• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀ ಶಾರದಾ ಪೀಠದ ಸುವರ್ಣ ಪಾದುಕೆ ಕಾಣೆ: ಎಫ್ ಐಆರ್ ದಾಖಲು
ಶ್ರೀಕ್ಷೇತ್ರ ಕೂಡ್ಲಿ ಗ್ರಾಮದ ಕೂಡಲಿ ಶೃಂಗೇರಿ ಮಹಾ ಸಂಸ್ಥಾನ ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿದ್ದ ಅಂದಾಜು ₹50-60 ಲಕ್ಷ ಮೌಲ್ಯದ ಸುವರ್ಣ ಪಾದುಕೆ ಹಾಗೂ ಬೆಳ್ಳಿಯ ಶ್ರೀ ಮುದ್ರೆಗಳು ಕಾಣೆ
ರಾಜೀವ್ ಗಾಂಧಿ ಯುವಕರಿಗೆ ಸ್ಫೂರ್ತಿ, ಅರಸು ನಾಡಿನ ಕಣ್ಮಣಿ: ಎನ್.ರಮೇಶ್
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಮಂಗಳವಾರ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ ದೇವರಾಜು ಅರಸ್‍ರವರ ಜನ್ಮ ದಿನಾಚರಣೆ ಆಚರಿಸಲಾಯಿತು.
ಅಂಗನವಾಡಿ ಕಾರ್ಯಕರ್ತೆಯರಿಗೆ 3 ತಿಂಗಳ ಗೌರವಧನವಿಲ್ಲ, ಮೊಟ್ಟೆಗೂ ಅನುದಾನವಿಲ್ಲ!
ಕಳೆದ ಮೂರು ತಿಂಗಳಿಂದ ಗೌರವಧನವಿಲ್ಲದೆ ಅಂಗನವಾಡಿ ಕಾರ್ಯಕರ್ತರು ದಿಕ್ಕು ತೋಚದಾಗಿದ್ದಾರೆ. ಇದರಿಂದ ಕುಟುಂಬ ನಿರ್ವಹಣೆಗೆ ಆರ್ಥಿಕ ಸಂಕಷ್ಟ ಎದುರಾಗಿದೆ.
ಜಾತಿ-ಧರ್ಮದ ಹೆಸರಲ್ಲಿ ಮನಸ್ಸು ಕೆಡಿಸುವ ಪ್ರಯತ್ನ ನಡೆದಿದೆ: ನಾಬಳ ಶಚ್ಚೀಂದ್ರ ಹೆಗ್ಡೆ
ತೀರ್ಥಹಳ್ಳಿ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ದಿ.ಡಿ.ದೇವರಾಜ ಅರಸು ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಜನ್ಮದಿನಾಚರಣೆ ಅರ್ಥಪೂರ್ಣವಾಗಿ ಜರುಗಿತು.
ಬಿಜೆಪಿ ಶಿಕಾರಿಗೊಲಿದ ಪುರಸಭೆ ಗದ್ದುಗೆ
ಶಿಕಾರಿಪುರ ಪುರಸಭೆ ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನು ಸಂಸದ ರಾಘವೇಂದ್ರ, ಶಾಸಕ ವಿಜಯೇಂದ್ರ ಅಭಿನಂದಿಸಿದರು. ಇನ್ನು ಶಿರಾಳಕೊಪ್ಪದಲ್ಲಿ ಕಾಂಗ್ರೆಸ್‌ ಪುರಸಭೆ ಚುಕ್ಕಾಣಿ ಹಿಡಿಯಿತು.
ಹಿಂಸಾ ಕೃತ್ಯ ಪ್ರೇರೇಪಿಸುವ ಅವ್ರು ಐವನ್ ಅಲ್ಲ, ಹೈವಾನ್: ಈಶ್ವರಪ್ಪ
ರಾಜ್ಯಪಾಲರಿಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರನ್ನು ಪಕ್ಷದಿಂದ ಕೈ ಬಿಡಬೇಕು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಆಗ್ರಹಿಸಿದರು.
ಬಿಜೆಪಿ ಕೈಗೊಂಬೆ ಗೌರ್ನರ್‌ ರಾಜ್ಯ ತೊರೆಯಲಿ: ಕಾಂಗ್ರೆಸ್ ಆಕ್ರೋಶ
ಸೊರಬ ಪಟ್ಟಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ವಿರೋಧಿಸಿ ತಾಲೂಕು ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಧಾರಣೆಯಲ್ಲಿ ಕುಸಿತ; ಅಡಕೆ ವಲಯದಲ್ಲಿ ಅಲ್ಲೋಲ ಕಲ್ಲೋಲ!
ಅಡಕೆಧಾರಣೆ ಕುಸಿತದ ಬೆನ್ನಲ್ಲೆ ಸ್ಥಳೀಯ ಖಾಸಗಿ ವರ್ತಕರು ಮತ್ತು ಸಹಕಾರಿ ವಲಯದ ಮಧ್ಯೆ ಅಡಕೆ ಮಾರುಕಟ್ಟೆಯನ್ನು ನಿಯಂತ್ರಿಸುವ ಸಂಬಂಧ ಸದ್ದಿಲ್ಲದೆ ಮುಸುಕಿನ ಗುದ್ದಾಟವೂ ಆರಂಭಗೊಂಡಿದೆ
ಸಾಮಾಜಿಕ ಆಸ್ಥೆ ವಿದ್ಯಾಸಂಸ್ಥೆಗೆ ಅರ್ಪಿತವಾಗಿರಲಿ: ಸೂಡಾ ಅಧ್ಯಕ್ಷ ಸುಂದರೇಶ್
ಶಿವಮೊಗ್ಗದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬುಧವಾರ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಕಾಲೇಜಿನ ಆವರಣದಲ್ಲಿ ಏರ್ಪಡಿಸಿದ್ದ ಹಿರಿಯ ವಿದ್ಯಾರ್ಥಿಗಳ ನೂತನ ಕಟ್ಟಡ ನಿರ್ಮಾಣಕ್ಕೆ ಗಣ್ಯರಯ ಗುದ್ದಲಿ ಪೂಜೆ ನೆರವೇರಿತು.
ಹೊಳೆಹೊನ್ನೂರು ಸುತ್ತ ಕರಡಿ ಹಾವಳಿ; ಆತಂಕದಲ್ಲಿ ಜನ
ಹೊಳೆಹೊನ್ನೂರು ಪಟ್ಟಣದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಇತ್ತೀಚೆಗೆ ಆಗಾಗ ಕರಡಿಗಳು ಕಾಣಿಸಿಕೊಂಡು ಜನರಲ್ಲಿ ಆತಂಕ ತಂದೊಡ್ಡಿವೆ.
  • < previous
  • 1
  • ...
  • 161
  • 162
  • 163
  • 164
  • 165
  • 166
  • 167
  • 168
  • 169
  • ...
  • 422
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved