• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • shivamogga

shivamogga

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕದನವಿರಾಮ ಘೋಷಿಸಿರುವುದು ರಾಜನೀತಿಯ ಭಾಗ
ಶಿವಮೊಗ್ಗ: ಭಾರತ ಕದನವಿರಾಮ ಘೋಷಿಸಿರುವುದು ರಾಜನೀತಿಯ ಭಾಗವೇ ಹೊರತು, ಅಮೇರಿಕಾಕಕ್ಕೆ ಶರಣಾದ ಹಾಗೇ ಅಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ನಾಳೆ ಡಿಕೆಶಿ 65ನೇ ಜನ್ಮದಿನ ಸಂಭ್ರಮಾಚರಣೆ
ಶಿವಮೊಗ್ಗ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ 65ನೇ ವರ್ಷದ ಜನ್ಮದಿನ ಸಂಭ್ರಮಾಚರಣೆಯ ಅಂಗವಾಗಿ ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ಮೇ 15ರಂದು ಬೆಳಗ್ಗೆ 11ಕ್ಕೆ ಭಾರತೀಯ ಯೋಧರಿಗೆ ಗೌರವ ಸಮರ್ಪಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಆರ್.ಮೋಹನ್ ಹೇಳಿದರು.
ಜೋಗವನ್ನು ಮಾದರಿ ಪ್ರವಾಸೋದ್ಯಮ ಸ್ಥಳವಾಗಿಸುವೆ
ತಾಳಗುಪ್ಪ: ನೈಸರ್ಗಿಕ ಸಂಪತ್ತಿನಿಂದ ಕೂಡಿದ ಜೋಗ ಜಲಪಾತ ಪ್ರದೇಶವನ್ನು‌ ಐಕಾನಿಕ್ ಹಾಗೂ ಮಾದರಿ ಪ್ರವಾಸೋದ್ಯಮ ಪ್ರದೇಶವಾಗುವಂತೆ ಅಭಿವೃದ್ಧಿಪಡಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ಕಸಾಪ ಜಿಲ್ಲಾಧ್ಯಕ್ಷರಿಗೆ ಪೊಲೀಸ್ ಭದ್ರತೆ ನೀಡಿ
ಶಿವಮೊಗ್ಗ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ.ಮಂಜುನಾಥ ಅವರಿಗೆ ಪೊಲೀಸ್ ಭದ್ರತೆ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಡಿ.ಮಂಜುನಾಥ ನೇತೃತ್ವದಲ್ಲಿ ಕಸಾಪ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿಗೆ ಹಿನ್ನಡೆಯಾಗಿಲ್ಲ
ಸಾಗರ: ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿಗೆ ಯಾವುದೇ ಹಿನ್ನಡೆಯಾಗಿಲ್ಲ. ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ನೂರಾರು ಕೋಟಿ ರು. ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಇದು ಸಿದ್ದರಾಮಯ್ಯ ಸರ್ಕಾರ ಆರ್ಥಿಕವಾಗಿ ಸದೃಢವಾಗಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.
ಪಾಕಿಸ್ತಾನದ ಪರ ಸ್ಟೇಟಸ್ ಹಾಕಿದ ಕಿಡಿಗೇಡಿಯನ್ನು ಬಂಧಿಸಿ
ಶಿವಮೊಗ್ಗ: ಸಾಮಾಜಿಕ ಜಾಲತಾಣಗಳಲ್ಲಿ ಪಾಕಿಸ್ತಾನದ ಪರ ಸ್ಟೇಟಸ್ ಪ್ರಕಟಿಸುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಶಾಸಕ ಎಸ್.ಎನ್.ಚನ್ನಬಸಪ್ಪ ನೇತೃತ್ವದಲ್ಲಿ ಬಿಜೆಪಿ ನಗರ ಸಮಿತಿ ವತಿಯಿಂದ ಕೋಟೆ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್‌ ಅವರಿಗೆ ಮನವಿ ಸಲ್ಲಿಸಲಾಯಿತು.
ಶಾಂತಿ, ಸಹಬಾಳ್ವೆಯ ಮಾರ್ಗ ತೋರಿಸಿದ ಬುದ್ಧ
ಶಿವಮೊಗ್ಗ: ಬುದ್ಧ ಭಾರತಕ್ಕೆ ಮಾತ್ರವಲ್ಲದೆ ಇಡೀ ಜಗತ್ತಿಗೆ ಬೆಳಕು ನೀಡಿದ್ದು, ಆ ಮೂಲಕ ಶಾಂತಿ, ಸಹಬಾಳ್ವೆಯ ಮಾರ್ಗವನ್ನು ತೋರಿಸಿ ಕೊಟ್ಟಿದ್ದಾರೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಬಣ್ಣಿಸಿದರು.
ಪಠ್ಯೇತರ ಚಟುವಟಿಕೆಗಳಿಂದ ನಾಯಕತ್ವ ಗುಣ: ಸಚಿವ ಎಸ್.ಮಧು ಬಂಗಾರಪ್ಪ
ಸೊರಬ: ವಿದ್ಯಾರ್ಥಿಗಳು ಕ್ರೀಡಾ, ಸಾಂಸ್ಕೃತಿಕ, ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರದಲ್ಲಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರಿಂದ ನಾಯಕತ್ವದ ಗುಣ ಬೆಳೆಯುತ್ತದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ ಹೇಳಿದರು.
ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜುಪ್ರವೇಶಾತಿ ಆರಂಭ: ಡಾ. ಚನ್ನೇಶ್
ಶಿವಮೊಗ್ಗ: ಬಾಪೂಜಿ ನಗರದ ಸರ್ಕಾರಿ ಪ್ರಥಮ ದರ್ಜೆ ಸಂಜೆ ಕಾಲೇಜಿನಲ್ಲಿ 2025-26ನೇ ಸಾಲಿನ ಪ್ರವೇಶಾತಿ ಆರಂಭವಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯುವಂತೆ ಕಾಲೇಜಿನ ಪ್ರಾಂಶುಪಾಲ ಡಾ.ಚನ್ನೇಶ್ ಹೊನ್ನಾಳಿ ತಿಳಿಸಿದರು.
ಓದಿನ ಜೊತೆಗೆ ಸೇವಾಗುಣ ಬೆಳೆಸಿಕೊಳ್ಳಿ
ಶಿಕಾರಿಪುರ: ಭಾರತದ ಯುವಕರು ಜ್ಞಾನಶಕ್ತಿಯಿಂದಾಗಿ ವಿಶ್ವಕ್ಕೆ ಮಾದರಿಯಾಗಿದ್ದು, ಯುವಶಕ್ತಿ ಓದಿನ ಜೊತೆಗೆ ಸೇವಾಗುಣವನ್ನು ಬೆಳೆಸಿಕೊಂಡು ಸಮಾಜದ ಪರಿವರ್ತನೆಗೆ ನೆರವಾಗಬೇಕು. ಹೊಸ ತಲೆಮಾರಿನವರು ಹೊಸ ವ್ಯವಸ್ಥೆಯ ಪ್ರತಿಬಿಂಬ. ಹೊಸ ವಿಚಾರಧಾರೆಯುಳ್ಳವರು, ದೊಡ್ಡ ಕನಸಿನೊಂದಿಗೆ ಸ್ಪರ್ಧಾತ್ಮಕ ಜಗತ್ತಿನ ಕಡೆ ಪೂರ್ಣ ಸಿದ್ಧತೆಯೊಂದಿಗೆ ಹೆಜ್ಜೆಯಿಟ್ಟಲ್ಲಿ ಜೀವನದಲ್ಲಿ ಯಶಸ್ಸುಗಳಿಸಲು ಸಾಧ್ಯ ಎಂದು ಇಲ್ಲಿನ ತಹಸೀಲ್ದಾರ್ ಮಲ್ಲೇಶ್ ಬೀರಪ್ಪ ಪೂಜಾರ್ ಹೇಳಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 439
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved