• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾಳಗುಪ್ಪದಲ್ಲಿ ಖಾಸಗಿ ಟ್ರಸ್ಟ್‌ ಪಾಲಾದ ಮುಜರಾಯಿ ದೇಗುಲದ ಆಸ್ತಿ!
ರಾಜ್ಯದಲ್ಲಿ ವಕ್ಫ್‌ ಆಸ್ತಿ, ಮುಜರಾಯಿ ಆಸ್ತಿ ಅತಿಕ್ರಮಣ ಸುದ್ದಿಯಲ್ಲಿರುವಾಗಲೇ ತಾಳಗುಪ್ಪ ಗ್ರಾಮದಲ್ಲಿ ಪುರಾತನ ಮಹಾಗಣಪತಿ ವೀರಭದ್ರ ದೇವಸ್ಥಾನದ ನಿವೇಶನ ಖಾಸಗಿ ಟ್ರಸ್ಟ್‌ ಪಾಲಾದ ಘಟನೆ ಬೆಳಕಿಗೆ ಬಂದಿದೆ.
ಸ್ವಾಮಿ ವಿವೇಕಾನಂದರ ಜೀವನ ಆದರ್ಶ ಪಾಲಿಸಿ: ಎನ್‌ಎಸ್‌ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್
ಸ್ವಾಮಿ ವಿವೇಕಾನಂದರ ಜೀವನ ಆದರ್ಶಗಳನ್ನು ಪ್ರತಿಯೊಬ್ಬ ಯುವಕರೂ ಪಾಲಿಸಬೇಕು. ಆ ಮೂಲಕ ದೇಶದ ಅಭಿವೃದ್ಧಿಗೆ ಪ್ರತಿಯೊಬ್ಬರೂ ತಮ್ಮದೇ ಕೊಡುಗೆಗಳನ್ನು ನೀಡಬೇಕು ಎಂದು ಎನ್‌ಎಸ್‌ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಕರೆ ನೀಡಿದರು. ಶಿವಮೊಗ್ಗದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಹಾಗೂ ಸ್ವಾಮಿ ವಿವೇಕಾನಂದರ 162ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಣದ ಪ್ರತಿ ಹಂತದಲ್ಲಿ ಕನ್ನಡ ಕಲಿಕೆಗೆ ಆದ್ಯತೆ: ವಿದ್ಯಾರ್ಥಿನಿ ನೇಹಾ ಹೊಸಮನೆ
ನಮ್ಮ ಶಿಕ್ಷಣದ ಪ್ರತಿಯೊಂದು ಹಂತದಲ್ಲಿ ಕನ್ನಡದ ಕಲಿಕೆಗೆ ಆದ್ಯತೆ ನೀಡುವ ಮೂಲಕ ನಿಜವಾದ ಕಲಿಕೆಯ ಪರಿಪೂರ್ಣತೆಯೆಡೆಗೆ ಸಾಗೋಣ ಎಂದು ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆ ಶ್ರೀ ರಾಮಕೃಷ್ಣ ವಿದ್ಯಾನಿಕೇತನದ ವಿದ್ಯಾರ್ಥಿನಿ ನೇಹಾ ಹೊಸಮನೆ ಅಭಿಪ್ರಾಯಪಟ್ಟರು. ಶಿವಮೊಗ್ಗ ತಾಲೂಕು ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹೆಣ್ಣು ಮಕ್ಕಳು ಸ್ವರಕ್ಷಣೆಗೆ ಕರಾಟೆ ಕಲಿಯಲಿ
ಸೊರಬ: ಹಲವು ಕಾರಣಗಳಿಂದ ವಿದ್ಯಾರ್ಥಿನಿಯರ ಸ್ವರಕ್ಷಣೆಗೆ ಕರಾಟೆ ಅವಶ್ಯ. ದೇಹ ಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಹಾಗೂ ಹಿಂಜರಿಕೆಯನ್ನು ಹೋಗಲಾಡಿಸಿ ಆತ್ಮವಿಶ್ವಾಸವನ್ನು ವೃದ್ಧಿಸುವಲ್ಲಿ ಕರಾಟೆಯಂತಹ ಸಮರ ಕಲೆಯನ್ನು ಕಲಿಯಬೇಕು ಎಂದು ಮೊರಾರ್ಜಿ ವಸತಿ ಶಾಲೆಯ ಪ್ರಾಂಶುಪಾಲರಾದ ಎಚ್.ರತ್ನಮ್ಮ ಕರೆ ನೀಡಿದರು.
ವೈಕುಂಠ ಏಕಾದಶಿ: ಜಿಲ್ಲಾದ್ಯಂತ ವೆಂಕಟೇಶ್ವರನ ಸ್ಮರಣೆ
ಶಿವಮೊಗ್ಗ: ವೈಕುಂಠ ಏಕಾದಶಿ ಪ್ರಯುಕ್ತ ಶುಕ್ರವಾರ ಜಿಲ್ಲೆಯಾದ್ಯಂತ ವೆಂಕಟರಮಣ ದೇವಸ್ಥಾನಗಳಲ್ಲಿ ವಿಶೇಷ ಅಲಂಕಾರ ಹಾಗೂ ಪೂಜೆ ನೆರವೇರಿತು.
ಫೆ.4ಕ್ಕೆ ಮಾಮ್‌ಕೋಸ್ ಶಿವಮೊಗ್ಗದ ಆಡಳಿತ ಮಂಡಳಿ ಚುನಾವಣೆ
ಶಿವಮೊಗ್ಗ: ಮಾಮ್‌ಕೋಸ್ ಶಿವಮೊಗ್ಗದ ಆಡಳಿತ ಮಂಡಳಿಯ 2025ನೇ ಸಾಲಿನ ಚುನಾವಣೆಯನ್ನು ಫೆ.4 ರಂದು ನಡೆಸಲು ನಿರ್ಧರಿಸಲಾಗಿದೆ ಎಂದು ಮಲೆನಾಡು ಅಡಕೆ ಮಾರಾಟದ ಸಹಕಾರ ಸಂಘ ನಿಯಮಿತದ ರಿಟರ್ನಿಂಗ್ ಅಧಿಕಾರಿ ರವಿಚಂದ್ರನ್ ನಾಯಕ್ ತಿಳಿಸಿದರು.
ಗಣರಾಜ್ಯೋತ್ಸವ ಆಚರಣೆಗೆ ಜಿಲ್ಲಾಡಳಿತ ಸಜ್ಜು
ಶಿವಮೊಗ್ಗ: ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಜ.26ರಂದು ಜಿಲ್ಲಾಡಳಿತದ ವತಿಯಿಂದ ನಡೆಸಲಾಗುವ ಗಣರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲು ಜಿಲ್ಲಾಡಳಿತ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು.
ತಾಂತ್ರಿಕ ಆವಿಷ್ಕಾರಗಳು ಪರಿಸರಕ್ಕೆ ಹಾನಿ ಮಾಡದಿರಲಿ
ಶಿವಮೊಗ್ಗ: ತಾಂತ್ರಿಕ ಆವಿಷ್ಕಾರಗಳಲ್ಲಿನ ಅಮೂಲಾಗ್ರ ಬದಲಾವಣೆಗಳು ಪರಿಸರಕ್ಕೆ ಹಾನಿ ಮಾಡದೆ ಸಮಾಜವನ್ನು ಉನ್ನತಿಕರಿಸುವ ಸಮತೋಲನ ಕಾಪಾಡಲಿ ಎಂದು ಅಹಮದಾಬಾದ್‌ ಐಐಎಂ ನಿವೃತ್ತ ಪ್ರಾಧ್ಯಾಪಕ ಪ್ರೊ.ಮುಕುಂದ.ಆರ್.ದೀಕ್ಷಿತ್‌ ಹೇಳಿದರು.
ಹೌಸಿಂಗ್‌ ಸೊಸೈಟಿ ಚುನಾವಣೆ: ಬ್ಯಾಟ್ಸ್ ಮನ್ ಚಿಹ್ನೆಗೆ ಮತ ನೀಡುವಂತೆಸೊಸೈಟಿಯ ಸದಸ್ಯ ಎಸ್.ತಂಗರಾಜ್ ಮನವಿ
ಶಿವಮೊಗ್ಗ ಹೌಸಿಂಗ್ ಕೋ- ಆಪರೇಟಿವ್ ಸೊಸೈಟಿಯ ನಿರ್ದೇಶಕರ ಚುನಾವಣೆಯು ಜ.12 ರಂದು ನಡೆಯಲಿದೆ. ಈ ಚುನಾವಣೆಯಲ್ಲಿ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸುತ್ತಿದ್ದು, ಕ್ರಮ ಸಂಖ್ಯೆ 7 ರ ಬ್ಯಾಟ್ಸ್ ಮನ್ ಚಿಹ್ನೆಯ ಗುರುತಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ಶಿವಮೊಗ್ಗ ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯ ಸದಸ್ಯ ಎಸ್.ತಂಗರಾಜ್ ಮನವಿ ಮಾಡಿದರು. ಶಿವಮೊಗ್ಗ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಆಧುನಿಕ ವಚನಕಾರರಿಂದ ಬದುಕಿನ ಮೌಲ್ಯ ಅನಾವರಣ: ಕುವೆಂಪು ವಿವಿ ಕನ್ನಡ ಭಾರತಿಯ ಡಾ.ನವೀನ್‌ ಮಂಡಗದ್ದೆ
ಆಧುನಿಕ ವಚನಕಾರರು ಸಮಾಜಕ್ಕೆ ಬದುಕಿನ ಮೌಲ್ಯ ಕಟ್ಟಿಕೊಟ್ಟಿದ್ದಾರೆ ಎಂದು ಕುವೆಂಪು ವಿಶ್ವವಿದ್ಯಾಲಯ ಕನ್ನಡ ಭಾರತಿ ಉಪನ್ಯಾಸಕ ಡಾ.ನವೀನ್‌ ಮಂಡಗದ್ದೆ ಹೇಳಿದರು. ಶಿವಮೊಗ್ಗದಲ್ಲಿ ದತ್ತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 158
  • 159
  • 160
  • 161
  • 162
  • 163
  • 164
  • 165
  • 166
  • ...
  • 517
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved