• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಈಶ್ವರಪ್ಪ ವಿರುದ್ಧ ದಾಖಲಾದ ಎಫ್.ಐ.ಆರ್. ಕೈ ಬಿಡಿ
ಮಾಜಿ ಡಿಸಿಎಂ ಈಶ್ವರಪ್ಪ ವಿರುದ್ಧ ದಾಖಲಿಸಿರುವ ಎಫ್.ಐ.ಆರ್. ಕೈಬಿಡುವಂತೆ ಆಗಹಿಸಿ ರಾಷ್ಟ್ರಭಕ್ತ ಬಳಗದ ಸದಸ್ಯರು ಶನಿವಾರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿ ಮನವಿ ಸಲ್ಲಿಸಿದರು.
ತೋಟಗಾರಿಕಾ ಇಲಾಖೆ ಜಾಗ ಒತ್ತುವರಿ ತೆರವು ಮಾಡಿ
ತಾಲೂಕಿನ ತೋಟಗಾರಿಕಾ ಇಲಾಖೆಯ 90 ಎಕರೆ ಜಾಗವನ್ನು ಕೆಲವರು ಒತ್ತುವರಿ ಮಾಡಿರುವ ಆರೋಪವಿದ್ದು, ಕೂಡಲೇ ಅದರ ತೆರವು ಕಾರ್ಯ ನಡೆಸಲಾಗುವುದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಎಚ್ಚರಿಕೆ ನೀಡಿದರು.
ನೆಟ್ ವರ್ಕ್ ಸಂಪರ್ಕ ಇಲ್ಲದೇ ಜನರ ಪರದಾಟ
ಜಿಲ್ಲೆಯ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿ ಬಿ.ಎಸ್.ಎನ್.ಎಲ್. ನೆಟ್ ವರ್ಕ್ ಸಂಪರ್ಕದಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸೇವೆ ಒದಗಿಸಲು ತುರ್ತು ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಸದ ಬಿ.ವೈ. ರಾಘವೇಂದ್ರ ಸೂಚನೆ ನೀಡಿದರು.
ಕನ್ನಡ ತಳಮಟ್ಟದ ಶ್ರಮಿಕರಿಂದ ಕಟ್ಟಲ್ಪಟ್ಟ ನೆಲ
ತಳಮಟ್ಟದ ಶ್ರಮಿಕ ವರ್ಗದವರಿಂದಲೇ ಕಟ್ಟಲ್ಪಟ್ಟಿರುವ ಕನ್ನಡದ ಈ ನೆಲ ಸ್ವಾಭಿಮಾನದ ಸಂಕೇತವಾಗಿದ್ದು, ಶರಣು ಶರಣಾರ್ಥಿಗಳ ನಾಡಾಗಿದೆ. ಜಾಗತೀಕರಣದ ಪ್ರಭಾವದಿಂದ ಕನ್ನಡದ ಅಸ್ಮಿತೆಗೆ ಧಕ್ಕೆ ಉಂಟಾಗಿದ್ದು, ಕನ್ನಡಿಗರು ಹೊಣೆಗಾರಿಕೆ ಅರಿತು ಕನ್ನಡತನವನ್ನು ಮೆರೆಯಬೇಕಾಗಿದೆ ಎಂದು ಶಿವಮೊಗ್ಗ ಸಹ್ಯಾದ್ರಿ ಕಲಾ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಮೋಹನ್ ಚಂದ್ರಗುತ್ತಿ ಹೇಳಿದರು.
ನ.27ಕ್ಕೆ ಸಿಹಿಮೊಗೆ ಸಂಭ್ರಮ-1 ಕಾರ್ಯಕ್ರಮ
ವಿವಿಧ ಕ್ಷೇತ್ರಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸಮಾನ ಮನಸ್ಕರ ತಂಡವಾಗಿರುವ ಅನವರತ ವತಿಯಿಂದ ನ.27 ರಂದು ಸಾಂಸ್ಕೃತಿಕ ಸೊಗಡು ಬಿಂಬಿಸುವ ಸಿಹಿಮೊಗೆ ಸಂಭ್ರಮ-1 ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಅನವರತ ಗೌರವಾಧ್ಯಕ್ಷ, ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದರು.
ಹಣವಿಲ್ಲದಿದ್ದರೆ ಸಚಿವರು ಶಬರಿಮಲೆಯಲ್ಲಿ ಭಿಕ್ಷೆ ಬೇಡಲಿ
ರಾಜ್ಯ ಸರ್ಕಾರದ ಬಳಿ ಹಣವಿಲ್ಲ ಎಂಬ ಕಾರಣಕ್ಕೆ ಅವೈಜ್ಞಾನಿಕವಾಗಿ ಜನರ ಮೇಲೆ ಸೆಸ್ ವಿಧಿಸಲಾಗುತ್ತಿದೆ. ಇದರ ಬದಲು ಸಚಿವರು ಶಬರಿಮಲೈಗೆ ಹೋಗಿ ಭಿಕ್ಷೆ ಬೇಡಲಿ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಆಕ್ರೋಶ ವ್ಯಕ್ತಪಡಿಸಿದರು.
ದತ್ತು ಎಂದರೆ ಕುಟುಂಬದ ವಾತಾವರಣ ಕಲ್ಪಿಸುವುದು
ದತ್ತು ಪಡೆಯುವುದು ಎಂದರೆ ಮಗುವಿಗೆ ಶಾಶ್ವತವಾಗಿ ಕುಟುಂಬ ವಾತಾವರಣ ಕಲ್ಪಿಸುವುದಾಗಿದೆ. ಆದ್ದರಿಂದ ಸಾರ್ವಜನಿಕರು ಯಾವುದೇ ಅನಾಥ ಮಗುವಿನ ಮಾಹಿತಿ ಇದ್ದರೆ ತಕ್ಷಣ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿ ಇಲಾಖೆಯೊಂದಿಗೆ ಸಹಕರಿಸಿ ಎಂದು ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ಡಾ. ಪ್ರದೀಪ್‌ ಕುಮಾರ್ ತಿಳಿಸಿದರು.
ಸಿಬಿಐ ಅಧಿಕಾರಿಗಳು ಹೇಳಿ ಮಕ್ಮಲ್ ಟೋಪಿ
ಸಿಬಿಐ ಅಧಿಕಾರಿ ಎಂದು ಹೇಳಿಕೊಂಡು ವೃದ್ಧರೊಬ್ಬರಿಗೆ ವೀಡಿಯೋ ಕಾಲ್ ಮಾಡಿ, ಆಧಾರ್ ಕಾರ್ಡ್‌ನ ಸಂಖ್ಯೆಯಿಂದ ದೊಡ್ಡಮೊಟ್ಟದ ಹಣದ ಅಕ್ರಮ ನಡೆದಿದಿದೆ. ಹಾಗಾಗಿ ನಿಮ್ಮ ಬ್ಯಾಂಕ್ ಅಕೌಂಟ್ ನಂಬರ್ ಸೀಜ್ ಆಗಿದೆ ಎಂದು ಹೇಳಿ ಲಕ್ಷಾಂತರ ರು. ವಂಚಿಸಿದ ಘಟನೆ ನಡೆದಿದ್ದು, ಈ ಸಂಬಂಧ ಇಬ್ಬರು ಆರೋಪಿಗಳನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ತಾವರೆಕೊಪ್ಪದಲ್ಲಿ ಕಣ್ಮನ ಸೆಳೆದ ಹೋರಿ ಹಬ್ಬ
ಪೈಲ್ವಾನರಾ... ಹಿಡಿರಿ ಹೋರಿ, ಹರಿ ಕೊಬ್ಬರಿ, ಹೊಡಿರಿ ಕೇಕೆ.. ಇದು ತಾಲೂಕಿನ ತಾವರೆಕೊಪ್ಪ ಗ್ರಾಮದಲ್ಲಿ ಹೋರಿ ಬೆದರಿಸುವ ಹಬ್ಬದ ಧಮಾಕಾ. ಗ್ರಾಮದಲ್ಲಿ ಹೋರಿ ಹಬ್ಬ ಆಚರಣಾ ಸಮಿತಿ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ಹೋರಿ ಬೆದರಿಸುವ ಹಬ್ಬ ಅಕ್ಷರಶಃ ರೋಚಕತೆ ಸೃಷ್ಠಿಸಿತ್ತು. ನೆರೆದವರ ಕೇಕೆ, ಹಲಗೆ ಸದ್ದಿಗೆ ಹೋರಿಗಳ ಹೂಂಕರಿಸುವಿಕೆ ಹಬ್ಬದ ಸಂಭ್ರಮಕ್ಕೆ ಸಾಕ್ಷಿಯಾಗಿತ್ತು.
ಕಾಂಗ್ರೆಸ್ ಸರ್ಕಾರದ ಒಂದೊಂದು ಹಗರಣ ಹೊರಗೆ ಬರುತ್ತಿದೆ : ವಿಜಯೇಂದ್ರ ಹಣಿಯಲು ಸುಳ್ಳು ಆರೋಪ
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಆಯ್ತು. ಯುಗಾದಿ, ದಸರಾ, ದೀಪಾವಳಿ ಹೀಗೆ ಒಂದೊಂದು ಹಬ್ಬಕ್ಕೂ ಒಂದೊಂದು ಹಗರಣ ಹೊರಗೆ ಬರುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
  • < previous
  • 1
  • ...
  • 165
  • 166
  • 167
  • 168
  • 169
  • 170
  • 171
  • 172
  • 173
  • ...
  • 488
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved