• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಓಟೂರಲ್ಲಿ ವಿಜೃಂಭಣೆಯಿಂದ ಜರುಗಿದ ಹೋರಿ ಹಬ್ಬ
ಸೊರಬ: ಮಿಂಚಿನ ಓಟ ಓಡುತ್ತಿದ್ದ ಹೋರಿಗಳು, ಬಲ ಪ್ರದರ್ಶನ ತೋರಲು ಮುಂದಾಗಿದ್ದ ಪೈಲ್ವಾನರು, ಹೋರಿ ಪ್ರೀಯರ ಹರ್ಷೋದ್ಗಾರದ ನಡುವೆ ತಾಲೂಕಿನ ಓಟೂರು ಗ್ರಾಮದಲ್ಲಿ ಶ್ರೀ ರಾಮೇಶ್ವರ ಗ್ರಾಮಾಭಿವೃದ್ಧಿ ಸಮಿತಿ ಹಾಗೂ ಊರ ಗ್ರಾಮಸ್ಥರ ಸಹಯೋಗದಲ್ಲಿ ಆಯೋಜಿಸಿದ್ದ ಜನಪದ ಕ್ರೀಡೆ ಹೋರಿ ಬೆದರಿಸುವ ಹಬ್ಬ ವಿಜೃಂಭಣೆಯಿಂದ ನಡೆಯಿತು.
ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ ಅನುಕೂಲ
ರಿಪ್ಪನ್‍ಪೇಟೆ: ಟೀಕೆ ಟಿಪ್ಪಣಿಗಳು ಸತ್ತಹೋಗುತ್ತವೆ. ಮಾಡಿದ ಅಭಿವೃದ್ಧಿ ಕಾರ್ಯಗಳು ಮಾತನಾಡುವಂತೆ ಮಾಡುತ್ತವೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
ಇ-ಸ್ವತ್ತು ನೀಡಲು ಆಗುತ್ತಿರುವ ತೊಂದರೆ ಪರಿಹರಿಸಿ
ಶಿವಮೊಗ್ಗ : ಇ-ಸ್ವತ್ತು ನಾಗರಿಕರಿಗೆ ಸಂಬಂಧಿಸಿದಂತೆ ಆಗುತ್ತಿರುವ ತೊಂದರೆಗಳ ಬಗ್ಗೆ ಜನರಿಗೆ ಆತಂಕ ಇದೆ. ಸಿಸ್ಟಮ್ ಸರಿ ಇದೆ. ಅನುಷ್ಠಾನಕ್ಕೆ ತಡ ಆಗುತ್ತಿದೆ. ಗ್ರಾಪಂಯಲ್ಲಿ ಈಗಾಗಲೇ ಮಾಡಿದ್ದಾರೆ. ನಗರ ವ್ಯಾಪ್ತಿಯಲ್ಲಿ ಮಾಡದೇ ಇರುವುದರಿಂದ ಸಮರೋಪಾದಿಯಲ್ಲಿ ಮಾಡಬೇಕು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ತಿಳಿಸಿದರು.
ಪ್ರಕೃತಿಯಲ್ಲಿ ಲೀನರಾದ ಸಾಹಿತಿ ನಾ.ಡಿಸೋಜ
ಸಾಗರ: ಹಿರಿಯ ಸಾಹಿತಿ ನಾ.ಡಿಸೋಜ ಅವರ ಅಂತ್ಯಸಂಸ್ಕಾರವನ್ನು ಮಂಗಳವಾರ ಸಾಗರದಲ್ಲಿ ನಡೆಸಲಾಯಿತು.
ಇಎಸ್‌ಐ ಆಸ್ಪತ್ರೆ ಕಾರ್ಯ ಶೀಘ್ರವಾಗಿ ಆರಂಭಿಸಿ
ಶಿವಮೊಗ್ಗ: ಜಿಲ್ಲೆಗೆ ನಾಲ್ಕು ವರ್ಷಗಳ ಹಿಂದೆ ಮಂಜೂರಾಗಿರುವ ಇಎಸ್‌ಐ ಆಸ್ಪತ್ರೆಯ ನಿರ್ಮಾಣ ಕಾರ್ಯ ಶೀಘ್ರ ಆರಂಭಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಪದಾಧಿಕಾರಿಗಳು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಮನವಿ ಸಲ್ಲಿಸಿದರು.
ಎಂಎಲ್ಸಿ ಡಾ. ಧನಂಜಯ ಸರ್ಜಿ ಹೆಸರಲ್ಲಿ ವಿಷಯುಕ್ತ ಲಡ್ಡುಗೆ ಲವ್‌ ಬ್ರೇಕಪ್‌ ಕಾರಣ !

ವಿಧಾನಪರಿಷತ್‌ ಸದಸ್ಯ ಡಾ.ಧನಂಜಯ ಸರ್ಜಿ ಹೆಸರಲ್ಲಿ ಮೂವರು ವೈದ್ಯರಿಗೆ ವಿಷಯುಕ್ತ ಲಡ್ಡು ಕಳುಹಿಸಿದ ಪ್ರಕರಣದ ಹಿಂದೆ ಆರೋಪಿಯ ಲವ್‌ ಬ್ರೇಕಪ್‌ ಕಾರಣವಿತ್ತು ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.

ಜೀವನದ ಪರೀಕ್ಷೆ ಉತ್ತೀರ್ಣತೆಗೆ ಕೌಶಲ್ಯತೆ ಅತ್ಯವಶ್ಯಕ
ಶಿವಮೊಗ್ಗ: ಜೀವನದ ಪರೀಕ್ಷೆಯಲ್ಲಿ ಉತ್ತೀರ್ಣತೆ ಹೊಂದಲು ಶಿಕ್ಷಣದ ಜೊತೆಗೆ ಕೌಶಲ್ಯತೆ ಎಂಬುದು ಅತ್ಯವಶ್ಯಕವಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ನಿರ್ದೇಶಕ ಟಿ.ಆರ್.ಅಶ್ವಥನಾರಾಯಣ ಶ್ರೇಷ್ಟಿ ಹೇಳಿದರು.
ಕಾರ್ಮಿಕರ ಕಾರ್ಡ್‌ ದುರುಪಯೋಗವಾಗದಂತೆ ಕ್ರಮವಹಿಸಿ
ಶಿವಮೊಗ್ಗ: ಜಿಲ್ಲೆಯ ಕೈಗಾರಿಕಾ ಘಟಕಗಳಲ್ಲಿ ಕಾಯಂ ಹಾಗೂ ತಾತ್ಕಾಲಿಕವಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರ ಕುರಿತು ವಿಸ್ತೃತ ಮಾಹಿತಿಯನ್ನು ಆಯಾ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಹೊಂದಿರಬೇಕು ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಅಧಿಕಾರಿಗಳಿಗೆ ಸೂಚಿಸಿದರು.
ಸಂಕ್ರಾತಿ ಬಳಿಕ ಪಿಎಂ ಬದಲಾವಣೆ ಆಗುತ್ತಾರೆ
ಶಿವಮೊಗ್ಗ: ಮಕರ ಸಂಕ್ರಾಂತಿ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಬದಲಾವಣೆ ಆಗುತ್ತಾರೆ ಎಂಬ ಬಿಜೆಪಿ ನಾಯಕರು ಹೇಳಬಹುದು. ಆದರೆ, ಮಕರ ಸಂಕ್ರಾತಿ ನಂತರ ಪ್ರಧಾನಮಂತ್ರಿ ಬದಲಾವಣೆ ಆಗುತ್ತಾರೆ ಎಂಬ ಮಾಹಿತಿ ಇದೆ ಎಂದು ಸಚಿವ ಸಂತೋಷ್‌ ಲಾಡ್‌ ಲೇವಡಿ ಮಾಡಿದರು.
ಡಾ.ನಾ.ಡಿಸೋಜ ನಿಧನಕ್ಕೆ ಗಣ್ಯರ ಕಂಬನಿ
ಸಾಗರ: ಮಂಗಳೂರಿನಲ್ಲಿ ಭಾನುವಾರ ನಿಧನರಾದ ಹಿರಿಯ ಸಾಹಿತಿ ಡಾ.ನಾ.ಡಿಸೋಜ ಅವರ ಪಾರ್ಥಿವ ಶರೀರವನ್ನು ಸೋಮವಾರ ಮಧ್ಯಾಹ್ನ ೨ ಗಂಟೆಯ ಸುಮಾರಿಗೆ ಪಟ್ಟಣದ ನೆಹರೂ ನಗರದಲ್ಲಿರುವ ಅವರ ಸ್ವಗೃಹಕ್ಕೆ ತರಲಾಯಿತು.
  • < previous
  • 1
  • ...
  • 160
  • 161
  • 162
  • 163
  • 164
  • 165
  • 166
  • 167
  • 168
  • ...
  • 517
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved