರೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಪ್ರಸ್ತುತತೆಗೆ ತಕ್ಕಂತೆ ವೈಚಾರಿಕ‌ ಪ್ರಜ್ಞೆ ಬೆಳೆಸಿಕೊಳ್ಳಿ: ನಾಗರಾಜ
ಸಮಕಾಲಿನ ಸಂದರ್ಭಕ್ಕೆ ಅನುಗುಣವಾಗಿ ಆಳವಾದ ಅಧ್ಯಯನದ ಮೂಲಕ ನಿಜವಾದ ವೈಜ್ಞಾನಿಕ ವೈಚಾರಿಕ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿ ಎಸ್.ಎನ್.ನಾಗರಾಜ ಹೇಳಿದರು.
ಎಲ್ಲರ ಸಹಕಾರದಿಂದ ನಂದಿ ಸಹಕಾರ ಸಂಘ ಅಭಿವೃದ್ಧಿ: ಪಾಲಾಕ್ಷಪ್ಪ
ನಂದಿ ಪತ್ತಿನ ಸಹಕಾರ ಸಂಘದ ವ್ಯವಹಾರ ಅಗಾಧವಾಗಿ ವಿಸ್ತಾರಗೊಂಡಿದ್ದು, ಸಂಘದ ಅಭಿವೃದ್ಧಿಗೆ ಷೇರುದಾರರ ಸಹಿತ ಗ್ರಾಹಕರ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಇಲ್ಲಿನ ಶ್ರೀ ನಂದಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಡಿ.ಪಾಲಾಕ್ಷಪ್ಪ ತಿಳಿಸಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 515
  • next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved