• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲಿಂಗನಮಕ್ಕಿ ಭರ್ತಿಗೆ ಕ್ಷಣಗಣನೆ: ಒಂದೂವರೆ ಅಡಿ ಮಾತ್ರ ಬಾಕಿ
ಜಲಾಶಯದ ಗರಿಷ್ಠ ಮಟ್ಟ 1819 ಅಡಿಯಾಗಿದ್ದು, ಮಂಗಳವಾರ ಬೆಳಗ್ಗೆ ಜಲಾಶಯದ ಮಟ್ಟ 1817.50 ಅಡಿಗೆ ತಲುಪಿದೆ. ಈ ಹಿನ್ನೆಲೆ ಅಧಿಕಾರಿಗಳು ಜಲಾಶಯದಿಂದ ನೀರು ಬಿಡುಗಡೆ ನಿರ್ಧಾರ
ಉಜ್ಜಯಿನಿ ಮಹಾಪೀಠಕ್ಕೆ ಕೆಎಸ್‌ಆರ್‌ಟಿಸಿ ಬಸ್‌ ವ್ಯವಸ್ಥೆ
ಉಜ್ಜಯನಿ ಮಹಾಪೀಠದ ಭಕ್ತರು ಈ ಭಾಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರಿಗೆ ವ್ಯವಸ್ಥೆ ಕಲ್ಪಿಸಿಕೊಡುವಂತೆ ಶಾಸಕರ ಮೂಲಕ ಹಲವಾರು ಬಾರಿ ರಾಜ್ಯ ಸಾರಿಗೆ ನಿಗಮಕ್ಕೆ ಮನವಿ ಮಾಡಲಾಗಿತ್ತು
ಚಂದ್ರಶೇಖರನ್‌ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹ
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರನ್‌ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ರಾಷ್ಟ್ರಭಕ್ತರ ಬಳಗದ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮನವಿ ಸಲ್ಲಿಸಲಾಯಿತು.
ವಚನ ಶ್ರೇಷ್ಠರು ಲೌಕಿಕ ಸುಖಕ್ಕೆ ಅಂಟಿಕೊಂಡಿದ್ದರೆ ಶರಣರಾಗುತ್ತಿರಲಿಲ್ಲ: ಅಮರೇಶ್ವರ ಶ್ರೀ
ಶರಣರಾರು ಸಾಮಾನ್ಯರಾಗಿರಲಿಲ್ಲ. ಸಮಾಜದಲ್ಲಿ ಉನ್ನತ ಸ್ಥಾನದಲ್ಲಿದ್ದು, ಗೌರವವನ್ನು ಗಳಿಸಿದವರಿದ್ದರು. ಬದುಕಿನಲ್ಲಿ ಶ್ರೇಷ್ಠತೆ ಹೊಂದಿದ್ದರು. ಆದರೆ ಅವರಾರು ಲೌಕಿಕ ಸುಖಕ್ಕೆ ಅಂಟಿಕೊಂಡಿರಲಿಲ್ಲ.
ಅಡಕೆಗೆ ಕೊಳೆ ಕಷ್ಟ: ರೈತರಿಗೆ ಭಾರೀ ನಷ್ಟ
ಈ ಕೊಳೆ ಅಡಕೆಯನ್ನು ಒಂದಕ್ಕೆ ಎರಡಷ್ಟು ಕೂಲಿ ನೀಡಿ ತೋಟದಿಂದ ಆರಿಸಿ ತರಬೇಕಿದೆ. ಹೀಗಾಗಿ ಒಂದರ್ಥದಲ್ಲಿ ರೈತರು ನಷ್ಟದಲ್ಲಿ ಅಡಕೆ ಉತ್ಪಾದಿಸುವಂತಾಗಿದೆ
ಕಾಂಗ್ರೆಸ್ ಬೆಂಬಲಿಗರ ತೆಕ್ಕೆ ಸೇರಿದ ಶಿಮುಲ್
ಶಿಮುಲ್ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ವಿದ್ಯಾಧರ ಅಧ್ಯಕ್ಷರಾಗಿ ಮತ್ತು ಚೇತನ್ ನಾಡಿಗರ ಉಪಾಧ್ಯಕ್ಷರಾಗಿ ಆಯ್ಕೆಯಾದರು.
ಶಿರಾಳಕೊಪ್ಪ-ಶಿಕಾರಿಪುರ ಮಧ್ಯದ ಟೋಲ್ ತೆರವಿಗೆ ಸಜ್ಜು
ತಡಸದಿಂದ ಶಿವಮೊಗ್ಗ ರಾಜ್ಯ ಹೆದ್ದಾರಿ ಇದಾಗಿದ್ದು, ಶಿಕಾರಿಪುರ-ಶಿರಾಳಕೊಪ್ಪ ಮಧ್ಯೆ ಕುಟ್ರಳ್ಳಿ ಬಳಿ ಟೋಲ್ ಗೇಟ್ ಮಾಡಿ ಈ ಭಾಗದ ರೈತರಿಗೆ, ಕೂಲಿ ಕಾಮಿರ್ಕರಿಗೆ, ಸಣ್ಣಪುಟ್ಟ ಸಂತೆ ಮಾಡುವ ಜನರಿಗೆ ಹಾಗೂ ಸಾಮಾನ್ಯಜನರಿಗೆ ಇದರಿಂದ ತೀವ್ರ ತೊಂದರೆ
ಭದ್ರಾವತಿ ನಗರಸಭೆ ಉಪಾಧ್ಯಕ್ಷರಾಗಿ ಮಣಿ ಎಎನ್‌ಎಸ್‌
ಭದ್ರಾವತಿ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ೧೧ನೇ ವಾರ್ಡ್ ಸದಸ್ಯ ಮಣಿ ಎಎನ್‌ಎಸ್ ಗೆಲುವು ಸಾಧಿಸಿದರು.
ಕಾಗೋಡಗೆ ಕರ್ನಾಟಕ ರತ್ನ ಪ್ರಶಸ್ತಿಗೆ ಒತ್ತಾಯಿಸಿ, ಪಹಣಿ ರದ್ದು ಖಂಡಿಸಿ ಪಾದಯಾತ್ರೆ
ರಾಜಕಾರಣಿ, ಹಿರಿಯ ಮುತ್ಸದ್ಧಿ ಕಾಗೋಡು ತಿಮ್ಮಪ್ಪರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಒತ್ತಾಯಿಸಿ ಮತ್ತು ಭದ್ರಾವತಿ ಯಡೇಹಳ್ಳಿಯ ೩೪ ಕುಟುಂಬದವರಿಗೆ ಮಂಜೂರಾದ ಜಮೀನಿನ ಪಹಣಿ ರದ್ದು ಮಾಡಿರುವುದನ್ನು ಖಂಡಿಸಿ, ರೈತರ ಜಮೀನಿನ ಬಗ್ಗೆ ದೌರ್ಜನ್ಯ ದಬ್ಬಾಳಿಕೆ ನಡೆಸುತ್ತಿರುವ ಅರಣ್ಯ ಇಲಾಖೆ ಕ್ರಮ ಖಂಡಿಸಿ ಭಾನುವಾರ ಜಿಲ್ಲಾಧಿಕಾರಿ ಕಚೇರಿವರೆಗೂ ಮಾನವ ಹಕ್ಕುಗಳ ಹೋರಾಟ ಸಮಿತಿ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಯಿತು.
ಮಕ್ಕಳ ಉತ್ತಮ ಭವಿಷ್ಯಕ್ಕೆ ಶ್ರೀ ಕೃಷ್ಣನ ಸಂದೇಶ ತಿಳಿಸಿ: ರೂಪಾ ಮಂಜುನಾಥ್
ಶಿಕಾರಿಪುರ ಮೈತ್ರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮ ಸಾಂಪ್ರದಾಯಿಕವಾಗಿ ಆಚರಿಸಲಾಯಿತು.
  • < previous
  • 1
  • ...
  • 156
  • 157
  • 158
  • 159
  • 160
  • 161
  • 162
  • 163
  • 164
  • ...
  • 421
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved