• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಾಜದಲ್ಲಿ ಸಹಕಾರ ಸಂಘಗಳ ಕೊಡುಗೆ ಅನನ್ಯ
ಭದ್ರಾವತಿ: ವ್ಯವಸಾಯೋತ್ಪನ್ನ ಸಹಕಾರ ಸಂಘಗಳು ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘಗಳು ರೈತರಿಗೆ ಹೆಚ್ಚಿನ ಸಹಕಾರಿಗಳಾಗಿವೆ. ಈ ಹಿನ್ನಲೆಯಲ್ಲಿ ಈ ಎರಡೂ ಸಹಕಾರಗಳನ್ನು ಹೆಚ್ಚು ಬಲಪಡಿಸುವ ನಿಟ್ಟಿನಲ್ಲಿ ಗಮನ ಹರಿಸಬೇಕೆಂದು ಶಿವಮೊಗ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಎಚ್.ಎನ್ ವಿದ್ಯಾಧರ ಹೇಳಿದರು.
ನಾಪತ್ತೆಯಾಗಿದ್ದ ಬ್ಯಾಂಕ್‌ ಮ್ಯಾನೇಜರ್‌ ಶವವಾಗಿ ಪತ್ತೆ
ತೀರ್ಥಹಳ್ಳಿ: ಸೋಮವಾರದಿಂದ ಕಾಣೆಯಾಗಿದ್ದ ತಾಲೂಕಿನ ಅರಳಸುರುಳಿ ಯೂನಿಯನ್ ಬ್ಯಾಂಕ್ ಶಾಖೆಯ ಮ್ಯಾನೇಜರ್ ಶ್ರೀವಾಸ್ತವ (38) ಬುಧವಾರ ಪಟ್ಟಣದ ತುಂಗಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಅಸುರಕ್ಷತೆ ತಡೆಯೋದು ಎಲ್ಲರ ಜವಾಬ್ದಾರಿ ಸೌಮ್ಯ ಮೊಹಂತಿ
ಹರಿಹರ ಸಮೀಪದ ಕುಮಾರಪಟ್ಟಣಂನ ಗ್ರಾಸಿಂ ಸಭಾಂಗಣದಲ್ಲಿ ಉಚಿತ ಕೃತಕ ಕೈ ಮತ್ತು ಕಾಲು ಜೋಡಣೆ ಶಿಬಿರ ನಡೆಯಿತು.
ಅಭಿಪ್ರಾಯ ಭೇದ ಮರೆತು ಸದೃಢ ಸಹಕಾರ ಕ್ಷೇತ್ರ ಕಟ್ಟೋಣ
ಹೊಸನಗರ: ದೇಶದಲ್ಲಿ ಇಂದು ಬ್ಯಾಂಕಿಂಗ್ ಕ್ಷೇತ್ರ ದೊಡ್ಡ ಮಟ್ಟದಲ್ಲಿ ವಿಸ್ತರಣೆಗೊಂಡರೂ ಅವುಗಳಿಗೆ ಸವಾಲೆಸೆಯುವ ರೀತಿಯಲ್ಲಿ ಸಹಕಾರಿ ಕ್ಷೇತ್ರ ಬೆಳೆದಿದೆ. ಸಹಕಾರಿ ರಂಗ ಗ್ರಾಮೀಣ ಜನರ ಒಡನಾಡಿಯಾಗಿ ಕೆಲಸ ಮಾಡುತ್ತಿದ್ದು, ಉದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಜನರಿಗೆ ಸ್ಪಂದಿಸುವ ಕೆಲಸ ಮಾಡುತ್ತಿದೆ ಎಂದು ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ, ಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಡಾ.ಆರ್.ಎಂ.ಮಂಜುನಾಥಗೌಡ ಹೇಳಿದರು.
23ರಲ್ಲಿ 7.5 ಲಕ್ಷವಿದ್ದ ವಕ್ಫ್ ಆಸ್ತಿ ಈಗ 8.70 ಲಕ್ಷ ಎಕ್ರೆ
ಶಿವಮೊಗ್ಗ: ದೇಶದಲ್ಲಿ ರಕ್ಷಣಾ ಇಲಾಖೆ ಮತ್ತು ರೈಲ್ವೇ ಇಲಾಖೆ ಬಿಟ್ಟರೆ ಮೂರನೇ ಅತಿದೊಡ್ಡ ಆಸ್ತಿ ಹೊಂದಿರುವ ಸಂಸ್ಥೆ ವಕ್ಫ್ ಬೋರ್ಡ್ ಆಗಿದೆ. 2009ರಲ್ಲಿ ಮಾಹಿತಿ ಪ್ರಕಾರ 4 ಲಕ್ಷ ಎಕರೆ ಇದ್ದ ವಕ್ಫ್ ಬೋರ್ಡ್ ಆಸ್ತಿ 10 ವರ್ಷದಲ್ಲಿ 9.5 ಲಕ್ಷ ಎಕರೆಗೆ ಏರಿಕೆಯಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಸಾಂಸ್ಕೃತಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಶಿವಮೊಗ್ಗ
ದಂಪತಿಗಳ ಗಾಯನ ಸ್ಪರ್ಧೆಯಲ್ಲಿ ಎಚ್‌.ಉಮೇಶ್‌ ಹೇಳಿಕೆ
ಮಲ್ಲಿಕಾರ್ಜುನ ಖರ್ಗೆ ಆರ್‌ಎಸ್‌ಎಸ್‌ಗೆ ಕ್ಷಮೆ ಯಾಚಿಸಲಿ
ಸುದ್ದಿಗೋಷ್ಠಿಯಲ್ಲಿ ಮಾಜಿ ಡಿಸಿಎಂ ಕೆ.ಎಸ್‌.ಈಶ್ವರಪ್ಪ ಮಾತನಾಡಿದರು.
ಸಚಿವ ಜಮೀರ್ ವಕ್ಫ್ ವಿಚಾರದಲ್ಲಿ ಸಿಎಂ ಹೆಸರು ದುರ್ಬಳಕೆ
ಸುದ್ದಿಗೋಷ್ಠಿಯಲ್ಲಿ ಸೊರಬ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಮಾತನಾಡಿದರು.
ಕುವೆಂಪು ವಿವಿಯಲ್ಲಿ ಪ್ರವೇಶಾತಿಗೆ ಅವಕಾಶ ನೀಡಲು ಒತ್ತಾಯ
ಎನ್‌ಎಸ್‌ಯುಐ ವತಿಯಿಂದ ವಿಶ್ವವಿದ್ಯಾಲಯದ ಕುಲಪತಿ ಶರತ್ ಅನಂತಮೂರ್ತಿ ಹಾಗೂ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಿಗೆ ಮನವಿ ಸಲ್ಲಿಸಲಾಯಿತು.
ರಾಜ್ಯ ಕಾಂಗ್ರೆಸ್‌ ಸರ್ಕಾರ ದಿವಾಳಿ ಅಂಚಿಗೆ ತಲುಪಿದೆ
ಸೋಮವಾರ ನಡೆದ ಬಿಜೆಪಿ ಸಂಘಟನಾ ಪರ್ವ ಸಮಾಲೋಚನಾ ಸಭೆಯನ್ನು ಯಡಿಯೂರಪ್ಪ ಉದ್ಘಾಟಿಸಿದರು
  • < previous
  • 1
  • ...
  • 161
  • 162
  • 163
  • 164
  • 165
  • 166
  • 167
  • 168
  • 169
  • ...
  • 488
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved