• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುಂಡಾದ ಕೈಯನ್ನು ಯಶಸ್ವಿಯಾಗಿ ಮರುಜೋಡಿಸಿದ ‘ಸರ್ಜಿ’ಆಸ್ಪತ್ರೆ ವೈದ್ಯರು!
ಸಾಮಿಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ 35 ವರ್ಷದ ಕಾರ್ಮಿಕರೊಬ್ಬರ ಕೈ ಆಕಸ್ಮಿಕವಾಗಿ ಮರ ಕೊಯ್ಯುವ ಯಂತ್ರಕ್ಕೆ ಸಿಲುಕಿ ತುಂಡಾಗಿದ್ದ ಎರಡೂ ಕೈಗಳನ್ನು ಸರ್ಜಿ ಸೂಪರ್ ಸ್ಪೆಷಾಲಿಟಿ ತಜ್ಞ ವೈದ್ಯರ ತಂಡ ಯಶಸ್ವಿಯಾಗಿ ಜೋಡಿಸಿದೆ.
ಸಿ.ಕೃಷ್ಣಯ್ಯಚೆಟ್ಟಿ ಅ್ಯಂಡ್ ಸನ್ಸ್ ಆಭರಣ ಪ್ರದರ್ಶನ
ರಾಯಲ್ ಆರ್ಕಿಡ್ ಹೋಟೆಲ್‌ನಲ್ಲಿ ಸಿ.ಕೃಷ್ಣಯ್ಯಚೆಟ್ಟಿ ಅ್ಯಂಡ್ ಸನ್ಸ್ ಆಭರಣ ಪ್ರದರ್ಶನ, ಮಾರಾಟಕ್ಕೆ ಕೆ.ಎಸ್.ಈಶ್ವರಪ್ಪ ಚಾಲನೆ ನೀಡಿದರು.
ರಂಗಭೂಮಿ ಮಾನವೀಯತೆಯ ಪಾಠಶಾಲೆ: ಡಿ.ಪ್ರಸನ್ನ
ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಶುಕ್ರವಾರ ಸಂಜೆ ಆಯೋಜಿಸಿದ್ದ ಡಾ.ಎಚ್.ಎಸ್.ವೆಂಟೇಶ್ ಮೂರ್ತಿ ಅವರ ‘ಉರಿಯ ಉಯ್ಯಾಲೆ’ ನಾಟಕ ಪ್ರದರ್ಶನ ನಡೆಯಿತು.
ಕೃಷಿಯಲ್ಲಿ ವೈವಿಧ್ಯತೆಯು ದೂರವಾಗುತ್ತಿದೆ: ಗಾಯತ್ರಿ
ಸಾಗರ ಪಟ್ಟಣದ ನಗರಸಭೆ ರಂಗಮಂದಿರದಲ್ಲಿ ಶನಿವಾರ ಜೀವನ್ಮುಖಿ ಮತ್ತು ಚರಕ ಸಂಸ್ಥೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅವ್ವ ಮಹಾಸಂತೆ ಕಾರ್ಯಕ್ರಮ ಜರುಗಿತು.
ಕಾಂಗ್ರೆಸ್ ಶಾಸಕನ ಗೆಲುವಿಗೆ ಬಿಜೆಪಿ ಕಾರ್ಯಕರ್ತನ ಹರಕೆ! ಸಿದ್ಧಿವಿನಾಯಕ ಸ್ವಾಮಿಗೆ ಬೆಣ್ಣೆ ಅಲಂಕಾರದ ಸೇವೆ

ರಿಪ್ಪನಪೇಟೆ ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ತಮ್ಮ ಗೆಲುವಿಗೆ ಹರಕೆ ಹೊತ್ತಿದ್ದ ಅಭಿಮಾನಿ, ಬಿಜೆಪಿ ಕಾರ್ಯಕರ್ತನೊಟ್ಟಿಗೆ ಹರಕೆ ತೀರಿಸಿದರು.

ಅಡಕೆ ಸಸಿ ನಾಶ: ಪಟ್ಟಣ ಪಂಚಾಯಿತಿ ವಿರುದ್ಧ ರೈತರ ಪ್ರತಿಭಟನೆ
ತ್ಯಾಜ್ಯ ವಿಲೇವಾರಿ ಘಟಕಕ್ಕೆ ನಮ್ಮ ಜಮೀನನ್ನು ಅತಿಕ್ರಮಿಸಿದ್ದಾರೆ ಎಂದು ಆರೋಪಿಸಿ ಪಟ್ಟಣ ಪಂಚಾಯಿತಿ ಮುಂದೆ ರೈತರು ಧರಣಿ ನಡೆಸಿದರು.
ಸ್ವಯಂರಕ್ಷಣೆಗೆ ಕರಾಟೆ ಪ್ರಯೋಜನಕಾರಿ: ಪ್ರೇಮಾ ಟೋಕಪ್ಪ
ಸೊರಬ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿ ಕರಾಟೆ ತರಬೇತಿ ಆರಂಭ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಪಾಲಿಕೆ ಚುನಾವಣೆ: ಮತದಾರರ ಪಟ್ಟಿ ಸಿದ್ಧತೆಗೆ ಡಿಸಿ ಡಾ.ಗುರುದತ್ ಹೆಗಡೆ ಸೂಚನೆ
ಮತದಾರರ ಪಟ್ಟಿ ತಯಾರಿಕೆ ಸಂಬಂಧ ನಡೆದ ರಾಜಕೀಯ ಪಕ್ಷಗಳ ಮುಖಂಡರ ಸಭೆಯಲ್ಲಿ ಅಧಿಕಾರಿಗಳಿಗೆ ಮತದಾರರ ಪಟ್ಟಿಯನ್ನು ತಯಾರಿಸಿ ಆ.31ರೊಳಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ತಾಕೀತು ಮಾಡಿದರು.
ಭಾರತೀಯತೆ ಇರುವೆಡೆ ಶಾಂತಿಯೂ ನೆಲೆಸಿದೆ: ಶಾಸಕ ಆರಗ
ತೀರ್ಥಹಳ್ಳಿಯ ಸುವರ್ಣ ಸಹಕಾರ ಭವನದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ 12ನೇ ವರ್ಷದ ವರಮಹಾಲಕ್ಷ್ಮಿ ವ್ರತಾಚರಣೆ, ಧಾರ್ಮಿಕ ಕಾರ್ಯಕ್ರಮ ಸಾಂಗವಾಗಿ ನೆರವೇರಿತು.
ಕಾನೂನು ಉಲ್ಲಘನೆ ಮಾಡಿ ಖಾತೆ ಬದಲಾವಣೆ; ಅಕ್ರಮ ಖಂಡಿಸಿ ಪ್ರತಿಭಟನೆ
ಆನವಟ್ಟಿಯ ಪಟ್ಟಣ ಪಂಚಾಯಿತಿ ಎದುರು ಕಾನೂನು ಉಲ್ಲಘನೆ ಮಾಡಿ, ನಮ್ಮ ಆಸ್ತಿಯನ್ನು ಬೇನಾಮಿ ವ್ಯಕ್ತಿಯ ಹೆಸರಿಗೆ ಖಾತೆ ಬದಲಾವಣೆ ಮಾಡಬಾರದು ಎಂದು ಗಂಗಮ್ಮ, ಅನಿಲ್‌ಕುಮಾರ್‌, ರಾಜು ಶಾಂತಿಯುತ ಪ್ರತಿಭಟನೆ ನಡೆಸಿದರು.
  • < previous
  • 1
  • ...
  • 158
  • 159
  • 160
  • 161
  • 162
  • 163
  • 164
  • 165
  • 166
  • ...
  • 421
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved